social_icon
  • Tag results for Odisha

ರಾಮನಾಥ್ ಜಿ ಸಾಹಿತ್ಯದ ಶಕ್ತಿಯನ್ನು ನಂಬಿದ್ದರು: ಮನೋಜ್ ಕುಮಾರ್ ಸೊಂತಾಲಿಯಾ

ರಾಮನಾಥ್ ಗೋಯೆಂಕಾ ಅವರು ಸಾಹಿತ್ಯದ ಶಕ್ತಿಯನ್ನು ನಂಬಿದ್ದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಸೊಂತಾಲಿಯಾ ಅವರು ಹೇಳಿದ್ದಾರೆ.

published on : 25th September 2023

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಒಡಿಶಾದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಬಿಜೆಪಿ ಟಿಕೆಟ್ ಹಗರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಪೊಲೀಸ್ ನ ಅಪರಾಧ ನಿಗ್ರಹ ದಳದ ಪೊಲೀಸರು ಒಡಿಶಾದಲ್ಲಿ ವಶಕ್ಕೆ ಪಡೆದಿದ್ದಾರೆ.

published on : 19th September 2023

ರಾಷ್ಟ್ರಪತಿಗಳ ಜಿ20 ಔತಣಕೂಟಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಗೈರು!

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾತ್ರಿ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪಾಲ್ಗೊಳ್ಳುತ್ತಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

published on : 9th September 2023

ದೆಹಲಿಯಲ್ಲಿ ಜಿ20 ಶೃಂಗಸಭೆ: ಗಮನ ಸೆಳೆಯುತ್ತಿದೆ ಒಡಿಶಾ ಸೂರ್ಯ ದೇಗುಲದ ಕೋನಾರ್ಕ್ ಚಕ್ರ

ರಾಷ್ಟ್ರ ರಾಜಧಾನಿ ನವದೆಹಲಿಯ ಜಿ20 ಶೃಂಗಸಭೆ ಶನಿವಾರ ಆರಂಭಗೊಂಡಿದ್ದು, ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದಲ್ಲಿ ಜಿ20 ನಾಯಕರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರಮಾಡಿಕೊಂಡರು.

published on : 9th September 2023

ಬಾಲಸೋರ್ ರೈಲು ಅಪಘಾತ ಪ್ರಕರಣ; 3 ರೈಲ್ವೆ ಉದ್ಯೋಗಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ

ಜೂನ್ 2ರಂದು ನಡೆದ ಭೀಕರ ಬಾಲಸೋರ್ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಮೂವರು ರೈಲ್ವೆ ಉದ್ಯೋಗಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಆರೋಪಗಳಲ್ಲಿ ನರಹತ್ಯೆ ಮತ್ತು ಸಾಕ್ಷ್ಯ ನಾಶವೂ ಸೇರಿದೆ.

published on : 3rd September 2023

ಒಡಿಶಾ: ಡಿಐಜಿ ಪತ್ನಿಯಿಂದ ಟಾರ್ಚರ್, ಆತ್ಮಹತ್ಯೆಗೆ ಯತ್ನಿಸಿ ಎರಡೂ ಕಾಲು ಕಳೆದುಕೊಂಡ ಮಹಿಳಾ ಹೋಮ್ ಗಾರ್ಡ್!

ಡಿಐಜಿ ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಹೋಮ್ ಗಾರ್ಡ್ ಕಾಲು ಕಳೆದುಕೊಂಡಿದ್ದಾರೆ.  ಮಹಿಳೆಯ ಆರೋಪದ ಪರಿಣಾಮ ಡಿಐಜಿ ಶ್ರೇಣಿಯ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

published on : 23rd August 2023

ಕೇರಳ: ಕಣ್ಣೂರಿನಲ್ಲಿ ರೈಲಿನ ಮೇಲೆ ಕಲ್ಲು ತೂರಾಟ, ಒಡಿಶಾದ ವ್ಯಕ್ತಿ ಬಂಧನ

ಕಳೆದ ವಾರ ಕೇರಳದ ಕಣ್ಣೂರಿನಲ್ಲಿ ಎರಡು ಪ್ಯಾಸೆಂಜರ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಒಡಿಶಾದ ವಲಸೆ ಕಾರ್ಮಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ಒಡಿಶಾ ನಿವಾಸಿ ಸರ್ವೇಶ್ ಎಂದು ಗುರುತಿಸಲಾಗಿದೆ.

published on : 20th August 2023

1465 ಮಾರ್ಗಗಳಲ್ಲಿ 121 ಲೋಕೋಮೋಟಿವ್ ಎಂಜಿನ್ ಗಳಿಗೆ 'ಕವಚ್' ಅಳವಡಿಕೆ: ಕೇಂದ್ರ ಸರ್ಕಾರ

294 ಮಂದಿಯ ಸಾವಿಗೆ ಕಾರಣವಾದ ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದ ಬಳಿಕ ಕೇಂದ್ರ ಸರ್ಕಾರ ಅಪಘಾತ ನಿರೋಧಕ ತಂತ್ರಜ್ಞಾನ ಕವಚ್ ಅಳವಡಿಕೆ ಪ್ರಕ್ರಿಯೆ ಚುರುಕಾಗಿಸಿದ್ದು, 1465 ಮಾರ್ಗಗಳಲ್ಲಿ 121 ಲೋಕೋಮೋಟಿವ್ ಎಂಜಿನ್ ಗಳಿಗೆ 'ಕವಚ್' ಅಳವಡಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

published on : 22nd July 2023

ಪರಸ್ಪರ ಸಂಘರ್ಷ: ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವು

ಕ್ಷುಲ್ಲಕ ಕಾರಣವಾದ ಪರಸ್ಪರ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿದ್ದು, ಕರ್ನಾಟಕದಲ್ಲಿ ಒಡಿಶಾದ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

published on : 18th July 2023

ಒಡಿಶಾ ರೈಲು ದುರಂತ: ಬಂಧಿತ ಮೂರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಒಡಿಶಾದ ಬಾಲಾಸೋರ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

published on : 15th July 2023

 'ವಿವೇಕ್ ಎಕ್ಸ್ ಪ್ರೆಸ್' ಬೋಗಿಯಲ್ಲಿ ಹೊಗೆ, ಚೈನ್ ಎಳೆದು ರೈಲು ನಿಲ್ಲಿಸಿದ ಪ್ರಯಾಣಿಕರು!

'ವಿವೇಕ್ ಎಕ್ಸ್ ಪ್ರೆಸ್' ರೈಲಿನ ಬೋಗಿಯೊಂದರಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ಕೆಲಹೊತ್ತು ಆತಂಕಕ್ಕೊಳಗಾದ ಘಟನೆ ಮಂಗಳವಾರ ನಡೆದಿದೆ.

published on : 11th July 2023

ಒಡಿಶಾ: ಮಾಧ್ಯಮರಂಗದಲ್ಲಿ ಕ್ರಾಂತಿ ಮಾಡಲು ಬಂದಿದ್ದಾಳೆ ಎಐ ಆ್ಯಂಕರ್ 'ಲೀಸಾ'!

ಕೃತಕ ಬುದ್ಧಿಮತ್ತೆಯ ಆತಂಕಗಳ ಬಗ್ಗೆ ಸುದ್ದಿ ಹೇಳುತ್ತಿದ್ದ ಸುದ್ದಿ ವಾಚಕರಿಗೆ ಮೊದಲ ಉದ್ಯೋಗ ನಷ್ಟ ಭೀತಿ ತಂದಿಟ್ಟಿದ್ದಾಳೆ ಕೃತಕ ಸುದ್ದಿ ವಾಚಕಿ 'ಲೀಸಾ'. ಇಂಗ್ಲೀಷ್‌ ಮತ್ತು ಒಡಿಯಾ ಭಾಷೆಯಲ್ಲಿ ಸುದ್ದಿ ಓದಬಲ್ಲ ಈ ಅತಿಮಾನುಷ ಆಂಕರ್‌ ಹೆಸರು 'ಲೀಸಾ'.

published on : 11th July 2023

Balasore train crash: ಒಡಿಶಾ ರೈಲು ದುರಂತ ಪ್ರಕರಣ ; 'CBI'ನಿಂದ 3 'ರೈಲ್ವೆ ಅಧಿಕಾರಿಗಳ' ಬಂಧನ

292 ಮಂದಿಯ ಸಾವಿಗೆ ಕಾರಣವಾಗಿದ್ದ ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಅಧಿಕಾರಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

published on : 7th July 2023

ಒಡಿಶಾ ರೈಲು ದುರಂತದ ಮಾದರಿಯಲ್ಲೇ ಮತ್ತೊಂದು ದುರಂತ: ರೈಲ್ವೇ ಇಲಾಖೆಗೆ ಅನಾಮಧೇಯ ಬೆದರಿಕೆ ಪತ್ರ

291 ಮಂದಿಯ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಮಾದರಿಯಲ್ಲೇ ಮತ್ತೊಂದು ದುರಂತ ಸಂಭವಿಸಲಿದೆ ಎಂದು  ರೈಲ್ವೇ ಇಲಾಖೆಗೆ ಅನಾಮಧೇಯ ಬೆದರಿಕೆ ಪತ್ರವೊಂದು ಬಂದಿದೆ.

published on : 3rd July 2023

ಮಾನವ ಲೋಪವೇ ಒಡಿಶಾ ರೈಲು ಅವಘಡಕ್ಕೆ ಕಾರಣ: ರೈಲ್ವೆ ಸುರಕ್ಷತಾ ಕಮಿಷನರ್ ತನಿಖಾ ವರದಿ

291 ಪ್ರಯಾಣಿಕರ ಸಾವಿಗೆ ಕಾರಣವಾದ ಒಡಿಶಾದ ಬಾಲೇಶ್ವರದಲ್ಲಿ ನಡೆದ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ರೈಲ್ವೆ ಸುರಕ್ಷತಾ ಕಮಿಷನರ್ (ಸಿಆರ್‌ಎಸ್‌) ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಹೇಳಲಾಗಿದೆ.

published on : 1st July 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9