social_icon
  • Tag results for Opposition parties

ವಿಪಕ್ಷಗಳು ತಮ್ಮ ಮೈತ್ರಿಯ ಹೆಸರನ್ನು 'INDIA' ದಿಂದ ‘BHARAT’ ಎಂದು ಬದಲಿಸಿಕೊಳ್ಳಲಿ: ಶಶಿ ತರೂರ್ ಸಲಹೆ

ವಿರೋಧ ಪಕ್ಷಗಳ ಇಂಡಿಯಾ ಬಣವು ತನ್ನ ಹೆಸರನ್ನು 'BHARAT' ಅಂದರೆ 'ಉತ್ತಮಗೊಳಿಸುವಿಕೆ, ಸಾಮರಸ್ಯ ಮತ್ತು ಜವಾಬ್ದಾರಿಯುತ ಪ್ರಗತಿಯ ನಾಳೆಗಾಗಿ ಮೈತ್ರಿ' ಎಂದು ಬದಲಿಸಿಕೊಳ್ಳಲಿ. ಆಗಲಾದರೂ ಆಡಳಿತಾರೂಢ ಬಿಜೆಪಿ ತನ್ನ ದುರಾಸೆಯ ಆಟವನ್ನು ನಿಲ್ಲಿಸಬಹುದು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಬುಧವಾರ ಸಲಹೆ ನೀಡಿದ್ದಾರೆ.

published on : 6th September 2023

ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿ ವಿವರಿಸುವಂತೆ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒತ್ತಾಯ

ಸೆಪ್ಟೆಂಬರ್ 18 ರಿಂದ 22ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಅಜೆಂಡಾವನ್ನು ವಿವರಿಸಲು ವಿರೋಧ ಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ನಾಯಕರು ಮಂಗಳವಾರ ಕೇಂದ್ರವನ್ನು ಒತ್ತಾಯಿಸಿದ್ದಾರೆ. 

published on : 6th September 2023

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಪಕ್ಷಗಳ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ: ಎಎಪಿ ಪ್ರಸ್ತಾಪ

ಆಮ್ ಆದ್ಮಿ ಪಕ್ಷವು ಬುಧವಾರ ಅರವಿಂದ ಕೇಜ್ರಿವಾಲ್ ಅವರು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪ್ರಸ್ತಾಪಿಸಿದ್ದು, ದೆಹಲಿ ಮುಖ್ಯಮಂತ್ರಿಯಾಗಿ ಅವರು ಇಡೀ ದೇಶಕ್ಕೆ ಪ್ರಯೋಜನವಾಗುವಂತಹ ಮಾದರಿಯನ್ನು ನೀಡಿದ್ದಾರೆ ಎಂದು ಹೇಳಿದೆ.

published on : 30th August 2023

ಅವಿಶ್ವಾಸ ನಿರ್ಣಯದ ವೇಳೆ ವಿಪಕ್ಷಗಳ ಸದಸ್ಯರು ಸದನದಿಂದ ದೂರ ಓಡಿಹೋದರು: ಪ್ರಧಾನಿ ನರೇಂದ್ರ ಮೋದಿ

ಅವಿಶ್ವಾಸ ನಿರ್ಣಯದ ವೇಳೆ ಸಂಸತ್ತಿನಿಂದ ಹೊರನಡೆದಿದ್ದಕ್ಕಾಗಿ ವಿರೋಧ ಪಕ್ಷಗಳನ್ನು ಶನಿವಾರ ತರಾಟೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ, ದೇಶದಾದ್ಯಂತ ಹರಡುತ್ತಿರುವ ನಕಾರಾತ್ಮಕತೆಯನ್ನು ತಮ್ಮ ಸರ್ಕಾರ ಸೋಲಿಸಿದೆ ಎಂದು ಹೇಳಿದರು.

published on : 12th August 2023

ಪ್ರತಿಪಕ್ಷಗಳು ತಾವು ಒಳ್ಳೆಯ ಕೆಲಸ ಮಾಡುವುದಿಲ್ಲ, ಬೇರೆಯವರನ್ನು ಮಾಡಲು ಬಿಡುವುದೂ ಇಲ್ಲ,ನಕಾರಾತ್ಮಕ ರಾಜಕಾರಣ ಮಾಡುತ್ತಿವೆ: ಪ್ರಧಾನಿ ಮೋದಿ ವಾಗ್ದಾಳಿ

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಹೊಸದಾಗಿ ರೂಪುಗೊಂಡ ವಿರೋಧ ಪಕ್ಷವಾದ 'ಇಂಡಿಯಾ' ವಿರುದ್ಧ ಮತ್ತೊಮ್ಮೆ ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ "ಕ್ವಿಟ್ ಇಂಡಿಯಾ ಚಳವಳಿಯು ಸ್ವಾತಂತ್ರ್ಯವನ್ನು ಪಡೆಯುವತ್ತ ಭಾರತದ ಮೆಟ್ಟಿಲುಗಳಲ್ಲಿ ಹೊಸ ಶಕ್ತಿಯನ್ನು ತುಂಬಿದೆ.

published on : 6th August 2023

ಇಂಡಿಯಾ ಮೈತ್ರಿಕೂಟ: ಮುಂಬೈಯಲ್ಲಿ ಆ.31-ಸೆ.1ಕ್ಕೆ ಮುಂದಿನ ಸಭೆ

ಕಳೆದ ತಿಂಗಳು ವಿಪಕ್ಷಗಳ ಒಕ್ಕೂಟ ಸಭೆ ಬೆಂಗಳೂರಿನಲ್ಲಿ ನಡೆದು ಇಂಡಿಯಾ ಎಂದು ಹೆಸರನ್ನಿಡಲಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟವನ್ನು ಸಮರ್ಥವಾಗಿ ಎದುರಿಸುವುದು ಈ ಒಕ್ಕೂಟದ ಉದ್ದೇಶ ಮತ್ತು ಆಶಯವಾಗಿದೆ. 

published on : 6th August 2023

ಮುಂಗಾರು ಅಧಿವೇಶನ: ಮುಂದುವರಿದ ವಿರೋಧ ಪಕ್ಷಗಳ ಗದ್ದಲ; ಆಗಸ್ಟ್ 7ಕ್ಕೆ ರಾಜ್ಯಸಭೆ ಕಲಾಪ ಮುಂದೂಡಿಕೆ

ಮಹಿಳೆಯರ ಮೇಲಿನ ದೌರ್ಜನ್ಯದ ವಿಚಾರವಾಗಿ ಪ್ರತಿಪಕ್ಷಗಳ ಸಂಸದರು ಮತ್ತು ಆಡಳಿತ ಪಕ್ಷದ ಸದಸ್ಯರ ಗದ್ದಲದ ನಡುವೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸದನವನ್ನು ಆಗಸ್ಟ್ 7 ಕ್ಕೆ ಮುಂದೂಡಿದರು.

published on : 4th August 2023

ಸಂಸತ್ತಿನಲ್ಲಿ ಮಣಿಪುರ ವಿಷಯದ ಚರ್ಚೆಯಿಂದ ವಿರೋಧ ಪಕ್ಷಗಳು ಓಡಿಹೋಗುತ್ತಿವೆ: ಪ್ರಲ್ಹಾದ್ ಜೋಶಿ

ಸಂಸತ್ತಿನಲ್ಲಿ ಮಣಿಪುರ ವಿಷಯದ ಚರ್ಚೆಯಿಂದ ವಿರೋಧ ಪಕ್ಷಗಳು ಓಡಿಹೋಗುತ್ತಿವೆ. ಅವರ (ವಿಪಕ್ಷಗಳ) ಪ್ರಶ್ನೆಗಳಿಗೆ ಸರ್ಕಾರದ ಬಳಿ ಸೂಕ್ತ ಉತ್ತರವಿದೆ ಎಂಬುದನ್ನು ತಿಳಿದಿರುವ ಕಾರಣ ಅವರು ಚರ್ಚೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಬಿಜೆಪಿ ಬುಧವಾರ ಆರೋಪಿಸಿದೆ. 

published on : 2nd August 2023

ಆಗಸ್ಟ್ 8 ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ; ಪ್ರಧಾನಿ ಮೋದಿಯಿಂದ ಉತ್ತರ!

ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಈಗಾಗಲೇ ಅವಿಶ್ವಾಸ ನಿರ್ಣಯ ಮಂಡಿಸಿವೆ. ಲೋಕಸಭೆಯಲ್ಲಿ ಆಗಸ್ಟ್ 8 ಮತ್ತು 10ರ ನಡುವೆ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುವ ಸಾಧ್ಯತೆ ಇದೆ.

published on : 1st August 2023

ಮಣಿಪುರ ಹಿಂಸಾಚಾರ; ವಿಪಕ್ಷಗಳ ಪರವಾಗಿ ರಾಷ್ಟ್ರಪತಿಗಳ ಭೇಟಿಗೆ ಸಮಯ ಕೋರಿದ ಮಲ್ಲಿಕಾರ್ಜುನ ಖರ್ಗೆ

ಮಣಿಪುರ ಸಮಸ್ಯೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಪರವಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

published on : 1st August 2023

ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದೀನ್, ಪಿಎಫ್ಐಗಳಲ್ಲೂ 'ಇಂಡಿಯಾ' ಇದೆ: ಪ್ರಧಾನಿ ಮೋದಿ ಟೀಕೆ

ಪ್ರತಿಪಕ್ಷಗಳು ದಿಕ್ಕುತೋಚದಂತಹ ಪರಿಸ್ಥಿತಿಗೆ ತಲುಪಿವೆ. ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಎಂದರೆ "ಇಂಡಿಯನ್ ಮುಜಾಹಿದ್ದೀನ್" ಮತ್ತು "ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ" ಎಂದು ಕೂಡ ಆಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ.

published on : 25th July 2023

ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ

ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

published on : 22nd July 2023

ವಿಪಕ್ಷಗಳ ಮೈತ್ರಿಕೂಟ INDIA: 1977ರ ಮ್ಯಾಜಿಕ್ ಮರುಕಳಿಸುತ್ತದೆಯೇ?

ಮುಂದಿನ ವರ್ಷ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸೋಲಿಸಲು ಕಳೆದ ಕೆಲವು ವಾರಗಳಿಂದ ವಿರೋಧ ಪಕ್ಷಗಳು ಒಗ್ಗಟ್ಟು ಮೂಡಿಸಲು ಪ್ರಯತ್ನಿಸುತ್ತಿದ್ದು ಈಗಾಗಲೇ ಪಾಟ್ನಾ ಮತ್ತು ಬೆಂಗಳೂರಿನಲ್ಲಿ ಸಭೆಯನ್ನು ಏರ್ಪಡಿಸಿ ಚರ್ಚೆ ನಡೆಸಿವೆ. ವಿರೋಧ ಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ (INDIA) ಎಂದು ಹೆಸರನ್ನೂ ಇಡಲಾಗಿದೆ.  

published on : 22nd July 2023

ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ

ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು. 

published on : 20th July 2023

ವಿಪಕ್ಷಗಳು ಸದನದಲ್ಲಿ ಚರ್ಚೆಗಳು ನಡೆಯದಂತೆ ನೋಡಿಕೊಳ್ಳಲು ಹೊಸ ದಾರಿಗಳನ್ನು ಹುಡುಕುತ್ತಿವೆ: ಪ್ರಲ್ಲಾದ್ ಜೋಶಿ ಟೀಕೆ

ಪ್ರತಿಪಕ್ಷಗಳು ಚರ್ಚೆಯನ್ನು ಬಯಸುವುದಿಲ್ಲ. ಅವರು ಕೇವಲ ನೆಪ ಹುಡುಕುತ್ತಿದ್ದಾರೆ. ಆದರೆ ನಾವು ಯಾವುದೇ ವಿಷಯದ ಬಗ್ಗೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಇಂದು ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 

published on : 20th July 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9