social_icon
  • Tag results for PM Modi

ಪ್ರಧಾನಿ ಮೋದಿಗೆ 73ನೇ ಜನ್ಮದಿನದ ಸಂಭ್ರಮ; ರಾಷ್ಟ್ರಪತಿ ದ್ರೌಪದಿ ಮುರ್ಮು, ದೇವೇಗೌಡ ಸೇರಿ ಗಣ್ಯರಿಂದ ಶುಭಾಶಯ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 73ನೇ ಜನ್ಮದಿನದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

published on : 17th September 2023

ಹಿಮಾಚಲ ಪ್ರದೇಶ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ವಾದ್ರಾ ಪತ್ರ

2013ರ ಕೇದಾರನಾಥ ದುರಂತದಂತೆಯೇ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ವಿನಾಶವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

published on : 15th September 2023

ಸೇನಾ ಅಧಿಕಾರಿಗಳು ಹುತಾತ್ಮರಾದ ದಿನವೇ ಬಿಜೆಪಿ ಸಂಭ್ರಮಾಚರಣೆ: ಮೋದಿಗೆ ಸೂಕ್ಷ್ಮತೆ ಇಲ್ಲ ಎಂದ ಪ್ರತಿಪಕ್ಷಗಳು

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ ದಿನದಂದೇ ಬಿಜೆಪಿ ಜಿ20 ಶೃಂಗಸಭೆಯ ಯಶಸ್ಸಿನ "ಸಂಭ್ರಮಾಚರಣೆ" ನಡೆಸಿದೆ ಎಂದು ಇಂಡಿಯಾ ಮೈತ್ರಿಕೂಟದ ಹಲವು ಪಕ್ಷಗಳು ಟೀಕಿಸಿವೆ. 

published on : 14th September 2023

ಸನಾತನ ಧರ್ಮ ನಾಶ "ಘಮಾಂಡಿಯಾ" INDIA ಮೈತ್ರಿಕೂಟದ ಅಜೆಂಡಾ: ಪ್ರಧಾನಿ ಮೋದಿ

ವಿರೋಧಪಕ್ಷಗಳ INDIA ಮೈತ್ರಿಕೂಟವನ್ನು "ಘಮಾಂಡಿಯಾ" (ಅಹಂಕಾರಿ) ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ಸನಾತನ ಧರ್ಮವನ್ನು ನಾಶ ಅವುಗಳ ಅಜೆಂಡಾವಾಗಿದೆ ಎಂದು ಆರೋಪಿಸಿದ್ದಾರೆ.

published on : 14th September 2023

G20: ಜಾಗತಿಕವಾಗಿ ಭಾರತದ ವರ್ಚಸ್ಸು ವೃದ್ಧಿ! (ಹಣಕ್ಲಾಸು)

ಹಣಕ್ಲಾಸು-379 -ರಂಗಸ್ವಾಮಿ ಮೂಕನಹಳ್ಳಿ

published on : 14th September 2023

ಜಿ20 ಶೃಂಗಸಭೆ ಮುಗಿದಿದೆ; ಈಗ ಮೋದಿ ಸರ್ಕಾರ ಸ್ಥಳೀಯ ವಿಷಯಗಳ ಕಡೆ ಗಮನ ಹರಿಸಲಿ- ಮಲ್ಲಿಕಾರ್ಜುನ್ ಖರ್ಗೆ

ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರ ಆರೋಪದ ವಿಷಯಗಳ ಕುರಿತಂತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಿ20 ಶೃಂಗಸಭೆಯ ಮುಗಿದಿದೆ. ಈಗ ಮೋದಿ ಸರ್ಕಾರ ಈಗ ದೇಶೀಯ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಹೇಳಿದ್ದಾರೆ.

published on : 11th September 2023

ವಿಶೇಷ ಅಧಿವೇಶನದಲ್ಲಿ ಒಂದು ರಾಷ್ಟ್ರ - ಒಂದು ಚುನಾವಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದಿಢೀರ್ ಸಂಸತ್ ವಿಶೇಷ ಅಧಿವೇಶನ ಕರೆದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. 

published on : 11th September 2023

ಜಿ 20 ಶೃಂಗಸಭೆ ಮುಗಿದ ನಂತರವೂ ಸೌದಿ ರಾಜಕುಮಾರ ನವದೆಹಲಿಯಲ್ಲಿಯೇ ತಂಗಿದ್ದು ಏತಕ್ಕೆ?

ಭಾರತ ಯಶಸ್ವಿಯಾಗಿ ಆಯೋಜಿಸಿದ್ದ ಜಿ 20 ಶೃಂಗಸಭೆ ನಿನ್ನೆ ಮಧ್ಯಾಹ್ನ ಮುಗಿದ ನಂತರವೂ ನವದೆಹಲಿಯಲ್ಲಿ ಉಳಿದುಕೊಂಡಿರುವ ಕೆಲವೇ ರಾಷ್ಟ್ರಗಳ ಮುಖ್ಯಸ್ಥರಲ್ಲಿ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಕೂಡಾ ಒಬ್ಬರಾಗಿದ್ದಾರೆ. ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ  ದ್ವಿಪಕ್ಷೀಯ ಸಭೆ ನಡೆಸಿದರು.

published on : 11th September 2023

ವಿಮಾನದಲ್ಲಿ ತಾಂತ್ರಿಕ ದೋಷ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ದೆಹಲಿಯಲ್ಲೇ ವಾಸ

2 ದಿನಗಳ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಾಂತ್ರಿಕ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ ದೆಹಲಿಯಲ್ಲೇ ಕಳೆಯುವಂತಾಗಿದೆ.

published on : 11th September 2023

ಎರಡು ದಿನಗಳ G20 ಶೃಂಗಸಭೆಗೆ ತೆರೆ; ಭಾರತದ ಭದ್ರತಾ ಮಂಡಳಿ ಕಾಯಂ ಸ್ಥಾನಕ್ಕೆ ಆಗ್ರಹ

ದೆಹಲಿಯಲ್ಲಿ ನಡೆದ 2 ದಿನಗಳ ಜಿ20 ಶೃಂಗಸಭೆಗೆ ಅಧಿಕೃತವಾಗಿ ತೆರೆ ಬಿದ್ದಿದ್ದು, ಭಾರತದ ಭದ್ರತಾ ಮಂಡಳಿ ಕಾಯಂ ಸ್ಥಾನಕ್ಕೆ ಜಿ20 ನಾಯಕರು ಸೇರಿದಂತೆ ಭಾರತ ಆಗ್ರಹಿಸಿದೆ.

published on : 11th September 2023

'ಭಾರತ ಸೂಪರ್ ಪವರ್ ರಾಷ್ಟ್ರ, ಚೀನಾಕ್ಕಿಂತ ಮುಂದಿದೆ': ಆಫ್ರಿಕನ್ ಒಕ್ಕೂಟದ ಪ್ರಶಂಸೆ

ಭಾರತ ಸೂಪರ್ ಪವರ್ ರಾಷ್ಟ್ರವಾಗಿ ಮಾರ್ಪಟ್ಟಿದ್ದು, ಚೀನಾಕ್ಕಿಂತ ಮುಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಆಫ್ರಿಕನ್ ಒಕ್ಕೂಟ ಪ್ರಶಂಸಿಸಿದೆ.

published on : 10th September 2023

ರಾಜತಾಂತ್ರಿಕರ ವಿರುದ್ಧ ಹಿಂಸಾಚಾರ, ಪ್ರಚೋದನೆ: ಕೆನಡಾ ಪ್ರಧಾನಿಗೆ ಪ್ರಧಾನಿ ಮೋದಿ ಹೇಳಿಕೆ

ಕೆನಡಾದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಚಟುವಟಿಕೆಗಳು ಮತ್ತು ರಾಜತಾಂತ್ರಿಕರ ವಿರುದ್ಧ ಹಿಂಸಾಚಾರ, ಪ್ರಚೋದನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಬಳಿ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

published on : 10th September 2023

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಅತ್ಯಂತ ಫಲಪ್ರದವಾಗಿತ್ತು: ಪ್ರಧಾನಿ ಮೋದಿ

ಜಿ 20 ಶೃಂಗಸಭೆಯ ಅಂತಿಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಔತಣಕೂಟ ಆಯೋಜನೆ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಲವು ವಿಚಾರಗಳು ಕುರಿತು ಉಭಯ ದೇಶಗಳ ನಾಯಕರು ಚರ್ಚೆ ನಡೆಸಿದ್ದಾರೆ.

published on : 10th September 2023

ಕಳೆದ ಬಾರಿಯ ಹಾಗೂ ಮುಂದಿನ ವರ್ಷದ ಜಿ 20 ಶೃಂಗಸಭೆ ಆಯೋಜಕರಿಂದ ಪ್ರಧಾನಿ ಮೋದಿಗೆ ಸಸಿ ಹಸ್ತಾಂತರ!

ಕಳೆದ ವರ್ಷ ಜಿ 20  ಶೃಂಗಸಭೆ ಆಯೋಜಿಸಿದ್ದ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಮತ್ತು ಮುಂದಿನ ವರ್ಷ ಜಿ-20 ಶೃಂಗಸಭೆ ಆಯೋಜಿಸುತ್ತಿರುವ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನ್ಸಿಯೊ ಲುಲಾ ಡಾ ಸಿಲ್ವಾ ಅವರು ಭಾನುವಾರ ಹಾಲಿ ಅಧ್ಯಕ್ಷ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲಾ ಒಂದು ಸಸಿಯನ್ನು ಹಸ್ತಾಂತರಿಸಿದರು.

published on : 10th September 2023

ಸಿದ್ದುಗೆ ಪ್ರಧಾನಿ ಪಟ್ಟಕ್ಕೆ ಕುರುಬ ಸಮುದಾಯ ಇಂಗಿತ: ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಆ ಸ್ಥಾನಕ್ಕೇರಬಹುದು ಎಂದ ಸಿದ್ದರಾಮಯ್ಯ!

ಸಿದ್ದರಾಮಯ್ಯ ಅವರನ್ನು ದೇಶದ ಪ್ರಧಾನಮಂತ್ರಿಗಳ ಸ್ಥಾನದಲ್ಲಿ ನೋಡಲು ಕೆಲ ಕುರುಬ ಸಮುದಾಯದ ಮುಖಂಡರು ಇಂಗಿತ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ರೇಸ್ ನಲ್ಲಿ ಇಲ್ಲ. ಆದರೆ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಆ ಸ್ಥಾನಕ್ಕೇರಬಹದುದು ಎಂದು ಹೇಳಿದ್ದಾರೆ...

published on : 10th September 2023
 < 1 23 4 5 6 7 8 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9