- Tag results for Opposition Leader
![]() | ಇಂಧನ ಬೆಲೆ ಏರಿಕೆ: ಸಂಸತ್ತಿನಲ್ಲಿ ಕೋಲಾಹಲ; 'ಹಣದುಬ್ಬರದ ಕೊಡುಗೆ' ಎಂದ ವಿರೋಧ ಪಕ್ಷಗಳುಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಹೆಚ್ಚಳವನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ ಸೇರಿದಂತೆ ವಿರೋಧ ಪಕ್ಷದ ನಾಯಕರು ತೀವ್ರ ಗದ್ದಲ, ವಿರೋಧ ನಡೆಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಂಗಳವಾರ ಕೆಲ ಹೊತ್ತಿನವರೆಗೆ ಮುಂದೂಡಲಾಯಿತು. |
![]() | ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆಗೆ ಸರ್ಕಾರ ಚಿಂತನೆ: ವಿರೋಧ ಪಕ್ಷದ ನಾಯಕರು ಏನಂತಾರೆ?ಗುಜರಾತ್ ಸರ್ಕಾರ ಮಾದರಿಯಲ್ಲಿ ರಾಜ್ಯದ ಶಾಲಾ ಪಠ್ಯಕ್ರಮ ಪುಸ್ತಕದಲ್ಲಿ ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಅಳವಡಿಸಲು ಸರ್ಕಾರ ಮುಂದಾದಂತಿದೆ. |
![]() | ಕಾಂಗ್ರೆಸ್'ನಿಂದ ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ: ಸಿಎಂ ಬೊಮ್ಮಾಯಿಜವಾಬ್ದಾರಿಯುತ ವಿರೋಧಪಕ್ಷವಾಗಿ ಕೆಲಸ ಮಾಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದ್ದು, ಸದನದಲ್ಲಿ ರಾಷ್ಟ್ರಧ್ವಜ ಪ್ರದರ್ಶನದ ಮೂಲಕ ರಾಷ್ಟ್ರಧ್ವಜ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. |
![]() | 80 ಮಂದಿ ಐಟಿಐ ನೌಕರರ ವಜಾ: ಕೇಂದ್ರ ಸರ್ಕಾರ ವಿರುದ್ಧ ವಿಪಕ್ಷ ನಾಯಕರ ಕಿಡಿಸಾರ್ವಜನಿಕ ವಲಯ ಉದ್ಯಮವಾದ ಐಟಿಐ ಕಾರ್ಖಾನೆಯ ಸುಮಾರು 80 ನೌಕರರನ್ನು ವಜಾಗೊಳಿಸಿದ ಬಗ್ಗೆ ಕೇಂದ್ರ ಸರ್ಕಾರವನ್ನು ವಿಪಕ್ಷ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ಸಂಸತ್ ಚಳಿಗಾಲದ ಅಧಿವೇಶನದ ಮೊದಲ ದಿನ ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಕಾಂಗ್ರೆಸ್ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತಮ್ಮ ನಡುವೆ ಏಕತೆ ಮತ್ತು ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನವೆಂಬರ್ 29 ರಂದು ಬೆಳಗ್ಗೆ ಇತರ ವಿರೋಧ ಪಕ್ಷಗಳ ನಾಯಕರ ಸಭೆ... |
![]() | ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ: ಮಮತಾ, ರೈತರಿಗೆ ಸೆಲ್ಯೂಟ್ ಎಂದ ವಿಪಕ್ಷ ನಾಯಕರುರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. |
![]() | ಮೇಲ್ಮನೆಯಲ್ಲಿ ಮುಡಾ ವಿಚಾರವಾಗಿ ಪ್ರತಿಪಕ್ಷದಿಂದ ಗದ್ದಲ; ಕಲಾಪಕ್ಕೆ ಅಡ್ಡಿಮೈಸೂರು ಅಭಿವೃದ್ಧಿ ಪ್ರಾಧಿಕಾರ ಮುಡಾ ರೈತರು ಹಾಗೂ ಭೂ ಮಾಲೀಕರ ಜಮೀನು ಅಥವಾ ನಿವೇಶನಗಳನ್ನು ಬಳಸಿಕೊಂಡು ಪರಿಹಾರ ನೀಡದೆ ಅನ್ಯಾಯ ಮಾಡುತ್ತಿರುವ ವಿಚಾರವಾಗಿ ಮಂಗಳವಾರ ಮೇಲ್ಮನೆಯಲ್ಲಿ ಪ್ರತಿಪಕ್ಷ ಸದಸ್ಯರಿಂದ ಆಕ್ರೋಶ ವ್ಯಕ್ತವಾಯಿತು. |
![]() | ಪ್ರಜಾಪ್ರಭುತ್ವ, ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು: ಶರದ್ ಪವಾರ್ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು ಮತ್ತು "ಕಾಲಮಿತಿಯಲ್ಲಿ ಕ್ರಿಯಾ ಯೋಜನೆ" ರೂಪಿಸಬೇಕು ಎಂದು ಎನ್ಸಿಪಿ ವರಿಷ್ಠ ಶರದ್ ಪವಾರ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಕುಂದುತ್ತಿರುವ 'ಕೈ' ಬಲ: ಬಿಜೆಪಿಗೆ ಪರ್ಯಾಯವಾಗಿ ಪ್ರಬಲ ಪ್ರತಿಪಕ್ಷವಾಗಿ ಮೆರೆಯಲು ಟಿಎಂಸಿ, ಎನ್ ಸಿಪಿ ಯತ್ನರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯವಾಗಿ ವಿರೋಧ ಪಕ್ಷವನ್ನು ಕಟ್ಟುವ ಕೆಲಸ ನಡೆಯುತ್ತಿರುವಾಗ ಕಾಂಗ್ರೆಸ್ ನ್ನು ಮೀರಿ ಸ್ಥಳೀಯ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಪ್ರಬಲ ವಿರೋಧ ಪಕ್ಷಗಳಾಗಿ ನಿಲ್ಲಲು ಪ್ರಯತ್ನಿಸುತ್ತಿವೆ. |
![]() | ರಾಜ್ಯಸಭೆಯಲ್ಲಿ ವಿರೋಧ ಪಕ್ಷ ನಾಯಕರ ವರ್ತನೆ ನಾಚಿಕೆಗೇಡು: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಮೇಲ್ಮನೆಯಲ್ಲಿ ವಿರೋಧ ಪಕ್ಷ ಸದಸ್ಯರ ಅನುಚಿತ ವರ್ತನೆ ಬಗ್ಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. |
![]() | ಸೋನಿಯಾ ಗಾಂಧಿ ಕರೆದ ಪ್ರತಿಪಕ್ಷ ನಾಯಕರ ವರ್ಚುವಲ್ ಸಭೆಯಲ್ಲಿ ಟಿಎಂಸಿ ಭಾಗಿ ಸಾಧ್ಯತೆಆಗಸ್ಟ್ 20ಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆದಿರುವ ಪ್ರತಿಪಕ್ಷಗಳ ನಾಯಕರ ವರ್ಚುವಲ್ ಸಭೆಗೆ ತೃಣಮೂಲ ಕಾಂಗ್ರೆಸ್ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಟಿಎಂಸಿ ಮುಖ್ಯಸ್ಥೆ, ಪಶ್ಟಿಮ ಬಂಗಾಳ ಮುಖ್ಯಮಂತ್ರಿ... |
![]() | ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕರು ಭಾಗಿಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ವಿಪಕ್ಷ ನಾಯಕರು ನಿರ್ಧರಿಸಿದ್ದಾರೆ. |
![]() | ಸಂಸತ್ ಅಧಿವೇಶನ: ಪ್ರಧಾನಿ ಮೋದಿ ವಿರೋಧಿ ಬಣ ರಚಿಸಿದ ರಾಹುಲ್ ಗಾಂಧಿ ಉಪಹಾರ ಕೂಟ?ಶತಾಯಗತಾಯ ಸಂಸತ್ ಅಧಿವೇಶನದಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಹಣಿಯಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷ, ಈ ಸಂಬಂಧ ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷಯ ನಾಯಕರಿಗೆ ಉಪಾಹರಕೂಟ ಏರ್ಪಡಿಸಿ ಗಮನ ಸೆಳೆದಿದ್ದೆ. |
![]() | ವಿರೋಧ ಪಕ್ಷ ನಾಯಕರ ತೀವ್ರ ಗದ್ದಲ, ಕೋಲಾಹಲ: ಸಂಸತ್ತಿನ ಉಭಯ ಸದನಗಳ ಕಲಾಪ ಅಪರಾಹ್ನ 2 ಗಂಟೆಗೆ ಮುಂದೂಡಿಕೆಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ವಿವಾದ ಹಾಗೂ ದೈನಿಕ್ ಭಾಸ್ಕರ್ ಮಾಧ್ಯಮ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಕುರಿತು ವಿರೋಧ ಪಕ್ಷಗಳು ತೀವ್ರ ಗದ್ದಲ, ಕೋಲಾಹಲ ಎಬ್ಬಿಸಿದ ಕಾರಣ ಲೋಕಸಭೆ ಹಾಗೂ ರಾಜ್ಯಸಭೆ ಉಭಯ ಸದನಗಳ ಕಲಾಪವನ್ನು ಅಪರಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ. |
![]() | ಪ್ರಧಾನಿ ನೇತನ್ಯಾಹು ಕೆಳಗಿಸಿಳಿ ಸಮ್ಮಿಶ್ರ ಸರ್ಕಾರ ರಚನೆಗೆ ಇಸ್ರೇಲಿ ನಾಯಕರು ಮುಂದುಹಮಾಸ್- ಇಸ್ರೇಲ್ ನಡುವಿನ ಘರ್ಷಣೆಯ ಪರಿಸ್ಥಿತಿಯ ಬೆನ್ನಲ್ಲೆ ಇಸ್ರೇಲ್ ನಲ್ಲಿ ರಾಜಕೀಯ ಸ್ಥಿತ್ಯಂತರಗಳ ಬೆಳವಣಿಗೆಗಳು ವರದಿಯಾಗಿದೆ. |