- Tag results for Narayanasamy
![]() | ವಿಶ್ವಾಸಮತಯಾಚನೆ ವೇಳೆ ಸ್ಪೀಕರ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ: ಪುದುಚೇರಿ ಮಾಜಿ ಸಿಎಂಸ್ಪೀಕರ್ ವಿ ಪಿ ಶಿವಕೋಲುಂಟು ಅವರು ತಾವು ಮಂಡಿಸಿದ ವಿಶ್ವಾಸಮತ ನಿರ್ಣಯ ಘೋಷಿಸುವಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಪುದುಚೇರಿ ಸಿಎಂ ಸ್ಥಾನಕ್ಕೆ ರಾಜೀನಾಮೆ... |
![]() | ಪುದುಚೇರಿಯಲ್ಲಿ ಕಾಂಗ್ರೆಸ್- ಡಿಎಂಕೆ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಸೋಲು: ಮುಖ್ಯಮಂತ್ರಿ ರಾಜೀನಾಮೆಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್-ಡಿಎಂಕೆ ಸರ್ಕಾರ ವಿಶ್ವಾಸಮತವನ್ನು ಕಳೆದುಕೊಂಡ ನಂತರ ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ. |
![]() | ಪುದುಚೇರಿಯಲ್ಲಿ ಹೈಡ್ರಾಮ: ವಿಶ್ವಾಸಮತ ಕಳೆದುಕೊಂಡ ಮುಖ್ಯಮಂತ್ರಿ ನಾರಾಯಣ ಸ್ವಾಮಿ, ಕಾಂಗ್ರೆಸ್ ಸರ್ಕಾರ ಪತನಇಬ್ಬರು ಶಾಸಕರ ರಾಜಿನಾಮೆಯಿಂದ ಅಲ್ಪ ಮತಕ್ಕೆ ಕುಸಿದಿದ್ದ ಸಿಎಂ ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತಯಾಚನೆಯಲ್ಲಿ ವಿಫಲವಾಗಿದ್ದು ಕಾಂಗ್ರೆಸ್ ಸರ್ಕಾರ ಪತನವಾಗಿದೆ. |
![]() | ಫೆ.22ರಂದು ಬಹುಮತ ಸಾಬೀತುಪಡಿಸುವಂತೆ ಪುದುಚೇರಿ ಸಿಎಂ ನಾರಾಯಣಸ್ವಾಮಿಗೆ ಲೆ.ಗವರ್ನರ್ ಸೂಚನೆಪುದುಚೇರಿಯ ಹೆಚ್ಚುವರಿ ಲೆಫ್ಟಿನೆಂಟ್ ಗವರ್ನರ್ ಆಗಿ ಗುರುವಾರ ಅಧಿಕಾರ ವಹಿಸಿಕೊಂಡ ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರ್ಯರಾಜನ್ ಅವರು ಫೆಬ್ರವರಿ 22 ರಂದು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ.... |
![]() | ಬಿಜೆಪಿ ನಮ್ಮ ಶಾಸಕರನ್ನು ಖರೀದಿಸುತ್ತಿದೆ: ಪುದುಚೇರಿ ಸಿಎಂ"ನಮ್ಮ ಸರ್ಕಾರ ಉರುಳಿಸಲು ಬಿಜೆಪಿ ನಮ್ಮ ಶಾಸಕರ ಕುದುರೆ ವ್ಯಾಪಾರ ನಡೆಸಿದೆ. ಮೂರು ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಬಿಜೆಪಿಯ ಆಟದ ಬಗ್ಗೆ ಜನರಿಗೆ ತಿಳಿದಿದ್ದು, ಅವರು 2021ರ ಚುನಾವಣೆಯಲ್ಲಿ ಕೇಸರಿ... |
![]() | ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದ ಪ್ರತಿಪಕ್ಷಗಳು, ಸಿಎಂ ನಾರಾಯಣಸ್ವಾಮಿ ರಾಜೀನಾಮೆಗೆ ಆಗ್ರಹಇಬ್ಬರು ಸಚಿವರು ಮತ್ತು ನಾಲ್ವರು ಶಾಸಕರ ರಾಜೀನಾಮೆಯ ನಂತರ ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಆರೋಪಿಸಿದ ಪ್ರತಿಪಕ್ಷಗಳು, ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರು... |
![]() | ಆಲಯ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ: ಕಿರಣ್ ಬೇಡಿ ವಿರುದ್ಧ 'ಅಧಿಕಾರ ದುರುಪಯೋಗ ಆರೋಪ ಮಾಡಿದ ಪುದುಚೇರಿ ಸಿಎಂಶನಿ ಪಯರ್ಚಿ ಹಬ್ಬ ಪ್ರಾರಂಭವಾಗುವುದಕ್ಕೆ ಕೇವಲ 48 ಗಂಟೆಗಳ ಮೊದಲು ತಿರುನಲ್ಲಾರ್ ಶನಿಶ್ಚರ' ದೇವಸ್ಥಾನಕ್ಕೆ ಪ್ರವೇಶಿಸಲು ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸುವ ಮೂಲಕ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹಿಂದೂಗಳ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಆರೋಪಿದ್ದಾರೆ. ಇದು . ಗವರ್ನರ್ ಅವರ |