- Tag results for Odisha
![]() | ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ಮಾಡಲಿರುವ ಮಮತಾ ಬ್ಯಾನರ್ಜಿ: ತೃತೀಯ ರಂಗ ರಚನೆಯ ಊಹಾಪೋಹತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ವಾರ ಒಡಿಶಾಕ್ಕೆ ಭೇಟಿ ನೀಡುತ್ತಿದ್ದು, ಒಡಿಶಾ ಮುಖ್ಯಮಂತ್ರಿ ಮತ್ತು ಬಿಜು ಜನತಾ ದಳದ ಅಧ್ಯಕ್ಷ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ. |
![]() | ಒಡಿಶಾ: ಜನವರಿ, ಫೆಬ್ರವರಿ ತಿಂಗಳಲ್ಲಿ 59 ಹೆಚ್3ಎನ್2 ಇನ್ಫ್ಲುಯೆನ್ಸ ಪ್ರಕರಣಗಳು ಪತ್ತೆಒಡಿಶಾದಲ್ಲಿ ಜನವರಿ, ಫೆಬ್ರವರಿ ತಿಂಗಳಲ್ಲಿ ಒಟ್ಟು 59 ಹೆಚ್3 ಎನ್ 2 ಇನ್ಫ್ಲುಯೆನ್ಸ ಪ್ರಕರಣಗಳು ವರದಿಯಾಗಿದೆ. |
![]() | ಒಡಿಶಾ: ಕಾಲಿಗೆ ಕ್ಯಾಮರಾ ಅಳವಡಿಸಿದ್ದ ಗೂಢಚಾರ ಪಾರಿವಾಳ ಸೆರೆಕಾಲಿಗೆ ಕ್ಯಾಮರಾ ಮತ್ತು ಮೈಕ್ರೋಚಿಪ್ ನ್ನು ಅಳವಡಿಸಿ ಹಾರಿಬಿಡಲಾಗಿದ್ದ ಗೂಢಚಾರ ಪಾರಿವಾಳವನ್ನು ಒಡಿಶಾದ ಕಡಲ ತೀರದಲ್ಲಿ ಸೆರೆ ಹಿಡಿಯಲಾಗಿದೆ. |
![]() | ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಸಾವು, ಹಲವರಿಗೆ ಗಾಯಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ. |
![]() | ಒಡಿಶಾ: ಪತ್ನಿಯ ಆಸೆ ಈಡೇರಿಸಲು ಬರೋಬ್ಬರಿ 7 ಕೋಟಿ ರೂ. ದೇಗುಲ ಕಟ್ಟಿಸಿದ ಪತಿ!ಒಡಿಶಾದ ಉದ್ಯಮಿಯೊಬ್ಬರು ಪತ್ನಿಯ ಬಯಕೆ ಈಡೇರಿಸುವ ಸಲುವಾಗಿ ಬರೋಬ್ಬರಿ 7 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ಕಟ್ಟಿಸಿದ ಅಪರೂಪದ ಘಟನೆ ವರದಿಯಾಗಿದೆ. |
![]() | ಅಂಗವಿಕಲರಿಗೆ ಡ್ರೋನ್ ಮೂಲಕ ಸರ್ಕಾರಿ ಪಿಂಚಣಿ ಹಣ ವಿತರಣೆ: ಒಡಿಶಾದಲ್ಲಿ ವಿನೂತನ ಕಾರ್ಯಕ್ರಮಒಡಿಶಾದ ದೂರದ ಗ್ರಾಮದಲ್ಲಿನ ಅಂಗವಿಕಲ ಫಲಾನುಭವಿಗೆ ಪಿಂಚಣಿ ವಿತರಣೆ ಮಾಡಲು ಡ್ರೋನ್ ಬಳಕೆ ಮಾಡಲಾಗಿದ್ದು ಹಲವರು ಇದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. |
![]() | ಒಡಿಶಾ: ಅಭಿವೃದ್ದಿ ವಲಯದಿಂದ ಹೊರಗುಳಿದ 200 ಬುಡಕಟ್ಟು ಕುಟುಂಬಗಳ ಗ್ರಾಮಬಾಣಗಿರಿಪೋಸಿ ಬ್ಲಾಕ್ನ ಬ್ರಹ್ಮನಾಗಾಂವ್ ಗ್ರಾಮ ಪಂಚಾಯಿತಿಯ ದಾಂಟಿಯಾಕಚ ಗ್ರಾಮದ ನಿವಾಸಿಗಳಿಗೆ ರಸ್ತೆ, ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯದಂತಹ ಮೂಲ ಸೌಕರ್ಯಗಳು ದೂರದ ಕನಸಾಗಿ ಉಳಿದಿವೆ. |
![]() | ಹಣದ ಕೊರತೆ, ನೆರವಿಗೆ ಬಾರದ ಆಸ್ಪತ್ರೆ ಸಿಬ್ಬಂದಿ: ಪತ್ನಿಯ ಮೃತದೇಹವನ್ನು 33 ಕಿ.ಮೀ ಹೊತ್ತು ಸಾಗಿದ ಪತಿ!ಶವ ಸಾಗಾಟ ವಾಹನದ ವ್ಯವಸ್ಥೆ ಮಾಡಲು ಹಣದ ಕೊರತೆ ಹಿನ್ನೆಲೆಯಲ್ಲಿ ಒಡಿಶಾ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತದೇಹವನ್ನು ಸುಮಾರು 33 ಕಿ.ಮೀ ದೂರ ಭುಜದ ಮೇಲೆ ಹೊತ್ತು ನಡೆದ ಹೃದಯ ವಿದ್ರಾವಕ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. |
![]() | ನಬಾ ದಾಸ್ ಹತ್ಯೆ ಪ್ರಕರಣ: ಸಚಿವರನ್ನು ಹತ್ಯೆ ಮಾಡಲು 3 ತಿಂಗಳಿನಿಂದ ಯೋಜನೆ ರೂಪಿಸಿದ್ದ ಎಎಸ್ಐ ಗೋಪಾಲ್ಕ್ರೈಂ ಬ್ರಾಂಚ್ (ಸಿಬಿ) ಗೋಪಾಲ್ ಅವರ ಪೊಲೀಸ್ ಕಸ್ಟಡಿ ಅವಧಿಯ ವಿಚಾರಣೆಯನ್ನು ಮುಂದುವರಿಸುತ್ತಿದ್ದಂತೆ ಆಘಾತಕಾರಿ ಸಂಗತಿಗಳು ಹೊರಬಿದ್ದಿದ್ದು, ಸಚಿವ ನಬಾ ಕಿಸೋರ್ ದಾಸ್ ಹತ್ಯೆಗೆ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಗೋಪಾಲ್ ಕೃಷ್ಣ ದಾಸ್ ಮೂರು ತಿಂಗಳಿನಿಂದ ಯೋಜನೆ ರೂಪಿಸಿದ್ದರು ಎಂದು ವರದಿಯಾಗಿದೆ. |
![]() | ಒಡಿಶಾ ಆರೋಗ್ಯ ಸಚಿವರನ್ನು ಗುಂಡಿಕ್ಕಿ ಕೊಂದ ಪೊಲೀಸ್ ಅಧಿಕಾರಿ ಸೇವೆಯಿಂದ ವಜಾಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಅವರನ್ನು ಭಾನುವಾರ ಗುಂಡಿಕ್ಕಿ ಕೊಂದ ಸಹಾಯಕ ಸಬ್ ಇನ್ಸ್ಪೆಕ್ಟರ್ ಗೋಪಾಲ್ ಕೃಷ್ಣ ದಾಸ್ ಅವರನ್ನು ಸೋಮವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ... |
![]() | ಒಡಿಶಾ ಸಚಿವರಿಗೆ ಗುಂಡೇಟು ಹಾರಿಸಿದ ಪೊಲೀಸ್ ಸಿಬ್ಬಂದಿ ಮಾನಸಿಕ ಅಸ್ವಸ್ಥ: ಪತ್ನಿ ಹೇಳಿಕೆಒಡಿಶಾ ಆರೋಗ್ಯ ಸಚಿವ ನಬಾ ದಾಸ್ಗೆ ಗುಂಡು ಹಾರಿಸಿದ ಸಹಾಯಕ ಸಬ್ ಇನ್ಸೆಕ್ಟರ್ ಗೋಪಾಲ್ ದಾಸ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಅವರ ಪತ್ನಿ ಹೇಳಿದ್ದಾರೆ. |
![]() | ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ಸಚಿವ ನಬ ದಾಸ್ ನಿಧನಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಗೆ ಗುರಿಯಾಗಿದ್ದ ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ನಿಧನರಾಗಿದ್ದಾರೆ. |
![]() | 2 ತಿಂಗಳ ಹಿಂದೆ ಒಬ್ಬಳೆ ಮಗಳ ಕೊಲೆ: ದುಃಖ ಸಹಿಸಲಾಗದೇ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!ಎರಡು ತಿಂಗಳ ಹಿಂದೆ ವೃದ್ಧ ದಂಪತಿಯ ಒಬ್ಬಳೇ ಮಗಳು ಕೊಲೆಯಾಗಿದ್ದಳು. ಇದೀಗ ಆ ದಂಪತಿಯು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಒಡಿಶಾ ಸಚಿವ ನಬ ದಾಸ್ ಮೇಲೆ 'ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿ', ಗಂಭೀರ ಗಾಯ, ಆಸ್ಪತ್ರೆಗೆ ದಾಖಲುಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. |
![]() | ಒಡಿಶಾದಲ್ಲಿ ಮಕರ ಮೇಳದ ವೇಳೆ ಕಾಲ್ತುಳಿತ; ಓರ್ವ ಸಾವು, 20 ಮಂದಿಗೆ ಗಾಯಒಡಿಶಾದ ಕಟಕ್ ಜಿಲ್ಲೆಯಲ್ಲಿ ಶನಿವಾರ ನಡೆದ ಮಕರ ಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |