- Tag results for PM Modi
![]() | ಅಂಬೇಡ್ಕರ್ ಜಯಂತಿ: ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪದೇಶಾದ್ಯಂತ ಬುಧವಾರ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಜೀವನ, ಸಾಧನೆಗಳು, ಸಂವಿಧಾನ, ದೇಶಕ್ಕಾಗಿ ಮಾಡಿರುವ ಕೆಲಸಗಳನ್ನು ಜನರು, ರಾಜಕೀಯ ಮುಖಂಡರು ಸ್ಮರಿಸುತ್ತಿದ್ದಾರೆ. |
![]() | ಮಹಾರಾಷ್ಟ್ರ, ಪಂಜಾಬಿನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ, ಮೋದಿಯನ್ನು ದೂಷಿಸಿದ ರಾವತ್!ಮಹಾರಾಷ್ಟ್ರ, ಛತ್ತೀಸ್ ಗಢ ಮತ್ತು ಪಂಜಾಬಿನಲ್ಲಿ ಕೊರೋನಾವೈರಸ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನಾ ಸಂಸದ ಸಂಜಯ್ ರಾವತ್ ಸೋಮವಾರ ದೂಷಿಸಿದ್ದಾರೆ. |
![]() | ಬಂಗಾಳ ಚುನಾವಣೆ; ಮಮತಾ ಬ್ಯಾನರ್ಜಿ 'ಕ್ಲೀನ್ ಬೌಲ್ಡ್', ಬಿಜೆಪಿ ಈಗಾಗಲೇ ಶತಕ ಬಾರಿಸಿದೆ: ಪ್ರಧಾನಿ ಮೋದಿಬಂಗಾಳದ ಚುನಾವಣೆ ಕುರಿತಂತೆ ಕ್ರಿಕೆಟ್ ಕಾಮೆಂಟರಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಬಂಗಾಳದ ಜನರು ಎಷ್ಟೊಂದು ಬೌಂಡರಿ ಮತ್ತು ಸಿಕ್ಸರ್ಗಳನ್ನು ಹೊಡೆದಿದ್ದಾರೆ ಎಂದರೆ ಬಿಜೆಪಿ ಈಗಾಗಲೇ ಶತಕ ಬಾರಿಸಿದೆ ಎಂದರು. |
![]() | ಕೊರೋನಾ ಸೋಂಕು ನಿಯಂತ್ರಣ; ರಾಜ್ಯದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆರಾಜ್ಯದಲ್ಲಿ ಕರೋನ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡ ಕೆಲ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ತಕ್ತಪಡಿಸಿದ್ದಾರೆ. |
![]() | ಕೋವಿಡ್ ಲಸಿಕೆ ದಾಸ್ತಾನು 2 ದಿನದಲ್ಲಿ ಮುಗಿಯಲಿದೆ, ಕನಿಷ್ಠ 30 ಲಕ್ಷ ಡೋಸ್ ಲಸಿಕೆ ನೀಡಿ: ಪ್ರಧಾನಿಗೆ ಅಶೋಕ್ ಗೆಹ್ಲೋಟ್ ಮನವಿರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಲಸಿಕೆ ದಾಸ್ತಾನು ಮುಂದಿನ ಎರಡು ದಿನಗಳಲ್ಲಿ ಮುಗಿಯಲಿದೆ. |
![]() | ಕೋವಿಡ್-19 ಎರಡನೇ ಅಲೆ: ಏಪ್ರಿಲ್ 11 ರಿಂದ 14 ರವರೆಗೆ ದೇಶಾದ್ಯಂತ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ಮೋದಿ ಕರೆಏಪ್ರಿಲ್ 11ರಿಂದ 14ರವರೆಗೆ ದೇಶದಲ್ಲಿ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ವ್ಯಾಕ್ಸಿನ್ ಉತ್ಸವ ಮೂಲಕ ಹೆಚ್ಚಿನ ಜನರಿಗೆ ಲಸಿಕೆ ಹಾಕಿಸಬೇಕು, 45ವರ್ಷಕ್ಕೂ ಮೇಲ್ಪಟ್ಟವರಿಗೆ ತ್ವರಿತಗತಿಯಲ್ಲಿ ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದಿದ್ದಾರೆ. |
![]() | ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆದ ಸಿಎಂಗಳ ಸಭೆಗೆ ಮಮತಾ ಗೈರುಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ... |
![]() | ಕೊರೋನಾ ಆರ್ಭಟ: ಪ್ರಧಾನಿ ಮೋದಿ ಜೊತೆ ಸಿಎಂ ಯಡಿಯೂರಪ್ಪ ಮಾತುಕತೆ, ಬೆಂಗಳೂರಿನಲ್ಲಿ ಕಠಿಣ ಕ್ರಮ ಸಾಧ್ಯತೆರಾಜ್ಯದಲ್ಲಿ ಅದರಲ್ಲಿಯೂ ಬೆಂಗಳೂರಿನಲ್ಲಿ ಕೋವಿಡ್-19ರ ಎರಡನೇ ಅಲೆ ತೀವ್ರವಾಗುತ್ತಿದ್ದು, ಈ ನಡುವಲ್ಲೇ ಸೋಂಕು ನಿಯತ್ರಿಸಲು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಗುರುವಾರ ವಿಡಿಯೋ ಸಂವಾದ ನಡೆಸಲಿದ್ದಾರೆ. |
![]() | 2ನೇ ಡೋಸ್ ಕೋವಿಡ್-19 ಲಸಿಕೆ ಪಡೆದ ಪ್ರಧಾನಿ ಮೋದಿಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅವರು ಗುರುವಾರ ಕೊರೋನಾ ಎರಡನೇ ಡೋಸ್ ಲಸಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪಡೆದುಕೊಂಡಿದ್ದಾರೆ. |
![]() | ಪಂಚರಾಜ್ಯ ಚುನಾವಣೆ: ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆಪಂಚರಾಜ್ಯ ಚುನಾವಣೆ ಕುತೂಹಲದ ಘಟ್ಟ ತಲುಪಿದ್ದು, ಮಂಗಳವಾರ ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿ ಒಂದನೇ ಹಂತ ಹಾಗೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. |
![]() | ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಪ್ರಬಲ ಭೂಕಂಪನ: ರಿಕ್ಟಪ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲು, ಪ್ರಧಾನಿ ಮೋದಿ ಪರಿಸ್ಥಿತಿ ಅವಲೋಕನಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಅಸ್ಸಾಂನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. |
![]() | ಏ. 8 ರಂದು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ, ಕೊರೋನಾ ಹೆಚ್ಚಳ, ವ್ಯಾಕ್ಸಿನೇಷನ್ ಕುರಿತು ಚರ್ಚೆದೇಶದಲ್ಲಿ ಮತ್ತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನದ... |
![]() | ಏಪ್ರಿಲ್ 6 ರಂದು ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಂದ ವಿಡಿಯೋ ಕಾನ್ಫರೆನ್ಸ್ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಏಪ್ರಿಲ್ 6 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆಂದು ತಿಳಿದುಬಂದಿದೆ. |
![]() | ಈಸ್ಟರ್ ಶುಭಾಶಯ ಕೋರಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಈಸ್ಟರ್ ದಿನದಂದು ಶುಭಾಶಯ ಕೋರಿದ್ದಾರೆ. ಈಸ್ಟರ್ , ಯೇಸುಕ್ರಿಸ್ತನನ್ನು ಶಿಲುಬೆಗೆ ಹಾಕಲ್ಪಟ್ಟ ಮೂರು ದಿನಗಳ ನಂತರ ಪುನರುತ್ಥಾನವನ್ನು ಆಚರಿಸುವ ಕ್ರಿಶ್ಚಿಯನ್ ಹಬ್ಬವಾಗಿದೆ. |
![]() | ನಮ್ಮ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಪ್ಲೀಸ್… ಮೋದಿಗೆ ಡಿಎಂಕೆ ಅಭ್ಯರ್ಥಿಗಳ ವಿಚಿತ್ರ ಬೇಡಿಕೆ!ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿಪಕ್ಷ ಡಿಎಂಕೆ ಅಭ್ಯರ್ಥಿಗಳು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಚಿತ್ರ ಮನವಿಯನ್ನು ಮುಂದಿಟ್ಟಿದ್ದಾರೆ. |