social_icon
  • Tag results for National Youth festival

ಯುವಜನತೆಗೆ ಸರ್ಕಾರ ಆದ್ಯತೆ; ಕನ್ನಡದಲ್ಲಿ ಶಬ್ದ ಕಲಿತು ಸಂದೇಶ ನೀಡಬೇಕು: ಯುವಜನೋತ್ಸವ ಸಮಾರೋಪದಲ್ಲಿ ಸಿಎಂ ಬೊಮ್ಮಾಯಿ ಸಲಹೆ

ನಾವು ಯಾವುದೇ ರಾಜ್ಯಕ್ಕೆ ಸೇರಿದವರಾಗಲಿ, ಏನೇ ಮಾಡಲಿ ಕೊನೆಯಲ್ಲಿ ನಮ್ಮೆಲ್ಲರ ಹೃದಯದಲ್ಲಿ ತುಡಿಯುವುದು ಭಾರತ ಮಾತೆ. ಭಾರತ ಮಾತೆ ನಮ್ಮೆಲ್ಲರನ್ನೂ ಬೆಸೆಯುತ್ತಾಳೆ. ಹೀಗಾಗಿ ನಮ್ಮ ಜೀವನ ಭಾರತದ ಒಳಿತಿಗಾಗಿ ಸದಾ ಮಿಡಿಯುತ್ತಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 16th January 2023

ಭಾರತದತ್ತ ನೋಡುತ್ತಿವೆ ಜಾಗತಿಕ ಉದ್ಯಮ, ರನ್‌ವೇ ರೆಡಿ ನೀವು ಟೇಕಾಫ್‌ ಆಗುವುದೊಂದೇ ಬಾಕಿ: ಯುವಕರಿಗೆ ಪ್ರಧಾನಿ

"ಹಲವು ಜಾಗತಿಕ ಉದ್ಯಮಗಳು ಭಾರತದತ್ತ ನೋಡುತ್ತಿವೆ, ಕಳೆದ 8 ವರ್ಷಗಳಲ್ಲಿ ಯುವಕರಿಗಾಗಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ಸಾಧನೆ ಮಾಡಲು ಯುವ ಸಮುದಾಯಕ್ಕೆ ಇದು ಸಕಾಲ.

published on : 12th January 2023

ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದರು.

published on : 12th January 2023

'ಕನಿಷ್ಠ 100 ಮಕ್ಕಳನ್ನು ಕರೆತನ್ನಿ': ಹುಬ್ಬಳ್ಳಿಯ ಪ್ರಧಾನ ಮಂತ್ರಿಗಳ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಆದೇಶಿಸಿ ಶಿಕ್ಷಣ ಇಲಾಖೆ ಪತ್ರ

ನಾಳೆ ಜನವರಿ 12ರ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೃಹತ್ ಜನಸ್ತೋಮವನ್ನು ಸೇರಿಸುವುದು ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಜವಾಬ್ದಾರಿಯಾಗಿದೆ. 

published on : 11th January 2023

ಹುಬ್ಬಳ್ಳಿ-ಧಾರವಾಡದಲ್ಲಿ ಇದೇ 12 ರಿಂದ ರಾಷ್ಟ್ರೀಯ ಯುವ ಜನೋತ್ಸವ: ಲಾಂಛನ, ಮ್ಯಾಸ್ಕಟ್ ಬಿಡುಗಡೆ

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಇದೇ 12 ರಿಂದ ಐದು ದಿನ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ. 

published on : 7th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9