- Tag results for Nitish Kumar
![]() | ಬಿಹಾರದಲ್ಲಿ ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಎಲ್ಲೆಡೆ ಕೊರೋನಾ ಲಸಿಕೆ ಉಚಿತ: ಸಿಎಂ ನಿತೀಶ್ ಕುಮಾರ್ಬಿಹಾರದ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಎಲ್ಲೆಡೆ ಕೊರೋನಾ ಲಸಿಕೆ ಉಚಿತವಾಗಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೇಳಿದ್ದಾರೆ. |
![]() | ಪಿಯುಸಿ ಪಾಸ್ ಮಾಡಿದ ವಿದ್ಯಾರ್ಥಿನಿಯರಿಗೆ 25 ಸಾವಿರ ರೂ., ಡಿಗ್ರಿ ಮುಗಿಸಿದ ಹೆಣ್ಣು ಮಕ್ಕಳಿಗೆ 50 ಸಾವಿರ ರೂ.: ಬಿಹಾರ ಸರ್ಕಾರ ಯೋಜನೆ!ಅವಿವಾಹಿತ ಸ್ತ್ರೀಯರಿಗೆ ಆರ್ಥಿಕ ನೆರವು, ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಸೇರಿದಂತೆ 20 ಅಂಶಗಳ ಯೋಜನೆ ಜಾರಿಗೆ ನಿರ್ಧರಿಸಿರುವ ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ, ಪಿಯುಸಿ ತೇರ್ಗಡೆ ಮಾಡಿರುವ ಅವಿವಾಹಿತ ಹೆಣ್ಣು ಮಕ್ಕಳಿಗೆ 25 ಸಾವಿರ ಹಾಗೂ ಪದವಿ ಮುಗಿಸಿರುವ ವಿವಾಹಿತ ಮತ್ತು ಅವಿವಾಹಿತ ಹೆಣ್ಣು ಮಕ್ಕಳಿಗೆ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಿದೆ. |
![]() | ಜೆಡಿ-ಯುನಿಂದ ತೀವ್ರ ವಿರೋಧ: ಎನ್ ಡಿಎ ಮೈತ್ರಿಕೂಟ ಸಭೆಗೆ ಚಿರಾಗ್ ಪಾಸ್ವಾನ್ ಗೈರುಸಂಸತ್ತಿನ ಬಜೆಟ್ ಅಧಿವೇಶನದ ರೂಪುರೇಷೆ ಬಗ್ಗೆ ಚರ್ಚೆ ನಡೆಸಲು ಎನ್ ಡಿಎ ಮೈತ್ರಿಕೂಟಗಳ ಸಭೆಗೆ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಗೆ ಭಾರತೀಯ ಜನತಾ ಪಾರ್ಟಿ ಆಹ್ವಾನ ನೀಡಿತ್ತು. ಆದರೆ ಬಿಹಾರದ ಸಂಯುಕ್ತ ಜನತಾದಳದ ಪ್ರತಿಭಟನೆಯಿಂದಾಗಿ ಚಿರಾಗ್ ಪಾಸ್ವಾನ್ ನಿನ್ನೆಯ ಸಭೆಗೆ ಹಾಜರಾಗಿರಲಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. |
![]() | ನಿತೀಶ್- ಬಿಜೆಪಿ ತಿಕ್ಕಾಟದ ನಡುವೆ ಎನ್ ಡಿಎ ಸಭೆ: ಚಿರಾಗ್ ಪಾಸ್ವಾನ್ ಗೆ ಆಹ್ವಾನ; ಹಾಜರಿ ಅನುಮಾನ!ಸಂಸತ್ತಿನ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟಗಳ ಅಜೆಂಡಾ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಶನಿವಾರ ಸಭೆ ಕರೆದಿದೆ. ಅದಕ್ಕೆ ಲೋಕ ಜನಶಕ್ತಿ ಪಾರ್ಟಿಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೂ ಆಹ್ವಾನ ಹೋಗಿರುವುದು ವಿಶೇಷ. |
![]() | ಮುಖ್ಯಮಂತ್ರಿಯಾಗಲೇಬೇಕೆಂಬ ಹಠವಿಲ್ಲ: ಕುತೂಹಲ ಕೆರಳಿಸಿದ ನಿತೀಶ್ ಕುಮಾರ್ ಹೇಳಿಕೆನನಗೆ ಮುಖ್ಯಮಂತ್ರಿ ಆಗಲೇಬೇಕು ಎಂಬ ಹಠವಿಲ್ಲ. ಬಿಜೆಪಿ ತನ್ನದೇ ಅಭ್ಯರ್ಥಿಯನ್ನೂ ಕೂಡ ಮುಖ್ಯಮಂತ್ರಿಯನ್ನಾಗಿ ಮಾಡಬಹುದು ಎಂಬ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೇಳಿಕೆ ಕುತೂಹಲ ಕೆರಳಿಸಿದೆ. |
![]() | ಜೆಡಿಯು ಅಧ್ಯಕ್ಷರಾಗಿ ನಿತೀಶ್ ಕುಮಾರ್ ಆಪ್ತ ಆರ್ ಸಿಪಿ ಸಿಂಗ್ ಆಯ್ಕೆಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತ ಆರ್ಸಿಪಿ ಸಿಂಗ್ ಅವರನ್ನು ಜನತಾದಳ(ಯುನೈಟೆಡ್)ದ ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. |
![]() | ನಿನ್ನನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಯಾರು? ತೇಜಸ್ವಿ ಯಾದವ್ ವಿರುದ್ಧ ಗುಡುಗಿದ ನಿತೀಶ್ಸ್ನೇಹಿತನ ಮಗನೆಂದು ಸುಮ್ಮನೆ ಆಲಿಸುತ್ತಿದ್ದೇನೆ ಎಂದು ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ವಿರುದ್ಧ ನಿತೀಶ್ ಕುಮಾರ್ ಸದನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. |
![]() | ನಿತೀಶ್ ಮತ್ತೆ ಸಿಎಂ ಆಗಿದ್ದಕ್ಕೆ ದೇವರಿಗೆ ತನ್ನ ಬೆರಳನ್ನೆ ಅರ್ಪಿಸಿ ಹರಕೆ ತೀರಿಸಿದ ಅಭಿಮಾನಿ!ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳು ಮತ್ತು ಬೆಂಬಲಿಗರನ್ನು ಹೊಂದಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿಯೋರ್ವ 45 ವರ್ಷದ ಅನಿಲ್ ಶರ್ಮಾ ಅಲಿಯಾಸ್ ಅಲಿ ಬಾಬಾ ಎಂಬಾತ ತನ್ನ ಕೈ ಬೆರಳನ್ನೇ ದೇವರಿಗೆ ಸಮರ್ಪಿಸಿದ್ದಾನೆ. |
![]() | ಪ್ರಮಾಣವಚನ ಸ್ವೀಕರಿಸಿದ 3 ದಿನಕ್ಕೆ ಸಿಎಂ ನಿತೀಶ್ ಕುಮಾರ್ ಸರ್ಕಾರದ ಮೊದಲ ವಿಕೆಟ್ ಪತನ!ನಿತೀಶ್ ಕುಮಾರ್ ನೇತೃತ್ವದ ನೂತನ ಸರ್ಕಾರ ಸಂಪುಟ ರಚನೆಯಾಗಿ ಇನ್ನು ವಾರ ಕಳೆದಿಲ್ಲ. ಅದಾಗಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ. |
![]() | ನಿತೀಶ್ ಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ, ಗೃಹ ಖಾತೆ ಉಳಿಸಿಕೊಂಡ ಸಿಎಂಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಹಿಂದಿನಂತೆ ಗೃಹ ಖಾತೆಯಂತಹ ಪ್ರಮುಖ ಖಾತೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. |
![]() | ಬಿಹಾರದಲ್ಲಿ ಎನ್ಡಿಎ ಸರ್ಕಾರ: 7ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್!ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು ಇದೀಗ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. |
![]() | ಬಿಹಾರದಲ್ಲಿ ಡಿಸಿಎಂ ಸ್ಥಾನಕ್ಕೆ ಪೈಪೋಟಿ; ಎರಡೆರಡು ಡಿಸಿಎಂ ಹುದ್ದೆ ಸೃಷ್ಟಿ, ರೇಣುದೇವಿ, ತಾರ್ಕಿಶೋರ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆ!ಬಿಹಾರದಲ್ಲಿ ಸರ್ಕಾರ ರಚನೆ ಕಸರತ್ತು ಗರಿಗೆದರಿದ್ದು, ಈಗಾಗಲೇ ಡಿಸಿಎಂ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಪರಿಣಾಮ ಕರ್ನಾಟಕದಂತೆಯೇ ಬಿಹಾರದಲ್ಲೂ ಎರಡೆರಡು ಡಿಸಿಎಂ ಹುದ್ದೆ ಸೃಷ್ಟಿಸಲಾಗಿದ್ದು, ರೇಣುದೇವಿ, ತಾರ್ಕಿಶೋರ್ ಪ್ರಸಾದ್ ಆಯ್ಕೆಯಾಗುವ ಸಾಧ್ಯತೆಸ ಎಂದು ಹೇಳಲಾಗಿದೆ. |
![]() | ಬಿಹಾರ: ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್, ನೂತನ ಸರ್ಕಾರದ ರಚನೆಯ ಹಕ್ಕು ಮಂಡನೆಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ಇಲ್ಲಿನ ರಾಜಭವನದಲ್ಲಿ ರಾಜ್ಯಪಾಲ ಫಗು ಚೌಹಾಣ್ ಅವರನ್ನು ಭೇಟಿ ಮಾಡಿ ಮುಂದಿನ ಅವಧಿಗೆ ರಾಜ್ಯದಲ್ಲಿ ಹೊಸ ಎನ್ಡಿಎ ಸರ್ಕಾರ ರಚಿಸುವ ಹಕ್ಕನ್ನು ಮಂಡಿಸಿದ್ದಾರೆ. |
![]() | 4 ನೇ ಬಾರಿ ಬಿಹಾರ ಸಿಎಂ ಆಗಿ ನ.16 ಕ್ಕೆ ನಿತೀಶ್ ಕುಮಾರ್ ಪ್ರಮಾಣ ವಚನ: ಡಿಸಿಎಂ ಸ್ಥಾನಕ್ಕೆ ಸುಶೀಲ್ ಮೋದಿಬಿಹಾರ ಚುನಾವಣೆಯಲ್ಲಿ ಬಹುಮತ ಗಳಿಸಿದ್ದ ಎನ್ ಡಿಎ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದು ಹಾಲಿ ಸಿಎಂ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ನಿಯುಕ್ತಿಗೊಂಡಿದ್ದಾರೆ. |
![]() | ಬಿಹಾರ: ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜ್ಯಪಾಲ ಫಗು ಚೌಹಾಣ್ ಅವರನ್ನು ಭೇಟಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅಲ್ಲದೆ ಪ್ರಸಕ್ತ ವಿಧಾನಸಭೆಯನ್ನು ವಿಸರ್ಜಿಸುವುಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ. |