- Tag results for Notice
![]() | ಭಾರತದ ಅತಿದೊಡ್ಡ ವಂಚಕ ಸಂಸ್ಥೆ: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್ಗೋವುಗಳ ಸಾಕಣೆ ಹೆಸರಲ್ಲಿ ಅವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಮೂಲಕ ಭಾರತದಲ್ಲಿ ಅತಿದೊಡ್ಡ ವಂಚನೆಯನ್ನು ಇಸ್ಕಾನ್ ಮಾಡುತ್ತಿದೆ ಎಂದಿದ್ದ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರಿಗೆ 100 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ಕಳುಹಿಸಿರುವುದಾಗಿ ಇಸ್ಕಾನ್ ಶುಕ್ರವಾರ ತಿಳಿಸಿದೆ. |
![]() | ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ: ಎಐಸಿಸಿ ನೋಟೀಸ್ ಬಳಿಕ ಡಿಕೆಶಿ ಭೇಟಿಯಾದ ‘ಅತೃಪ್ತ’ ಹರಿಪ್ರಸಾದ್!ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. |
![]() | ಖಲೀಸ್ಥಾನ್ ನಾಯಕ ಕರಣ್ವೀರ್ ವಿರುದ್ಧ ಇಂಟರ್ ಪೋಲ್ ನೊಟೀಸ್ಇಂಟರ್ನ್ಯಾಶನಲ್ ಕ್ರಿಮಿನಲ್ ಪೊಲೀಸ್ ಆರ್ಗನೈಸೇಶನ್ ಸೋಮವಾರ ನಿಷೇಧಿತ ಭಯೋತ್ಪಾದಕ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಶನಲ್ನ ಸದಸ್ಯ ಕರಣ್ವೀರ್ ಸಿಂಗ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ. |
![]() | ಶೋಕಾಸ್ ನೋಟಿಸ್ ಪ್ರತಿ ಕೈಗೆ ಸಿಕ್ಕ ನಂತರ ಉತ್ತರಿಸುತ್ತೇನೆ- ಬಿ.ಕೆ ಹರಿಪ್ರಸಾದ್: ಕಾಂಗ್ರೆಸ್ ಆಂತರಿಕ ಕಲಹಕ್ಕೆ ಡಿ.ಕೆ ಶಿವಕುಮಾರ್ ಮೌನವೇಕೆ?ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಅವರಿಗೆ ಎಐಸಿಸಿ ಶೋಕಾಸ್ ನೋಟಿಸ್ ನೀಡಿದೆ, ಪ್ರತಿ ಕೈಗೆ ಸಿಕ್ಕಿದ ನಂತರ ನಾನು ಉತ್ತರಿಸುತ್ತೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ. |
![]() | ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಹೇಳಿಕೆ: ಬಿ.ಕೆ. ಹರಿಪ್ರಸಾದ್ ಗೆ ಎಐಸಿಸಿ ಶೋಕಾಸ್ ನೋಟಿಸ್!ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತುಸಮಿತಿ ಶೋಕಾಸ್ ನೋಟಿಸ್ ನೀಡಿದೆ. |
![]() | ವಿಧಾನಸಭೆಗೆ ವಿಪಕ್ಷ ನಾಯಕನ ನೇಮಿಸದ ಬಿಜೆಪಿ: ನಡ್ಡಾ, ಕಟೀಲ್, ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್ ಜಾರಿರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಅಧಿಕಾರವನ್ನು ಹಿಡಿಯುವಲ್ಲಿ ಸೋತು ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ವಿರೋಧ ಪಕ್ಷದ ಸ್ಥಾನ ಗಳಿಸಿರುವ ಈವರೆಗ ವಿಪಕ್ಷ ನಾಯಕನನ್ನು ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ... |
![]() | ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ ಐಟಿ ನೋಟಿಸ್; ತೀವ್ರ ಕೂತೂಹಲ ಸೃಷ್ಟಿಆದಾಯ ತೆರಿಗೆ ಇಲಾಖೆಯು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ಅನಿರೀಕ್ಷಿತ ಎಂದು ವಿವರಿಸಲು ಅಸಾಧ್ಯವಾಗಿದೆ. |
![]() | ನಿವೃತ್ತ ನ್ಯಾಯಾಧೀಶ ಹುನಗುಂದ ನೇಮಕ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗದ (ಕೆಎಸ್ಎಚ್ಆರ್ಸಿ) ಮಾಜಿ ಸದಸ್ಯ ಸಿ ಜೆ ಹುನಗುಂದ ಅವರನ್ನು ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಂಗ ಸದಸ್ಯರನ್ನಾಗಿ ನೇಮಕ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. |
![]() | ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ಮತ್ತೊಮ್ಮೆ ನೋಟಿಸ್ ಜಾರಿಗೆ ಪೊಲೀಸರು ಮುಂದು!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಎರಡನೇ ಬಾರಿ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಚುನಾವಣಾ ಅಕ್ರಮ ಪ್ರಕರಣ: ಶಾಸಕ ರಿಜ್ವಾನ್ ಅರ್ಷದ್ಗೆ ನೋಟಿಸ್ ಜಾರಿಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ರಿಜ್ವಾನ್ ಅರ್ಷದ್ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಚುನಾವಣಾ ಅರ್ಜಿ ಸಲ್ಲಿಕೆಯಾಗಿದೆ. |
![]() | ನಿಮಯ ಉಲ್ಲಂಘಿಸಿ ಕಟ್ಟಡ ನಿರ್ಮಾಣ: 7 ದಿನಗಳಲ್ಲಿ ಉತ್ತರಿಸುವಂತೆ ನಟ ಗಣೇಶ್ಗೆ 'ಹೈ ಕೋರ್ಟ್' ಸೂಚನೆಬಂಡೀಪುರ ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಯಲ್ಲಿ ಬರುವ ತಮ್ಮ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ, ಜೆಸಿಬಿ ಬಳಕೆ ಮಾಡಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ 7 ದಿನಗಳಲ್ಲಿ ನಟ ಗಣೇಶ್... |
![]() | ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ನೋಟಿಸ್ ಜಾರಿ, ಅಸಮಾಧಾನಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದಾರರಿಗೆ ಅಂದರೆ, ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೊಟೀಸ್ ಜಾರಿ ಮಾಡಿದ್ದು, ಈ ಬೆಳವಣಿಗೆಗೆ ಮುಖ್ಯ ಎಂಜಿನಿಯರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. |
![]() | ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ: ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ. |
![]() | ಎನ್ಎಫ್ ಹೆಚ್ ಎಸ್ ನಲ್ಲಿ ಅಂಗವೈಕಲ್ಯದ ಬಗ್ಗೆ ಪ್ರಶ್ನೆಗಳಿಲ್ಲದೇ ಇರುವುದಕ್ಕೆ ಕೇಂದ್ರ ಸಚಿವಾಲಯಕ್ಕೆ ಹೈಕೋರ್ಟ್ ನೊಟೀಸ್ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ಅಂಗವೈಕಲ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳೇ ಇಲ್ಲದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನೊಟೀಸ್ ಜಾರಿಗೊಳಿಸಿದೆ. |
![]() | ವಿಪಕ್ಷ ಒಕ್ಕೂಟಕ್ಕೆ 'INDIA' ಹೆಸರು ಬಳಕೆ: 26 ರಾಜಕೀಯ ಪಕ್ಷಗಳು, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (INDIA) ಎಂದು ಹೆಸರಿಟ್ಟಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ 26 ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. |