- Tag results for Passengers
![]() | ಕಾಂಗ್ರೆಸ್ ಗ್ಯಾರಂಟಿ ತಂದ ಸಂಕಷ್ಟ: ಟಿಕೆಟ್ ಖರೀದಿಸದೆ ತಲೆನೋವಾಗುತ್ತಿರುವ ಮಹಿಳಾ ಪ್ರಯಾಣಿಕರು; ಸಿಎಂಗೆ ಸಾರಿಗೆ ನಿಗಮಗಳಿಂದ ಪತ್ರ!ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಘೋಷಣೆ ಮಾಡಿರುವ ಸರ್ಕಾರ, ಯೋಜನೆಯನ್ನು ಇನ್ನೂ ಜಾರಿಗೆ ತಂದಿಲ್ಲ. ಆದರೆ, ಮಹಿಳಾ ಪ್ರಯಾಣಿಕರು ಮಾತ್ರ ಸರ್ಕಾರ ಘೋಷಣೆ ಮಾಡಿದೆ, ನಾವು ಟಿಕೆಟ್ ಖರೀದಿಸುವುದಿಲ್ಲ ಎಂದು ಹೇಳುವ ಮೂಲಕ ಬಿಎಂಟಿಸಿ, ಕೆಎಸ್ಆರ್ಟಿಸಿ ಸಾರಿಗೆ ನಿಗಮಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದ್ದಾರೆ. |
![]() | ಕಾರಿಗೆ ಡಿಕ್ಕಿ ಹೊಡೆದು ಬಳಿಕ 3 ಕಿಮೀ ಎಳೆದೊಯ್ದ ಪಾನಮತ್ತ ಕಂಟೈನರ್ ಚಾಲಕ, ಪ್ರಯಾಣಿಕರು ಸುರಕ್ಷಿತಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣದಲ್ಲಿ, ಮೀರತ್ನಲ್ಲಿ 22 ಚಕ್ರಗಳ ಕಂಟೈನರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ ಮತ್ತು ನಂತರ ಅದನ್ನು ಸುಮಾರು 3 ಕಿಲೋಮೀಟರ್ಗಳವರೆಗೆ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. |
![]() | 2022ರಲ್ಲಿ 63 ಪ್ರಯಾಣಿಕರು 'ನೋ ಫ್ಲೈ ಲಿಸ್ಟ್'ಗೆ ಸೇರ್ಪಡೆ: ವಿಮಾನಯಾನ ಸಚಿವಾಲಯಈ ವರ್ಷ ಮೂವರು ಪ್ರಯಾಣಿಕರನ್ನು 'ನೊ ಫ್ಲೈ ಲಿಸ್ಟ್'ಗೆ ಸೇರಿಸಲಾಗಿದ್ದು, 2022ರಲ್ಲಿ ಒಟ್ಟು 63 ಪ್ರಯಾಣಿಕರನ್ನು ವಿಮಾನ ಪ್ರಯಾಣ ನಿಷೇಧ ಪಟ್ಟಿಗೆ ಸೇರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ಹೇಳಿದೆ. |
![]() | ಬೆಂಗಳೂರು: ಏರ್ಪೋರ್ಟ್ ಶಟಲ್ ಬಸ್ ಬರಲು ವಿಳಂಬ, ತಾಸುಗಟ್ಟಲೆ ಆಕಾಶ ಏರ್ ವಿಮಾನದಲ್ಲೇ ಕುಳಿತ ಪ್ರಯಾಣಿಕರು!ಮುಂಬೈನಿಂದ ಬೆಂಗಳೂರಿಗೆ ಬಂದ ಆಕಾಶ ಏರ್ ವಿಮಾನ ಬುಧವಾರ ರಾತ್ರಿ ವಿಮಾನ ನಿಲ್ದಾಣ ತಲುಪಿದ ನಂತರ 40 ನಿಮಿಷಗಳಾದರೂ ಶಟಲ್ ಬಸ್ ಟರ್ಮಿನಲ್ ಗೆ ಬಾರದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರು, ತಾಸುಗಟ್ಟಲೇ ತಮ್ಮ ವಿಮಾನದೊಳಗೆ ಇರಬೇಕಾಯಿತು. |
![]() | ಸೇಲಂ: ಬೆಂಗಳೂರಿಗೆ ಹೊರಟಿದ್ದ ಬಸ್ಗೆ ಹೊತ್ತಿಕೊಂಡ ಬೆಂಕಿ, ಹತ್ತು ಮಂದಿ ಪ್ರಯಾಣಿಕರಿಗೆ ಸುಟ್ಟಗಾಯಸೋಮವಾರ ಮುಂಜಾನೆ ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನದಿಂದ ಹಲವರು ಜಿಗಿದಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಜೆಟ್ 2023: ಸ್ವಚ್ಛತೆ, ಸುರಕ್ಷತೆ ರೈಲ್ವೆ ಪ್ರಯಾಣಿಕರ ಬೇಡಿಕೆ; ಬೆಲೆ ಏರಿಕೆಗೆ ಪರಿಹಾರದ ನಿರೀಕ್ಷೆಯಲ್ಲಿ ಗೃಹಿಣಿಯರು2023-24ನೇ ಸಾಲಿನ ಕೇಂದ್ರ ಬಜೆಟ್ ಗಾಗಿ ಕೌಂಟ್ ಡೌನ್ ಶುರುವಾಗಿದ್ದು, ಸಮಾಜದ ವಿವಿಧ ಕ್ಷೇತ್ರಗಳ ಜನರು ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ. ರೈಲ್ವೆ ಬಜೆಟ್ ಒಳಗೊಂಡಂತೆ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡನೆಯಾಗಲಿದೆ. |
![]() | 35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ: ಡಿಜಿಸಿಎಯಿಂದ ತನಿಖೆಗೆ ಆದೇಶಇತ್ತೀಚಿನ ದಿನಗಳಲ್ಲಿ ವಿಮಾನಯಾನ ಅವಾಂತಗಳು ಹೆಚ್ಚಾಗುತ್ತಿದ್ದು, ಇದೀಗ ವಿಮಾನವೊಂದು ಬರೊಬ್ಬರಿ 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅಮೃತಸರದಲ್ಲಿ ವರದಿಯಾಗಿದೆ. |
![]() | ನೇಪಾಳದಲ್ಲಿ ವಿಮಾನ ಅಪಘಾತ: ಐವರು ಭಾರತೀಯರು ಸೇರಿದಂತೆ 68 ಪ್ರಯಾಣಿಕರ ದುರ್ಮರಣ72 ಜನರಿದ್ದ ನೇಪಾಳದ ಪ್ರಯಾಣಿಕ ವಿಮಾನ ಭಾನುವಾರ ಪೋಖರಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ನದಿಯ ದಡದಲ್ಲಿ ಪತನಗೊಂಡಿದ್ದು, 68 ಮಂದಿ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇವರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. |
![]() | ಕೆಂಪೇಗೌಡ ಏರ್ಪೋರ್ಟ್ನಲ್ಲಿ ಏರ್ಲೈನ್ಸ್ ಸಿಬ್ಬಂದಿ ಎಡವಟ್ಟು: ಪ್ರಯಾಣಿಕರ ಬಿಟ್ಟು ಹಾರಿದ ಗೋ ಫಸ್ಟ್ ವಿಮಾನ, ವ್ಯಾಪಕ ಆಕ್ರೋಶಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಲೈನ್ಸ್ ಸಿಬ್ಬಂದಿಗಳು ಎಡವಟ್ಟೊಂದನ್ನು ಮಾಡಿದ್ದು, ದೆಹಲಿಗೆ ಹೊರಟಿದ್ದ ‘ಗೋ ಫಸ್ಟ್’ ಕಂಪನಿಯ ವಿಮಾನವು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಟೇಕ್ ಆಫ್ ಆದ ಘಟನೆ ಸೋಮವಾರ ನಡೆದಿದೆ. |
![]() | ವಿಮಾನದಲ್ಲಿ ಕುಡಿದು ಗದ್ದಲ, ಇಬ್ಬರು ಪ್ರಯಾಣಿಕರ ಬಂಧನವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದೆ. ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ ಎಫ್) ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ವಂದೇ ಭಾರತ್ ಎಕ್ಸ್'ಪ್ರೆಸ್ ರೈಲಿಗೆ ಸಾರ್ವಜನಿಕರಿಂದ ಮೆಚ್ಚುಗೆಬೆಂಗಳೂರು-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿದ್ದ ಸಾರ್ವಜನಿಕರಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ. |
![]() | ರಾಜಸ್ಥಾನ: ಪಾಲಿಯಲ್ಲಿ ಹಳಿತಪ್ಪಿದ ಸೂರ್ಯನಗರಿ ಎಕ್ಸ್ಪ್ರೆಸ್ ರೈಲಿನ ಬೋಗಿಗಳು, 10 ಮಂದಿಗೆ ಗಾಯಸೋಮವಾರ ಮುಂಜಾನೆ ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಾಲಿಯ ರಾಜ್ಕಿವಾಸ್ನಲ್ಲಿ ಮುಂಜಾನೆ 3:27 ರ ಸುಮಾರಿಗೆ ಅಪಘಾತ ಸಂಭವಿಸಿದೆ. |
![]() | ವಿದೇಶಗಳಿಂದ ಪ್ರಯಾಣಿಕರು ಆಗಮನ: ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಕ್ರಮ ಕೈಗೊಳ್ಳುವುದು ಹೆಚ್ಚಿಸುತ್ತಿದ್ದಂತೆ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಯಿತು. |
![]() | ವಲಸೆ ವಿಭಾಗದ ಪ್ರಕ್ರಿಯೆಯಲ್ಲಿ ವಿಳಂಬ: ಕೆಐಎನಲ್ಲಿ ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಪ್ರಯಾಣಿಕರ ಬೇಸರ!ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ವಿಭಾಗದ ಪ್ರಕ್ರಿಯೆ ದುಃಸ್ವಪ್ನದಂತೆ ಕಾಡುತ್ತಿದ್ದು, ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುತ್ತಿರುವ ಪ್ರಯಾಣಿಕರು ಅಸಮಾಧಾನ ಹೊರಹಾಕುತ್ತಿದ್ದಾರೆ. |
![]() | ಕೊಳಕು ಹೊದಿಕೆ-ದಿಂಬು; ವಾಸನೆ ತಡೆಯಲಾಗದೆ ಸೂಪರ್ ಫಾಸ್ಟ್ ರೈಲಿನ ತುರ್ತು ಸರಪಳಿ ಎಳೆದ ಪ್ರಯಾಣಿಕರು!ಚೆನ್ನೈ ಸೆಂಟ್ರಲ್- ಏಕ್ತಾ ನಗರ (ಕೆವಾಡಿಯಾ) ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ತನ್ನ ಪ್ರಯಾಣವನ್ನು ಪ್ರಾರಂಭಿಸಿದ ಒಂದು ಗಂಟೆಯ ನಂತರ, ಭಾನುವಾರ ಅರಕ್ಕೋಣಂ ಜಂಕ್ಷನ್ನಲ್ಲಿ 20 ನಿಮಿಷಗಳ ಕಾಲ ನಿಂತಿತು. ಕೊಳಕಾದ ಹೊದಿಕೆಗಳು ಮತ್ತು ದಿಂಬುಗಳ ದುರ್ವಾಸನೆಯನ್ನು ಸಹಿಸಲಾಗದೆ ಎಸಿ ಕೋಚ್ನಲ್ಲಿದ್ದ ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದಿದ್ದಾರೆ. |