- Tag results for PSI Recruitment scam
![]() | ಪಿಎಸ್ಐ ನೇಮಕಾತಿ ಹಗರಣ; ಆರೋಪಿ ಹರೀಶ್ಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಬ್ಯಾಡರಹಳ್ಳಿಯ ಕೆ.ಹರೀಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ ಸಮಾಜಕ್ಕೆ ತಪ್ಪು ಸೂಚನೆ ನೀಡಿದಂತಾಗುತ್ತದೆ ಎಂದಿರುವ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. |
![]() | ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಅಧಿಕಾರಿಗಳು 3 ಕೋಟಿ ಲಂಚ ಕೇಳಿದ್ದರು ಎಂದ ಆರ್ ಡಿ ಪಾಟೀಲ್!ಪಿಎಸ್ಐ ನೇಮಕಾತಿ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್, ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ಮೂರು ಕೋಟಿ ರೂಪಾಯಿ ಕೇಳಿದ್ದರು. |
![]() | ಪಿಎಸ್ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಆರ್ಡಿ ಪಾಟೀಲ್ ನ್ಯಾಯಾಲಯಕ್ಕೆ ಶರಣುಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಸೋಮವಾರ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾದರು. ಇತ್ತೀಚಿಗೆ ಈತನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. |
![]() | ಪಿಎಸ್ಐ ನೇಮಕಾತಿ ಹಗರಣ: ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಜಾಮೀನು ಮಂಜೂರುರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪಿಎಸ್ಐ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ 26 ಆರೋಪಿಗಳಿಗೆ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಒಪ್ಪಿಗೆಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. |
![]() | ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಜಾಮೀನು ಅರ್ಜಿ ಮತ್ತೆ ವಜಾಗೊಂಡಿದ್ದು ಅಮೃತ್ ಪೌಲ್ಗೆ ಜೈಲೇ ಗತಿಯಾಗಿದೆ. |
![]() | ಪಿಎಸ್ಐ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿ ನೀಡಿದ ಗರಿಷ್ಠ ಲಂಚದ ಮೊತ್ತ 85 ಲಕ್ಷ ರೂ.: ಸಿಐಡಿ ಬಹಿರಂಗಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ದಳ(CID), ಆರೋಪಿಗಳಿಂದ 3.11 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ. |
![]() | ಪಿಎಸ್ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ಅಮೃತ್ ಪೌಲ್ ಮತ್ತು ಶಾಂತಕುಮಾರ್ ಮನೆಯಲ್ಲಿ ಇಡಿ ಶೋಧ545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿಗಳಾದ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್ ಪಿ ಶಾಂತಕುಮಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. |
![]() | ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ಡಿವೈಎಸ್ಪಿ ಕಪಾಳ ಮೋಕ್ಷ, ಮನುಷ್ಯತ್ವವಿಲ್ಲದ ಸರ್ಕಾರ- ಸಿದ್ದುಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ತುಮಕೂರು ಡಿವೈಎಸ್ಪಿ ಪಿ. ಶ್ರೀನಿವಾಸ್ ಕಪಾಳ ಮಾಡಿದ್ದಾರೆ ಎಂದು ಆರೋಪಿಸಲಾದ ವಿಡಿಯೋ ವೈರಲ್ ಆಗಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ಇಡಿ ಆರೋಪಿಗಳ ಹೇಳಿಕೆ ದಾಖಲಿಸಬಹುದು ಎಂದು ಕರ್ನಾಟಕ ಹೈಕೋರ್ಟ್ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಗಳ ಹೇಳಿಕೆ ದಾಖಲಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ಆರೋಪಿಗಳ ಆಸ್ತಿ, ಹಣಕಾಸು ವ್ಯವಹಾರದ ಬಗ್ಗೆ ತನಿಖೆಗೆ ಇಡಿ ಎಂಟ್ರಿ!545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ. |
![]() | ಪಿಎಸ್ಐ ನೇಮಕಾತಿ: ಅಕ್ಟೋಬರ್ ಗೆ ಚಾರ್ಜ್ ಶೀಟ್; ಮರುಪರೀಕ್ಷೆ ದಿನಾಂಕ ಶೀಘ್ರ ಪ್ರಕಟ- ಡಿಜಿಪಿ ಪ್ರವೀಣ್ ಸೂದ್ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. |
![]() | ಪಿಎಸ್ಐ ನೇಮಕಾತಿ ಹಗರಣ: ಅಭ್ಯರ್ಥಿಗಳಿಂದ ಹಣ ಪಡೆದ ಆರೋಪ!; ಶಾಸಕ ಬಸವರಾಜ ದಢೇಸುಗೂರು ಆಡಿಯೋ ಲೀಕ್, ವೈರಲ್ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ಲೀಕ್ ಆಗಿದ್ದು, ಸ್ವತಃ ಸ್ಥಳೀಯ ಶಾಸಕರೇ ಅಭ್ಯರ್ಥಿಗಳಿಂದ ಹಣ ಪಡೆದಿದ್ದೇನೆ ಎಂದು ಹೇಳಿಕೊಂಡಿರುವ ಆಡಿಯೋ ಟೇಪ್ ಇದೀಗ ವ್ಯಾಪಕ ವೈರಲ್ ಆಗಿದೆ. |
![]() | ಪಿಎಸ್ಐ ನೇಮಕಾತಿ ಹಗರಣ: ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಬಂಧನಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಹನುಮಂತ ಅವರನ್ನು ಬಂಧಿಸಿದ್ದಾರೆ. |
![]() | ಪಿಎಸ್ಐ ನೇಮಕಾತಿ ಹಗರಣ: ಎರಡನೇ ಚಾರ್ಜ್ಶೀಟ್ನಲ್ಲಿ ಡಿವೈಎಸ್ಪಿ ಶಾಂತಕುಮಾರ್ ಹೆಸರು ಉಲ್ಲೇಖಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಎರಡನೇ ಆರೋಪ ಪಟ್ಟಿಯನ್ನು ಸಿಐಡಿ ಬುಧವಾರ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. |