- Tag results for Naxal
![]() | ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಪೋಸ್ಟ್ ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚುದಾಳಿಯಲ್ಲಿ ಮೂವರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ... |
![]() | ಉಡುಪಿ: ಸಿಪಿಐ ಮಾವೋವಾದಿ ಮುಖಂಡ ಬಿಜಿಕೆ ಮತ್ತು ಸಾವಿತ್ರಿ 12 ದಿನ ಪೊಲೀಸ್ ಕಸ್ಟಡಿಗೆನ್ಯಾಯಾಂಗ ಬಂಧನದಲ್ಲಿದ್ದ ಸಿಪಿಐ (ಮಾವೋವಾದಿಗಳು) ಮುಖಂಡರಾದ ಬಿ.ಜಿ. ಕೃಷ್ಣ ಮೂರ್ತಿ ಮತ್ತು ಸಾವಿತ್ರಿ ಅವರನ್ನು ಕಾರ್ಕಳ ಕೋರ್ಟ್ ಗೆ ಪೊಲೀಸರು ಬುಧವಾರ ಹಾಜರುಪಡಿಸಿದರು. |
![]() | ಮಲೆನಾಡಿನಲ್ಲಿ ಹಿಮ್ಮೆಟ್ಟುತ್ತಿರುವ ನಕ್ಸಲ್ ಚಟುವಟಿಕೆಗಳು; ಎಎನ್ಎಫ್ ಕ್ಯಾಂಪ್ ಕಡಿಮೆ ಮಾಡಲು ಸರ್ಕಾರದ ಚಿಂತನೆನಕ್ಸಲ್ ಚಟುವಟಿಕೆಗಳು ಮಲೆನಾಡು ಭಾಗದಲ್ಲಿ ಕಡಿಮೆಯಾಗುತ್ತಿದ್ದು ಸರ್ಕಾರ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಕ್ಯಾಂಪ್ ಗಳನ್ನು ಕಡಿಮೆ ಮಾಡಲು ಚಿಂತನೆ ನಡೆಸಿದೆ. |
![]() | ಅರವಿಂದ್ ಕೇಜ್ರಿವಾಲ್ 'ಅರ್ಬನ್ ನಕ್ಸಲ್' ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ಟಾಂಗ್ಬಿಜೆಪಿ ನಾಯಕರು 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಪರ ಪ್ರಚಾರ ಮುಂದುವರಿಸಿದ್ದರೆ, ವಿರೋಧ ಪಕ್ಷಗಳ ಕೆಲವು ಮುಖಂಡರು ಕಿಡಿ ಕಾರುತ್ತಿದ್ದಾರೆ. |
![]() | ಛತ್ತೀಸ್ಗಢ: ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲರ ಹತ್ಯೆ - ಪೊಲೀಸರುಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಛತ್ತೀಸ್ ಘಡ: ಕುಖ್ಯಾತ ನಕ್ಸಲ್ ನಾಯಕ ಎನ್ ಕೌಂಟರ್ ನಲ್ಲಿ ಹತಛತ್ತೀಸ್ ಘಡದ ಕುಖ್ಯಾತ ನಕ್ಸಲ್ ನಾಯಕ ಎನ್ ಕೌಂಟರ್ ನಲ್ಲಿ ಹತನಾಗಿದ್ದು, ಆತನ ತಲೆಗೆ ಭದ್ರತಾ ಪಡೆಗಳು 3 ಲಕ್ಷ ರೂ ನಗದು ಬಹುಮಾನ ಘೋಷಣೆ ಮಾಡಿದ್ದವು ಎನ್ನಲಾಗಿದೆ. |
![]() | ಛತ್ತೀಸ್ಗಢ: ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲ್ ಸಾವು!ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಬಿಹಾರ: ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಸಿಆರ್ಪಿಎಫ್ ಅಧಿಕಾರಿ, ಯೋಧನಿಗೆ ಗಾಯ!ಬಿಹಾರದ ಗಯಾ ಜಿಲ್ಲೆಯ ಕಾಡಿನಲ್ಲಿ ನಕ್ಸಲರು ಐಇಡಿ ಸ್ಫೋಟ ನಡೆಸಿದ್ದು ಇದರಲ್ಲಿ ಕೋಬ್ರಾ ಕಮಾಂಡೋ ಘಟಕಕ್ಕೆ ಸೇರಿದ ಸಿಆರ್ಪಿಎಫ್ ಅಧಿಕಾರಿ ಹಾಗೂ ಯೋಧನೋರ್ವ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಚತ್ತೀಸ್ ಗಢ: ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ ಎಸ್ ಟಿಎಫ್ ಯೋಧನ ಹತ್ಯೆ ಮಾಡಿದ ನಕ್ಸಲರುವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ 26 ವರ್ಷದ ವಿಶೇಷ ಕಾರ್ಯಪಡೆ (ಎಸ್ ಟಿಎಫ್) ಯೋಧನನ್ನು ನಕ್ಸಲರು ಚತ್ತೀಸ್ ಗಢದಲ್ಲಿ ಹತ್ಯೆ ಮಾಡಿದ್ದಾರೆ. |
![]() | ನಕ್ಸಲರಿಂದ ಪತಿ ಅಪಹರಣ: ಸ್ವತಃ ಹುಡುಕಲು ಕಾಡಿನತ್ತ ಹೊರಟ ಪತ್ನಿ!ಚತ್ತೀಸ್ ಗಢದಲ್ಲಿ ನಕ್ಸಲರು ಇಂಜಿನಿಯರ್ ಓರ್ವರನ್ನು ಅಪಹರಿಸಿದ್ದು ಆತನನ್ನು ಹುಡುಕಲು ಆತನ ಪತ್ನಿ ಮಗುವಿನೊಂದಿಗೆ ಕಾಡಿಗೆ ಹೊರಟಿದ್ದಾರೆ. |
![]() | ಛತ್ತೀಸ್ಗಢದಲ್ಲಿ ನಕ್ಸಲರೊಂದಿಗೆ ಗುಂಡಿನ ಚಕಮಕಿ: ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. |
![]() | ಜಾರ್ಖಂಡ್ನಲ್ಲಿ ರೈಲು ಹಳಿ ಸ್ಫೋಟಿಸಿದ ನಕ್ಸಲರುಜಾರ್ಖಂಡ್ನ ಗಿರಿದಿಹ್ ಬಳಿ ಕಳೆದ ರಾತ್ರಿ ನಕ್ಸಲೀಯರು ರೈಲು ಹಳಿಯನ್ನು ಸ್ಫೋಟಿಸಿದ್ದಾರೆಂದು ತಿಳಿದುಬಂದಿದೆ. |
![]() | ಅಪ್ರಾಪ್ತ ಸೇರಿ ಮೂವರು ಪಿಎಲ್ ಎಫ್ ಐ ಸಂಘಟನೆ ನಕ್ಸಲರ ಬಂಧನನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ(ಪಿಎಲ್ ಎಫ್ಐ) ಸಂಘಟನೆಗೆ ಸೇರಿದ 14 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ಮೂವರು ನಕ್ಸಲರನ್ನು ಜಾರ್ಖಂಡ್ ಖುಂಟಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಕೊರೊನಾ ಹೆಚ್ಚಳ ಹಿನ್ನೆಲೆ ವರವರ ರಾವ್ ಸರಂಡರ್ ದಿನಾಂಕ ಮುಂದೂಡಿದ ಹೈಕೋರ್ಟ್ಸರೆಂಡರ್ ದಿನಾಂಕವನ್ನು ಕೇವಲ ಒಂದು ವಾರದ ಮಟ್ಟಿಗೆ ಮುಂದೂಡಬೇಕೆಂದು ಎನ್ ಐ ಎ ಕೋರ್ಟಿಗೆ ಮನವಿ ಮಾಡಿತ್ತು. |
![]() | ತೆಲಂಗಾಣ-ಛತ್ತೀಸ್ ಘಡ ಜಂಟಿ ಕಾರ್ಯಾಚರಣೆ: ಎನ್ಕೌಂಟರ್ ನಲ್ಲಿ 6 ನಕ್ಸಲರು ಹತತೆಲಂಗಾಣ-ಛತ್ತೀಸ್ ಗಢ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರು ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. |