social_icon
  • Tag results for Panel

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರಿಂದ ಸರ್ಕಾರಕ್ಕೆ 6ನೇ ವರದಿ ಸಲ್ಲಿಕೆ

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ವಿವಿಧ ಇಲಾಖೆಗಳಿಗೆ ಭೇಟಿ ನೀಡಿ, ಇಲಾಖೆಗಳ ಕಾರ್ಯವೈಖರಿಗಳ ಬಗ್ಗೆ ತಿಳಿದುಕೊಂಡು ಆಡಳಿತವನ್ನು ಸುಧಾರಣೆ ಮಾಡಲು ಬೇಕಿರುವ ಅಗತ್ಯತೆಗಳ ಬಗ್ಗೆ ಸರ್ಕಾರಕ್ಕೆ 6ನೇ ವರದಿಯನ್ನು ಶನಿವಾರ ಸಲ್ಲಿಸಿದೆ.

published on : 26th November 2023

ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕೆ ನಾಗಣ್ಣ ಗೌಡ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕ ಮಾಡಿರುವುದನ್ನು ಪ್ರಶ್ನಿಸಿ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

published on : 21st November 2023

ವ್ಯಭಿಚಾರವನ್ನು ಮತ್ತೆ ಅಪರಾಧದ ವ್ಯಾಪ್ತಿಗೆ ತನ್ನಿ: ಸುಪ್ರೀಂ ತೀರ್ಪಿಗೆ ವ್ಯತಿರಿಕ್ತವಾಗಿ ಸಂಸದೀಯ ಸಮಿತಿ ಶಿಫಾರಸು!

ವಿವಾಹ (ಗೃಹಸ್ಥ) ವ್ಯವಸ್ಥೆ ಪಾವಿತ್ರ್ಯತೆಯನ್ನು ಹೊಂದಿದೆ. ಆದ್ದರಿಂದ ವ್ಯಭಿಚಾರವನ್ನು ಮತ್ತೆ ಅಪರಾಧದ ವ್ಯಾಪ್ತಿಗೆ ತರಬೇಕು ಎಂದು ಸಂಸದೀಯ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

published on : 14th November 2023

ಕಾಂತರಾಜು ಆಯೋಗದ ಜಾತಿಗಣತಿ ಸಮೀಕ್ಷೆ ಅವೈಜ್ಞಾನಿಕ: ವರದಿ ತಿರಸ್ಕರಿಸಲು ಒಕ್ಕಲಿಗ ಸಭೆಯಲ್ಲಿ ನಿರ್ಣಯ

ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ದಪಡಿಸಲಾಗಿರುವ 'ಸಾಮಾಜಿಕ ಆರ್ಥಿಕ ಸಮೀಕ್ಷೆ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ಒಕ್ಕಲಿಗ ಸಮುದಾಯದ ಸಭೆ ನಿರ್ಧರಿಸಿದೆ.

published on : 3rd November 2023

ನವೆಂಬರ್ 2 ರಂದು 15 ಸದಸ್ಯರ SEP ಸಮಿತಿಯ ಮೊದಲ ಸಭೆ

ರಾಜ್ಯ ಶಿಕ್ಷಣ ನೀತಿಯ(ಎಸ್‌ಇಪಿ) ರೂಪಿಸಲು ರಾಜ್ಯ ಸರ್ಕಾರ ರಚಿಸಿರುವ 15 ಸದಸ್ಯರ ಸಮಿತಿಯು ನವೆಂಬರ್ 2 ರಂದು ತನ್ನ ಚೊಚ್ಚಲ ಸಭೆ ನಡೆಸಲಿದೆ.

published on : 31st October 2023

ಪ್ರಶ್ನೆಗಾಗಿ ಲಂಚ ಪ್ರಕರಣ: ಸಮಯ ವಿಸ್ತರಣೆ ಇಲ್ಲ; ನ.2ಕ್ಕೆ ಹಾಜರಾಗುವಂತೆ ಸಂಸದೆ ಮೊಯಿತ್ರಾಗೆ ನೈತಿಕ ಸಮಿತಿ ಸೂಚನೆ

ಸಂಸತ್ತಿನಲ್ಲಿ ಹಣ ಪಡೆದು ಪ್ರಶ್ನೆ ಕೇಳಿರುವ ಆರೋಪದ ಪ್ರಕರಣದಲ್ಲಿ ಅಕ್ಟೋಬರ್ 31ರ ಬದಲಿಗೆ ನವೆಂಬರ್ 2ರಂದು ಹಾಜರಾಗುವಂತೆ ಲೋಕಸಭೆಯ ನೈತಿಕ ಸಮಿತಿಯು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮಹುವಾ ಮೊಯಿತ್ರಾ ಅವರಿಗೆ ಸೂಚಿಸಿದೆ. ಇದರ ನಂತರ ಈ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸಮಿತಿ ಸ್ಪಷ್ಟಪಡಿಸಿದೆ.

published on : 28th October 2023

ಪಠ್ಯಪುಸ್ತಕಗಳಲ್ಲಿ 'ಇಂಡಿಯಾ' ಬದಲು 'ಭಾರತ' ಪದ ಬಳಕೆಗೆ ಎನ್‌ಸಿಇಆರ್‌ಟಿ ಶಿಫಾರಸು ತಪ್ಪು: ಡಿಕೆ ಶಿವಕುಮಾರ್ 

ಶಾಲಾ ಪಠ್ಯಪುಸ್ತಕಗಳಲ್ಲಿ 'ಇಂಡಿಯಾ' ಎಂಬ ಹೆಸರಿನ ಬದಲು 'ಭಾರತ' ಎಂಬ ಹೆಸರನ್ನು ಬಳಸಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ರಚಿಸಿದ್ದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿರುವುದು 'ತಪ್ಪು' ಮತ್ತು ಈ ಕ್ರಮದ ಹಿಂದೆ ಎನ್‌ಡಿಎ ಕೈವಾಡವಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

published on : 26th October 2023

ವನ್ಯಜೀವಿ ಉತ್ಪನ್ನ ಮಾರಾಟಕ್ಕೆ ತಡೆ: ಉನ್ನತ ಮಟ್ಟದ ಸಮಿತಿ ರಚನೆ

ಹುಲಿ ಉಗುರು, ಹುಲಿ ಹಲ್ಲು ಸೇರಿದಂತೆ ವನ್ಯಜೀವಿಗಳ ಯಾವುದೇ ಅಂಗಾಂಗದಿಂದ ಮಾಡಿದ ಉತ್ಪನ್ನ ಮತ್ತು ವಸ್ತುಗಳ ಮಾರಾಟ ತಡೆಗೆ ಜನ ಜಾಗೃತಿ ಮೂಡಿಸಲು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ.

published on : 26th October 2023

INDIA ಬೇಡ, ಈಗ ಭಾರತ ಎಂದು ಬರೆಯಿರಿ... ಶಾಲಾ ಪುಸ್ತಕಗಳಲ್ಲಿ ಹೆಸರು ಬದಲಾವಣೆಗೆ NCERT ಸಮಿತಿ ಶಿಫಾರಸು!

ಜಿ20 ಶೃಂಗಸಭೆ 2023ರ ಸಂದರ್ಭದಲ್ಲಿ ದೇಶದ ಹೆಸರನ್ನು ಬದಲಾಯಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. INDIA ಬದಲು 'ಭಾರತ' ಎಂದು ಬರೆಯಲಾಗುವುದು ಎಂದು ಹೇಳಲಾಗಿತ್ತು.

published on : 25th October 2023

ಮಹಾರಾಷ್ಟ್ರ: ಮಹಿಳೆ ವಿವಸ್ತ್ರ ಪ್ರಕರಣ, ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿರುವ ಪ್ರಕರಣ ಕುರಿತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ರೂಪಾಲಿ ಚಕಂಕರ್ ಭಾನುವಾರ ಒತ್ತಾಯಿಸಿದ್ದಾರೆ. ಈ ಸಂಬಂಧ ಬಿಜೆಪಿ ಎಂಎಲ್ಸಿಯ ಪತ್ನಿ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.

published on : 22nd October 2023

ಮೈಸೂರು ದಸರಾ: ದಸರಾ ಆಹಾರೋತ್ಸವದಲ್ಲಿ ಆದಿವಾಸಿಗಳಿಗೆ ಜಾಗವಿಲ್ಲ!!, ಆಯುಕ್ತರಿಂದಲೇ ಶೆಡ್ ಧ್ವಂಸ ಬೆದರಿಕೆ?

ದಸರಾ ಆಹಾರೋತ್ಸವದಲ್ಲಿ ಇಷ್ಟು ವರ್ಷ ರುಚಿಕರವಾದ ಬಿದಿರಿನ ಬ್ಯಾಂಬೂ ಬಿರಿಯಾನಿ ಬಡಿಸಿ ಜನಮನ ಗೆದ್ದಿದ್ದ ಗಿರಿಜನರಿಗೆ ಈ ಬಾರಿ ಆಹಾರ ಸಮಿತಿ ಅನುಮತಿ ನಿರಾಕರಿಸಿದೆ.

published on : 14th October 2023

‘ಶೇ.40 ಕಮಿಷನ್’ ಹಗರಣ: ದೂರು, ದಾಖಲೆಗಳ ಸಲ್ಲಿಸುವಂತೆ ಸಾರ್ವಜನಿಕರಿಗೆ ಆಯೋಗ ಮನವಿ

ಗುತ್ತಿಗೆದಾರರ ಸಂಘ ಮಾಡಿರುವ ಶೇ.40 ರಷ್ಟು ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ನೇಮಿಸಿರುವ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗವು, ಹಗರಣ ಸಂಬಂಧ ದೂರು, ದಾಖಲೆಗಳಿದ್ದಲೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದೆ.

published on : 13th October 2023

ರಾಜ್ಯ ಶಿಕ್ಷಣ ನೀತಿ: ಪ್ರೊ. ಸುಖದೇವ್ ತೋರಟ್‌ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020(ಎನ್ ಇಪಿ) ಅನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಎನ್ ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಯುಜಿಸಿ ಮಾಜಿ ಅಧ್ಯಕ್ಷ ಪ್ರೊ. ಸುಖದೇವ್ ತೋರಟ್‌ ಅಧ್ಯಕ್ಷತೆಯಲ್ಲಿ...

published on : 12th October 2023

ಬರಕ್ಕೆ ಬೆಳೆಗಳು ನಾಶ: ಬಳ್ಳಾರಿಗೆ ಭೇಟಿ, ರೈತರ ಸಂಕಷ್ಟ ಆಲಿಸಿದ ಕೇಂದ್ರದ ತಂಡ

ಕೇಂದ್ರ ಬರ ಪರಿಹಾರ ತಂಡವು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಗ್ರಾಮದ ಕೃಷಿ ಭೂಮಿಗಳಿಗೆ ಭೇಟಿ ನೀಡಿ ಬರ ಸಮೀಕ್ಷೆ ನಡೆಸಿತು.

published on : 9th October 2023

7ನೇ ವೇತನ ಆಯೋಗದ ಸಮಿತಿಗೆ ಬೇಡಿಕೆ ಸಲ್ಲಿಸಿದ ರಾಜ್ಯ ಸರ್ಕಾರಿ ಸಚಿವಾಲಯದ ನೌಕರರ ಸಂಘ

ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ 7ನೇ ವೇತನ ಆಯೋಗಕ್ಕೆ ರಾಜ್ಯ ಸರ್ಕಾರಿ ಸಚಿವಾಲಯದ ನೌಕರರ ಸಂಘವು ಮನವಿ ಸಲ್ಲಿಸಿದೆ.

published on : 1st October 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9