- Tag results for PM Narendra Modi
![]() | ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಚರ್ಚೆಗೆ ಬರುವ ವಿಷಯಗಳು ಏನೇನು?ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ಇಂದು ಶನಿವಾರ ಅಪರಾಹ್ನ ಆರಂಭವಾಗಲಿರುವ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಯ ಇತ್ತೀಚಿನ ಗೆಲುವು, ಮುಂಬರುವ ಚುನಾವಣೆಯ ತಂತ್ರ ಮತ್ತು ಮೋದಿ ಸರ್ಕಾರದ ಎಂಟು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಪ್ರಮುಖ ಅಂಶಗಳು ಪ್ರಮುಖ ಚರ್ಚೆಯ ವಿಷಯವಾಗಿದೆ. |
![]() | ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ರಾಜ್ಯದ ನಾಯಕರು ಭಾಗಿಆಂಧ್ರ ಪ್ರದೇಶದ ಹೈದರಾಬಾದ್ ನಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗುತ್ತಾರೆ. |
![]() | ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ: ಪ್ರಧಾನಿ ಮೋದಿ ಶುಭಾಶಯಜುಲೈ 1 ವಿಶ್ವ ವೈದ್ಯರ ದಿನ, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈದ್ಯಕೀಯ ವೃಂದಕ್ಕೆ, ಭೂಮಿ ಮೇಲಿರುವ ಮಾನವ ಕುಲವನ್ನು ಕಾಪಾಡುವಲ್ಲಿ ಶ್ರಮಿಸುವ ವೈದ್ಯರಿಗೆ ಧನ್ಯವಾದ ಮತ್ತು ಶುಭಾಶಯಗಳನ್ನು ತಿಳಿಸಿದ್ದಾರೆ. |
![]() | ಜರ್ಮನಿ ಪ್ರವಾಸ ಮುಗಿಸಿ ಯುಎಇಗೆ ಹೊರಟ ನರೇಂದ್ರ ಮೋದಿ: ಭೇಟಿ ಫಲಪ್ರದ ಎಂದ ಪ್ರಧಾನಿಯುರೋಪ್ ರಾಷ್ಟ್ರ ಜರ್ಮನಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್(UAE) ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. |
![]() | ಪ್ರಧಾನಿ ಮೋದಿ ಬಂದರು, ಅಭಿವೃದ್ಧಿಗೆ ಒತ್ತು ನೀಡಿ ಮಾತಾಡಿದರು...; ಆದರೆ ವಾಸ್ತವ ಸವಾಲುಗಳ ಮಧ್ಯೆ ರಾಜ್ಯ ಕೇಸರಿ ಪಡೆಕಳೆದ ಕೆಲವು ತಿಂಗಳುಗಳು ಕರ್ನಾಟಕ ಹಲವಾರು ಧಾರ್ಮಿಕ ಮತ್ತು ಕೋಮುವಾದಿ ವಾದ ವಿವಾದಗಳಿಂದ ಸುದ್ದಿಯಾಗಿತ್ತು. 2023ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಮತ್ತಷ್ಟು ಉಲ್ಬಣಗೊಳ್ಳಬಹುದೇ ಎಂದು ಹಲವರು ಅಚ್ಚರಿಪಟ್ಟಿದ್ದರು. |
![]() | 'ಮೋದಿಯವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು, ಆದರೆ ಆಗ ಯಾವುದೇ ಧರಣಿ, ಪ್ರತಿಭಟನೆ ಮಾಡಿರಲಿಲ್ಲ': ಅಮಿತ್ ಶಾನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ವಿಚಾರಿಸುತ್ತಿರುವುದರ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಬೆಂಬಲಿಗರು ನಡೆಸುತ್ತಿರುವ ಸತ್ಯಾಗ್ರಹ, ಧರಣಿ, ಪ್ರತಿಭಟನೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ. |
![]() | 'ಮೋದಿಯವರು 19 ವರ್ಷ ಮೌನವಾಗಿ ವಿಷಕಂಠನಂತೆ ನೋವು ಸಹಿಸಿಕೊಂಡರು, ಈಗ ಸತ್ಯ ಹೊರಬಂದಿದೆ': 2002ರ ಗುಜರಾತ್ ಗಲಭೆ ತೀರ್ಪಿನ ಬಗ್ಗೆ ಅಮಿತ್ ಶಾ2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಗಲಭೆಯಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ಇಂದಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ಎಸ್ಐಟಿ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ (ಎಸ್ಸಿ) ತೀರ್ಪನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ. |
![]() | 2002ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್; ಜಾಕಿಯಾ ಜಾಫ್ರಿ ಅರ್ಜಿ ವಜಾ2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. |
![]() | ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ, ವಿರೋಧ ಪಕ್ಷಗಳನ್ನು ತೆಗಳುವುದೇ ಬಿಜೆಪಿ ಜಾಯಮಾನ: ಮೋದಿ ತೆಗಳಿ ನೆಹರೂ ಹೊಗಳಿದ ಹೆಚ್ ಡಿಕೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. |
![]() | ಬೆಂಗಳೂರಿನಲ್ಲಿ ಪ್ರಧಾನಿ ಮೋದಿ: ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಸುಮಾರು 15 ಸಾವಿರ ಕೋಟಿ ರೂಪಾಯಿಗಳ ಬೆಂಗಳೂರು ಉಪ ನಗರ ರೈಲು ಯೋಜನೆ ಸೇರಿದಂತೆ 33 ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಹಲವು ಮಹತ್ವದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. |
![]() | ಕರ್ನಾಟಕ ಪ್ರವಾಸಕ್ಕೆ ಪ್ರಧಾನಿ ಮೋದಿ ಆಗಮನ: ಸಾಲು ಸಾಲು ಪ್ರಶ್ನೆ ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯಧಾನ ಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರುಗಳಲ್ಲಿ ಕಟ್ಚೆಚ್ಚರ ವಹಿಸಲಾಗಿದೆ. ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. |
![]() | ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ: ಯಲಹಂಕ ವಾಯುನೆಲೆಯಲ್ಲಿ ಸಿಎಂ ಬೊಮ್ಮಾಯಿ ಸೇರಿ ನಾಯಕರಿಂದ ಸ್ವಾಗತಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ. |
![]() | ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ನಂತರವೇ ಎನ್ ಡಿಎ ಅಭ್ಯರ್ಥಿ ಘೋಷಣೆ, ಕೊನೆ ಕ್ಷಣದವರೆಗೂ ಸಸ್ಪೆನ್ಸ್!ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಿಂದ ಆಯ್ಕೆಯಾಗುವ ಹೆಸರಿನ ಬಗ್ಗೆ ಕುತೂಹಲ ತೀವ್ರವಾಗಿದೆ. ಕೇಸರಿ ಪಕ್ಷವು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ನಿನ್ನೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಅಭ್ಯರ್ಥಿಯನ್ನು ಸೂಚಿಸಲು ಇನ್ನೂ ಸಿದ್ಧತೆ ನಡೆಸಿಲ್ಲ. |
![]() | ಪ್ರಧಾನಿ ಮೋದಿ ಇಂದು ಆಗಮನ: ಬೆಂಗಳೂರು, ಮೈಸೂರಿನಲ್ಲಿ ಭಾರೀ ಭದ್ರತೆ, ಸಂಚಾರ ಮಾರ್ಗ ಬದಲಾವಣೆ, ಪರ್ಯಾಯ ವ್ಯವಸ್ಥೆಪ್ರಧಾನಿ ನರೇಂದ್ರ ಮೋದಿ(PM Narendra Modi) ಎರಡು ದಿನಗಳ ಭೇಟಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದು ಬೆಂಗಳೂರು ಹಾಗೂ ಮೈಸೂರು ಅವರ ಪ್ರವಾಸ ಕಾರ್ಯಕ್ರಮದಲ್ಲಿ ನಿಗದಿಯಾಗಿವೆ. |
![]() | ಅಗ್ನಿಪಥ್ ಪ್ರತಿಭಟನೆ ರಾಜಕೀಯ ಪ್ರೇರಿತ, ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಆರೋಪಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಇಡೀ ದೇಶದಲ್ಲಿ ಮಾಡುತ್ತಿದೆ. ಅದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ. ಇಡೀ ಜಗತ್ತಿನಲ್ಲಿ ಅಗ್ನಿಪಥ ಎನ್ನುವುದು ವಿನೂತನ ಯೋಜನೆಯಾಗಿದ್ದು ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |