- Tag results for Owaisi
![]() | ಸುಮ್ನೆ ಮಾತಾಡೋದು ಬೇಡ; ಹೈದರಾಬಾದ್ ನಲ್ಲಿ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್ ಗಾಂಧಿಗೆ ಓವೈಸಿ ಸವಾಲುಈ ಬಾರಿ ವಯನಾಡ್ ಅಲ್ಲ, ಈ ಬಾರಿ ಹೈದರಾಬಾದ್ನಿಂದ ಸ್ಪರ್ಧಿಸಿ ತೋರಿಸಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲೆಸೆದಿದ್ದಾರೆ. |
![]() | ಸಂಸತ್ತಿನಲ್ಲಿ ಮುಸ್ಲಿಮರ ಗುಂಪು ಹತ್ಯೆ ದಿನ ದೂರ ಇಲ್ಲ: ಬಿಧುರಿ ಹೇಳಿಕೆ ವಿರುದ್ಧ ಓವೈಸಿ ತೀವ್ರ ವಾಗ್ದಾಳಿಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಸಂಸತ್ತಿನಲ್ಲಿ ಮುಸ್ಲಿಮರ ಗುಂಪು ಹತ್ಯೆ ದಿನ ದೂರ ಇಲ್ಲ ಎಂದು ಆತಂಕ ಪಡಿಸಿದ್ದಾರೆ. |
![]() | ಜ್ಞಾನವಾಪಿಯಲ್ಲಿ ASI ಸಮೀಕ್ಷೆ: ಸಾವಿರಾರು ಬಾಬರಿ ಬಾಗಿಲುಗಳು ತೆರೆಯಲ್ಲ ಎಂದು ಭಾವಿಸುತ್ತೇವೆ; ಓವೈಸಿ ವ್ಯಂಗ್ಯಜ್ಞಾನವಾಪಿ ಪ್ರಕರಣದ ಕುರಿತು ಎಎಸ್ಐ ಸಮೀಕ್ಷೆ ವರದಿ ಸಾರ್ವಜನಿಕಗೊಳಿಸಿದ ನಂತರ ವಿಷಯಗಳು ಹೇಗೆ ತೆರೆದುಕೊಳ್ಳುತ್ತವೆ ಎಂಬುದರ ಬಗ್ಗೆ ಅಚ್ಚರಿಯಾಗುತ್ತಿದೆ. ಇದರ ನಂತರ ಸಾವಿರಾರು ಬಾಬರಿ ಮಸೀದಿ ಬಾಗಿಲುಗಳು ತೆರೆಯುವುದಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮ್(AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. |
![]() | 'ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು'; ವಿರೋಧ ಪಕ್ಷಗಳ ಮಿತ್ರಕೂಟ INDIA ಕುರಿತು ಎಐಎಂಐಎಂ ಹೇಳಿಕೆಬೆಂಗಳೂರಿನಲ್ಲಿ ಮಂಗಳವಾರ ಮುಕ್ತಾಯಗೊಂಡ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ ತಮ್ಮ ನಾಯಕರಿಗೆ ಆಹ್ವಾನ ನೀಡದ 26 ಸಮಾನ ಮನಸ್ಕ ಪಕ್ಷಗಳ ವಿರುದ್ಧ ಕಿಡಿಕಾರಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ), ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು ಎಂದು ಅಸಮಾಧಾನ ವ್ಯಕ್ತಪಡಿಸಿದೆ. |
![]() | ಗೋಡ್ಸೆ ದೇಶದ 'ಮಗ', ಔರಂಗಜೇಬ್ನಂತೆ ದಾಳಿಕೋರನಲ್ಲ: ಓವೈಸಿಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ತಿರುಗೇಟುಗೋಡ್ಸೆ ಗಾಂಧಿಯ ಹಂತಕನಾಗಿದ್ದರೂ ಅವನೂ ಈ ದೇಶದ ಮಗ. ಅವರು ಭಾರತದಲ್ಲಿ ಜನಿಸಿದ್ದು ಔರಂಗಜೇಬ್ ಮತ್ತು ಬಾಬರ್ ನಂತೆ ಆಕ್ರಮಣಕಾರನಲ್ಲ. ಬಾಬರನ ಮಗ ಎಂದು ಯಾರು ಸಂತೋಷ ಪಡುತ್ತಾರೋ ಆ ವ್ಯಕ್ತಿ ಭಾರತ ಮಾತೆಯ ಮಗನಾಗಲು ಸಾಧ್ಯವಿಲ್ಲ... |
![]() | RSS ವ್ಯಕ್ತಿ ಶೆಟ್ಟರ್ ಪರ ಪ್ರಚಾರ, 'ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ': ಸೋನಿಯಾ ಗಾಂಧಿ ವಿರುದ್ಧ ಒವೈಸಿ ವಾಗ್ದಾಳಿಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪ್ರಚಾರ ಮಾಡಿರುವುದು ಖಂಡನೀಯ ಎಂದು AIMIM ಪಕ್ಷದ ಮುಖ್ಯಸ್ತ ಅಸಾದುದ್ದೀನ್ ಓವೈಸಿ, RSS ವ್ಯಕ್ತಿ ಶೆಟ್ಟರ್ ಪರ ಪ್ರಚಾರ ನಿಮ್ಮ ನಡೆ ಸರಿ ಇಲ್ಲ ಎಂದು ಕಿಡಿಕಾರಿದ್ದಾರೆ. |
![]() | 'ಆರ್ ಎಸ್ಎಸ್ ಚಡ್ಡಿ ಹಾಕಿಕೊಂಡು ಸಿಎಂ ಆಗಿದ್ದ ಶೆಟ್ಟರ್ ಕಾಂಗ್ರೆಸ್ ಸೇರಿದಾಕ್ಷಣ ಜಾತ್ಯಾತೀತವಾದಿಯಾದ್ರಾ?'ಜಗದೀಶ ಶೆಟ್ಟರ್ ಆರ್ಎಸ್ಎಸ್ ತತ್ವ ಸಿದ್ಧಾಂತದಲ್ಲಿ ಬೆಳೆದು, ಬಿಜೆಪಿ ಪ್ರಗತಿಗೆ ಕಾರಣರಾದವರು. ಏಕಾಏಕಿ ಅವರನ್ನು ಕಾಂಗ್ರೆಸ್ ಮುಖಂಡರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು, ಜಾತ್ಯತೀತ ಎಂದು ಪ್ರಮಾಣ ಪತ್ರ ನೀಡುತ್ತಾರೆ. |
![]() | ಅತೀಕ್ ಹತ್ಯೆಯನ್ನು ಸಂಭ್ರಮಿಸುವವರು ರಣಹದ್ದುಗಳು, ಇದರಲ್ಲಿ ಯುಪಿ ಸರ್ಕಾರದ ಪಾತ್ರವಿದೆ, ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು: ಅಸಾದುದ್ದೀನ್ ಓವೈಸಿಪ್ರಯಾಗ್ರಾಜ್ನಲ್ಲಿ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸೋದರ ಅಶ್ರಫ್ ಅಹ್ಮದ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯನ್ನು ಸಂಭ್ರಮಿಸುತ್ತಿರುವವರು ರಣಹದ್ದುಗಳು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: 25 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಐಎಂಐಎಂ, ಜೆಡಿಎಸ್ ಜೊತೆ ಮೈತ್ರಿಗೆ ಉತ್ಸುಕಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಸುಮಾರು 25 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಜಿಸಿದೆ ಮತ್ತು ಜೆಡಿಎಸ್ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳಲು ಯೋಜಿಸುತ್ತಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಒಸ್ಮಾನ್ ಘನಿ ಮಂಗಳವಾರ ಹೇಳಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!ಮುಂಬರುವ ವಿಧಾನಸಭಾ ಚುನಾವಣೆಗೆ ಎಐಎಂಐಎಂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಓವೈಸಿ ಸಂಬಂಧಿ ಹಾಗೂ ಹೈದರಾಬಾದ್ನ ಪ್ರಮುಖ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆಹೈದರಾಬಾದ್ನ ಖ್ಯಾತ ಮೂಳೆ ಶಸ್ತ್ರಚಿಕಿತ್ಸಕ ಡಾ ಮಜರುದ್ದೀನ್ ಅಲಿ ಖಾನ್ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. |
![]() | ಉದ್ಧವ್ ಠಾಕ್ರೆ, ಶರದ್ ಪವಾರ್ ಮುಸ್ಲಿಮರ ಪರವಾಗಿ ಇಲ್ಲ: ಓವೈಸಿಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮುಸ್ಲಿಂ ಸಮುದಾಯವನ್ನು ಬೆಂಬಲಿಸಲಿಲ್ಲ ಮತ್ತು ಅವರು ಮುಸ್ಲಿಮರ ಪರವಾಗಿ ಇಲ್ಲ ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ... |
![]() | ಅಸಾದುದ್ದೀನ್ ಓವೈಸಿ ಅವರ ದೆಹಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳುರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ನಿವಾಸದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ, 2014 ರಿಂದೀಚೆಗೆ ಇದು ನಾಲ್ಕನೇ ಘಟನೆ ಎಂದಿದ್ದಾರೆ. |
![]() | 2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಅಸಾದುದ್ದೀನ್ ಓವೈಸಿ ಭವಿಷ್ಯಉತ್ತರ ಪ್ರದೇಶ ಸರ್ಕಾರ ಬುಲ್ಡೋಜರ್ನಿಂದ ಆಡಳಿತ ನಡೆಸುತ್ತಿದೆಯೇ ಹೊರತು ಸಂವಿಧಾನಾತ್ಮಕವಾಗಿ ಅಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಗುರುವಾರ ಆರೋಪಿಸಿದ್ದಾರೆ. |
![]() | 'ಗಂಡಂದಿರು ಜೈಲಿಗೆ ಹೋದರೆ ಆ ಹೆಣ್ಣುಮಕ್ಕಳನ್ನು ನೋಡಿಕೊಳ್ಳುವವರು ಯಾರು?': ಅಸ್ಸಾಂ ಸಿಎಂಗೆ ಓವೈಸಿ ಪ್ರಶ್ನೆಅಸ್ಸಾಂ ಸರ್ಕಾರ ಬಾಲ್ಯವಿವಾಹಗಳ ವಿರುದ್ಧ ಕಠಿಣ ಕ್ರಮ ಕೈಗೊಂಡ ನಂತರ ಅನಾಥವಾಗಿರುವ ಹೆಣ್ಣು ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಸ್ಸಾಂ... |