- Tag results for Newdelhi
![]() | ಐಪಿಎಲ್ ಆಯೋಜಿಸುವ ಸ್ಥಳಗಳ ಬಗ್ಗೆ ಹೈದರಾಬಾದ್, ರಾಜಸ್ಥಾನ, ಪಂಜಾಬ್ ಆಕ್ಷೇಪಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 14 ನೇ ಋತುವಿನ ಸ್ಥಳದ ಬಗ್ಗೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಆಕ್ಷೇಪ ವ್ಯಕ್ತಪಡಿಸಿವೆ. |
![]() | ಭಾರತದ ಕೋವಿಡ್ ಲಸಿಕೆ ತಯಾರಕ ಸಂಸ್ಥೆಗಳನ್ನು ಟಾರ್ಗೆಟ್ ಮಾಡಿದ ಚೀನಾ ಹ್ಯಾಕರ್ ಗಳು!ದೇಶದಲ್ಲಿನ ಎರಡು ಕೋವಿಡ್-19 ಲಸಿಕೆ ತಯಾರಕ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ತಂತ್ರಜ್ಞಾನ ವ್ಯವಸ್ಥೆಯನ್ನು ಹಾಳು ಮಾಡಲು ಚೀನಾದ ಸರ್ಕಾರಿ ಬೆಂಬಲಿತ ಹ್ಯಾಕರ್ ಗಳ ತಂಡ ಯತ್ನಿಸಿದೆ ಎಂದು ಸೈಬರ್ ಗುಪ್ತಚರ ಸಂಸ್ಥೆ ಸೈಫರ್ಮಾ ತಿಳಿಸಿದೆ. |
![]() | ಟೂಲ್ ಕಿಟ್ ಕೇಸ್: ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋದ ನಿಕಿತಾ ಜಾಕಬ್ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಟೂಲ್ ಕಿಟ್ ವೊಂದನ್ನು ಹಂಚಿಕೆ ಮಾಡಿಕೊಂಡಿದ್ದಕ್ಕೆ ದಿಶಾ ರವಿ ಅವರೊಂದಿಗೆ ಆರೋಪ ಎದುರಿಸುತ್ತಿರುವ ನಿಕಿತಾ ಜಾಕಬ್ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. |
![]() | ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಅಮಿತ್ ಶಾಪ್ರಧಾನಿ ನರೇಂದ್ರ ಮೋದಿ ನಂತರ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ನ್ನು ಪಡೆದುಕೊಂಡಿದ್ದಾರೆ. ಮೆದಾಂತ ಆಸ್ಪತ್ರೆ ವೈದ್ಯರಿಂದ ಶಾ ಲಸಿಕೆ ಪಡೆದಿದ್ದಾರೆ. |
![]() | ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿಡುವಂತೆ ರೈತರಿಗೆ ಸೂಚಿಸಿದ ಟಿಕಾಯತ್!ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಪ್ರತಿಭಟನೆ ಮುಂದುವರೆದಿರುವಂತೆಯೇ, ಯಾವುದೇ ವೇಳೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿ ಇಟ್ಟುಕೊಳ್ಳುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರಿಗೆ ಹೇಳಿದ್ದಾರೆ. |
![]() | ನಾಳೆ, ನಾಡಿದ್ದು ಕೋವಿಡ್ ಲಸಿಕೆ ಪ್ರಕ್ರಿಯೆ ಇಲ್ಲ; ಆರೋಗ್ಯ ಸಚಿವಾಲಯಸಾಫ್ಟ್ವೇರ್ ನವೀಕರಣದಿಂದಾಗಿ ಫೆ 27 ರಿಂದ ಎರಡು ದಿನಗಳವರೆಗೆ ದೇಶದಲ್ಲಿ ಕೋವಿಡ್-19 ಲಸಿಕೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಮಾರ್ಚ್ ಅಂತ್ಯದವರೆಗೂ ಈಗಿರುವ ಕೋವಿಡ್-19 ಮಾರ್ಗಸೂಚಿಗಳೇ ಮುಂದುವರಿಕೆ- ಗೃಹ ಸಚಿವಾಲಯಮಾರ್ಚ್ 31ರವರೆಗೂ ಈಗಿರುವ ಕೋವಿಡ್-19 ಮಾರ್ಗಸೂಚಿಗಳೇ ಮುಂದುವರೆಯಲಿವೆ ಎಂದು ಗೃಹ ಸಚಿವಾಲಯ ಶುಕ್ರವಾರ ಹೇಳಿದೆ. |
![]() | ಸೇನೆ ಹಿಂತೆಗೆತ ಭಾರತ ಮತ್ತು ಚೀನಾ ಎರಡಕ್ಕೂ ಗೆಲುವಿನ ಸನ್ನಿವೇಶ: ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆಪ್ಯಾಂಗೊಂಗ್ ತ್ಸೊ ನದಿಯ ಉತ್ತರ ಮತ್ತು ದಕ್ಷಿಣ ದಂಡೆಯಿಂದ ಭಾರತ ಮತ್ತು ಚೀನಾ ಸೇನೆ ಹಿಂತೆಗೆತ ಉತ್ತಮ ಅಂತಿಮ ಫಲಿತಾಂಶವಾಗಿದೆ ಮತ್ತು ಎರಡೂ ಕಡೆಯವರಿಗೂ ಗೆಲುವಿನ ಸನ್ನಿವೇಶವಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಬುಧವಾರ ಹೇಳಿದ್ದಾರೆ. |
![]() | ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರಾಜ್ಯಕ್ಕೆ ಪ್ರಶಸ್ತಿಯ ಗರಿಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿಯಲ್ಲಿ ರಾಜ್ಯವು ಪ್ರಶಸ್ತಿಗೆ ಭಾಜನವಾಗಿದೆ. ಈ ಯೋಜನೆಯಡಿ ರಾಜ್ಯವು ಅತಿ ಹೆಚ್ಚು ಶೇಕಡಾ ಪ್ರಮಾಣದಲ್ಲಿ ಆಧಾರ್ ಜೋಡಣೆ ಆಧಾರಿತ ಮೂಲಕ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಅನುಷ್ಟಾನಗೊಳಿಸಿರುವುದಕ್ಕೆ ಈ ಪ್ರಶಸ್ತಿ ಸಂದಿದೆ. |
![]() | ಮೂರು ವಿವಾದಾತ್ಮಕ ಕಾನೂನುಗಳ ಕುರಿತು ರೈತರೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧ: ತೋಮರ್ವಿವಾದಾತ್ಮಕ ಮೂರು ಕಾನೂನುಗಳನ್ನು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲು ರೈತರ ಒಪ್ಪಿಕೊಂಡರೆ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |
![]() | ನವದೆಹಲಿ: ಸ್ವಯಂ ಗುಂಡು ಹಾರಿಸಿಕೊಂಡು ನಿವೃತ್ತ ಐಎಫ್ ಎಸ್ ಅಧಿಕಾರಿ ಆತ್ಮಹತ್ಯೆಪಿಸ್ತೂಲ್ ನಿಂದ ತಾನೇ ಗುಂಡು ಹಾರಿಸಿಕೊಂಡು 81 ವರ್ಷದ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ದೆಹಲಿಯ ಡಿಪೆನ್ಸ್ ಕಾಲೋನಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. |
![]() | ಕೆಂಪು ಕೋಟೆ ಹಿಂಸಾಚಾರ: ದೀಪು ಸಿಧುಗೆ 14 ದಿನಗಳ ನ್ಯಾಯಾಂಗ ಬಂಧನಗಣರಾಜ್ಯೋತ್ಸವ ದಿನದಂದು ರೈತರ ಪ್ರತಿಭಟನೆ ವೇಳೆಯಲ್ಲಿ ನಡೆದ ಕೆಂಪು ಕೋಟೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟ- ಹೋರಾಟಗಾರ ದೀಪು ಸಿಧುವನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವೊಂದು ಮಂಗಳವಾರ ಆದೇಶಿಸಿದೆ. |
![]() | ಇಂಗ್ಲೆಂಡ್ ವಿರುದ್ಧ ಕೊನೆಯ ಎರಡು ಟೆಸ್ಟ್: ಟೀಂ ಇಂಡಿಯಾ ತಂಡಕ್ಕೆ ಮರಳಿದ ವೇಗಿ ಉಮೇಶ್ ಯಾದವ್ಇಂಗ್ಲೆಂಡ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಗಳಿಗಾಗಿ ವೇಗಿ ಉಮೇಶ್ ಯಾದವ್ ಸೋಮವಾರ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. |
![]() | ಮಹದಾಯಿ ನದಿ ನೀರು ಹಂಚಿಕೆ ವಿವಾದ: ಮೇಲುಸ್ತುವಾರಿ ಸಮಿತಿ ರಚನೆಗೆ ಸುಪ್ರೀಂಕೋರ್ಟ್ ಸೂಚನೆಮಹದಾಯಿ ನದಿ ನೀರು ಹಂಚಿಕೆಯ ಮೇಲುಸ್ತುವಾರಿಗೆ ಸಮಿತಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. |
![]() | ಗಣರಾಜ್ಯೋತ್ಸವ ದಿನ ಕೆಂಪು ಕೋಟೆ ಗುಂಬಜ್ ಮೇಲೆರಿದ್ದ ವ್ಯಕ್ತಿಯ ಬಂಧನರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಿಂದು ನಡೆದ ಹಿಂಸಾಚಾರ ಸಂದರ್ಭದಲ್ಲಿ ಐತಿಹಾಸಿಕ ಕೆಂಪು ಕೋಟೆಯ ಗುಂಬಜ್ ಏರಿದ್ದ 24 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ. |