- Tag results for Nitin Gadkari
![]() | ಕೇಂದ್ರ ಸಚಿವ ಗಡ್ಕರಿಗೆ ಕೊಲೆ ಬೆದರಿಕೆ ಪ್ರಕರಣ: ಎನ್ಐಎಯಿಂದ ಎಫ್ಐಆರ್ ದಾಖಲುಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವವರಿಂದ ಕೊಲೆ ಬೆದರಿಕೆ ಕರೆ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಎಫ್ಐಆರ್ ದಾಖಲಿಸಿಕೊಂಡಿದ್ದು, ಈ ಮೂಲಕ ಪ್ರಕರಣದ ತನಿಖೆ ಹೊಸ ತಿರುವುದು ಪಡೆದುಕೊಂಡಿದೆ. |
![]() | ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮತ್ತೆ ಜೀವ ಬೆದರಿಕೆ ಕರೆ, ದೆಹಲಿ ಪೊಲೀಸರಿಂದ ತನಿಖೆಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸೋಮವಾರ ದೆಹಲಿಯ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಬಂದಿದೆ. ಈ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ಕಾಶ್ಮೀರದಿಂದ ಕನ್ಯಾಕುಮಾರಿಗೆ ನಾವು ವೇಗವಾಗಿ ಸಂಪರ್ಕ ಸಾಧಿಸುತ್ತಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ದೆಹಲಿ ಸಂವಾದದ 5ನೇ ಆವೃತ್ತಿಯಲ್ಲಿ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಮಾತನಾಡಿದ್ದಾರೆ. ಭಾರತದಲ್ಲಿ ಹೆದ್ದಾರಿ ಮತ್ತು ರಸ್ತೆಗಳ ಕಾರ್ಯನಿರ್ವಹಣೆ, ಪರಿಸ್ಥಿತಿಗಳು, ರಸ್ತೆ ಸಂಪರ್ಕದಿಂದ ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ ಹಾಗೂ ಸ್ವಲ್ಪ ರಾಜಕೀಯ ವಿಷಯಗಳು ಕೂಡ ಅವರ ಸಂದರ್ಶನದ ವೇಳೆ ಹೊರಬಂತು. |
![]() | ರಾಷ್ಟ್ರೀಯ ಹೆದ್ದಾರಿಗಳಲ್ಲಿ 13 ತುರ್ತು ಲ್ಯಾಂಡಿಂಗ್ ಸ್ಟ್ರಿಪ್ ಸಿದ್ಧ: ನಿತಿನ್ ಗಡ್ಕರಿಮಿಲಿಟರಿ ಮೂಲಸೌಕರ್ಯವನ್ನು ಹೆಚ್ಚಿಸುವ ಪ್ರಮುಖ ಹೆಜ್ಜೆಯಾಗಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ 13 ತುರ್ತು ಲ್ಯಾಂಡಿಂಗ್ ಸೌಲಭ್ಯ(ELFs)ಗಳು ಸಿದ್ಧವಾಗಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. |
![]() | ರಸ್ತೆ ಸುರಕ್ಷತಾ ಮಾನದಂಡಗಳನ್ನು ರೂಪಿಸಲು ಮಂಡಳಿ ಸ್ಥಾಪನೆ; ನಿವೃತ್ತ ಅಧಿಕಾರಿ ಯುಪಿ ಸಿಂಗ್ ಅಧ್ಯಕ್ಷ: ನಿತಿನ್ ಗಡ್ಕರಿರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಬಹು ನಿರೀಕ್ಷಿತ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಂಡಳಿಯನ್ನು ಸ್ಥಾಪಿಸಿದ್ದು, ನಿವೃತ್ತ ಅಧಿಕಾರಿ ಯು ಪಿ ಸಿಂಗ್ ಅದರ ಅಧ್ಯಕ್ಷರಾಗಿದ್ದಾರೆ. |
![]() | ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಕೈದಿಯನ್ನು ಮಹಾರಾಷ್ಟ್ರಕ್ಕೆ ಕರೆದೊಯ್ದ ನಾಗ್ಪುರ ಪೊಲೀಸರುಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಜಯೇಶ್ ಕಾಂತ ಅಲಿಯಾಸ್ ಜಯೇಶ್ ಪೂಜಾರಿ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ನಾಗ್ಪುರ ಪೊಲೀಸರು ಮಂಗಳವಾರ ಹಿಂಡಲಗಾ ಜೈಲಿನಿಂದ ಮಹಾರಾಷ್ಟ್ರಕ್ಕೆ ಕರೆದೊಯ್ದಿದ್ದಾರೆ. |
![]() | ಬೇಲೂರು- ಹಾಸನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ 700 ಕೋಟಿ ರೂ. ಅನುಮೋದಿಸಿದ ಕೇಂದ್ರಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕರ್ನಾಟಕದಲ್ಲಿ ಎನ್ಎಚ್ 373ರ ಬೇಲೂರಿನಿಂದ ಹಾಸನ ವಿಭಾಗದ ರಸ್ತೆ ಅಗಲೀಕರಣಕ್ಕೆ ಕೇಂದ್ರವು 698.08 ಕೋಟಿ ರೂಪಾಯಿಗಳನ್ನು ಅನುಮೋದಿಸಿದೆ ಎಂದಿದ್ದಾರೆ. |
![]() | ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಹಿಂಡಲಗಾ ಜೈಲಿನಿಂದ ಎರಡನೇ ಬಾರಿ ಬೆದರಿಕೆ ಕರೆ!ಕೆಲ ವಾರಗಳ ಹಿಂದೆ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ, ಅದೇ ಸ್ಥಳದಿಂದ ಗಡ್ಕರಿ ಅವರ ಕಚೇರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. |
![]() | ಆರು ತಿಂಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿ: ನಿತಿನ್ ಗಡ್ಕರಿಮುಂದಿನ 6 ತಿಂಗಳಲ್ಲಿ ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಲಾಗುವುದು.... |
![]() | ಶೀಘ್ರದಲ್ಲೇ ನಗರದ ರಸ್ತೆಗಿಳಿಯಲಿವೆ ಮಿಥೆನಾಲ್ ಮಿಶ್ರಿತ ಡೀಸೆಲ್ ಬಸ್'ಗಳು!ಶೀಘ್ರದಲ್ಲೇ ಮಿಥೆನಾಲ್ ಮಿಶ್ರಿತ ಇಂಧನದಿಂದ ಸಂಚರಿಸುವ ಬಿಎಂಟಿಸಿ ಬಸ್'ಗಳು ನಗರದ ರಸ್ತೆಗಳಲ್ಲಿ ಸಂಚಾರ ಆರಂಭಿಸಲಿವೆ. |
![]() | ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇ ಪ್ರವಾಸೋದ್ಯಮ, ಆರ್ಥಿಕತೆಗೆ ಉತ್ತೇಜನ ನೀಡಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇ ರಾಜ್ಯದ ಅಭಿವೃದ್ಧಿಗೆ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಭಾನುವಾರ ಹೇಳಿದರು. |
![]() | ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುತ್ತದೆ: ಪ್ರಧಾನಿ ಮೋದಿಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಮುಖ ಯೋಜನೆಯಾಗಿದ್ದು, ಈ ಯೋಜನೆ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರ ಹೆದ್ದಾರಿಯಲ್ಲಿ ಜಗತ್ತಿನ ಮೊದಲ ಬಿದಿರಿನ ಕ್ರ್ಯಾಶ್ ಬ್ಯಾರಿಯರ್ ಸ್ಥಾಪನೆ: ನಿತಿನ್ ಗಡ್ಕರಿಮಹಾರಾಷ್ಟ್ರ ಹೆದ್ದಾರಿಯಲ್ಲಿ ಜಗತ್ತಿನ ಮೊದಲ ಬಿದಿರಿನ ಕ್ರ್ಯಾಶ್ ಬ್ಯಾರಿಯರ್ ಸ್ಥಾಪಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. |
![]() | ಭಾರತವನ್ನು ಜಾಗತಿಕ ಆಟೋಮೊಬೈಲ್ ಹಬ್ ಮಾಡಲು ಕ್ರಮ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಭಾರತವನ್ನು ಜಾಗತಿಕ ಆಟೋಮೊಬೈಲ್ ತಯಾರಿಕಾ ಹಬ್ ಮಾಡಲು ಕೇಂದ್ರ ಸರ್ಕಾರ ಶ್ರಮವಹಿಸುತ್ತಿದೆ ಎಂದು ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ. |
![]() | Karnataka Election effect: ರಾಜ್ಯದ 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 3,582 ಕೋಟಿ ರೂ. ಮಂಜೂರು- ನಿತಿನ್ ಗಡ್ಕರಿಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. |