- Tag results for Pant
![]() | ಐಎಪಿಲ್ 2023: ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್ ಕೀಪರ್ ಪಂತ್ ಸ್ಥಾನಕ್ಕೆ ಬದಲಿ ಆಟಗಾರ ಯಾರು?ಇತ್ತೀಚಿಗೆ ಭಯಾನಕ ಅಪಘಾತದಲ್ಲಿ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಅಲಭ್ಯತೆಯಿಂದಾಗಿ ಆ ಜಾಗಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬುದು ಡೆಲ್ಲಿ ಕ್ಯಾಪಿಟಲ್ಸ್ ನಿರ್ದೇಶಕ ಸೌರವ್ ಗಂಗೂಲಿ ಅವರಿಗೆ ಭಾರೀ ಸವಾಲು ಆಗಿದೆ. |
![]() | ಚೇತರಿಕೆ ಕಡೆಗೆ ಒಂದೊಂದೆ ಹೆಜ್ಜೆ: ನಡೆದಾಡಲು ಆರಂಭಿಸಿದ ರಿಷಭ್ ಪಂತ್ ಸ್ಫೂರ್ತಿದಾಯಕ ಸಂದೇಶ!ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿ ಸದ್ಯ ಚೇತರಿಕೆಯ ಹಂತದಲ್ಲಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ನಡೆದಾಡಲು ಆರಂಭಿಸಿದ್ದಾರೆ. |
![]() | ಐಸಿಸಿಯ ವರ್ಷದ ತಂಡ-2022 ರಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಪಂತ್ಐಸಿಸಿ ಟೆಸ್ಟ್ ವಿಭಾಗದ ವರ್ಷದ ತಂಡ-2022 ನ್ನು ಘೋಷಿಸಿದ್ದು, ಡಿಸೆಂಬರ್ ನಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡ ವಿಕೆಟ್ ಕೀಪರ್- ರಿಷಭ್ ಪಂತ್ ಐಸಿಸಿ ಪುರುಷರ ಟೆಸ್ಟ್-2022 ರ ತಂಡದಲ್ಲಿ ಹೆಸರು ಹೊಂದಿರುವ ಏಕೈಕ ಭಾರತೀಯರಾಗಿದ್ದಾರೆ. |
![]() | 'ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ, ಗುಣಮುಖನಾಗುತ್ತಿದ್ದೇನೆ, ಸವಾಲುಗಳ ಎದುರಿಸಲು ಸಜ್ಜಾಗಿದ್ದೇನೆ': ರಿಷಬ್ ಪಂತ್ಕಳೆದ ತಿಂಗಳು ಕಾರು ಅಪಘಾತದಲ್ಲಿ ತೀವ್ರ ಗಾಯವಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಭಾರತ ತಂಡದ ಕ್ರಿಕೆಟಿಗ ರಿಷಭ್ ಪಂತ್ ಅಪಘಾತದ ಬಳಿಕ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಆರೋಗ್ಯ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದು ಚೇತರಿಸಿಕೊಳ್ಳುತ್ತಿದ್ದೇನೆ, ಮುಂದಿನ ಸವಾಲುಗಳಿಗೆ ಸಿದ್ಧನಾಗುತ್ತಿದ್ದೇನೆ ಎಂದು ಹೇಳಿದ್ದಾರೆ. |
![]() | ಕಾರು ಅಪಘಾತದ ನಂತರ ರಿಷಬ್ ಪಂತ್ ಐಪಿಎಲ್ ನಿಂದ ಹೊರಗುಳಿಯಲಿದ್ದಾರೆ: ಗಂಗೂಲಿಕಳೆದ ತಿಂಗಳು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಭಾರತದ ರಿಷಬ್ ಪಂತ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ. |
![]() | ಐಪಿಎಲ್ 2023: ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ!ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ. |
![]() | ಮುಂಬೈನಲ್ಲಿ ರಿಷಬ್ ಪಂತ್ ಗೆ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. |
![]() | ಹೆಚ್ಚಿನ ಚಿಕಿತ್ಸೆಗಾಗಿ ರಿಷಬ್ ಪಂತ್ ಮುಂಬೈಗೆ ಸ್ಥಳಾಂತರ: ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾಕಾರು ಅಪಘಾತದಲ್ಲಿ ಗಾಯಗೊಂಡಿರುವ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಡೆಹ್ರಾಡೂನ್ನಿಂದ ಮುಂಬೈಗೆ ಸ್ಥಳಾಂತರಿಸಲಾಗುತ್ತಿದೆ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ. |
![]() | ರಿಷಭ್ ಪಂತ್ ಶೀಘ್ರ ಚೇತರಿಕೆಗೆ ದ್ರಾವಿಡ್, ಹಾರ್ದಿಕ್ ಸೇರಿದಂತೆ ಟೀಂ ಇಂಡಿಯಾ ಆಟಗಾರರ ಹಾರೈಕೆ- ವಿಡಿಯೋಇತ್ತೀಚಿಗೆ ಭೀಕರ ಕಾರು ಅಪಘಾತದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ಯಾಟರ್ ರಿಷಭ್ ಪಂತ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಕೋಚ್ ರಾಹುಲ್ ದ್ರಾವಿಡ್, ಹಾರ್ದಿಕ್ ಪಾಂಡ್ಯ, ಸೂರ್ಯ ಕುಮಾರ್ ಯಾದವ್ ಸೇರಿದಂತೆ ಅನೇಕ ಟೀಂ ಇಂಡಿಯಾ ಆಟಗಾರರು ಹಾರೈಸಿದ್ದಾರೆ. |
![]() | ಸೋಂಕು ತಗಲುವ ಅಪಾಯ: ಐಸಿಯುನಿಂದ ವಿಶೇಷ ವಾರ್ಡ್ಗೆ ರಿಷಬ್ ಪಂತ್ ಸ್ಥಳಾಂತರಸೋಂಕು ತಗುಲುವ ಹೆಚ್ಚಿನ ಅಪಾಯದ ಕಾರಣ ಗಾಯಗೊಂಡಿರುವ ಭಾರತದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಐಸಿಯುನಿಂದ ವಿಶೇಷ ವಾರ್ಡ್ಗೆ ಸ್ಥಳಾಂತರಿಸಲಾಗಿದೆ ಎಂದು ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ಹೇಳಿದ್ದಾರೆ. |
![]() | ರಸ್ತೆ ಗುಂಡಿಯಿಂದ ರಿಷಬ್ ಪಂತ್ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ: ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿಶುಕ್ರವಾರದಂದು ಮಾರಣಾಂತಿಕ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರ ಆರೋಗ್ಯ ಸ್ಥಿತಿ ನಿರಂತರವಾಗಿ ಸುಧಾರಿಸುತ್ತಿದೆ. |
![]() | ರಿಷಬ್ ಪಂತ್ ರನ್ನು ದೆಹಲಿಗೆ ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ: ಡಿಡಿಸಿಎ ಸ್ಪಷ್ಟನೆಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಿಷಬ್ ಪಂತ್ ಗೆ ಡೆಹ್ರಾಡೂನ್ ನಲ್ಲೇ ಚಿಕಿತ್ಸೆ ಮುಂದುವರೆಯುತ್ತಿದ್ದು ಅವರನ್ನು ದೆಹಲಿಗೆ ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ ಎಂದು ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ. |
![]() | ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ರನ್ನು ಭೇಟಿಯಾದ ನಟರಾದ ಅನಿಲ್ ಕಪೂರ್, ಅನುಪಮ್ ಖೇರ್ಕಾರು ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಬಾಲಿವುಡ್ ನಟರಾದ ಅನಿಲ್ ಕಪೂರ್ ಮತ್ತು ಅನುಪಮ್ ಖೇರ್ ಶನಿವಾರ ಭೇಟಿಯಾದರು. |
![]() | ಕ್ರಿಕೆಟಿಗ ರಿಷಬ್ ಪಂತ್ರನ್ನು ರಕ್ಷಿಸಿದ ಚಾಲಕ, ಕಂಡಕ್ಟರ್ ಅವರನ್ನು ಸನ್ಮಾನಿಸಿದ ಹರಿಯಾಣ ಸಾರಿಗೆ ಇಲಾಖೆದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ನಂತರ ಕ್ರಿಕೆಟಿಗ ರಿಷಬ್ ಪಂತ್ ಅವರು ಐಷಾರಾಮಿ ಕಾರಿನಿಂದ ಹೊರಬರಲು ಸಹಾಯ ಮಾಡಿದ ತನ್ನ ಚಾಲಕ ಸುಶೀಲ್ ಕುಮಾರ್ ಮತ್ತು ಕಂಡಕ್ಟರ್ ಪರಮ್ಜೀತ್ ಅವರನ್ನು ಹರಿಯಾಣ ಸಾರಿಗೆ ಇಲಾಖೆ ಶುಕ್ರವಾರ ಗೌರವಿಸಿದೆ. |
![]() | ರಿಷಭ್ ಪಂತ್ ತಾಯಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಆರೋಗ್ಯ ವಿಚಾರಣೆಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟೀಂ ಇಂಡಿಯಾ ಬ್ಯಾಟರ್ ರಿಷಭ್ ಪಂತ್ ಅವರ ತಾಯಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಆರೋಗ್ಯ ಪರಿಸ್ಥಿತಿ ಕುರಿತು ವಿಚಾರಿಸಿದ್ದಾರೆ. |