- Tag results for Nirmala Sitharaman
![]() | ಕಾಳೇನ ಅಗ್ರಹಾರ ಕೆರೆ ಅಭಿವೃದ್ಧಿ ಪರಿಶೀಲಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಕಾಳೇನ ಅಗ್ರಹಾರ ಕೆರೆಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. |
![]() | ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಮತ್ತೆ ಕಣಕ್ಕೆಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರ ಹೆಸರನ್ನು ರಾಜ್ಯಸಭೆಗೆ ಮತ್ತು ಬಿ ಎಸ್ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಸೇರಿದಂತೆ 20 ಹೆಸರನ್ನು ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಕೋರ್ ಕಮಿಟಿ ಶಿಫಾರಸು ಮಾಡಿದೆ. |
![]() | ಉಡುಪಿ: ಕೊಲ್ಲೂರು, ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡರು. |
![]() | ರಾಜ್ಯಸಭಾ ಚುನಾವಣೆ: ಮತ್ತೆ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಕಣಕ್ಕೆ?ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮತ್ತೆ ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. |
![]() | ಈ ವರ್ಷ ರಾಜ್ಯಗಳಿಗೆ 53,600 ಕೋಟಿ ರೂ. ಗೂ ಹೆಚ್ಚು ಜಿಎಸ್ಟಿ ಪರಿಹಾರ ಬಿಡುಗಡೆ ಮಾಡಬೇಕಿದೆ: ನಿರ್ಮಲಾ ಸೀತಾರಾಮನ್ಪ್ರಸಕ್ತ ಹಣಕಾಸು ವರ್ಷದಲ್ಲಿ 53,600 ಕೋಟಿ ರೂ.ಗೂ ಹೆಚ್ಚು ಜಿಎಸ್ಟಿ ಪರಿಹಾರವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ. |
![]() | 'ಕರ್ನಾಟಕದಿಂದ ಮತ್ತೊಮ್ಮೆ ಆರಿಸಿ ಬರುವುದಾದರೆ ಏಕೆ ಬೇಡ ಎನ್ನಲಿ': ರಾಜ್ಯಸಭೆ ಚುನಾವಣೆ ಕುರಿತು ನಿರ್ಮಲಾ ಸೀತಾರಾಮನ್ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದಲೇ ಮತ್ತೊಮ್ಮೆ ಸ್ಪರ್ಧಿಸುವ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದು, ಪಕ್ಷ ಒಪ್ಪಿದರೆ ನಾನು ಸಿದ್ಧ ಎಂದು ಹೇಳಿದ್ದಾರೆ. |
![]() | ರಷ್ಯಾ-ಉಕ್ರೇನ್ ಕದನ: ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಎಲ್ಐಸಿ ಐಪಿಒ ಮುಂದೂಡಿಕೆ ಸಾಧ್ಯತೆರಷ್ಯಾ-ಉಕ್ರೇನ್ ಕದನ ಮುಂದುವರೆದಿರುವಂತೆಯೇ ಜಾಗತಿಕ ಷೇರುಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ತಲ್ಲಣ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತನ್ನ ಬಹು ನಿರೀಕ್ಷಿತ ಎಲ್ಐಸಿ ಐಪಿಒ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. |
![]() | ನಿರಂತರ ಆರ್ಥಿಕ ಚೇತರಿಕೆ ಸರ್ಕಾರದ ಗುರಿ: ನಿರ್ಮಲಾ ಸೀತಾರಾಮನ್ನಿರಂತರ ಆರ್ಥಿಕ ಚೇತರಿಕೆಯನ್ನು ಸರ್ಕಾರ ಬಯಸುತ್ತದೆ ಮತ್ತು ಮೂಲಸೌಕರ್ಯ ನಿರ್ಮಾಣದ ಬಜೆಟ್ ಪ್ರಸ್ತಾವನೆಗಳು ಆರ್ಥಿಕತೆಗೆ ನೆರವಾಗಲು ಬಹು ಪರಿಣಾಮಕತ್ವ ರಚನೆಯ ಪ್ರಯತ್ನವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. |
![]() | 'ಬಡತನದ ಮನಸ್ಥಿತಿ ಪರಿಹರಿಸಬೇಕೆಂದು ನೀವು ಬಯಸಿದ್ದೀರಾ?': ರಾಹುಲ್ ಗಾಂಧಿಗೆ ನಿರ್ಮಲಾ ಸೀತಾರಾಮನ್ ಟಾಂಗ್ನಾನು ನಿಮ್ಮ ಬಡತನದ ಮನಸ್ಥಿತಿ ಪರಿಹರಿಸಬೇಕೆಂದು ಬಯಸಿದ್ದೀರಾ? ಎಂದು ಇತ್ತೀಚಿಗೆ ತಾವು ಮಂಡಿಸಿದ್ದ ಬಜೆಟ್ ಬಡವರ ಪರವಾಗಿಲ್ಲ ಎಂಬ ಟೀಕೆಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು... |
![]() | ಬಜೆಟ್ ಅಧಿವೇಶನ: ಸಂಸತ್ತಿನಲ್ಲಿ “ರಾಹು”ಕಾಲ ಜಟಾಪಟಿ!ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ನಡುವೆಯೇ ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳ ತಾರಕಕ್ಕೇರಿದ್ದು, ಚುನಾವಣಾ ರಾಲಿಗಳಲ್ಲಿ ಮಾತ್ರವಲ್ಲದೆ ಸಂಸತ್ ಭವನದಲ್ಲೂ ಈ ಆರೋಪ, ಪ್ರತ್ಯಾರೋಪಗಳು ಕೇಳಿ ಬರುತ್ತಿವೆ. |
![]() | ರಾಜ್ಯಸಭೆ ಕಲಾಪ ಮುಂದೂಡಿಕೆ: ಮಾರ್ಚ್ 14ರಿಂದ ಕೇಂದ್ರ ಬಜೆಟ್ ನ ಎರಡನೇ ಭಾಗ ಆರಂಭಕೇಂದ್ರ ಬಜೆಟ್ ಅಧಿವೇಶನದ ಎರಡನೇ ಭಾಗ ಮಾರ್ಚ್ 14ರಂದು ಆರಂಭವಾಗಲಿದ್ದು ಅಲ್ಲಿಯವರೆಗೆ ರಾಜ್ಯಸಭೆ ಕಲಾಪ ಮುಂದೂಡಿಕೆಯಾಗಿದೆ. |
![]() | ಕೋವಿಡ್-19ನಿಂದ ತೀವ್ರ ಆರ್ಥಿಕ ಕುಸಿತ ಉಂಟಾದರೂ ಚಿಲ್ಲರೆ ಹಣದುಬ್ಬರ ಪ್ರಮಾಣ ಶೇ. 6.2ರಷ್ಟಿದೆ: ನಿರ್ಮಲಾ ಸೀತಾರಾಮನ್ಕೋವಿಡ್-19(COVID-19) ಸಾಂಕ್ರಾಮಿಕ ರೋಗದಿಂದ ಭಾರತೀಯ ಆರ್ಥಿಕತೆಯು ಅತಿದೊಡ್ಡ ಕುಸಿತವನ್ನು ಕಂಡಿದೆ. ಆದರೆ ಸರ್ಕಾರವು ಚಿಲ್ಲರೆ ಹಣದುಬ್ಬರವನ್ನು(Retail inflation) ಶೇಕಡಾ 6.2ಕ್ಕೆ ನಿಯಂತ್ರಿಸಲು ಸಮರ್ಥವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದ್ದಾರೆ. |
![]() | ಜಿಎಸ್ಟಿ ಪರಿಹಾರವನ್ನು 2024-25ರವರೆಗೆ ವಿಸ್ತರಿಸಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್'ಗೆ ಸಿಎಂ ಬೊಮ್ಮಾಯಿ ಮನವಿರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್'ಟಿ ಪರಿಹಾರವನ್ನು 2024-25ರವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೇಂದ್ರ ಸರ್ಕಾರಕ್ಕೆ ಸೋಮವಾರ ಮನವಿ ಮಾಡಿದ್ದಾರೆ. |
![]() | ನಿರ್ಮಲಾ ಸೀತಾರಾಮನ್ ತಮಿಳುನಾಡಿನವರು, ಅಲ್ಲಿಗೆ ಅನುಕೂಲವಾಗಲೆಂದು ನದಿ ಜೋಡಣೆ ಯೋಜನೆ ಘೋಷಣೆ: ಸಿದ್ದರಾಮಯ್ಯನದಿ ಜೋಡಣೆ ಬಗ್ಗೆ ಪೂರ್ವಭಾವಿಯಾಗಿ ಸಂಬಂಧಿಸಿದ ರಾಜ್ಯಗಳೊಂದಿಗೆ ಚರ್ಚಿಸದೇ ಬಜೆಟ್ ನಲ್ಲಿ ಪ್ರಸ್ತಾಪಿಸಿರುವುದು ಸರಿಯಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. |
![]() | ಬದಲಾಗದ ಬಜೆಟ್, ಬದಲಾಗದ ನಿರ್ಮಲ ಸೀತಾರಾಮನ್! (ಹಣಕ್ಲಾಸು)ಹಣಕ್ಲಾಸು-294 -ರಂಗಸ್ವಾಮಿ ಮೂಕನಹಳ್ಳಿ |