- Tag results for Newdelhi
![]() | ನವದೆಹಲಿ: ಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕೊಂದ ಪುತ್ರ, ಬಂಧನಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತನ್ನ ತಂದೆಯನ್ನೇ ಕೊಂದ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತರನ್ನು ಶಕುರ್ಪುರ ಗ್ರಾಮದ ನಿವಾಸಿ ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. |
![]() | ಅದಾನಿ ಸಮೂಹದ ಬಿಕ್ಕಟ್ಟು: ಜೆಪಿಸಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಕಾಂಗ್ರೆಸ್ ಮತ್ತಿತರ ವಿಪಕ್ಷಗಳ ಒತ್ತಾಯಅದಾನಿ ಸಮೂಹ ಸಂಸ್ಥೆಯ ಬಿಕ್ಕಟ್ಟನ್ನು ಸಂಸತ್ತಿಸ ಜಂಟಿ ಸದನ ಸಮಿತಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ಗುರುವಾರ ಒತ್ತಾಯಿಸಿವೆ. |
![]() | ತವರಿಗೆ ಮರಳಿದ ವಿಶ್ವಕಪ್ ವಿಜೇತ ಭಾರತದ ಅಂಡರ್-19 ಮಹಿಳಾ ತಂಡ, ಅದ್ದೂರಿ ಸ್ವಾಗತಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದ 2023ರ ಐಸಿಸಿ ಅಂಡರ್ 19 ಮಹಿಳಾ ಟಿ-20 ವಿಶ್ವಕಪ್ ವಿಜೇತ ಭಾರತೀಯ ಆಟಗಾರ್ತಿಯರನ್ನು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು. |
![]() | ಸಂಸತ್ ಬಜೆಟ್ ಅಧಿವೇಶನ: ಕಾರ್ಯತಂತ್ರ ಕುರಿತು ಆಡಳಿತಾರೂಢ ಬಿಜೆಪಿ, ಸಮಾನ ಮನಸ್ಕ ವಿಪಕ್ಷಗಳ ಪ್ರತ್ಯೇಕ ಸಭೆಸಂಸತ್ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಮುಂದೆ ಅನುಸರಿಸಬೇಕಾದ ಕಾರ್ಯತಂತ್ರ ಕುರಿತಂತೆ ಆಡಳಿತಾರೂಢ ಬಿಜೆಪಿ ಹಾಗೂ ಸಮಾನ ಮನಸ್ಕ ವಿಪಕ್ಷಗಳು ಪ್ರತ್ಯೇಕ ಸಭೆ ನಡೆಸಿ, ಸಮಾಲೋಚನೆ ನಡೆಸಿದ್ದಾರೆ. |
![]() | ವಿವಾದ್ ಸೇ ವಿಶ್ವಾಸ್- 2: ವಾಣಿಜ್ಯ ವಿವಾದಗಳ ಪರಿಹಾರಕ್ಕೆ ಮತ್ತೊಂದು ಯೋಜನೆ ಪ್ರಕಟವಾಣಿಜ್ಯ ವಿವಾದಗಳ ಇತ್ಯರ್ಥಕ್ಕಾಗಿ ವಿವಾದ್ ಸೆೇ ವಿಶ್ವಾಸ್-2 ಯೋಜನೆಯಡಿ ಸರ್ಕಾರ ಮತ್ತೊಂದು ಪರಿಹಾರ ಯೋಜನೆಯನ್ನು ಜಾರಿಗೆ ತರಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ 2023: ರೈಲ್ವೆಗೆ ಅತಿ ಹೆಚ್ಚು 2.4 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ2023-24ರ ಕೇಂದ್ರ ಬಜೆಟ್ನಲ್ಲಿ ರೈಲ್ವೆಯ ಬಂಡವಾಳದ ವೆಚ್ಚವನ್ನು 2.40 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ 2023: ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರ ನೇಮಕಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಶುಭ ಸುದ್ದಿಯನ್ನು ಘೋಷಿಸಿದ್ದಾರೆ. |
![]() | 30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳ ಸ್ಥಾಪನೆ- ನಿರ್ಮಲಾ ಸೀತಾರಾಮನ್ದೇಶದ ಯುವ ಜನರಿಗೆ ಅಂತಾರಾಷ್ಟ್ರೀಯ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ 30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳನ್ನು ವಿವಿಧ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ 2023: ಚುನಾವಣೆ ಮೇಲೆ ಕಣ್ಣು; ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೆರವುರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ನೆರವನ್ನು ಕೇಂದ್ರದಿಂದ ಒದಗಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಘೋಷಿಸಿದ್ದಾರೆ. |
![]() | ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ ವೆಚ್ಚವನ್ನು ಕೇಂದ್ರ ಸರ್ಕಾರದಿಂದ ಭರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ತಿಳಿಸಿದರು. |
![]() | ಲಂಡನ್ ನಲ್ಲಿ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಗೆ ಜೀವಮಾನ ಸಾಧನೆ ಗೌರವಆರ್ಥಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಇತ್ತೀಚಿಗೆ ಲಂಡನ್ ನಲ್ಲಿ ಜೀವಮಾನ ಸಾಧನೆ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. |
![]() | ಪಿಎಂ ಕೇರ್ಸ್ ನಿಧಿಗೆ ಆರ್ ಟಿಐ ಕಾಯ್ದೆ ಅನ್ವಯವಾಗಲ್ಲ: ಕೇಂದ್ರ ಸರ್ಕಾರದಿಂದ ದೆಹಲಿ ಹೈಕೋರ್ಟ್ ಗೆ ಮಾಹಿತಿಪ್ರಧಾನ ಮಂತ್ರಿಗಳ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪರಿಹಾರ (ಪಿಎಂ ಕೇರ್ಸ್) ನಿಧಿಯು ಸಾರ್ವಜನಿಕ ಪ್ರಾಧಿಕಾರವಲ್ಲ, ಇದು ಮಾಹಿತಿ ಹಕ್ಕು ಕಾಯ್ದೆ ಹಾಗೂ ಅದರ ನಿಬಂಧನೆಗಳ ಅಡಿ ಬರುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ದೆಹಲಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ. |
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಕೇಂದ್ರದ ನಿರ್ಬಂಧ: ಫೆ. 6 ರಂದು ಪಿಐಎಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ2002ರ ಗುಜರಾತ್ ಗಲಭೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. |
![]() | ಮಹಾತ್ಮ ಗಾಂಧೀಜಿ ಪುಣ್ಯ ಸ್ಮರಣೆ: ಬಾಪು ಚಿಂತನೆಗಳನ್ನು ನೆನಪಿಸಿಕೊಂಡ ಪ್ರಧಾನಿ ಮೋದಿಇಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. |
![]() | 'ವಿಮಾನ ಹೈಜಾಕ್ ಟ್ವೀಟ್' ಸ್ಪೈಸ್ ಜೆಟ್ ಪ್ರಯಾಣಿಕ ಜೈಲಿಗೆ!ವಿಮಾನ ವಿಳಂಬದಿಂದ ಅಸಮಾಧಾನಗೊಂಡ 29 ವರ್ಷದ ಯುವಕನೊಬ್ಬ, ದುಬೈಯಿಂದ ಭಾರತಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವನ್ನು ಹೈಜಾಕ್ ಮಾಡಲಾಗಿದೆ ಎಂದು ಟ್ವೀಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾನೆ. |