- Tag results for PUNE
![]() | ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ನಡೆಯಲಿದೆ ಭಾರತ- ಇಂಗ್ಲೆಂಡ್ ಏಕದಿನ ಪಂದ್ಯಭಾರತ-ಇಂಗ್ಲೆಂಡ್ ನಡುವಿನ ಏಕದಿನ ಪಂದ್ಯಗಳನ್ನು ಕ್ರೀಡಾಂಗಣದಲ್ಲಿ ಕುಳಿತು ವೀಕ್ಷಿಸುವುದಕ್ಕೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ. |
![]() | ಮೊದಲ ಬಾರಿಗೆ ಒಂದಾಗಲಿದ್ದಾರೆ ಪುನೀತ್- ದಿನಕರ್ ತೂಗುದೀಪ್ಇದೇ ಮೊದಲ ಬಾರಿಗೆ ಪುನೀತ್ ರಾಜ್ ಕುಮಾರ್ ಮತ್ತು ದಿನಕರ್ ತೂಗುದೀಪ್ ಒಂದಾಗುತ್ತಿದ್ದಾರೆ. |
![]() | ಜೇಮ್ಸ್ ಸಿನಿಮಾ ಶೂಟಿಂಗ್ ಗಾಗಿ ಕಾಶ್ಮೀರಕ್ಕೆ ಪುನೀತ್ ಪ್ರಯಾಣ!ಚೇತನ್ ಕುಮಾರ್ ನಿರ್ದೇಶನದ ಆ್ಯಕ್ಷನ್-ಕಮರ್ಷಿಯಲ್ ಸಿನಿಮಾ ಶೂಟಿಂಗ್ ಸುಮಾರು ಅರ್ಧ ಮುಗಿದಿದ್ದು, ಹಾಡೊಂದರ ಶೂಟಿಂಗ್ ಸೇರಿದಂತೆ 10 ದಿನಗಳ ಶೆಡ್ಯೂಲ್ ಹಾಕಿಕೊಳ್ಳಲಾಗಿದೆ. |
![]() | ಸೆರಮ್ ಇನ್ಸ್ಟಿಟ್ಯೂಟ್ ನಿಂದ ಮತ್ತೊಂದು ಕೋವಿಡ್-19 ಲಸಿಕೆ; ಪ್ರಯೋಗ ಆರಂಭಿಸಲು ಅರ್ಜಿಮತ್ತೊಂದು ಕೋವಿಡ್-19 ಲಸಿಕೆ ಪ್ರಯೋಗ ಆರಂಭಕ್ಕೆ ತಮ್ಮ ಕಂಪನಿ ಅರ್ಜಿ ಸಲ್ಲಿಸಿದ್ದು, ಜೂನ್ ತಿಂಗಳೊಳಗೆ ಅದು ಹೊರಬರುವ ವಿಶ್ವಾಸ ಹೊಂದಿರುವುದಾಗಿ ಸೆರಮ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅದಾರ್ ಪೂನಾವಾಲಾ ಶನಿವಾರ ಹೇಳಿದ್ದಾರೆ. |
![]() | ಸಾಯಿ ಕುಮಾರ್ ಪುತ್ರಿಯ ಹೊಸ ಫುಡ್ ಪ್ರಾಡೆಕ್ಟ್ ಗೆ 'ಪವರ್' ಚಾಲನೆವಿಶಿಷ್ಟ ಮ್ಯಾನರಿಸಂ ಮೂಲಕ ಜನಪ್ರಿಯರಾಗಿರುವ ಡೈಲಾಗ್ ಕಿಂಗ್ ನಟ ಸಾಯಿಕುಮಾರ್ ಪುತ್ರಿಯ ಹೊಸ ಪ್ರಾಡೆಕ್ಟ್ ಗೆ ಪುನೀತ್ ಚಾಲನೆ ನೀಡಿದ್ದಾರೆ. ಮಗಳು ಜ್ಯೋತಿರ್ಮಯಿ ಹಾಗೂ ಅಳಿಯ ಸೇರಿ ಆರಂಭಿಸುತ್ತಿರುವ ಹೊಸ ಉದ್ಯಮಕ್ಕೆ ಹೆಗಲಾಗಿ ಸಾಯಿಕುಮಾರ್ ನಿಂತಿದ್ದಾರೆ. |
![]() | ನಾಗೇಂದ್ರ ಪ್ರಸಾದ್ ಚೊಚ್ಚಲ ನಿರ್ದೇಶನದ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್?ನಟ-ನೃತ್ಯ ಸಂಯೋಜಕ ನಾಗೇಂದ್ರ ಪ್ರಸಾದ್ ತಮ್ಮ ಚೊಚ್ಚಲ ನಿರ್ದೇಶನದ ಚಿತ್ರಕ್ಕಾಗಿ "ಕುತೂಹಲಕಾರಿ ಪಾತ್ರವರ್ಗವನ್ನು" ಒಟ್ಟುಗೂಡಿಸಿದ್ದಾರೆ. ಈ ಸಿನಿಮಾವು ತಮಿಳಿನ "ಓ ಮೈ ಕಡವುಲೆ"ನಿಂದ ಸ್ಫೂರ್ತಿ ಪಡೆದಿದೆ. |
![]() | ಪುಣೆ: ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಅಗ್ನಿ ಅವಘಡ, ಐವರ ಸಾವು!ದೇಶದಲ್ಲಿ ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಐವರು ಮೃತಪಟ್ಟಿದ್ದಾರೆ. |
![]() | ಪುಣೆ: ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಘಟಕದಲ್ಲಿ ಭಾರಿ ಅಗ್ನಿ ಅವಘಡದೇಶದಲ್ಲಿ ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. |
![]() | ವೆಲ್ ಕಮ್ 'ಕೋವಿಶೀಲ್ಡ್': ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ಮಹಾನಗರ ತಲುಪಿದ ಕೋವಿಡ್-19 ಲಸಿಕೆಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಿಂದ ಹೊರಟ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಬೆಂಗಳೂರು, ದೆಹಲಿ ಸೇರಿದಂತೆ ದೇಶದ ವಿವಿಧ ಮಹಾನಗರಗಳಿಗೆ ತಲುಪಿದೆ. |
![]() | ಕೊನೆಗೂ ಹೊರಬಿತ್ತು ಕೋವಿಡ್-19 ಲಸಿಕೆ: ಪುಣೆಯ ಸೆರಂ ಇನ್ಸ್ಟಿಟ್ಯೂಟ್ ನಿಂದ ದೇಶದ 13 ಭಾಗಗಳಿಗೆ 'ಕೋವಿಶೀಲ್ಡ್' ರವಾನೆಕೋವಿಶೀಲ್ಡ್ ಲಸಿಕೆಯನ್ನು ಹೊತ್ತ ಸ್ಪೈಸ್ ಜೆಟ್ ವಿಮಾನ ದೆಹಲಿಗೆ ಹೊರಟಿದ್ದು, ಅದರ ಜೊತೆಗೆ ಮೂರು ಟ್ರಕ್ ಗಳಲ್ಲಿ ದೇಶದ 13 ಕಡೆಗಳಿಗೆ ಪುಣೆಯ ಸೆರಂ ಇನ್ಸ್ಟಿಟ್ಯೂಟ್ ನಿಂದ ಕೋವಿಡ್-19 ಲಸಿಕೆ ಪೂರೈಕೆಯಾಗುತ್ತಿದೆ. |
![]() | ಪವರ್ ಸ್ಟಾರ್ ಪುನೀತ್ 'ಜೇಮ್ಸ್' ಸೆಟ್ ಗೆ ರಂಗಾಯಣ ರಘು ಎಂಟ್ರಿ!ಪುನೀತ್ ರಾಜಕುಮಾರ್ ಅಭಿನಯದ "ಜೇಮ್ಸ್" ತಂಡಕ್ಕೆ ಈಗ ರಂಗಾಯಣ ರಘು ಎಂಟ್ರಿ ಕೊಟ್ಟಿದ್ದಾರೆ. ಸದ್ಯ ಶೂಟಿಂಗ್ ನಡೆಯುತ್ತಿರುವ ಈ ಚಿತ್ರದಲ್ಲಿ ರಘು ಪ್ರಮುಖ ಪಾತ್ರದಲ್ಲಿದ್ದಾರೆ ಎನ್ನಲಾಗಿದೆ. ಹೊಸ ವರ್ಷಕ್ಕೆ ಒಂದು ಸಣ್ಣ ವಿರಾಮವನ್ನು ತೆಗೆದುಕೊಂಡ ನಂತರ ಚಿತ್ರತಂಡ ಜನವರಿ 6 ರಿಂದ ಶೆಡ್ಯೂಲ್ ಪುನಾರಂಭ ಮಾಡಲಿದೆ. |
![]() | ಹೊಸ ವರ್ಷದ ದಿನ ಅಪ್ಪು ಅಭಿಮಾನಿಗಳಿಗೆ ಖುಷಿ ಸುದ್ದಿ! ‘ಯುವರತ್ನ’ ಬಿಡುಗಡೆ ದಿನಾಂಕ ಘೋಷಣೆಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳೂ ಸೇರಿದಂತೆ ಕನ್ನಡ ಸಿನಿ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಿನಿಮಾ ‘ಯುವರತ್ನ’ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. |
![]() | ವಿಷ್ಣುವರ್ಧನ್ ಬಗ್ಗೆ ವಿವಾದಾತ್ಮಕ ಹೇಳಿಕೆ: ತೆಲುಗು ನಟನಿಗೆ ಪುನೀತ್ ರಾಜಕುಮಾರ್ ಖಡಕ್ ಎಚ್ಚರಿಕೆ!ಕನ್ನಡ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನವಾಗಿ ಮಾತನಾಡಿರುವ ತೆಲುಗು ನಟ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. |
![]() | ಹ್ಯಾಟ್ರಿಕ್ ಚಿತ್ರಕ್ಕಾಗಿ ಮತ್ತೆ ಒಂದಾದ ಪುನೀತ್ ರಾಜ್ಕುಮಾರ್- ಸಂತೋಷ್ ಆನಂದ್ ರಾಮ್!ಪುನೀತ್ ರಾಜ್ಕುಮಾರ್- ಸಂತೋಷ್ ಆನಂದ್ ರಾಮ್ ಅವರ ಜೋಡಿಯ "ಯುವರತ್ನ" ಇನ್ನೇನು ಬಿಡುಗಡೆಯಾಗುವುದಕ್ಕೆ ಸಿದ್ದವಾಗಿರುವಾಗಲೇ ಇದೀಗ ಈ ಇಬ್ಬರೂ ಒಂದಾಗಿ ಮತ್ತೊಂದು ಚಿತ್ರ ತಯಾರಿಯಲ್ಲಿದ್ದಾರೆ ಎಂದು ಮಾಹಿತಿ ಹೊರಬಿದ್ದಿದೆ. |
![]() | ಕೊರೋನಾ ಲಸಿಕೆ ಉತ್ಪಾದನೆ, ವಿತರಣೆ ಬಗ್ಗೆ ಪರಾಮರ್ಶೆ: 3 ಲಸಿಕಾ ಅಭಿವೃದ್ಧಿ ಕೇಂದ್ರಗಳಿಗೆ ಇಂದು ಪ್ರಧಾನಿ ಮೋದಿ ಭೇಟಿಕೋವಿಡ್-19 ಲಸಿಕೆ ಉತ್ಪಾದನೆ ಮತ್ತು ಅಭಿವೃದ್ಧಿ ಪ್ರಕ್ರಿಯೆಗಳ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಖುದ್ದಾಗಿ ಶನಿವಾರ 3 ನಗರಗಳಿಗೆ ಭೇಟಿ ನೀಡುತ್ತಿದ್ದಾರೆ. |