social_icon
  • Tag results for Nitish Kumar

ಜೂನ್ 12 ರಂದು ನಿತೀಶ್ ಕುಮಾರ್ ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ಉದ್ಧವ್ ಠಾಕ್ರೆ ಭಾಗಿ

ಜೂನ್ 12 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕರೆದಿರುವ ಪ್ರಮುಖ ಪ್ರತಿಪಕ್ಷ ನಾಯಕರ ಸಭೆಯಲ್ಲಿ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪಾಲ್ಗೊಳ್ಳಲಿದ್ದಾರೆ ಎಂದು ಠಾಕ್ರೆ ಪಕ್ಷದ ನಾಯಕ ಸಂಜಯ್...

published on : 1st June 2023

2024 ಲೋಕಸಭಾ ಚುನಾವಣೆ: ವಿಪಕ್ಷಗಳ ಒಕ್ಕೂಟ ರಚನೆಗೆ ಕಸರತ್ತು; ಖರ್ಗೆ, ರಾಹುಲ್ ಭೇಟಿಯಾದ ನಿತೀಶ್!

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಪ್ರತಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನ ನಡೆಯುತ್ತಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ.

published on : 22nd May 2023

ಪ್ರತಿಪಕ್ಷಗಳ ಒಗ್ಗಟ್ಟಿಗೆ ಪ್ರಯತ್ನ: ಅರವಿಂದ್ ಕೇಜ್ರಿವಾಲ್-ನಿತೀಶ್ ಕುಮಾರ್ ಮಹತ್ವದ ಮಾತುಕತೆ

ಕಾಂಗ್ರೆಸ್ ‌ಪಕ್ಷಕ್ಕೆ ಕರ್ನಾಟಕದಲ್ಲಿ ಅದ್ಭುತ ಗೆಲುವು ದೊರೆತ ಬೆನ್ನಲ್ಲೇ 2024ರ ಲೋಕಸಭೆ ಚುನಾವಣೆಗೆ ಮೈಕೊಡವಿಕೊಂಡು ಪ್ರತಿಪಕ್ಷಗಳು ಸಿದ್ಥತೆ ನಡೆಸಿದ್ದು,  ಅರವಿಂದ್ ಕೇಜ್ರಿವಾಲ್-ನಿತೀಶ್ ಕುಮಾರ್ ಮಹತ್ವದ ಮಾತುಕತೆ ನಡೆಸಿದ್ದಾರೆ.

published on : 21st May 2023

ವಿಪಕ್ಷಗಳು ಒಂದುಗೂಡುವುದಾದರೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿ: ನಿತೀಶ್ ಕುಮಾರ್

ನಾಳೆ ನಡೆಯಲಿರುವ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

published on : 19th May 2023

ಬಿಜೆಪಿ ವಿರುದ್ಧ ಹೋರಾಟಕ್ಕೆ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶರದ್ ಪವಾರ್, ನಿತೀಶ್ ಕುಮಾರ್ ಪ್ಲಾನ್

ಎನ್ ಸಿಪಿ ನಾಯಕ ಶರದ್ ಪವಾರ್ ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು. ದೇಶದ ಹಿತದೃಷ್ಟಿಯಿಂದ ಪ್ರತಿಪಕ್ಷಗಳು ಒಗ್ಗೂಡಬೇಕಾದ ಅಗತ್ಯವಿದೆ ಎಂದು ಉಭಯ ನಾಯಕರು ಪ್ರತಿಪಾದಿಸಿದರು.

published on : 11th May 2023

ಜೆಡಿಯು ನಾಯಕ ಆರ್ ಸಿಪಿ ಸಿಂಗ್ ಬಿಜೆಪಿ ಸೇರ್ಪಡೆ, ನಿತೀಶ್ ಪಿಎಂ ಆಗಿಯೇ ಇರುತ್ತಾರೆ ಎಂದಿದ್ದು ಯಾಕೆ ಅಂದರೆ...

ಜೆಡಿಯು ನಾಯಕ ಆರ್ ಸಿಪಿ ಸಿಂಗ್ ಪಕ್ಷ ತೊರೆದು ಇಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

published on : 11th May 2023

ಕುತೂಹಲ ಮೂಡಿಸಿದ ನವೀನ್- ನಿತೀಶ್ ಭೇಟಿ; ವಿಪಕ್ಷಗಳ ಒಕ್ಕೂಟದ ಬಗ್ಗೆ ಪಟ್ನಾಯಕ್ ಹೇಳಿದ್ದು ಹೀಗೆ...

2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಒಕ್ಕೂಟ ರಚಿಸುವ ಪ್ರಯತ್ನದ ಭಾಗವಾಗಿ ಇಂದು ಬಿಹಾರ ಸಿಎಂ ನಿತೀಶ್ ಕುಮಾರ್ ಒಡಿಶಾ ಸಿಎಂ, ಬಿಜು ಜನತಾದಳದ ನಾಯಕ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದರು. 

published on : 9th May 2023

ಪ್ರತಿಪಕ್ಷಗಳನ್ನು ಒಗ್ಗೂಡಿಸವ ಯತ್ನ: ಮೇ 9 ರಂದು ನಿತೀಶ್ ಕುಮಾರ್ ರಿಂದ ನವೀನ್ ಪಟ್ನಾಯಕ್ ಭೇಟಿ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸುವ  ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೇ 9 ರಂದು ಒಡಿಶಾ ಮುಖ್ಯಮಂತ್ರಿ ಮತ್ತು ಮತ್ತೊಬ್ಬ ಪ್ರಾದೇಶಿಕ ಪಕ್ಷದ...

published on : 8th May 2023

ಬಿಹಾರ ಸರ್ಕಾರದ ಜಾತಿ ಸಮೀಕ್ಷೆಗೆ ಪಾಟ್ನಾ ಹೈಕೋರ್ಟ್ ತಡೆ; ಜನಗಣತಿ ನಡೆಸಲು ರಾಜ್ಯಕ್ಕೆ ಅಧಿಕಾರವಿಲ್ಲ ಎಂದ ನ್ಯಾಯಾಲಯ

ಪಾಟ್ನಾ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ಜಾತಿ ಸಮೀಕ್ಷೆ ನಡೆಸಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ.

published on : 4th May 2023

7 ತಿಂಗಳ ನಂತರ ಪಾಟ್ನಾಗೆ ಆಗಮಿಸಿದ ಲಾಲು ಭೇಟಿ ಮಾಡಿದ ನಿತೀಶ್ ಕುಮಾರ್

ಏಳು ತಿಂಗಳ ನಂತರ ಪಾಟ್ನಾಗೆ ಆಗಮಿಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ಭೇಟಿ ಮಾಡಿದ್ದಾರೆ.

published on : 29th April 2023

2024ರ ಹಾದಿ: ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಯತ್ನದಲ್ಲಿ ನಿತೀಶ್; ಶೀಘ್ರದಲ್ಲೇ ಪಟ್ನಾಯಕ್, ಕೆಸಿಆರ್ ಭೇಟಿ

ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ಮತ್ತು ಜನತಾದಳ(ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಶೀಘ್ರದಲ್ಲೇ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ...

published on : 26th April 2023

ಲಾಲು ಪ್ರಸಾದ್ ಮಗನಾಗಿರದಿದ್ದರೆ ತೇಜಸ್ವಿಯೇ ನಿರುದ್ಯೋಗಿ: 10 ಲಕ್ಷ ಉದ್ಯೋಗದ ಭರವಸೆ ಕುರಿತು ಪ್ರಶಾಂತ್ ಕಿಶೋರ್ ವ್ಯಂಗ್ಯ

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 10 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ತೇಜಸ್ವಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಮಗನಾಗಿರದಿದ್ದರೆ ಅವರಿಗೇ ಕೆಲಸ ಸಿಗುತ್ತಿರಲಿಲ್ಲ ಎಂದು ಲೇವಡಿ ಮಾಡಿದ್ದಾರೆ. 

published on : 25th April 2023

ನಮ್ಮಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಇಲ್ಲ: ನಿತೀಶ್, ತೇಜಸ್ವಿ ಜೊತೆಗಿನ ಸಭೆಯಲ್ಲಿ ಮಮತಾ ಮಾತು

2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಮೈತ್ರಿ ರೂಪಿಸಲು ಯತ್ನಿಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ.

published on : 24th April 2023

ಎಲ್ಲ ಪಕ್ಷಗಳನ್ನೂ ಜೊತೆಗೆ ಕೊಂಡೊಯ್ಯುತ್ತೇವೆ: ನಿತೀಶ್, ತೇಜಸ್ವಿ ಭೇಟಿ ಬಳಿಕ ರಾಹುಲ್ ಗಾಂಧಿ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು,...

published on : 12th April 2023

ದೆಹಲಿ: ರಾಹುಲ್ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ನಿತೀಶ್, ತೇಜಸ್ವಿ

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರು ಬುಧವಾರ ದೆಹಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ...

published on : 12th April 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9