- Tag results for Nitin Gadkari
![]() | ನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ ಪ್ರಕರಣ: ಹಿಂಡಲಗಾ ಜೈಲಿನ ಕೈದಿ ವಿಚಾರಣೆ- ಆರಗ ಜ್ಞಾನೇಂದ್ರಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. |
![]() | ಲಾರಿ ಚಾಲಕರ ಕೆಲಸದ ಅವಧಿ ನಿಗದಿಗೆ ಶೀಘ್ರವೇ ಕಾನೂನು: ಗಡ್ಕರಿಲಾರಿ ಚಾಲಕರ ಕೆಲಸದ ಅವಧಿ ನಿರ್ಧರಿಸಲು ಶೀಘ್ರದಲ್ಲೇ ಕಾನೂನು ಜಾರಿಗೆ ತರಲಾಗುವುದು ಮತ್ತು 2025 ರ ಅಂತ್ಯದೊಳಗೆ ರಸ್ತೆ ಅಪಘಾತಗಳನ್ನು ಶೇಕಡಾ 50 ರಷ್ಟು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ... |
![]() | ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಹಿಂಡಲಗಾ ಜೈಲಿನಲ್ಲಿ ಪತ್ತೆಯಾಗಿಲ್ಲ ಫೋನ್; ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು!ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್ ಪೂಜಾರಿ ಕೈಗೆ ಮೊಬೈಲ್ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ. |
![]() | ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಕರೆ; ಕೂಲಂಕಷ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರವು ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. |
![]() | ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ, ಬಿಗಿ ಭದ್ರತೆಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶನಿವಾರ ಜೀವ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಗಳು ನಿತಿನ್ ಗಡ್ಕರಿ ಹತ್ಯೆ ಮಾಡುವುದಾಗಿ ಬೆಳಗ್ಗೆ ಎರಡು ಬಾರಿ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭರಾಜ್ಯದ ಮಹತ್ವಕಾಂಕ್ಷೆಯ ಶಿರಾಡಿ ಘಾತ್ ಚತುಷ್ಪಥ ಕಾಮಗಾರಿಯನ್ನು ಮಾರ್ಚ್ ನಿಂದ ಆರಂಭಿಸಲಾಗುತ್ತಿದೆ. ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. |
![]() | ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ: ಗಡ್ಕರಿ ಸೂಚನೆವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್ಪ್ರೆಸ್ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ವೈಮಾನಿಕ ಸಮೀಕ್ಷೆ ನಡೆಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಗುರುವಾರ ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಪ್ರಗತಿ ಪರಿಶೀಲನೆ ನಡೆಸಿದರು. |
![]() | ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು. |
![]() | ರಾಜ್ಯಕ್ಕೆ ಜೆ ಪಿ ನಡ್ಡಾ, ನಿತಿನ್ ಗಡ್ಕರಿ ಆಗಮನ, ರಾಜಕೀಯ ಚಟುವಟಿಕೆ ಜೋರು: ಕಾಂಗ್ರೆಸ್-ಜೆಡಿಎಸ್ ಗೆ ಟೂಲ್ ಕಿಟ್ ರೆಡಿ ಮಾಡಿ ಎಂದ ಬಿಜೆಪಿರಾಜ್ಯಕ್ಕೆ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಆಗಮನವಾಗಿದೆ. ಇಂದು ಹಲವು ಕಾರ್ಯಕ್ರಮಗಳಲ್ಲಿ ಇಬ್ಬರೂ ನಾಯಕರು ಭಾಗಿಯಾಗಲಿದ್ದಾರೆ. |
![]() | ಅರಣ್ಯ ನಾಶಪಡಿಸಿ ರಸ್ತೆ ವಿಸ್ತರಣೆ ಮಾಡುವುದನ್ನು ನಿಲ್ಲಿಸಬೇಕು: ಸರ್ಕಾರಕ್ಕೆ ಪರಿಸರ ಸಂರಕ್ಷಣಾ ವಾದಿಗಳ ಆಗ್ರಹಅರಣ್ಯ ನಾಶಪಡಿಸಿ ರಸ್ತೆ ವಿಸ್ತರಣೆ ಮಾಡಲು ಮುಂದಾಗುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕ್ರಮವನ್ನು ಪರಿಸರ ಸಂರಕ್ಷಣಾ ವಾದಿಗಳು ಖಂಡಿಸಿದ್ದಾರೆ. |
![]() | ಬೆಂಗಳೂರಿಗೆ ನಿತಿನ್ ಗಡ್ಕರಿ ಭೇಟಿ: ಜನವರಿ 5ಕ್ಕೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆಬಹು ಚರ್ಚಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಈ ಬಾರಿಯ ವಿಧಾನಸಭಾ ಚುನಾವಣೆಗೂ ಮುನ್ನ ಉದ್ಘಾಟನೆಗೊಳ್ಳುವ ಸಾಧ್ಯತೆಯಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಕಾಮಗಾರಿ ಪರಿಶೀಲಿಸಲಿದ್ದಾರೆಂದು ತಿಳಿದುಬಂದಿದೆ. |
![]() | ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ: ಘಾಟ್ ರಸ್ತೆ ವಿಸ್ತರಣೆ NHAI ಗೆ: ನಿತಿನ್ ಗಡ್ಕರಿಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್ಗೆ ಉದ್ದೇಶಿಸಿರುವ ಹಸಿರು ಸುರಂಗ ಬೈಪಾಸ್ ಕಾರ್ಯಸಾಧುವಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ತಿಳಿಸಿದ್ದು 26 ಕಿಮೀ ಘಾಟ್ ಸ್ಟ್ರೆಚ್ನಲ್ಲಿ ಚತುಷ್ಪಥ ರಸ್ತೆಗಾಗಿ ವಿವರವಾದ ಯೋಜನಾ ವರದಿ(ಡಿಪಿಆರ್) ತಯಾರಿಸಲಾಗುತ್ತಿದೆ ಎಂದರು. |
![]() | 15 ವರ್ಷ ಹಳೆಯ ಎಲ್ಲ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುವುದು: ಕೇಂದ್ರ ಸಚಿವ ಗಡ್ಕರಿ15 ವರ್ಷ ಪೂರೈಸಿದ ಭಾರತ ಸರ್ಕಾರಕ್ಕೆ ಸೇರಿದ ಎಲ್ಲಾ ವಾಹನಗಳನ್ನು ಗುಜರಿ(ಸ್ಕ್ರ್ಯಾಪ್) ಹಾಕಲಾಗುವುದು ಮತ್ತು ಆ ನಿಟ್ಟಿನಲ್ಲಿ ಸ್ಕ್ರ್ಯಾಪ್ ನೀತಿಯನ್ನು ರಾಜ್ಯಗಳಿಗೂ ಕಳುಹಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ... |
![]() | ಮಹಾರಾಷ್ಟ್ರ ವಿವಿಯಿಂದ ಶರದ್ ಪವಾರ್, ನಿತಿನ್ ಗಡ್ಕರಿಗೆ ಡಿ.ಲಿಟ್ ಪದವಿರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಔರಂಗಾಬಾದ್ ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಲಿಟರೇಚರ್ (ಡಿ.ಲಿಟ್) ಪದವಿ ಪ್ರದಾನ ಮಾಡಲಿದೆ. |