social_icon
  • Tag results for Narendra Modi

ಆಂಧ್ರ ಸಿಎಂ ಜೊತೆ ಮಾತನಾಡಿದ ಪ್ರಧಾನಿ ಮೋದಿ; ಚಂಡಮಾರುತ ನಿಭಾಯಿಸಲು ಅಗತ್ಯ ನೆರವು ನೀಡುವ ಭರವಸೆ

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತುಕತೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 3rd December 2023

ವಿಧಾನಸಭೆ ಚುನಾವಣೆ ಫಲಿತಾಂಶ: ಇಂದು ಸಂಜೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು 

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಚುನಾವಣಾ ಆಯೋಗದ ಇತ್ತೀಚಿನ ಟ್ರೆಂಡ್ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಇಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

published on : 3rd December 2023

ಪ್ರಧಾನಿ ನರೇಂದ್ರ ‌ಮೋದಿ ಪ್ರಭಾವ ಹಾಗೂ ವರ್ಚಸ್ಸು ಎದ್ದು ಕಾಣುತ್ತಿದೆ: ಆರ್ ಅಶೋಕ್ ಬಣ್ಣನೆ

ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟಗೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ‌ಮೋದಿ ಪ್ರಭಾವ, ವರ್ಚಸ್ಸು ಎದ್ದು ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ. 

published on : 3rd December 2023

ನನಗೆ ದೇಶದಲ್ಲಿ ಕಾಣುವುದು ಕೇವಲ ನಾಲ್ಕು ಜಾತಿಗಳು, ಅದು ಬಡವರು, ಯುವಕರು, ಮಹಿಳೆಯರು ಮತ್ತು ರೈತರು: ಪ್ರಧಾನಿ ಮೋದಿ

ಹಿಂದಿನ ಬಿಜೆಪಿಯೇತರ ಸರಕಾರಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ್ದಾರೆ. ನಿನ್ನೆ ದೆಹಲಿಯಿಂದ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಅಂಗವಾಗಿ ಸರ್ಕಾರದ ವಿವಿಧ ಕಲ್ಯಾಣ ಫಲಾನುಭವಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರ ತಮ್ಮನ್ನು ತಾವು ಜನರಿಗಿಂತ (ಜಂತಾ ಕಾ ಮಾಯ್-ಬಾಪ್) ಮೇಲೆ ಎಂದು ಪರಿಗಣಿಸಿ ಬಹುಪಾಲು ಜನರ ಹಕ್ಕ

published on : 1st December 2023

ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಸೇರಿ ಮೋದಿ ಕೈ ಬಲಪಡಿಸೋಣ: ಈಶ್ವರಪ್ಪ ಭೇಟಿ ನಂತರ ವಿಜಯೇಂದ್ರ ಹೇಳಿಕೆ

ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ.

published on : 29th November 2023

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗ ಕಾರ್ಯಾಚರಣೆ: ಸುರಕ್ಷಿತವಾಗಿ ಹೊರಬಂದ ಕಾರ್ಮಿಕರೊಂದಿಗೆ ಪ್ರಧಾನಿ ಮೋದಿ ಸಂಭಾಷಣೆ

ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿದು ಒಳಗೆ ಸಿಕ್ಕಿಹಾಕಿಕೊಂಡಿದ್ದ 41 ಮಂದಿ ಕಾರ್ಮಿಕರನ್ನು ಘಟನೆ ನಡೆದ 17 ದಿನಗಳ ನಂತರ ನಿನ್ನೆ ರಾತ್ರಿ ಸುರಕ್ಷಿತವಾಗಿ ಹೊರತರಲಾಗಿದ್ದು ಅವರೊಂದಿಗೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ.

published on : 29th November 2023

ಮಹಾತ್ಮ ಗಾಂಧಿ ಮಹಾಪುರುಷ, ಮೋದಿ ಯುಗಪುರುಷ: ಪ್ರಧಾನಿಯನ್ನು ಹಾಡಿ ಹೊಗಳಿದ ಉಪ ರಾಷ್ಟ್ರಪತಿ ಧನಕರ್‌

ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಮಹಾತ್ಮ ಗಾಂಧೀಜಿ ಅವರು ಕಳೆದ ಶತಮಾನದ ಮಹಾಪುರುಷನಾದರೆ, ನರೇಂದ್ರ ಮೋದಿ ಅವರು 21ನೇ ಶತಮಾನದ ಯುಗಪುರುಷ ಎಂದು ಜಗದೀಪ್‌ ಧನಕರ್‌  ಅವರು ಬಣ್ಣಿಸಿದ್ದಾರೆ.

published on : 28th November 2023

ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರದಲ್ಲಿ ಇರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ: ರಾಹುಲ್ ಗಾಂಧಿ

ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ಅವರು ಅಧಿಕಾರದಲ್ಲಿ ಇರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಪ್ರಧಾನಿ ಕೆಸಿಆರ್‌ ಬೆಂಬಲದ ಲಾಭ ಪಡೆಯುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. 

published on : 26th November 2023

'ಮನ್ ಕಿ ಬಾತ್'ನಲ್ಲಿ ಚಾಮರಾಜನಗರದ ವರ್ಷಾ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ: ಇವರ ಸಾಧನೆ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ತಿಂಗಳ ಕಾರ್ಯಕ್ರಮ ಮನ್‌ ಕೀ ಬಾತ್‌ (Mann Ki Baat) ನಲ್ಲಿ ಅಪರೂಪದ ಸಾಧನೆ ಮಾಡಿದ, ಅಪರೂಪದ ವಿಷಯಗಳ ಬಗ್ಗೆ ಹೇಳಿ ಗಮನ ಸೆಳೆಯುವುದುಂಟು.

published on : 26th November 2023

ಬೆಂಗಳೂರು: ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ, ಅದ್ಭುತ ಅನುಭವ ಎಂದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ(HAL) ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.

published on : 25th November 2023

ಡ್ರೆಸ್ಸಿಂಗ್ ರೂಮ್ ಗೆ ಪ್ರಧಾನಿ ಭೇಟಿ: ಮೋದಿ ನಡೆಯನ್ನು ಕೊಂಡಾಡಿದ ಟೀಂ ಇಂಡಿಯಾ ಮಾಜಿ ಕೋಚ್!

ವಿಶ್ವಕಪ್ 2023ರ ಫೈನಲ್ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ಡ್ರೆಸ್ಸಿಂಗ್ ರೂಮಿಗೆ ಭೇಟಿ ನೀಡಿ, ಟೀಂ ಇಂಡಿಯಾದ ಆಟಗಾರರನ್ನು ಸಂತೈಸಿದ ಪರಿಗೆ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಮಾರುಹೋಗಿದ್ದಾರೆ. 

published on : 24th November 2023

ಉತ್ತರಾಖಂಡ ಸಿಎಂಗೆ ಕರೆ ಮಾಡಿದ ಪ್ರಧಾನಿ ಮೋದಿ; ಉತ್ತರಕಾಶಿ ಸುರಂಗದೊಳಗೆ ಸಿಕ್ಕಿಬಿದ್ದ ಕಾರ್ಮಿಕರ ಸ್ಥಿತಿ ಬಗ್ಗೆ ವಿಚಾರಣೆ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ನವೆಂಬರ್ 12 ರಿಂದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದರು.

published on : 24th November 2023

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪದ ಬಳಕೆ: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕುರಿತಾಗಿ ಅವಹೇಳನಕಾರಿಯಾಗಿ ‘ಅಪಶಕುನ’ದ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಕೇಂದ್ರ ಚುನಾವಣಾ ಆಯೋಗಕ್ಕೆ ಈ ಸಂಬಂಧ ಬಿಜೆಪಿ ದೂರು ದಾಖಲಿಸಿದೆ.

published on : 23rd November 2023

ಕ್ರಿಕೆಟ್ ಪಂದ್ಯ ವೀಕ್ಷಿಸಲು ತೆರಳುವ ಪ್ರಧಾನಿ ಮೋದಿ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿಲ್ಲ; ಪ್ರಿಯಾಂಕಾ ಗಾಂಧಿ

ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದರೆ ಸ್ವಲ್ಪಮಟ್ಟಿನ ಶ್ರೇಯಸ್ಸು ಪಡೆಯುವ ನಿರೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಹಮದಾಬಾದ್‌ಗೆ ತೆರಳಿದ್ದರು. ಆದರೆ, ಬಿಕ್ಕಟ್ಟಿನ ಕಾರಣ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಮಾತ್ರ ಭೇಟಿ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಹೇಳಿದ್ದಾರೆ.

published on : 22nd November 2023

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹತ್ಯೆಗೆ ದಾವೂದ್ ಗ್ಯಾಂಗ್ ಗುತ್ತಿಗೆ ನೀಡಿದೆ ಎಂದು ಬೆದರಿಕೆ ಕರೆ; ವ್ಯಕ್ತಿ ಬಂಧನ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡಲು ಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯರು ತನಗೆ ಗುತ್ತಿಗೆ ನೀಡಿದ್ದಾರೆ ಎಂದು ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ. 

published on : 22nd November 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9