social_icon
  • Tag results for Navratri

ಭಾರತ್ ಜೋಡೋ ಯಾತ್ರೆ ಬಗ್ಗೆ ನಾಡಿದ್ದು 6ನೇ ತಾರೀಖು ಮಾತನಾಡುತ್ತೇನೆ, ಇವತ್ತು ಬೇಡ: ಸಿಎಂ ಬೊಮ್ಮಾಯಿ

ದಸರಾ ನಾಡಹಬ್ಬವಾಗಿ ನಾವೆಲ್ಲರೂ ಆಚರಿಸುತ್ತಿದ್ದೇವೆ. ದುಷ್ಟ ಶಕ್ತಿ ನಿಗ್ರಹವಾಗಿ ಶಿಷ್ಟರ ಪರಿಪಾಲನೆ ಎಂದು ನಾವೆಲ್ಲರೂ ನಂಬಿಕೊಂಡು ಬಂದಿರುವಂತೆ ನಾಡಿನಲ್ಲಿ ಸುಭಿಕ್ಷೆ, ಶಾಂತಿ ಅಭಿವೃದ್ಧಿಯಾಗಲಿ ಎಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 4th October 2022

ಮಧ್ಯಪ್ರದೇಶ: ನವರಾತ್ರಿ ಆಚರಣೆ ವೇಳೆ ದೊಣ್ಣೆ ಹಿಡಿದು ಎರಡು ಸಮುದಾಯಗಳಿಂದ ಭಾರೀ ಹೊಡೆದಾಟ!

ನವರಾತ್ರಿ ಆಚರಣೆಯ ಕುರಿತು ಮಧ್ಯಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಕೋಲುಗಳಿಂದ ಹೊಡೆದಾಟ ನಡೆದಿದ್ದು, ಗಲಾಟೆ ವಿಡಿಯೋ ವೈರಲ್ ಆಗಿದೆ.

published on : 2nd October 2022

ನವರಾತ್ರಿ ಆಫರ್: ರೈಲು ಪ್ರಯಾಣಿಕರಿಗೆ ವಿಶೇಷ ಮೆನು: ರೈಲ್ವೆ ಸಚಿವಾಲಯ

ನವರಾತ್ರಿಯ ಪ್ರಯುಕ್ತ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಭಾನುವಾರ ವಿಶೇಷ ಆಹಾರ ಮೆನುವನ್ನು ರೈಲ್ವೆ ಸಚಿವಾಲಯ ಪ್ರಕಟಿಸಿದೆ.

published on : 26th September 2022

ನವರಾತ್ರಿ ವಿಶೇಷ: ರಣ್ಬೀರ್-ಆಲಿಯಾ ನಟನೆಯ ಬ್ರಹ್ಮಾಸ್ತ್ರ ಟಿಕೆಟ್ ದರ ಕಡಿತ! 

ನವರಾತ್ರಿಯ ಹಿನ್ನೆಲೆಯಲ್ಲಿ ಬ್ರಹ್ಮಾಸ್ತ್ರ ಭಾಗ 1: ಶಿವ ಸಿನಿಮಾದ ಟಿಕೆಟ್ ದರಗಳನ್ನು ಕಡಿತಗೊಳಿಸಲಾಗಿದೆ. 

published on : 25th September 2022

ನವರಾತ್ರಿಯಲ್ಲಿ ಶಾರದಾಂಬೆಗೆ ಒಂಭತ್ತು ದಿನ ವಿವಿಧ ಅಲಂಕಾರ ಏಕೆ?

ನವರಾತ್ರಿಯ ಹಿಂದಿನ ದಿನ ಮಹಾಲಯ ಅಮಾವಾಸ್ಯೆಯಂದು ಶೃಂಗೇರಿ ಶಾರದಾಂಬೆಗೆ ಮಹಾಭಿಷೇಕ ಮಾಡಿ ನಾನಾ ರೀತಿಯ ಫಲ-ಪಂಚಾಮೃತ ಅಭಿಷೇಕದ ನಂತರ ಶತಾಯ ರುದ್ರಾಭಿಷೇಕ ಮತ್ತು ಮಹಾನ್ಯಾಸ ಮತ್ತು 108 ಅಭಿಷೇಕದೊಂದಿಗೆ ಶ್ರೀ ಸೂಕ್ತವನ್ನು ಪಠಿಸುತ್ತಾರೆ.

published on : 20th September 2022

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ದಸರಾ ಆಚರಣೆ ಹೇಗೆ ಬಂತು, ಸಂಪ್ರದಾಯ ಹೇಗೆ?

ನವರಾತ್ರಿ ಭಾರತದಾದ್ಯಂತ ಹಿಂದೂಗಳು ಆಚರಿಸುವ ಬಹಳ ದೊಡ್ಡ ಹಬ್ಬ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ.

published on : 20th September 2022

ನವರಾತ್ರಿ ವೇಳೆ ದೇಶಾದ್ಯಂತ ಮಾಂಸದ ಅಂಗಡಿ ಮುಚ್ಚಬೇಕು: ಬಿಜೆಪಿ ಸಂಸದ ಪರ್ವೇಶ್ ವರ್ಮಾ

ನವರಾತ್ರಿಯಂದು ಮಾಂಸದ ಅಂಗಡಿ ಮುಚ್ಚುವ ದಕ್ಷಿಣ ದೆಹಲಿ ಮುನ್ಸಿಪಾಲ್ ಕಾರ್ಪೋರೇಷನ್ ಮೇಯರ್ ಆದೇಶವನ್ನು ಬೆಂಬಲಿಸಿರುವ ದೆಹಲಿ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಇಂತಹ ನಿರ್ಬಂಧವನ್ನು ದೇಶಾದ್ಯಂತ ಜಾರಿಗೊಳಿಸಬೇಕು ಎಂದಿದ್ದಾರೆ.

published on : 5th April 2022

ದುರ್ಗಾದೇವಿಗೆ ಮೀಸಲಾದ ನವರಾತ್ರಿಯ ಮಂಗಳಕರ ಅವಧಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಬೇಕು!

“ದುರ್ಗಾ ದೇವಿಗೆ ಮೀಸಲಾದ ನವರಾತ್ರಿಯ ಮಂಗಳಕರ ಅವಧಿಯಲ್ಲಿ” ದೆಹಲಿಯಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಬೇಕು ಎಂದು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಆದೇಶಿಸಿದೆ.

published on : 5th April 2022

ದೇಶದ ವಿವಿಧ ಭಾಗಗಳಲ್ಲಿ ಚೈತ್ರ ನವರಾತ್ರಿ ಆಚರಣೆ: ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದ ವಿವಿಧ ಭಾಗಗಗಳಲ್ಲಿ ಚೈತ್ರ ನವರಾತ್ರಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.

published on : 2nd April 2022

ಜ್ಞಾನ, ವಿದ್ಯೆ ಬ್ರಹ್ಮಸಾಕ್ಷಾತ್ಕಾರದ ಮಾರ್ಗ- ಸರಸ್ವತಿ ಪೂಜೆ

ಆದಿಶಕ್ತಿ ಶ್ರೀಲಲಿತೆಯ ರೂಪಗಳು ಅಸಂಖ್ಯ.  ಜ್ಞಾನಮಾತೆ, ವೀಣಾಪಾಣಿ ಮಹಾಸರಸ್ವತಿಯ ರೂಪ ಅದರಲ್ಲಿ ಪ್ರಮುಖವಾದುದು. ನವರಾತ್ರಿಯ ಸಂದರ್ಭದಲ್ಲಿ ಶಾರದಾ ಪೂಜೆಗೆ ವಿಶೇಷ ಮಹತ್ವ.

published on : 8th October 2021

ಜೀವಜೀವರಲ್ಲಿ ದೇವಾಸುರ ಸಂಗ್ರಾಮ; ಆತ್ಮರೂಪಿ ಶ್ರೀಲಲಿತೆಯೂ ಷಡ್ವೈರಿಗಳೆಂಬ ಅಸುರರೂ

ಅನಂತ ಬ್ರಹ್ಮಾಂಡಗಳ ಶಕ್ತಿಪುಂಜ ಶ್ರೀಲಲಿತೆ. ಸೃಷ್ಟಿಕರ್ತ ಬ್ರಹ್ಮನಿಗೆ ಜ್ಞಾನರೂಪಿಣಿಯಾಗಿ, ವೀಣಾಪಾಣಿಯಾಗಿ, ಶಾರದೆಯಾಗಿ ಜೊತೆಯಾದವಳು. ತಾನೇ ಸೃಜಿಸಿದ ಮಾಯಾಲೋಕದ ಪಾಲಕ, ಯೋಗಮಾಯಾ ರೂಪಿ ಶ್ರೀಹರಿಯ ಶ್ರೀಯಾಗಿ, ಸಕಲ ಸಂಪದದ ಒಡತಿ ಲಕ್ಷ್ಮೀಯಾಗಿ ಶಕ್ತಿ ತುಂಬಿದವಳು.

published on : 8th October 2021

ನವರಾತ್ರಿ- ನವ ದುರ್ಗಾವೈಭವ

ಆದಿಶಕ್ತಿ, ಮಹಾಮಾಯೆ, ಯೋಗಮಾಯೆ ಎಂಬೆಲ್ಲ ನಾಮಾಂಕಿತಳಾದ ದುರ್ಗಾಪರಮೇಶ್ವರಿ ಪರಬ್ರಹ್ಮ ಸ್ವರೂಪಿಣಿ. ನಿರಾಕಾರ ಓಂಕಾರದ ಸಾಕಾರ ರೂಪವೇ ಅವಳು.

published on : 5th October 2021

ನವರಾತ್ರಿಯ ಒಂಭತ್ತು ದಿನ ಏನೇನು ಭಕ್ಷ-ಭೋಜ್ಯಗಳು?

ಪ್ರಾಂತೀಯಗಳಿಗನುಗುಣವಾಗಿ ಭಕ್ತರು ದಸರಾ ಸಮಯದಲ್ಲಿ ವಿಶೇಷ ತಿಂಡಿ-ತಿನಿಸುಗಳನ್ನು ಮಾಡಿ ದೇವಿಗೆ ನೈವೇದ್ಯ-ಪೂಜೆ ಮಾಡಿ ಸೇವಿಸುತ್ತಾರೆ. 

published on : 2nd October 2021

ನವರಾತ್ರಿ ಸಮಯದಲ್ಲಿ ಉಪವಾಸದ ಮಹತ್ವ

ಎಲ್ಲಾ ಹಬ್ಬಗಳಲ್ಲಿಯೂ ವ್ರತ ಮತ್ತು ಉತ್ಸವ ಎಂದು ಎರಡು ಇರುತ್ತದೆ. ವ್ರತ ಎಂದರೆ ಅಂತರ್ಮುಖವಾಗಿ ಮಾಡುವುದು, ಉತ್ಸವ ಎಂದರೆ ಎಲ್ಲರೂ ಸೇರಿ ಆಚರಿಸುವುದು. 

published on : 2nd October 2021

ನವರಾತ್ರಿ ಸಮಯದಲ್ಲಿ ಬೊಂಬೆಗಳನ್ನಿಡುವುದರ ಮಹತ್ವವೇನು?

ಸಮಸ್ತ ಸೃಷ್ಟಿ ಒಂದೇ ವಸ್ತುವಿನಿಂದ ಆಗಿದೆ ಎಂದು ಮಹತ್ವವನ್ನು ಸಾರುವುದೇ ದಸರಾ ಸಮಯದಲ್ಲಿ ಬೊಂಬೆ ಇಡುವುದರ ಸಂಕೇತ. ಚೈತನ್ಯ ಜಗನ್ಮಾತೆಯ ಮೈಯ ಮಣ್ಣಿನಿಂದಲೇ ಎಲ್ಲವೂ ಸೃಷ್ಟಿಯಾಗಿದೆ ಎಂದು ಪುರಾಣ ಕಥೆ. ಅದಕ್ಕಾಗಿ ಪಟ್ಟದ ಬೊಂಬೆ ಎಂದು ಶಿವ-ಪಾರ್ವತಿಯರ ನಿರಾಕಾರ ಅಂದರೆ ಅರ್ಧಂಬರ್ಧ ಆಕಾರದ ಬೊಂಬೆಗಳನ್ನು ಕೂರಿಸುತ್ತಾರೆ. 

published on : 1st October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9