social_icon
  • Tag results for PFI

PFI ನಿಷೇಧ ಆದೇಶ ಎತ್ತಿಹಿಡಿದ ಯುಎಪಿಎ ನ್ಯಾಯಾಧಿಕರಣ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶವನ್ನು ಯುಎಪಿಎ ಟ್ರಿಬ್ಯುನಲ್ (ನ್ಯಾಯಾಧಿಕರಣ) ಎತ್ತಿ ಹಿಡಿದಿದೆ.

published on : 22nd March 2023

ಪಿಎಫ್ಐ ಉಗ್ರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದ ಬಹು ರಾಜ್ಯ ಹವಾಲ ಜಾಲ ಪತ್ತೆ ಮಾಡಿದ ಎನ್ಐಎ

ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದ ಬಹು ರಾಜ್ಯ ಹವಾಲ ಜಾಲವನ್ನು ಎನ್ಐಎ ಪತ್ತೆ ಮಾಡಿದ್ದು, ಕರ್ನಾಟಕ ಹಾಗೂ ಕೇರಳಗಳಲ್ಲಿ ನಿಷೇಧಿತ ಸಂಘಟನೆಯ 5 ಸದಸ್ಯರನ್ನು ಬಂಧಿಸಿದೆ. 

published on : 8th March 2023

ನಿಷೇಧಿತ ಪಿಎಫ್‌ಐ ಜತೆ ನಂಟು: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಎನ್‌ಐಎ

ಇತ್ತೀಚೆಗೆ ನಿಷೇಧಿಸಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ)ದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆಯ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯು ಬಿಹಾರ ಪೊಲೀಸರ ಸಹಯೋಗದೊಂದಿಗೆ ಭಾನುವಾರ...

published on : 5th February 2023

ರಾಮಮಂದಿರ ಸ್ಫೋಟಿಸುವ ಬೆದರಿಕೆ: ಮೂವರು ಪಿಎಫ್‌ಐ ಶಂಕಿತರನ್ನು ಬಂಧಿಸಿದ ಎನ್‌ಐಎ!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರವನ್ನು ಸ್ಫೋಟಿಸುವ ಬೆದರಿಕೆಯೊಡ್ಡಿದ್ದ ಆರೋಪ ಮೇಲೆ ಮೂವರು ಪಿಎಫ್ಐ ಶಂಕಿತರನ್ನು ಎನ್ಐಎ ಬಂಧಿಸಿದೆ.

published on : 4th February 2023

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆ ಮರೆಸಿಕೊಂಡ ಇಬ್ಬರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್‌ಐಎ

ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ  ಘೋಷಿಸಿದೆ.

published on : 19th January 2023

ಪಿಎಫ್‌ಐ ಸಂಚು ಪ್ರಕರಣ: ಕೇರಳದ 56 ಸ್ಥಳಗಳಲ್ಲಿ ಎನ್ಐಎ ಏಕಾಏಕಿ ದಾಳಿ

ರಾಷ್ಟ್ರೀಯ ತನಿಖಾ ದಳ(NIA) ಕೇರಳದ 56 ಕಡೆಗಳಲ್ಲಿ ಏಕಾಏಕಿ ದಾಳಿ ನಡೆಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಪಿತೂರಿ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ.

published on : 29th December 2022

ಅಲ್ ಖೈದಾ ಜೊತೆ ಪಿಎಫ್‌ಐ ಸಂಪರ್ಕ ಹೊಂದಿದೆ: ರಾಷ್ಟ್ರೀಯ ತನಿಖಾ ಸಂಸ್ಥೆ ವರದಿ

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯು ಅಲ್ ಖೈದಾದೊಂದಿಗೆ ಸಂಪರ್ಕ ಹೊಂದಿದೆ ಎಂದು ಕೇರಳದ ನ್ಯಾಯಾಲಯದ ಮುಂದೆ ಸಲ್ಲಿಸಿದ ವರದಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ.

published on : 21st December 2022

ಪಿಎಫ್ಐ ಮೇಲಿನ ನಿಷೇಧ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

published on : 30th November 2022

ಪಿಎಫ್ಐ ಪ್ರಕರಣ, 8 ಮಂದಿಗೆ ಜಾಮೀನು ನೀಡಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಕೋರ್ಟ್

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ಕೋರ್ಟ್ 8 ಮಂದಿಗೆ ಜಾಮೀನು ನೀಡಿದ್ದು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.

published on : 30th November 2022

ಪಿಎಫ್‌ಐ ನಿಷೇಧ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)ಅಡಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

published on : 29th November 2022

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ದಾಳಿ; ಮೂವರು ಪಿಎಫ್‌ಐ ಮುಖಂಡರ ಬಂಧನ 

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಮೂವರನ್ನು ಬಂಧಿಸಿದೆ.

published on : 5th November 2022

ಕೊಯಮತ್ತೂರು ಸ್ಫೋಟ ಪ್ರಕರಣದಲ್ಲಿ ಕೇರಳದ ಪಿಎಫ್‌ಐ ಮಾಜಿ ಕಾರ್ಯದರ್ಶಿ ರೌಫ್ ಪಾತ್ರದ ಬಗ್ಗೆ ತನಿಖೆ

ಕೊಯಮತ್ತೂರು ಕಾರು ಸ್ಫೋಟ ಪ್ರಕರಣದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಕೇರಳ ರಾಜ್ಯ ಮಾಜಿ ಕಾರ್ಯದರ್ಶಿ ಸಿ.ಎ. ರೌಫ್‌ ಅವರ ಪಾತ್ರದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ತಮಿಳುನಾಡು ಪೊಲೀಸರು ಮತ್ತು ಕೇಂದ್ರ ಗುಪ್ತಚರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.

published on : 29th October 2022

ದುಷ್ಕೃತ್ಯಕ್ಕೆ ಸಂಚು: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐಗೆ ಸೇರಿದ ಐವರ ಬಂಧನ!

ಪಿಎಫ್​ಐ ಸಂಘಟನೆ ನಿಷೇಧದ ಬಳಿಕವೂ ದುಷ್ಕರ್ಮಿಗಳು ವಿಧ್ವಂಸಕಕ್ಕೆ ಸಂಚು ರೂಪಿಸುವುದನ್ನು ಮುಂದುವರಿಸಿದ್ದಾರೆ. ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಪಿಎಫ್​ಐಗೆ ಸೇರಿದ ಐವರನ್ನು ಇಂದು ಮಂಗಳೂರಿನಲ್ಲಿ ಬಂಧಿಸಲಾಗಿದೆ. 

published on : 20th October 2022

ಕೋವಿಡ್​ ಲಸಿಕೆಯ 'ಸೋಂಕು ಹರಡುವಿಕೆ ತಡೆ' ಪರೀಕ್ಷೆ ನಡೆಸಿರಲಿಲ್ಲ: ಫೈಜರ್ ಸಂಸ್ಥೆ ಅಧಿಕಾರಿ ಮಾಹಿತಿ

ಕೋವಿಡ್ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮುನ್ನ ಫೈಜರ್ ಸಂಸ್ಥೆ ತನ್ನ ಕೋವಿಡ್​ ಲಸಿಕೆಯ 'ಸೋಂಕು ಹರಡುವಿಕೆ ತಡೆ ಪರೀಕ್ಷೆ' ನಡೆಸಿರಲಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

published on : 12th October 2022

ಮೋದಿ ನಮ್ಮ ರೇಡಾರ್‌ನಲ್ಲಿದ್ದಾರೆ; ಅಯೋಧ್ಯೆ, ಮಥುರಾದಲ್ಲಿ ಬಾಂಬ್ ದಾಳಿ ನಡೆಸ್ತೀವಿ: PFIನಿಂದ ಪ್ರತೀಕರಾದ ಎಚ್ಚರಿಕೆ

ಪಿಎಫ್‌ಐ ನಿಷೇಧದಿಂದ ಪತರಗುಟ್ಟಿ ಹೋಗಿರುವ ಅದರ ಸದಸ್ಯನೊಬ್ಬ ಪ್ರಧಾನಿ ನರೇಂದ್ರ ಮೋದಿ ನಮ್ಮ ರೇಡಾರ್‌ನಲ್ಲಿದ್ದಾರೆ. ಅಲ್ಲದೆ ಅಯೋಧ್ಯೆ ಮತ್ತು ಮಥುರಾದಲ್ಲಿ ಆತ್ಮಾಹುತಿ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಕಳುಹಿಸಿದ್ದಾನೆ ಎಂದು ಮಹಾರಾಷ್ಟ್ರ ಬಿಜೆಪಿ ಶಾಸಕ ವಿಜಯ್ ದೇಶಮುಖ್ ಆರೋಪಿಸಿದ್ದಾರೆ.

published on : 8th October 2022
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9