- Tag results for Omicron
![]() | ದೇಶದ ಮೊದಲ Omicron ನಿರ್ದಿಷ್ಟ mRNA ಬೂಸ್ಟರ್ ಲಸಿಕೆ ಪ್ರಾರಂಭಿಸಿದ ಕೇಂದ್ರ ಸರ್ಕಾರ; ಇದು ಸೂಜಿ ಮುಕ್ತ ಇಂಜೆಕ್ಷನ್!ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶನಿವಾರ ಕೋವಿಡ್ಗಾಗಿ ಓಮಿಕ್ರಾನ್-ನಿರ್ದಿಷ್ಟ mRNA ಆಧಾರಿತ ಬೂಸ್ಟರ್ ಲಸಿಕೆಯನ್ನು ಬಿಡುಗಡೆ ಮಾಡಿದರು. |
![]() | ಭಾರತದಲ್ಲಿ ಮತ್ತೆ ಸಮುದಾಯದತ್ತ ಕೋವಿಡ್ ಪ್ರವೇಶ; ಮುಂದಿನ 10-12 ದಿನಗಳವರೆಗೆ ಪ್ರಕರಣಗಳ ಹೆಚ್ಚಳ ಸಾಧ್ಯತೆಭಾರತದಲ್ಲಿ ಕೋವಿಡ್ ಸಮುದಾಯದತ್ತ ಸಾಗುತ್ತಿದೆ. ಆದ್ದರಿಂದ, ಮುಂದಿನ 10-12 ದಿನಗಳವರೆಗೆ ಪ್ರಕರಣಗಳು ಹೆಚ್ಚಾಗಬಹುದು. ನಂತರವೇ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. |
![]() | ಬೆಂಗಳೂರು; ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಪತ್ತೆ, ಹೆಚ್ಚಿದ ಆತಂಕಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (BMCRI) ಜೀನೋಮಿಕ್ ಅನುಕ್ರಮ ಪರೀಕ್ಷೆಗಾಗಿ ಕಳುಹಿಸಲಾದ ಎರಡನೇ ಸೆಟ್ ಕೋವಿಡ್-19 ಪಾಸಿಟಿವ್ ಮಾದರಿಗಳಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್'ಗಳಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. |
![]() | ಅಂತರರಾಷ್ಟ್ರೀಯ ಪ್ರಯಾಣಿಕರ ಕೋವಿಡ್ ಪರೀಕ್ಷೆ; 11 ಓಮಿಕ್ರಾನ್ ಉಪ-ರೂಪಾಂತರಗಳು ಪತ್ತೆ: ಮೂಲಗಳುಡಿಸೆಂಬರ್ 24 ಮತ್ತು ಜನವರಿ 3 ರ ನಡುವೆ ಅಂತರರಾಷ್ಟ್ರೀಯ ಪ್ರಯಾಣಿಕರ ಕೋವಿಡ್ ಪರೀಕ್ಷೆಯ ಸಮಯದಲ್ಲಿ ಹನ್ನೊಂದು ಓಮಿಕ್ರಾನ್ ಉಪ-ರೂಪಾಂತರಗಳು ಕಂಡುಬಂದಿವೆ ಮತ್ತು ಈ ಎಲ್ಲಾ ರೂಪಾಂತರಗಳು ಭಾರತದಲ್ಲಿ ಈ ಹಿಂದೆಯೇ ವರದಿಯಾಗಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. |
![]() | ಬಂಗಾಳದಲ್ಲಿ ಓಮಿಕ್ರಾನ್ ನ ಉಪತಳಿ ಬಿಎಫ್.7 ನ ನಾಲ್ಕು ಪ್ರಕರಣಗಳು ಪತ್ತೆಓಮಿಕ್ರಾನ್ ನ ಉಪತಳಿ ಬಿಎಫ್.7 ನ ಉಪತಳಿಗಳ ನಾಲ್ಕು ಪ್ರಕರಣಗಳು ಬಂಗಾಳದಲ್ಲಿ ಪತ್ತೆಯಾಗಿದೆ. |
![]() | ಕೋವಿಡ್-19 ಪರಿಸ್ಥಿತಿ ಕುರಿತು ಪ್ರಧಾನ ಮಂತ್ರಿ ಸಚಿವಾಲಯ ಪರಾಮರ್ಶೆ: ಬಿಎಫ್.7 ಹೊಸ ರೂಪಾಂತರಿ ಪತ್ತೆ ಮೇಲೆ ಗಮನದೇಶದಲ್ಲಿನ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಆರೋಗ್ಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ ಕೆ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರವು ನಿನ್ನೆ ಉನ್ನತ ಮಟ್ಟದ ಸಭೆಯನ್ನು ನಡೆಸಿತು. |
![]() | ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದ್ದು, ನೈಟ್ ಕರ್ಫ್ಯೂ ಆದೇಶ ಮರುಪರಿಶೀಲಿಸಲ್ಲ: ಸಿಎಂ ಬೊಮ್ಮಾಯಿಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಆದೇಶವನ್ನು ಮರುಪರಿಶೀಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಸ್ಪಷ್ಟಪಡಿಸಿದ್ದಾರೆ. |
![]() | ಓಮಿಕ್ರಾನ್ ಸೋಂಕು ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ; ವಿವರ ಹೀಗಿದೆ...ದಕ್ಷಿಣ ಆಫ್ರಿಕಾದಿಂದ ಬಂದಿದ್ದವರ ಪೈಕಿ ಇಬ್ಬರಿಗೆ ಓಮಿಕ್ರಾನ್ ಕೊರೋನಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಡಿ.03 ರಂದು ನಿರ್ದಿಷ್ಟ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. |