- Tag results for Narendra Modi
![]() | ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ: ಪ್ರಧಾನಿ ಮೋದಿ ಶುಭಾಶಯಜುಲೈ 1 ವಿಶ್ವ ವೈದ್ಯರ ದಿನ, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈದ್ಯಕೀಯ ವೃಂದಕ್ಕೆ, ಭೂಮಿ ಮೇಲಿರುವ ಮಾನವ ಕುಲವನ್ನು ಕಾಪಾಡುವಲ್ಲಿ ಶ್ರಮಿಸುವ ವೈದ್ಯರಿಗೆ ಧನ್ಯವಾದ ಮತ್ತು ಶುಭಾಶಯಗಳನ್ನು ತಿಳಿಸಿದ್ದಾರೆ. |
![]() | 2023 ವಿಧಾನಸಭೆ ಚುನಾವಣೆ: ಎಲ್ಲವೂ ಅಂದುಕೊಂಡಂತೆ ಆದರೆ ಪ್ರತಿ 2 ತಿಂಗಳಿಗೊಮ್ಮೆ ರಾಜ್ಯಕ್ಕೆ ಬರಲಿದ್ದಾರೆ ಪಿಎಂ ಮೋದಿ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಂಪುಟದ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಜ್ಯದ ಹಲವಾರು ಯೋಜನೆಗಳನ್ನು ಪ್ರಾರಂಭಿಸಲು, ಶಂಕುಸ್ಥಾಪನೆ ಅಥವಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಚಿಂತನೆ ನಡೆಸಿದ್ದಾರೆ. |
![]() | ಜರ್ಮನಿ ಪ್ರವಾಸ ಮುಗಿಸಿ ಯುಎಇಗೆ ಹೊರಟ ನರೇಂದ್ರ ಮೋದಿ: ಭೇಟಿ ಫಲಪ್ರದ ಎಂದ ಪ್ರಧಾನಿಯುರೋಪ್ ರಾಷ್ಟ್ರ ಜರ್ಮನಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್(UAE) ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. |
![]() | ಸಂವಿಧಾನ ವಿರೋಧಿ, ಸಮುದಾಯದ ವಿರುದ್ಧ ದ್ವೇಷ ತುಂಬಿದ ಕೃತ್ಯಗಳಿಂದ ಬೇಸರ: ಬಿಜೆಪಿ ನಾಯಕ ಅನ್ವರ್ ಮಾಣಿಪ್ಪಾಡಿಸಂವಿಧಾನದ ಈ ದೇಶದ ಪವಿತ್ರ ಗ್ರಂಥವಾಗಿದ್ದು, ರಾಜ್ಯದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿವೆ |
![]() | ಪ್ರಧಾನಿ ಮೋದಿ ಬಂದರು, ಅಭಿವೃದ್ಧಿಗೆ ಒತ್ತು ನೀಡಿ ಮಾತಾಡಿದರು...; ಆದರೆ ವಾಸ್ತವ ಸವಾಲುಗಳ ಮಧ್ಯೆ ರಾಜ್ಯ ಕೇಸರಿ ಪಡೆಕಳೆದ ಕೆಲವು ತಿಂಗಳುಗಳು ಕರ್ನಾಟಕ ಹಲವಾರು ಧಾರ್ಮಿಕ ಮತ್ತು ಕೋಮುವಾದಿ ವಾದ ವಿವಾದಗಳಿಂದ ಸುದ್ದಿಯಾಗಿತ್ತು. 2023ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮತ್ತಷ್ಟು ಉಲ್ಬಣಗೊಳ್ಳಬಹುದೇ ಎಂದು ಹಲವರು ಅಚ್ಚರಿಪಟ್ಟಿದ್ದರು. |
![]() | ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಿದ್ದಾರೆ... |
![]() | 'ಮೋದಿಯವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು, ಆದರೆ ಆಗ ಯಾವುದೇ ಧರಣಿ, ಪ್ರತಿಭಟನೆ ಮಾಡಿರಲಿಲ್ಲ': ಅಮಿತ್ ಶಾನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ವಿಚಾರಿಸುತ್ತಿರುವುದರ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಬೆಂಬಲಿಗರು ನಡೆಸುತ್ತಿರುವ ಸತ್ಯಾಗ್ರಹ, ಧರಣಿ, ಪ್ರತಿಭಟನೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ. |
![]() | 'ಮೋದಿಯವರು 19 ವರ್ಷ ಮೌನವಾಗಿ ವಿಷಕಂಠನಂತೆ ನೋವು ಸಹಿಸಿಕೊಂಡರು, ಈಗ ಸತ್ಯ ಹೊರಬಂದಿದೆ': 2002ರ ಗುಜರಾತ್ ಗಲಭೆ ತೀರ್ಪಿನ ಬಗ್ಗೆ ಅಮಿತ್ ಶಾ2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಗಲಭೆಯಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ಇಂದಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ಎಸ್ಐಟಿ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ (ಎಸ್ಸಿ) ತೀರ್ಪನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ. |
![]() | 2002ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್; ಜಾಕಿಯಾ ಜಾಫ್ರಿ ಅರ್ಜಿ ವಜಾ2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. |
![]() | ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ, ವಿರೋಧ ಪಕ್ಷಗಳನ್ನು ತೆಗಳುವುದೇ ಬಿಜೆಪಿ ಜಾಯಮಾನ: ಮೋದಿ ತೆಗಳಿ ನೆಹರೂ ಹೊಗಳಿದ ಹೆಚ್ ಡಿಕೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. |
![]() | ಮೈಸೂರು: ಪಿಎಂ ಮೋದಿ ಉದ್ಘಾಟಿಸಿದ ಡಿಜಿಟಲ್ ಯೋಗ ಪ್ರದರ್ಶನ ಮಳಿಗೆಯಲ್ಲಿವೆ ಹಲವು ವಿಶೇಷತೆಗಳು!ಆಯುಷ್ ಇಲಾಖೆಯು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಹಯೋಗದಲ್ಲಿ ಈ ಡಿಜಿಟಲ್ ಯೋಗ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು, ಇದನ್ನು ಪ್ರಧಾನಿ ನರೇಂದ್ರ ಮೋದಿ ಉದ್ಗಾಟಿಸಿದ್ದರು. |
![]() | ‘ಉಪನಗರ ರೈಲು ಯೋಜನೆ ರೂಪಿಸಿದ್ದು ನಾನು; ಮೋದಿಯದ್ದು ಪುಕ್ಕಟೆ ಪ್ರಚಾರ’: ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ಮಾಡಿದ್ದಾರೆ. |
![]() | ಪ್ರಹ್ಲಾದ್ ಜೋಶಿಗಾಗಿ ಒಂದು ಕುರ್ತಾ ತಯಾರಿಸಿ: ಮೈಸೂರಿನಲ್ಲಿ ಫಲಾನುಭವಿಗಳ ಜೊತೆ ಸಂವಾದದ ವೇಳೆ ಪ್ರಧಾನಿ ಹಾಸ್ಯ ಚಟಾಕಿ!ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆಯ ವೇಳೆಗೆ ಮೈಸೂರಿಗೆ ತೆರಳಿದರು. ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೂ ಮುನ್ನ ಹಳೆ ಮೈಸೂರು ವಿಭಾಗದಲ್ಲಿ ಕೇಂದ್ರದ ಯೋಜನೆಗಳಿಂದ ಲಾಭ ಪಡೆದುಕೊಂಡವರೊಂದಿಗೆ ಸಂವಾದ ನಡೆಸಿದರು. |
![]() | ಬೆಂಗಳೂರಿನಲ್ಲಿ ಪ್ರಧಾನಿ ಮೋದಿ: ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಸುಮಾರು 15 ಸಾವಿರ ಕೋಟಿ ರೂಪಾಯಿಗಳ ಬೆಂಗಳೂರು ಉಪ ನಗರ ರೈಲು ಯೋಜನೆ ಸೇರಿದಂತೆ 33 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಹಲವು ಮಹತ್ವದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. |
![]() | 'ನರೇಂದ್ರ ಮೋದಿ ಬಂದು ಯೋಗ ಮಾಡುವುದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆ'ಪ್ರಧಾನಿ ನರೇಂದ್ರ ಮೋದಿ ಬಂದು ಯೋಗ ಮಾಡೋದು ನಮ್ಮ ರಾಜ್ಯದ ಅಭಿವೃದ್ಧಿಯ ಮುನ್ಸೂಚನೆಯಾಗಿದೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. |