social_icon
  • Tag results for National Flag

ಮೆಲ್ಬರ್ನ್: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿಗಳ ದಾಳಿ, ಐವರಿಗೆ ಗಾಯ

ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ್ದು, ಐವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

published on : 30th January 2023

ತೆಲಂಗಾಣ: ರಾಜಭವನದಲ್ಲಿ ನಡೆದ ಗಣರಾಜ್ಯೋತ್ಸವಕ್ಕೆ ಗೈರಾದ ಸಿಎಂ ಕೆಸಿಆರ್!

ದೇಶದಾದ್ಯಂತ 74ನೇ ಗಣರಾಜ್ಯೋತ್ಸವವನ್ನು ಸಂಭ್ರದಿಂದ ಆಚರಿಸಲಾಗುತ್ತಿದ್ದು, ಈ ನಡುವೆ ಹೈದರಾಬಾದ್'ನ ರಾಜಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಗೈರು ಹಾಜರಾಗಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

published on : 26th January 2023

74ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿ, ರಾಜ್ಯ ಸರ್ಕಾರದ ಸಾಧನೆಗಳ ಕೊಂಡಾಡಿದ ರಾಜ್ಯಪಾಲ ಗೆಹ್ಲೋಟ್‌

74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್​​ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.

published on : 26th January 2023

ಜನವರಿ 30ರಂದು ಶ್ರೀನಗರದಲ್ಲಿ ರಾಹುಲ್ ಗಾಂಧಿ ಧ್ವಜಾರೋಹಣ; ದೇಶದಾದ್ಯಂತ ರಾಷ್ಟ್ರಧ್ವಜ ಹಾರಿಸಲಿರುವ ಕಾಂಗ್ರೆಸ್

ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಕೊನೆಗೊಳಿಸುವ ದಿನವಾದ ಜನವರಿ 30 ರಂದು ಎಲ್ಲಾ ಜಿಲ್ಲಾ ಮತ್ತು ರಾಜ್ಯ ಕಾಂಗ್ರೆಸ್ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

published on : 23rd January 2023

ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆ: ಭಾರತ ಜೋಡೋ ಯಾತ್ರೆಯಲ್ಲಿ ಕೆಸಿ ವೇಣುಗೋಪಾಲ್

ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು "ರಾಷ್ಟ್ರೀಯ ಪಾದಯಾತ್ರೆ" ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆಂದು ಹೇಳಿದ್ದಾರೆ.

published on : 28th December 2022

ಚಾರ್ಮಿನಾರ್ ಮುಂದೆ ತ್ರಿವರ್ಣ ಧ್ವಜಾರೋಹಣ ಮಾಡಿದ ರಾಹುಲ್ ಗಾಂಧಿ, ವಿಡಿಯೋ!

32 ವರ್ಷಗಳ ಹಿಂದೆ ರಾಜೀವ್ ಗಾಂಧಿ ಚಾರ್ಮಿನಾರ್ ನಿಂದ 'ಸದ್ಭಾವನಾ ಯಾತ್ರೆ' ಆರಂಭಿಸಿದ್ದು ಇಂದು ಅದೇ ಜಾಗದಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು.

published on : 1st November 2022

ದೆಹಲಿ: ಸ್ಕೂಟರ್ ಒರೆಸಲು ತ್ರಿವರ್ಣಧ್ವಜ ಬಳಸಿದ 52 ವರ್ಷದ ವ್ಯಕ್ತಿ; ವಿಡಿಯೋ ವೈರಲ್!

ತನ್ನ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 8th September 2022

ದೇಶಕ್ಕಾಗಿ ಖಾದಿ ಆದರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್: ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿಯವರ ಮಾತು ಮತ್ತು ನಡೆ ಎಂದಿಗೂ ಹೊಂದಿಕೆಯಾಗುವುದಿಲ್ಲ ಎಂದು ಖಾದಿಯು ಸ್ವಾತಂತ್ರ್ಯಾನಂತರ ನಿರ್ಲಕ್ಷಕ್ಕೊಳಗಾಗಿದೆ ಎಂದಿದ್ದ ಪ್ರಧಾನಿ ವಿರುದ್ಧ ಭಾನುವಾರ ಕಿಡಿಕಾರಿದ್ದಾರೆ.

published on : 28th August 2022

Independence Day: ಟೆಲಿಪ್ರಾಂಪ್ಟರ್ ಬಿಟ್ಟು ಕಾಗದ ಬಳಸಿ ಭಾಷಣ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ  ಬಳಕೆ ಮಾಡಿದ್ದಾರೆ.

published on : 15th August 2022

ಭಾರತದ 75ನೇ ಅಥವಾ 76ನೇ ಸ್ವಾತಂತ್ರ್ಯ ದಿನಾಚರಣೆ? ಪ್ರತಿ ವರ್ಷ ಎದುರಾಗುವ ಗೊಂದಲಕ್ಕೆ ಇಲ್ಲಿದೆ ಉತ್ತರ!

ಸರ್ಕಾರ ಆರಂಭಿಸಿರುವ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದಡಿ ಜನರು ತಮ್ಮ ಮನೆಗಳಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ. ಈ ಸಂಭ್ರಮದ ನಡುವೆಯೇ ಗೊಂದಲವೊಂದು ಎದುರಾಗಿದ್ದು, ಇದು ಭಾರತದ 75ನೇ ಅಥವಾ 76ನೇ ಸ್ವಾತಂತ್ರ್ಯ ದಿನಾಚರಣೆಯೇ ಎಂಬ ಪ್ರಶ್ನೆ ಎದುರಾಗಿದ್ದು, ಇದಕ್ಕೆ ಉತ್ತರ ಇಲ್ಲಿದೆ.

published on : 15th August 2022

'ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳು': ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ತಿವಿದ ಪ್ರಧಾನಿ ಮೋದಿ

ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ಕಾಂಗ್ರೆಸ್ ಗೆ ಪರೋಕ್ಷವಾಗಿ ತಿವಿದಿದ್ದು, ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳಾಗಿವೆ ಎಂದು ಹೇಳಿದ್ದಾರೆ.

published on : 15th August 2022

ಹರ್ ಘರ್ ತಿರಂಗಾ ಅಭಿಯಾನದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡುತ್ತಿದೆ: ಪ್ರಧಾನಿ ಮೋದಿ

ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

published on : 15th August 2022

76ನೇ ಸ್ವಾತಂತ್ರ್ಯೋತ್ಸವ; ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

published on : 15th August 2022

ಚಾಮರಾಜಪೇಟೆ ಮೈದಾನಕ್ಕೆ ಭೇಟಿ; ಸರ್ಕಾರದ ವತಿಯಿಂದ ಧ್ವಜಾರೋಹಣಕ್ಕೆ ಸರ್ವ‌ಸಿದ್ಧತೆ: ಸಚಿವ ಆರ್ ಅಶೋಕ್

ಚಾಮರಾಜಪೇಟೆಯ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರಥಮ ಬಾರಿಗೆ ಸರ್ಕಾರ ಧ್ವಜಾರೋಹಣ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಬೇಕೆಂದು ಕಂದಾಯ ಸಚಿವ ಆರ್‌.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

published on : 13th August 2022

'ಕಾಶ್ಮೀರ್ ಫೈಲ್ಸ್' ಸಿನಿಮಾ ಫ್ರೀಯಾಗಿ ತೋರಿಸುವ ಸರ್ಕಾರಕ್ಕೆ ರಾಷ್ಟ್ರಧ್ವಜ ಉಚಿತವಾಗಿ ನೀಡಲು ಏಕೆ ಸಾಧ್ಯವಿಲ್ಲ: ಕಾಂಗ್ರೆಸ್ ತಪರಾಕಿ

ಪ್ರತಿ ಧ್ವಜವನ್ನು 20 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದು ಹೆಮ್ಮೆಯ ಸಂದರ್ಭ ಎಂದು ಧಾರವಾಡ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

published on : 11th August 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9