- Tag results for New Delhi
![]() | ಮಾತು ತಪ್ಪಿದ ರೈತರು, ರ್ಯಾಲಿ ಪಥ ಬದಲಿಸಿ ಕೆಂಪುಕೋಟೆಗೆ ನುಗ್ಗಿದರು: ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್.ಶ್ರೀವಾಸ್ತವದೆಹಲಿಯ ಹೊರವಲಯದಲ್ಲಿ ಟ್ರಾಕ್ಟರ್ ರ್ಯಾಲಿ ನಡೆಸುವುದಾಗಿ ಮಾತು ಕೊಟ್ಟಿದ್ದ ರೈತರು ಮಾತು ತಪ್ಪಿ, ಕೆಂಪು ಕೋಟೆಗೆ ನುಗ್ಗಿದರು ಎಂದು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್.ಶ್ರೀವಾಸ್ತವ ಹೇಳಿದ್ದಾರೆ. |
![]() | ಭೀಕರ ವಿಡಿಯೋ: ಬ್ಯಾರಿಕೇಡ್ ಮುರಿಯಲು ಟ್ರಾಕ್ಟರ್ ನುಗ್ಗಿಸಿದ ವ್ಯಕ್ತಿ, ಟ್ರಾಕ್ಟರ್ ಮಗುಚಿ ಸಾವುದೆಹಲಿಯಲ್ಲಿ ನಡೆದ ರೈತರ ಟ್ರಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಬೇಧಿಸಲು ಹೋಗಿ ಟ್ರಾಕ್ಟರ್ ಮಗುಚಿ ಸಾವನ್ನಪ್ಪಿದ್ದಾರೆ. |
![]() | ಟಿಕ್ ಟಾಕ್ ಸೇರಿದಂತೆ ಚೀನಾದ 59 ಆ್ಯಪ್ ಗಳ ಮೇಲೆ ಭಾರತದಲ್ಲಿ ಶಾಶ್ವತ ನಿಷೇಧ?ಚೀನಾ ಜೊತೆಗಿನ ಗಡಿ ಸಂಘರ್ಷದ ಬೆನ್ನಲ್ಲೇ ಕೇಂದ್ರ ಸರ್ಕಾರ ಟಿಕ್ ಟಾಕ್ ಸೇರಿದಂತೆ ಚೀನಾ ಮೂಲದ 59 ಆ್ಯಪ್ ಗಳ ಮೇಲೆ ಶಾಶ್ವತ ನಿಷೇಧ ಹೇರಲು ಮುಂದಾಗಿದೆ ಎಂದು ಹೇಳಲಾಗಿದೆ. |
![]() | ಹಿಂಸಾಚಾರದ ಬೆನ್ನಲ್ಲೇ ಟ್ರಾಕ್ಟರ್ ರ್ಯಾಲಿ ಹಿಂಪಡೆದ ರೈತ ಸಂಘಟನೆ; ಕೂಡಲೇ ಪ್ರತಿಭಟನಾ ಪ್ರದೇಶಕ್ಕೆ ಹಿಂದಿರುಗಿ ಎಂದು ಮನವಿ!ಕೃಷಿ ಕಾನೂನು ವಿರೋಧಿಸಿ ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾರೂಪಕ್ಕೆ ತಿರುಗಿದ ಬೆನ್ನಲ್ಲೇ ರ್ಯಾಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿರುವುದಾಗಿ ರೈತರ ಪರ ಸಂಘಟನೆಗಳು ಘೋಷಣೆ ಮಾಡಿವೆ. |
![]() | ದೆಹಲಿ ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ ರೈತರು, ವಿಡಿಯೋ!ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ದೆಹಲಿಯ ಕೆಂಪುಕೋಟೆಗೆ ಮುತ್ತಿಗೆ ಹಾಕಿದ ರೈತರು ಧ್ವಜಸ್ತಂಭ ಮತ್ತು ಕೆಂಪುಕೋಟೆಯ ಗುಂಬಜ್ ಮೇಲೆ ಕಿಸಾನ್ ಮತ್ತು ಸಿಖ್ ಬಾವುಟವನ್ನು ಹಾರಿಸಲಾಗಿದೆ. |
![]() | ಸುಧಾರಣೆಯ ಹಾದಿಯಲ್ಲಿ ಕೆಲವು ತಪ್ಪು ಗ್ರಹಿಕೆ... ಆದರೆ, ಸರ್ಕಾರದ ಮೂಲ ಉದ್ದೇಶ ರೈತರ ಅಭಿವೃದ್ಧಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ಸುಧಾರಣೆಯ ಹಾದಿಯಲ್ಲಿ ಕೆಲವು ತಪ್ಪು ಗ್ರಹಿಕೆಯಾಗಬಹುದು. ಆದರೆ, ಸರ್ಕಾರದ ಮೂಲ ಉದ್ದೇಶ ರೈತರ ಅಭಿವೃದ್ಧಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | 2021ರ ಪದ್ಮ ಪ್ರಶಸ್ತಿಗಳು ಪ್ರಕಟ: ಜಪಾನ್ ಮಾಜಿ ಪ್ರಧಾನಿ ಶಿಂಜೋ, ಎಸ್ ಪಿ ಬಾಲಸುಬ್ರಮಣ್ಯಂಗೆ ಪ್ರಶಸ್ತಿ2021ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿ ಸೋಮವಾರ ಪ್ರಕಟಗೊಂಡಿದ್ದು, ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ, ಖ್ಯಾತ ಗಾಯಕ ದಿವಂಗತ ಎಸ್ ಪಿ ಬಾಲಸುಬ್ರಮಣಿಯಂ ಸೇರಿದಂತೆ ಏಳು ಗಣ್ಯರಿಗೆ ಪದ್ಮವಿಭೂಷಣ ಪ್ರಶಸ್ತಿ ಸಂದಿದೆ. |
![]() | ಚೇತೇಶ್ವರ್ ಪೂಜಾರಗೆ 33ನೇ ಹುಟ್ಟುಹಬ್ಬ, ರಾಕ್ ಆಫ್ ಗಿಬ್ರಾಲ್ಟರ್ ಗೆ ಶುಭಾಶಗಳ ಮಹಾಪೂರ!ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್ ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನದಿಂದ ಹೆಸರಾಗಿರುವ ಚೇತೇಶ್ವರ ಪೂಜಾರ 37ನೇ ವಸಂತಕ್ಕೆ ಕಾಲಿಟಿದ್ದಾರೆ |
![]() | ಕೋವಿಡ್ ವ್ಯಾಕ್ಸಿನ್ ವಿತರಣೆ: 24 ಗಂಟೆಗಳಲ್ಲಿ ಲಸಿಕೆ ಪಡೆದಿದ್ದ 6 ಮಂದಿ ಸಾವು, ಸಾವಿಗೂ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಆರೋಗ್ಯ ಇಲಾಖೆದೇಶಾದ್ಯಂತ ಕೋವಿಡ್ ಲಸಿಕಾ ವಿತರಣೆ ಮುಂದುವರೆದಿದ್ದು. ಕಳೆದ 24 ಗಂಟೆಗಳಲ್ಲಿ ಲಸಿಕೆ ಪಡೆದ 6 ಮಂದಿ ಸಾವಿಗೀಡಾಗಿದ್ದು ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. |
![]() | ಜೂನ್ ವೇಳೆಗೆ 'ಕೈ'ಗೆ ನೂತನ ಅಧ್ಯಕ್ಷ: ಕಾಂಗ್ರೆಸ್ ಕಾರ್ಯಕಾರಿಣಿಕಾಂಗ್ರೆಸ್ ಪಕ್ಷವು ಮುಂದಿನ ಐದು ತಿಂಗಳಲ್ಲಿ ನೂತನ ಅಧ್ಯಕ್ಷರನ್ನು ಹೊಂದಲಿದೆ ಎಂದು ಪಕ್ಷದ ಕಾರ್ಯಕಾರಿಣಿ ತಿಳಿಸಿದೆ. |
![]() | ಕೋವಿಡ್ ಲಸಿಕೆ ಹಾಕಿಸಿಕೊಂಡ 580 ಮಂದಿಯಲ್ಲಿ ಅಡ್ಡ ಪರಿಣಾಮ, ಇಬ್ಬರು ಸಾವು; ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದ ಕೇಂದ್ರದೇಶಾದ್ಯಂತ ಸತತ ಮೂರನೇ ದಿನ ಕೋವಿಡ್ ಲಸಿಕಾ ವಿತರಣೆ 4ನೇ ದಿನಕ್ಕೆ ಕಾಲಿಟ್ಟಿದ್ದು, ಮೂರನೇ ದಿನದ ಹೊತ್ತಿಗೆ ದೇಶಾದ್ಯಂತ ಲಸಿಕೆ ಪಡೆದವರ ಸಂಖ್ಯೆ 3,81,305 ಮಂದಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | ಮತ್ತೆ ಇಂಧನ ದರ ಏರಿಕೆ: ಪೆಟ್ರೋಲ್, ಡೀಸಲ್ ದರ ದಾಖಲೆ ಮಟ್ಟಕ್ಕೆದೇಶಾದ್ಯಂತ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ದಾಖಲೆ ಪ್ರಮಾಣಕ್ಕೆ ಏರಿಕೆಯಾಗಿವೆ. |
![]() | ಭಾರತೀಯ ವಾಯುಸೇನೆಯ ಬಾಲಾಕೋಟ್ ವಾಯುದಾಳಿಯಲ್ಲಿ 300 ಉಗ್ರರ ಸಾವು: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್ಭಾರತೀಯ ಸೇನೆ ಈ ಹಿಂದೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ ಸುಮಾರು 300 ಉಗ್ರರು ಸತ್ತಿರುವುದು ನಿಜ ಎಂದು ಪಾಕಿಸ್ತಾನ ಕೊನೆಗೂ ಸತ್ಯ ಒಪ್ಪಿಕೊಂಡಿದೆ. |
![]() | ದೆಹಲಿಗೂ ವ್ಯಾಪಿಸಿತೇ ಹಕ್ಕಿ ಜ್ವರ?: 35 ಕಾಗೆಗಳ ಸಾವು, ಪರೀಕ್ಷೆಗೆ ರವಾನೆದೇಶದ ರಾಜಧಾನಿ ದೆಹಲಿಗೂ ಹಕ್ಕಿ ಜ್ವರ ವ್ಯಾಪಿಸಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ದೆಹಲಿಯಲ್ಲಿ 35 ಕಾಗೆಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. |
![]() | ಗುಜರಾತ್ ಗೂ ವ್ಯಾಪಿಸಿದ ಹಕ್ಕಿ ಜ್ವರ; ಮೆಹ್ಸಾನದಲ್ಲಿ ಹಲವಾರು ಕಾಗೆಗಳ ಸಾವುಉತ್ತರ ಭಾರತದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಹಕ್ಕಿ ಜ್ವರ ಇದೀಗ ಗುಜರಾತ್ ಗೂ ವ್ಯಾಪಿಸಿದ್ದು, ಮೆಹ್ಸಾನದಲ್ಲಿ ಹಲವು ಕಾಗೆಗಳು ಸತ್ತುಬಿದ್ದಿವೆ. |