social_icon
  • Tag results for Opposition Leader

ವಿರೋಧ ಪಕ್ಷದ ನಾಯಕನ ಸ್ಥಾನ ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ?

ಆರ್. ಅಶೋಕ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

published on : 9th December 2023

ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೋರಿಸುತ್ತೇವೆ: ವಿರೋಧ ಪಕ್ಷದ ನಾಯಕ ಆರ್ ಅಶೋಕ್ (ಸಂದರ್ಶನ)

ಬಿಜೆಪಿಯ ಹಿರಿಯ ನಾಯಕ ಆರ್ ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಪಕ್ಷವು ನೇಮಿಸಿದ್ದು, ಇದು ಸವಾಲಿನ ಕೆಲಸವಾಗಿದೆ. ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೋರಿಸಲು ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ. 

published on : 26th November 2023

ಜಾತಿಗಣತಿ ವರದಿ: ಸಿಎಂ ತರಾತುರಿ ನಡೆ ಸಂಶಯಾಸ್ಪದ, ಹೋರಾಟ ನಿಶ್ಚಿತ- ವಿಪಕ್ಷ ನಾಯಕ ಆರ್. ಅಶೋಕ್

ವಿವಾದಿತ ಕಾಂತರಾಜು ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿ ತೋರುತ್ತಿರುವುದು ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

published on : 23rd November 2023

ವಿಪಕ್ಷ ನಾಯಕನಾಗಿ ಆರ್.ಅಶೋಕ್ ಒಮ್ಮತದ ಆಯ್ಕೆ: ಬಿಜೆಪಿ ಹೈಕಮಾಂಡ್ 'ಪುಣ್ಯಕೋಟಿ' ಸಾಮ್ರಾಟ್ ನೇಮಕ ಮಾಡಿದ್ದು ಏಕೆ?

ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮ ಆಗಿರುವುದರಿಂದ ಪಕ್ಷದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.

published on : 18th November 2023

ಒಕ್ಕಲಿಗ ಸಮುದಾಯದ ನಾಯಕನಿಗೆ ಬಿಜೆಪಿ ಮಣೆ: ವಿಪಕ್ಷ ನಾಯಕ ಆರ್ ಅಶೋಕ್ ಮುಂದಿರುವ ಸವಾಲುಗಳೇನು?

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.

published on : 17th November 2023

ವಿಧಾನಸಭೆ ವಿರೋಧ ಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ: ಬಿಜೆಪಿ ಹಿರಿಯ ನಾಯಕರು ಏನೆಂದರು?

ಅಂತೂ ಇಂತೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ನೇಮಕವಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಿಂದ 4 ಬಾರಿ ಶಾಸಕರಾಗಿರುವ ಆರ್ ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿ ನೇಮಿಸಿದೆ. ಇದಕ್ಕೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರೆಲ್ಲಾ ಒಪ್ಪಿಕೊಂಡಿದ್ದಾರೆ.

published on : 17th November 2023

ವಿಧಾನಸಭೆ ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್ ಅಶೋಕ್ ಆಯ್ಕೆ

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.

published on : 17th November 2023

ದಯವಿಟ್ಟು ರಾಜ್ಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ: ಬಿಜೆಪಿ ಹೈಕಮಾಂಡ್ ಗೆ ಮಾಜಿ ಸಿಎಂ ಸದಾನಂದಗೌಡ!

ರಾಜ್ಯ ಬಿಜೆಪಿ ನಾಯಕರನ್ನು ಅಸಡ್ಡೆಯಿಂದ ನೋಡುತ್ತಿರುವ ಬಿಜೆಪಿ ಹೈಕಮಾಂಡ್ ನ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಮತ್ತು ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

published on : 10th November 2023

ವಿಪಕ್ಷ ನಾಯಕರ ಫೋನ್ ಹ್ಯಾಕ್ ಮಾಡುವ ಯತ್ನ: ಆಪಲ್ ನಿಂದ ಡೇಟಾ ಕೇಳಿದ ಸರ್ಕಾರ

ಭಾರತ ಸರ್ಕಾರ ಮತ್ತು ಆಪಲ್ ನಡುವೆ ತಿಕ್ಕಾಟ ಸಾಧ್ಯೆತಗಳನ್ನು ಉಂಟುಮಾಡುವ ಬೆಳವಣಿಗೆಯೊಂದರಲ್ಲಿ, ಕೇಂದ್ರ ಸರ್ಕಾರ ಆಪಲ್ ಬಳಿ ವಿಪಕ್ಷ ನಾಯಕರ ಫೋನ್ ಹ್ಯಾಕ್ ಮಾಡುವ ಯತ್ನದ ಆರೋಪಕ್ಕೆ ಸಂಬಂಧಿಸಿದ ಡೇಟಾ ನೀಡುವಂತೆ ಕೇಳಿದೆ.

published on : 31st October 2023

ವಿಧಾನಸಭೆಗೆ ವಿಪಕ್ಷ ನಾಯಕನ ನೇಮಿಸದ ಬಿಜೆಪಿ: ನಡ್ಡಾ, ಕಟೀಲ್, ಮುಖ್ಯ ಕಾರ್ಯದರ್ಶಿಗೆ ಲೀಗಲ್‌ ನೋಟಿಸ್‌ ಜಾರಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಅಧಿಕಾರವನ್ನು ಹಿಡಿಯುವಲ್ಲಿ ಸೋತು ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ವಿರೋಧ ಪಕ್ಷದ ಸ್ಥಾನ ಗಳಿಸಿರುವ ಈವರೆಗ ವಿಪಕ್ಷ ನಾಯಕನನ್ನು ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ...

published on : 10th September 2023

ಯಡಿಯೂರಪ್ಪ- ಸಂತೋಷ್ ಬಣ ರಾಜಕೀಯ: 100 ದಿನ ಕಳೆದರೂ ಎರಡೂ ಸದನದಲ್ಲಿ ವಿರೋಧ ಪಕ್ಷದ ನಾಯಕರಿಲ್ಲ!

ನೂರು ದಿನಗಳು ಕಳೆದರೂ ಬಿಜೆಪಿಗೆ ಇನ್ನೂ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆಯ್ಕೆ ಆಗಿಲ್ಲ. ವಿಧಾನಸಭೆ ಮತ್ತು  ಪರಿಷತ್ತಿನಲ್ಲಿ ಇಷ್ಟು ದಿನ ಚುನಾಯಿತ ವಿರೋಧ ಪಕ್ಷದ ನಾಯಕನ ನೇಮಕ ಮಾಡದ ಏಕೈಕ ಪಕ್ಷವಾಗಿ ಬಿಜೆಪಿ ಇತಿಹಾಸದ ಪುಸ್ತಕ ಪ್ರವೇಶಿಸಲಿದೆ.

published on : 23rd August 2023

ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲೆಂದು ತನಿಖಾ ಸಮಿತಿ ರಚನೆ: ಭೈರತಿ ಬಸವರಾಜ್

ರಾಜ್ಯ ಕಾಂಗ್ರೆಸ್ ಸರ್ಕಾರವು 2019 ರಿಂದ 2022 ರವರೆಗಿನ ಕಾಮಗಾರಿಗಳು ಮತ್ತು ಬಿಲ್‌ಗಳ ತನಿಖೆಗಾಗಿ ಹಿರಿಯ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.

published on : 9th August 2023

ರಾಜ್ಯ ವಿಪಕ್ಷ ನಾಯಕನ ಸ್ಥಾನಕ್ಕೆ ಮೋದಿ ಟವಲ್ ಹಾಕಿದ್ದಾರಾ; ನಮ್ಮ ಗ್ಯಾರಂಟಿ ಯೋಜನೆಗಳು ಅವರ ನಿದ್ದೆಗೆಡಿಸಿವೆಯೇ?

ಕರ್ನಾಟಕದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ  ಅವರೇ ವಹಿಸಿಕೊಂಡಂತಿದೆ ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.

published on : 4th August 2023

ಸಂಸತ್ತಿನ ಉಭಯ ಸದನಗಳಲ್ಲಿ ಮಣಿಪುರ ವಿವಾದ ಕುರಿತು ಸರ್ಕಾರ ಕಟ್ಟಿ ಹಾಕಲು 'INDIA' ತಂತ್ರ: ಖರ್ಗೆ ನಿವಾಸದಲ್ಲಿ ಇಂದು ಚರ್ಚೆ

ಸಂಸತ್ತಿನ ಮುಂಗಾರು ಅಧಿವೇಶನ ಮುಂದುವರಿಯುತ್ತಿರುವುದರ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರ ವಿವಾದ ಬಗ್ಗೆ ಹೇಳಿಕೆ ನೀಡಬೇಕೆಂದು ವಿಪಕ್ಷಗಳ ಒತ್ತಾಯ, ಪ್ರತಿಭಟನೆಗಳ ಮಧ್ಯೆ ಉಭಯ ಸದನಗಳಲ್ಲಿ ತೀವ್ರ ಗದ್ದಲ, ಕೋಲಾಹಲ ನಡೆಯುತ್ತಿದೆ.

published on : 3rd August 2023

ಮಣಿಪುರ ಸಮಸ್ಯೆ: ನಾಳೆ ವಿಪಕ್ಷ ನಾಯಕರಿಂದ ರಾಷ್ಟ್ರಪತಿ ಮುರ್ಮು ಭೇಟಿ

ಮಣಿಪುರ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ಹಾಗೂ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂಬ ಬೇಡಿಕೆ ಈಡೇರದ ನಂತರ ಪ್ರತಿಪಕ್ಷ ನಾಯಕರು ಬುಧವಾರ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ಮಣಿಪುರ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ.

published on : 1st August 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9