- Tag results for Omicron
![]() | ಮಾರ್ಚ್ ಮೊದಲ ವಾರದಲ್ಲಿ 2022-23ನೇ ಸಾಲಿನ ಬಜೆಟ್ ಮಂಡನೆ. ಬೆಂಗಳೂರಿನಲ್ಲಿ ಇಂದು 185 ಓಮಿಕ್ರಾನ್ ಪತ್ತೆ!ಮಾರ್ಚ್ ಮೊದಲ ವಾರದಲ್ಲಿ 2022-23ನೇ ಸಾಲಿನ ಬಜೆಟ್ ಮಂಡನೆ. ಬೆಂಗಳೂರಿನಲ್ಲಿ ಇಂದು 185 ಓಮಿಕ್ರಾನ್ ಪತ್ತೆ. 86 ಕೋಟಿ ರೂ. ಭ್ರಷ್ಟಾಚಾರ, ಹೆಸ್ಕಾಂನ 20 ಸಿಬ್ಬಂದಿ ಅಮಾನತು. |
![]() | ಬೆಂಗಳೂರಿನಲ್ಲಿ 165 ಓಮಿಕ್ರಾನ್ ಪತ್ತೆ. ದೇವಸ್ಥಾನದ ಅನುದಾನ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆ ತಹಶೀಲ್ದಾರ್ ಬಂಧನ!ಬೆಂಗಳೂರು ಇಂದು ಬರೋಬ್ಬರಿ 165 ಕೊರೋನಾ ಪ್ರಕರಣ ಪತ್ತೆ, ಬೈಕ್ ಸವಾನರ ಮೇಲೆ ಬಿದ್ದ ಲಾರಿ. ದೇವಸ್ಥಾನ ಅನುದಾನ ಬಿಡುಗಡೆಗಾಗಿ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ಬಂಧನ. |
![]() | ಬೆಂಗಳೂರಿನಲ್ಲಿ ಒಂದೇ ದಿನ 287 ಓಮಿಕ್ರಾನ್ ಪ್ರಕರಣ ಪತ್ತೆ, ಪೊಲೀಸ್ ಕಮಿಷನರ್ ಕಮಲ್ ಪಂತ್ ಗೆ ಕೊರೋನಾ!ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇಂದು ಬರೋಬ್ಬರಿ 287 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊವೀಡ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ. |
![]() | ದೇಶದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ, 315 ಮಂದಿ ಸಾವುದೇಶದಲ್ಲಿ ಶುಕ್ರವಾರ ಬರೋಬ್ಬರಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದು ಕಳೆದ 236 ದಿನಗಳಲ್ಲೇ ಏಕದಿನದ ಅತ್ಯಧಿಕ ಸೋಂಕಾಗಿದೆ. ಜೊತೆಗೆ ಗುರುವಾರದ 2.47 ಲಕ್ಷ ಕೇಸುಗಳಿಗೆ ಹೋಲಿಕೆ ಮಾಡಿದರೆ ಒಂದೇ ದಿನದಲ್ಲಿ ಹೊಸ ಪ್ರಕರಣಗಳು ಶ |
![]() | ರಾಜ್ಯದಲ್ಲಿ 3ನೇ ಅಲೆ ಆರ್ಭಟ: ರಾಜ್ಯದಲ್ಲಿ 21,390 ಕೊರೋನಾ ಪ್ರಕರಣ ಪತ್ತೆ, 10 ಸಾವುರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿರಂತರ ಏರುತ್ತಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 21,390 ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,99,519ಕ್ಕೆ ಏರಿಕೆಯಾಗಿದೆ. |
![]() | ಶೀತ, ಕೆಮ್ಮು ಬಂದರೆ ಓಮಿಕ್ರಾನ್ ಎಂಬ ಭಯಬೇಡ: ಕೋವಿಡ್-19 ವಿರುದ್ಧ ಹೋರಾಡಲು ಅವೇ ನಿಮಗೆ ಆಯುಧ!ಸಾಮಾನ್ಯ ಶೀತ ಮತ್ತು ಕೆಮ್ಮು ಸಮಸ್ಯೆಗಳು ಕೋವಿಡ್-19 ವಿರುದ್ಧ ಹೋರಾಡುವ ಬಲ ನೀಡಲಿದೆ ಎಂಬ ಅಂಶವನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. |
![]() | ಕೋವಿಡ್-19: ದೇಶದಲ್ಲಿಂದು ಬರೋಬ್ಬರಿ 1.94 ಲಕ್ಷ ಹೊಸ ಕೇಸ್ ಪತ್ತೆ, 442 ಮಂದಿ ಸಾವುಓಮಿಕ್ರಾನ್ ಸೋಂಕು ಭೀತಿ ನಡುವೆಯೇ ದೇಶದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. |
![]() | ಕೋವಿಡ್-19: ದೇಶದಲ್ಲಿ 1.68 ಲಕ್ಷ ಹೊಸ ಪ್ರಕರಣ ಪತ್ತೆ, 277 ಮಂದಿ ಸಾವುದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಹೊಸ ಪ್ರಕರಣ ಪತ್ತೆಯಾಗಿದೆ. ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ. |
![]() | ಕರ್ನಾಟಕ ಕೋವಿಡ್-19 ಅಪ್ಡೇಟ್: ರಾಜ್ಯದಲ್ಲಿ ದಾಖಲಾದ ಹೊಸ ಕೋವಿಡ್ ಸೋಂಕು ಪ್ರಕರಣಗಳ ಮಾಹಿತಿಕರ್ನಾಟಕ ರಾಜ್ಯದಲ್ಲಿ ಇಂದು ದಾಖಲಾದ ಹೊಸ ಕೋವಿಡ್ ಸೋಂಕು ಪ್ರಕರಣಗಳ ಮಾಹಿತಿ ಇಲ್ಲಿದೆ |
![]() | ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ ಸಾಧ್ಯತೆ. ಬೆಂಗಳೂರಿನ ರಸ್ತೆಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ.ಎರಡು ತಿಂಗಳೊಳಗೆ ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. |
![]() | ರಾಜ್ಯದಲ್ಲಿ ಇಂದು 23 ಓಮಿಕ್ರಾನ್ ಸೋಂಕು ಪತ್ತೆ, ಆತಂಕದ ನಡುವೆ ಹೊಸ ವರ್ಷಾಚರಣೆಗೆ ಬ್ರೇಕ್ಕರ್ನಾಟಕ ರಾಜ್ಯದಲ್ಲಿ ಇಂದು 23 ಹೊಸ ಓಮಿಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಹೊಸ ರೂಪಾಂತರದ ಆತಂಕದ ನಡುವೆ ಹೊಸ ವರ್ಷಾಚರಣೆಗೆ ಸರ್ಕಾರ ಬ್ರೇಕ್ ಹಾಕಿದೆ. |
![]() | ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್?. ಬನ್ನೇರುಘಟ್ಟ ಸಫಾರಿ ಇನ್ನೂ ದುಬಾರಿ. ನಂದಿ ಬೆಟ್ಟಕ್ಕಿಲ್ಲ ಪ್ರವೇಶ!ನೈಟ್ ಕರ್ಫ್ಯೂ ವಾಪಸ್ ಕುರಿತು ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ಹೊಸವರ್ಷಾಚರಣೆ ನಂದಿ ಬೆಟ್ಟಕ್ಕೆ ಬೆಂಗಳೂರು ಪ್ರವಾಸಿಗರಿಗಿಲ್ಲ ಪ್ರವೇಶ. ಮೂವರು ವಿದೇಶಿ ಡ್ರಗ್ ಪೆಡ್ಲರ್ ಬಂಧಿಸಿದ ಸಿಸಿಬಿ. |
![]() | ಬೆಂಗಳೂರಿನಲ್ಲಿ ಮಹಿಳೆಯನ್ನು ಅಟ್ಟಾಡಿಸಿ ಕೊಚ್ಚಿ ಬರ್ಬರ ಕೊಲೆ. ಸಿಎಂ ಬದಲಾವಣೆ ಇಲ್ಲ! ಕನ್ನಡಪ್ರಭ.ಕಾಮ್ ಸುದ್ದಿಗಳುಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಸ್ಫೋಟ, ಹೆಚ್ಚಿದ ಆತಂಕ. ಅಪಾರ್ಟ್ ಮೆಂಟ್ ನ 21 ಮಂದಿಗೆ ಕೊರೋನಾ. ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪತ್ತೆ. ಆನೇಕಲ್ ನಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ. |
![]() | ವ್ಯಾಕ್ಸಿನೇಷನ್ ಡ್ರೈವ್ ಮೂಲಕ ಶಾಲೆಗಳಲ್ಲೇ ಮಕ್ಕಳಿಗೆ ಲಸಿಕೆ. ಮಂಡ್ಯದಲ್ಲಿ 9 ವೈದ್ಯ ವಿದ್ಯಾರ್ಥಿನಿಯರಿಗೆ ಕೋವಿಡ್!ಕರ್ನಾಟಕದಾದ್ಯಂತ ಓಮಿಕ್ರಾನ್ ಆತಂಕ ಮತ್ತು ಹೆಚ್ಚುತ್ತಿರುವ ಕ್ಲಸ್ಟರ್ ಪ್ರಕರಣಗಳ ನಡುವೆ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಒಂಬತ್ತು ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈ ಮೂಲಕ ಮಂಡ್ಯದಲ್ಲಿ ಹೊಸ ಕ್ಲಸ್ಟರ್ ಹೊರಹೊಮ್ಮಿ |
![]() | ಓಮಿಕ್ರಾನ್ ಸೋಂಕಿತರಿಗೆ ಮಲ್ಟಿ ವಿಟಮಿನ್, ಪ್ಯಾರಾಸಿಟಮಲ್ ಮಾತ್ರೆಗಳ ನೀಡಿ ಗುಣಮುಖ ಮಾಡಿದ ದೆಹಲಿ ಆಸ್ಪತ್ರೆದೆಹಲಿಯ ಲೋಕನಾಯಕ್ ಆಸ್ಪತ್ರೆಯ ವೈದ್ಯರು ಕೇವಲ ಮಲ್ಟಿ ವಿಟಮಿನ್ ಮತ್ತು ಪ್ಯಾರಾಸಿಟಮಲ್ ಮಾತ್ರೆಗಳ ಮೂಲಕವೇ ಓಮಿಕ್ರಾನ್ ಸೋಂಕಿತರನ್ನು ಗುಣಮುಖ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. |