- Tag results for Narendra modi
![]() | ಸಾರ್ವಜನಿಕ ಸ್ಥಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹಾಕಿದ 8 ಆಪ್ ಕಾರ್ಯಕರ್ತರ ಬಂಧನಗುಜರಾತ್ನ ಅಹಮದಾಬಾದ್ನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಆಸ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ಆಕ್ಷೇಪಾರ್ಹ ಘೋಷಣೆ' ಹಾಕಿದ್ದಕ್ಕಾಗಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬಿಜೆಪಿ ನಾಯಕನ ವ್ಯಂಗ್ಯ ಮಾತು; ಆಡಿಯೋ ಕ್ಲಿಪ್ ವೈರಲ್!ರಾಯಚೂರು ಜಿಲ್ಲೆಯ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಿರುವ ಆಡಿಯೋ ಕ್ಲಿಪ್ ಶುಕ್ರವಾರ ರಾಜ್ಯದಾದ್ಯಂತ ವೈರಲ್ ಆಗಿದೆ. |
![]() | ಏಪ್ರಿಲ್ 9 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರಧಾನಿ ಭೇಟಿ, ಹುಲಿ ಗಣತಿ ವರದಿ ಬಿಡುಗಡೆಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಕರ್ನಾಟಕಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಫಾರಿ ನಡೆಸಲಿದ್ದಾರೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. |
![]() | ಮೋದಿ ಅವರನ್ನು ಸಿಲುಕಿಸುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸಿತ್ತು: ಅಮಿತ್ ಶಾನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರನ್ನು 'ಟ್ರ್ಯಾಪ್' ಮಾಡಲು ಮತ್ತು ಕಂಬಿ ಹಿಂದೆ ಹಾಕಲು ಎಲ್ಲಾ ತಂತ್ರಗಳನ್ನು ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಿಬಿಐ ಬಳಸಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | 'ದಿ ಎಲಿಫೆಂಟ್ ವಿಸ್ಪರರ್ಸ್' ಚಿತ್ರತಂಡವನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ದಿ ಎಲಿಫೆಂಟ್ ವಿಸ್ಪರರ್ಸ್' ಅನ್ನು ತಯಾರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ನಿರ್ಮಾಪಕಿ ಗುನೀತ್ ಮೊಂಗಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿಯಾದರು. |
![]() | ಅದಾನಿ ವಿಚಾರದಲ್ಲಿ ತನಿಖೆ ಯಾಕಿಲ್ಲ, ಇಷ್ಟು ಭಯ ಯಾಕೆ: ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಪ್ರಶ್ನೆಅದಾನಿ ಗ್ರೂಪ್ನಲ್ಲಿ ಜನರ ನಿವೃತ್ತಿ ನಿಧಿಯ ಹೂಡಿಕೆಯ ಬಗ್ಗೆ ಹಲವಾರು ಆರೋಪಗಳು ಕೇಳಿಬಂದಿದ್ದರೂ, ಏಕೆ ತನಿಖೆ ನಡೆಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. |
![]() | ಪ್ರಧಾನಿ ಮೋದಿ ರೋಡ್ಶೋ ವೇಳೆ ಭದ್ರತಾ ಲೋಪ; ಯುವಕನ ಬಂಧನ, ಆತಂಕದಲ್ಲಿ ಗ್ರಾಮ ತೊರೆದ ಕುಟುಂಬಸ್ಥರುದಾವಣಗೆರೆಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದೆ ಎಂದು ವರದಿಯಾದ ಒಂದು ದಿನದ ನಂತರ, ಪ್ರಧಾನಿ ವಾಹನದ ಬಳಿ ಓಡಲು ಯತ್ನಿಸಿದ ಯುವಕನ ಕುಟುಂಬ ಸದಸ್ಯರು ಮನೆಗೆ ಬೀಗ ಹಾಕಿ ಗ್ರಾಮವನ್ನು ತೊರೆದಿದ್ದಾರೆ. |
![]() | ಭಾರತವನ್ನು ಮುನ್ನಡೆಸುವಲ್ಲಿ 'ನಾರಿ ಶಕ್ತಿ' ಯ ಪಾತ್ರ ಮಹತ್ತರವಾಗಿದೆ: ಮನ್ ಕಿ ಬಾತ್ ನ 99ನೇ ಆವೃತ್ತಿಯಲ್ಲಿ ಪ್ರಧಾನಿ ಮೋದಿಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ 99ನೇ ಆವೃತ್ತಿಯ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಮಾಸಿಕ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿರುವ ಅವರು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತದ ಯಶಸ್ಸು, ಮಹಿಳಾ ಸಬಲೀಕರಣ, ಅಂಗದಾನ ಜಾಗೃತಿ, ಕೋವಿಡ್ -19 ಸಾಂಕ್ರಾಮಿಕ ಮತ್ತು ಇತರ ಹಲವು ಪ್ರಮುಖ |
![]() | ರಾಜ್ಯದ ಜನತೆಗೆ ಸ್ಥಿರ ಸರ್ಕಾರ ನೀಡಲು ಬಿಜೆಪಿಗೆ ಮತ ಹಾಕಿ: ಪ್ರಧಾನಿ ಮೋದಿಮೇ ತಿಂಗಳೊಳಗೆ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯದ ಜನತೆಗೆ ಸ್ಥಿರ ಸರ್ಕಾರಕ್ಕಾಗಿ ಪಕ್ಷಕ್ಕೆ ಪೂರ್ಣ ಬಹುಮತ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ. |
![]() | ಭಾರತೀಯ ಭಾಷೆಗಳನ್ನು ಅಭಿವೃದ್ಧಿಪಡಿಸಲು ರಾಜಕೀಯ ಪಕ್ಷಗಳು ಸರಿಯಾದ ಬೆಂಬಲ ನೀಡುತ್ತಿಲ್ಲ: ಪ್ರಧಾನಿ ನರೇಂದ್ರ ಮೋದಿಭಾಷೆಯ ವಿಚಾರದಲ್ಲಿ ಆಟವಾಡುತ್ತಿರುವ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಹಳ್ಳಿಗಳ ವಿದ್ಯಾರ್ಥಿಗಳು, ಬಡವರು ಮತ್ತು ಹಿಂದುಳಿದ ವರ್ಗದ ಕುಟುಂಬಗಳ ವಿದ್ಯಾರ್ಥಿಗಳು ವೈದ್ಯರಾಗುವುದನ್ನು ರಾಜಕೀಯ ಪಕ್ಷಗಳು ಬಯಸುವುದಿಲ್ಲ, ಅವರ ಜೀವನ ಜೊತೆ ಚೆಲ್ಲಾಟವಾಡುತ್ತಿವೆ ಎಂದು ಆರೋಪಿಸಿದರು. |
![]() | ದಾವಣಗೆರೆಯಲ್ಲಿ ಮೋದಿ ಘರ್ಜನೆ: ಖರ್ಗೆ, ಸಿದ್ದರಾಮಯ್ಯ, ಕಾಂಗ್ರೆಸ್ ಗ್ಯಾರಂಟಿಗಳ ಗುರಿಯಾಗಿಸಿಕೊಂಡು ವಾಗ್ದಾಳಿರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಗ್ಯಾರಂಟಿಗಳ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ: ಪ್ರಿಯಾಂಕಾ ಗಾಂಧಿಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಮತ್ತು ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ ಎಂದಿದ್ದಾರೆ. |
![]() | ಪ್ರಾಜೆಕ್ಟ್ ಟೈಗರ್ಗೆ 50 ವರ್ಷ: ಏಪ್ರಿಲ್ 9ರಂದು ಮೈಸೂರಿನಲ್ಲಿ 3 ದಿನಗಳ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ಮೋದಿಪ್ರಾಜೆಕ್ಟ್ ಟೈಗರ್ನ ಸುವರ್ಣ ವರ್ಷದ ಸಂಭ್ರಮವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9 ರಂದು ಮೈಸೂರಿಗೆ ಆಗಮಿಸಲಿದ್ದು 3 ದಿನಗಳ ಮೆಗಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿ ನನ್ನನ್ನು ಅನರ್ಹಗೊಳಿಸಲಾಗಿದೆ: ರಾಹುಲ್ ಗಾಂಧಿನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನು, ಸತ್ಯ, ನ್ಯಾಯ-ನಿಷ್ಠೆ ಪರ ಹೋರಾಟವನ್ನು ಮುಂದುವರಿಸುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಛರಿಸಿದ್ದಾರೆ. |
![]() | ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಳಿಗೆ ಸಂಬಂಧಿಸಿದಂತೆ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ಸೂರತ್ ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿದ ದಿನದ ನಂತರ, ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ತಮ್ಮ ನಗುವಿಗೆ 'ಶೂರ್ಪನಖಿ' ಎಂದಿದ್ದ ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಘೋಷಿಸಿದರು. |