social_icon
  • Tag results for Patna

ಮಾಜಿ ಐಎಎಸ್ ಅಧಿಕಾರಿ, ಸಿಎಂ ನವೀನ್ ಪಟ್ನಾಯಕ್ ಆಪ್ತ ವಿಕೆ ಪಾಂಡಿಯನ್ ಬಿಜೆಡಿಗೆ ಸೇರ್ಪಡೆ

ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ವಿಶ್ವಾಸಾರ್ಹ ಸಹಾಯಕ ಮತ್ತು ಮಾಜಿ ಐಎಎಸ್ ಅಧಿಕಾರಿ ವಿಕೆ ಪಾಂಡಿಯನ್ ಅವರು ಸೋಮವಾರ ಆಡಳಿತಾರೂಢ ಬಿಜು ಜನತಾ...

published on : 27th November 2023

ಮೊದಲ ಟಿ20: ರೋಚಕ ಗೆಲುವಿನ ಜೊತೆ ದಾಖಲೆ ಬರೆದ ಯಂಗ್ ಇಂಡಿಯಾ, ವಿಂಡೀಸ್​ ವಿರುದ್ಧದ ರೆಕಾರ್ಡ್ ಪತನ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 2 ವಿಕೆಟ್ ರೋಚಕ ಜಯ ದಾಖಲಿಸಿದ ಭಾರತ ತಂಡ ಈ ರೋಚಕ ಜಯದಲ್ಲೂ ಹಲವು ದಾಖಲೆಗಳನ್ನು ಪತನ ಮಾಡಿದೆ.

published on : 24th November 2023

ಮೊದಲ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 2 ವಿಕೆಟ್ ರೋಚಕ ಜಯ

ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 2 ವಿಕೆಟ್ ಗಳ ರೋಚಕ ಜಯ ದಾಖಲಿಸಿದೆ.

published on : 23rd November 2023

ಮೊದಲ ಟಿ20: ಭಾರತಕ್ಕೆ ಗೆಲ್ಲಲು 209 ರನ್ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಗೆಲ್ಲಲು 209 ರನ್ ಗಳ ಬೃಹತ್ ಗುರಿ ಪಡೆದಿದೆ.

published on : 23rd November 2023

ಪಾಟ್ನಾ: ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿ, ಮಹಿಳೆಗೆ ಗುಂಡಿಕ್ಕಿ ಹತ್ಯೆ

ಪಾಟ್ನಾದ ಹೊರವಲಯದಲ್ಲಿರುವ ಪಾಲಿಗಾಂಗ್ ಬ್ಲಾಕ್‌ನಲ್ಲಿ ಗುರುವಾರ ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿಯನ್ನು ಮತ್ತು ಆತನ ಪಾರ್ಟನರ್ ಗೆ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

published on : 23rd November 2023

ವಿಶಾಖಪಟ್ಟಣ: ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋದಿಂದ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಶಾಲಾ ಮಕ್ಕಳು, ಭೀಕರ ವಿಡಿಯೊ

ವಿಶಾಖಪಟ್ಟಣಂ ನಗರದ ಹೃದಯ ಭಾಗದಲ್ಲಿರುವ ಸಂಗಮ್-ಸರತ್ ವೃತ್ತದಲ್ಲಿ ಇಂದು ಬುಧವಾರ ಬೆಳಗ್ಗೆ ಶಾಲಾ ಆಟೋಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಎಂಟು ಮಕ್ಕಳು ವಾಹನದಿಂದ ಹೊರಗೆ ಬಿದ್ದು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

published on : 22nd November 2023

ವಿಶಾಖಪಟ್ಟಣಂ: ಜಟ್ಟಿ ಪ್ರದೇಶದಲ್ಲಿ ಬೆಂಕಿ, 35 ದೋಣಿಗಳು ಸುಟ್ಟು ಕರಕಲು!

ಇಲ್ಲಿನ ಜಟ್ಟಿ ಪ್ರದೇಶವೊಂದರಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 30 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

published on : 20th November 2023

ಚನ್ನಪಟ್ಟಣದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್; ತಂದೆ-ಮಗ ಸಾವು

ರಾಮನಗರ ಜಿಲ್ಲೆಯಲ್ಲಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಚನ್ನಪಟ್ಟಣ ಸಮೀಪದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

published on : 13th November 2023

ಗ್ಯಾರಂಟಿ ಜಾರಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಕೆ.ಶಿವಕುಮಾರ್ ತಿರುಗೇಟು

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

published on : 13th November 2023

ಮೈಸೂರಿನಲ್ಲಿ ಆಘಾತಕಾರಿ ಘಟನೆ: ಪುಟ್ಟ ಮಗುವನ್ನು ಕೆರೆಗೆ ಎಸೆದು ಕೊಂದ ತಂದೆ

ವ್ಯಕ್ತಿಯೊಬ್ಬ ತನ್ನ ಪುಟ್ಟ ಮಗನನ್ನು ಕೆರೆಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

published on : 19th October 2023

ವ್ಯಾಟಿಕನ್ ಭೇಟಿ ವೇಳೆ ತಮ್ಮೊಂದಿಗೆ ಇದ್ದ ಮಹಿಳೆಯ ಕುರಿತು ಗೊಂದಲಕ್ಕೆ ತೆರೆ ಎಳೆದ ಒಡಿಶಾ ಸಿಎಂ ಪಟ್ನಾಯಕ್

ಒಡಿಶಾ ಸಿಎಂ ನವೀನ್ ಪಟ್ನಾಯಕ್ ಕಳೆದ ವರ್ಷ ವ್ಯಾಟಿಕನ್ ಸಿಟಿಗೆ ಭೇಟಿ ನೀಡಿದ್ದಾಗ ಅವರೊಂದಿಗೆ ಇದ್ದ ಮಹಿಳೆಯೊಬ್ಬರ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು. 

published on : 4th October 2023

ಚನ್ನಪಟ್ಟಣದಲ್ಲಿ ಜೆಡಿಎಸ್ ಗೆ ಭಾರಿ ಹೊಡೆತ: ಎಚ್ ಡಿಕೆ ಆಪ್ತ, ಮಾಜಿ ಶಾಸಕ ಎಂ.ಸಿ ಅಶ್ವಥ್ ಕಾಂಗ್ರೆಸ್ ಸೇರ್ಪಡೆ!

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​ನಲ್ಲಿ ಭುಗಿಲೆದ್ದಿರುವ ಅಸಮಧಾನ, ಅತೃಪ್ತಿ ಶಮನವಾಗುತ್ತಿಲ್ಲ. ಅದರಲ್ಲೂ ಕುಮಾರಸ್ವಾಮಿಯವರ ಸ್ವಕ್ಷೇತ್ರ ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಮುನಿಸಿಕೊಂಡಿದ್ದು, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

published on : 2nd October 2023

'ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ': ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ

ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

published on : 2nd October 2023

ಮದ್ಯನಿಷೇಧವಿರುವ ಬಿಹಾರದಲ್ಲಿ ಕಳ್ಳಬಟ್ಟಿ ದುರಂತ: 2 ಸಾವು, ಹಲವರು ಆಸ್ಪತ್ರೆಗೆ ದಾಖಲು!

ಮದ್ಯನಿಷೇಧವಿರುವ ಬಿಹಾರದಲ್ಲಿ ಕಳ್ಳಬಟ್ಟಿ ದುರಂತ ಸಂಭವಿಸಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 24th September 2023

ಮಹಿಳಾ ಮೀಸಲಾತಿ ಮಸೂದೆಯನ್ನು ಬಿಜೆಡಿ ಬಲವಾಗಿ ಬೆಂಬಲಿಸುತ್ತದೆ: ಒಡಿಶಾ ಸಿಎಂ ಪಟ್ನಾಯಕ್

ಸಂಸತ್ತಿನಲ್ಲಿ ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ತಮ್ಮ ಪಕ್ಷ ಬಲವಾಗಿ ಬೆಂಬಲಿಸುತ್ತದೆ ಎಂದು ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗುರುವಾರ ಹೇಳಿದ್ದಾರೆ.

published on : 21st September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9