- Tag results for New Delhi
![]() | ಐಐಎಸ್ಸಿ ಬೆಂಗಳೂರು, ಐಐಟಿ ಮದ್ರಾಸ್ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ: ವರದಿಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿರುವ ಐಐಎಸ್ ಸಿ ಬೆಂಗಳೂರು ಮತ್ತು ತಮಿಳುನಾಡಿನ ಐಐಟಿ ಮದ್ರಾಸ್ ಶಿಕ್ಷಣ ಸಂಸ್ಥೆಗಳು ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಎಂದು ವರದಿಯೊಂದು ಹೇಳಿದೆ. |
![]() | ಸಾಕ್ಷಿ ಮಲ್ಲಿಕ್ ಹೊರತುಪಡಿಸಿ, ಮನೆಗಳಿಗೆ ಮರಳಿದ ಹೋರಾಟ ನಿರತ ಕುಸ್ತಿಪಟುಗಳು!ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳ ಪೈಕಿ ಸಾಕ್ಷಿ ಮಲ್ಲಿಕ್ ರನ್ನು ಹೊರತು ಪಡಿಸಿ ಉಳಿದೆಲ್ಲ ರೆಸ್ಲರ್ ಗಳು ಮನೆಗೆ ಮರಳಿದ್ದಾರೆ ಎಂದು ಹೇಳಲಾಗಿದೆ. |
![]() | 2022-23ರಲ್ಲಿ ಆರ್ಥಿಕತೆ ಶೇ.7.2 ಏರಿಕೆ: ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತಅಂತಾರಾಷ್ಟ್ರೀಯ ಪ್ರತಿಕೂಲತೆಗಳ ನಡುವೆಯೂ 2022-23ರ ಹಣಕಾಸು ವರ್ಷದಲ್ಲಿ ದೇಶದ ಆಂತರಿಕ ಉತ್ಪನ್ನ (GDP) ದರ 7.2% ರಷ್ಟು ದಾಖಲಾಗಿದ್ದು, ಈ ಮೂಲಕ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತ (India) ಹೊರಹೊಮ್ಮಿದ್ದು ಒಂದನೇ ಸ್ಥಾನದಲ್ಲೇ ಮುಂದುವರಿದಿದೆ. |
![]() | NMC ಮಾನದಂಡ ಅನುಸರಣೆಯಲ್ಲಿ ಲೋಪ: 40 ವೈದ್ಯಕೀಯ ಕಾಲೇಜುಗಳ ಮಾನ್ಯತೆ ರದ್ದು, ಇನ್ನೂ 100 ಸಂಸ್ಥೆಗಳು ವೀಕ್ಷಣೆಯಲ್ಲಿ!!ಭಾರತದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಕಾರಣ ಕಳೆದ ಒಂದರಿಂದ ಎರಡು ತಿಂಗಳ ಅವಧಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ಗ್ರಾಹಕರಿಗೆ ಒಪ್ಪಿಗೆ ಇಲ್ಲದೆ ಮೊಬೈಲ್ ಸಂಖ್ಯೆ ಪಡೆಯುವಂತಿಲ್ಲ: ವರ್ತಕರಿಗೆ ಕೇಂದ್ರ ಸರ್ಕಾರ ಸೂಚನೆಗ್ರಾಹಕರಿಗೆ ಒಪ್ಪಿಗೆ ಇಲ್ಲದೆ ಮೊಬೈಲ್ ಸಂಖ್ಯೆ ಪಡೆಯುವಂತಿಲ್ಲ ಎಂದು ವರ್ತಕರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. |
![]() | ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. |
![]() | ಸೆಂಗೋಲ್: ಇದು ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ: ಪ್ರಧಾನಿ ಮೋದಿಸೆಂಗೋಲ್ ಕೇವಲ ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದ್ದಾರೆ. |
![]() | ನೂತನ ಸಂಸತ್ ಭವನ ಉದ್ಘಾಟನೆ: ಪ್ರಧಾನಿ ಮೋದಿಗೆ ‘ಸೆಂಗೋಲ್’ ರಾಜದಂಡ ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿನೂತನ ಸಂಸತ್ ಭವನ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಅಧೀನಂ ಪೀಠಾಧಿಪತಿಗಳು ‘ಸೆಂಗೋಲ್’ (ರಾಜದಂಡ) ಹಸ್ತಾಂತರಿಸಿದರು. |
![]() | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹ: ಮೇಣದ ಬತ್ತಿ ಹಿಡಿದು ಕುಸ್ತಿಪಟುಗಳ ಪ್ರತಿಭಟನೆಡಬ್ಲ್ಯುಎಫ್ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿಯ ಇಂಡಿಯಾ ಗೇಟ್ನಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು. |
![]() | ಒಂದು ಸಾವಿರ ರೂ ಮುಖಬೆಲೆಯ ನೋಟಿನ ಮರು ಪರಿಚಯ ಇಲ್ಲ, ಪೋಸ್ಟ್ ಆಫೀಸ್ ನಲ್ಲಿ ನೋಟು ಬದಲಾವಣೆ ಇಲ್ಲ: ಆರ್ ಬಿಐ ಸ್ಪಷ್ಟನೆದೇಶದಲ್ಲಿ 2 ಸಾವಿರ ಮುಖಬೆಲೆಯ ಗರಿಷ್ಠ ನೋಟು ಚಲಾವಣೆ ಹಿಂಪಡೆದ ಹಿನ್ನೆಲೆಯಲ್ಲಿ ಮತ್ತೆ 1 ಸಾವಿರ ರೂ ಮುಖಬೆಲೆಯ ನೋಟುಗಳನ್ನು ಪರಿಚಯಿಸುವ ವಿಚಾರದ ಕುರಿತು ಇದೇ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಹೇಳಿಕೆ ನೀಡಿದೆ. |
![]() | ಪ್ರತಿಪಕ್ಷಗಳ ಒಗ್ಗಟ್ಟಿಗೆ ಪ್ರಯತ್ನ: ಅರವಿಂದ್ ಕೇಜ್ರಿವಾಲ್-ನಿತೀಶ್ ಕುಮಾರ್ ಮಹತ್ವದ ಮಾತುಕತೆಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಅದ್ಭುತ ಗೆಲುವು ದೊರೆತ ಬೆನ್ನಲ್ಲೇ 2024ರ ಲೋಕಸಭೆ ಚುನಾವಣೆಗೆ ಮೈಕೊಡವಿಕೊಂಡು ಪ್ರತಿಪಕ್ಷಗಳು ಸಿದ್ಥತೆ ನಡೆಸಿದ್ದು, ಅರವಿಂದ್ ಕೇಜ್ರಿವಾಲ್-ನಿತೀಶ್ ಕುಮಾರ್ ಮಹತ್ವದ ಮಾತುಕತೆ ನಡೆಸಿದ್ದಾರೆ. |
![]() | ಭಾರತೀಯರು ಸಿನಿಮಾ ವೀಕ್ಷಣೆಗಿಂತ ಆನ್ ಲೈನ್ ಗೇಮ್ ಗಳಿಗೇ ಹೆಚ್ಚು ಹಣ ವ್ಯಯಿಸುತ್ತಾರಂತೆ!!ಭಾರತೀಯರು ಸಿನಿಮಾ ವೀಕ್ಷಣೆಗಿಂತ ಆನ್ ಲೈನ್ ಗೇಮ್ ಗಳಿಗೇ ಹೆಚ್ಚು ಹಣ ವ್ಯಯಿಸುತ್ತಾರೆ ಎಂಬ ಮಹತ್ವದ ಮಾಹಿತಿಯೊಂದು ಸಂಶೋಧನೆಯಿಂದ ಬಹಿರಂಗವಾಗಿದೆ. |
![]() | ಬ್ರಹ್ಮೋಸ್ ಪರೀಕ್ಷಾರ್ಥ ಉಡಾವಣೆ ಯಶಸ್ವಿ: ನಿಖರ ಗುರಿ ಛೇದಿಸಿದ ಭಾರತದ ಅತ್ಯಂತ ಯಶಸ್ವೀ ಕ್ಷಿಪಣಿಭಾರತದ ಅತ್ಯಂತ ಯಶಸ್ವೀ ಕ್ಷಿಪಣಿ ಬ್ರಹ್ಮೋಸ್ ನ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದ್ದು, ನಿಗದಿತ ಸಮಯದಲ್ಲಿ ನಿಖರ ಗುರಿಯನ್ನು ತಲುಪುವ ಮೂಲಕ ಕ್ಷಿಪಣಿ ಯಶಸ್ವಿಯಾಗಿದೆ. |
![]() | 2024 ಲೋಕಸಭಾ ಚುನಾವಣೆ: ವಿರೋಧ ಪಕ್ಷಗಳೊಂದಿಗೆ ಮೈತ್ರಿ ಇಲ್ಲ- ನವೀನ್ ಪಟ್ನಾಯಕ್2024 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಳ್ಳಿ ಹಾಕಿದ್ದು, ಅವರ ಬಿಜು ಜನತಾ ದಳ (ಬಿಜೆಡಿ) ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. |
![]() | 'ಮುಸ್ಲಿಮರಲ್ಲಿ ಸಹಿಷ್ಣುಗಳು ಬೆರಳೆಣಿಕೆಯಷ್ಟು ಮಾತ್ರ.. ಮದರಾಸಾದಲ್ಲಿ ಕಲಿತರೆ ಇಮಾಮ್ ಗಳು... ಶಾಲೆಗಳಲ್ಲಿ ಕಲಿತರೆ ಅಬ್ದುಲ್ ಕಲಾಂಗಳಾಗುತ್ತಾರೆ'ಮುಸ್ಲಿಮರಲ್ಲಿ ಸಹಿಷ್ಣುಗಳು ಬೆರಳೆಣಿಕೆಯಷ್ಟು ಮಾತ್ರ ಇದ್ದು, ಇದು "ಮುಖವಾಡ ಧರಿಸಿ ಸಾರ್ವಜನಿಕ ಜೀವನ ನಡೆಸುವ ತಂತ್ರವಾಗಿದೆ ಎಂದು ಕೇಂದ್ರ ಸಚಿವ ಸತ್ಯ ಪಾಲ್ ಸಿಂಗ್ ಬಘೇಲ್ ಹೇಳಿದ್ದಾರೆ. |