social_icon
  • Tag results for Penalty

ಅದು ನನ್ನ ಮಗುವೇ ಆಗಿದ್ದರೆ..!; ನನ್ನ ಮಗನನ್ನು ಗಲ್ಲಿಗೇರಿಸಿ: ಉಜ್ಜಯಿನಿ ಅತ್ಯಾಚಾರ ಆರೋಪಿ ತಂದೆಯ ನೋವಿನ ನುಡಿ

ಇಡೀ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಉಜ್ಜಯಿನಿ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಕೂಡಲೇ ಗಲ್ಲಿಗೇರಿಸುವಂತೆ ಆತನ ತಂದೆಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 30th September 2023

ಖಾಸಗಿ ವಾಹನಗಳ ವಿರುದ್ಧ ವಿಶೇಷ ಅಭಿಯಾನ; 9.24 ಲಕ್ಷ ರೂ. ದಂಡ ಸಂಗ್ರಹಿಸಿದ ಅಧಿಕಾರಿಗಳು

ಖಾಸಗಿ ಟ್ರಾವೆಲ್ ಆಪರೇಟರ್‌ಗಳು ದುಬಾರಿ ಶುಲ್ಕ ಮತ್ತು ಪ್ರಯಾಣಿಕರ ವಾಹನಗಳಲ್ಲಿ ಸರಕುಗಳನ್ನು ಸಾಗಿಸುವ ಬಗ್ಗೆ ಅನೇಕ ದೂರುಗಳು ಕೇಳಿ ಬಂದ ನಂತರ, ಸಾರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ವಿಶೇಷ ತಪಾಸಣೆಯಲ್ಲಿ 9.24 ಲಕ್ಷ ರೂ.ಗಳನ್ನು ಉಲ್ಲಂಘಿಸಿದವರಿಂದ ದಂಡ ಸಂಗ್ರಹಿಸಿದರು.

published on : 17th September 2023

ಕಟ್ಟಡ ನಿರ್ಮಾಣ ಕಂಪನಿಗೆ ಬಿಬಿಎಂಪಿಯಿಂದ 50,000 ರೂಪಾಯಿ ದಂಡ

ರಸ್ತೆ ಬದಿಯಲ್ಲಿ ಫ್ಲೆಕ್ಸ್ ಹಾಕಿದ್ದಕ್ಕಾಗಿ ಕಟ್ಟಡ ನಿರ್ಮಾಣ ಸಂಸ್ಥೆ ಕ್ಯಾಸಾ ಗ್ರ್ಯಾಂಡ್ ಗೆ ಬಿಬಿಎಂಪಿ 50,000 ರೂಪಾಯಿ ದಂಡ ವಿಧಿಸಿದೆ. 

published on : 12th September 2023

ಅನಧಿಕೃತ ಹೋರ್ಡಿಂಗ್: ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್ ಗೆ 50 ಸಾವಿರ ರೂ. ದಂಡ ವಿಧಿಸಿದ ಬಿಬಿಎಂಪಿ!

ನಗರದಲ್ಲಿ ಬ್ಯಾನರ್ ಹಾಕಿದ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಸೋಮವಾರ ಕೆಪಿಸಿಸಿಯ ಹಿಂದುಳಿದ ವರ್ಗಗಳ ಸೆಲ್‌ಗೆ 50,000 ರೂಪಾಯಿ ದಂಡ ವಿಧಿಸಿದೆ.

published on : 22nd August 2023

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಮಾರ್ಚ್ ಒಂದೇ ತಿಂಗಳಲ್ಲಿ 6.54 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ

ಟಿಕೆಟ್ ರಹಿತವಾಗಿ ಪ್ರಯಾಣಿಸುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ತೀವ್ರಗೊಳಿಸಿದ್ದ ಬಿಎಂಟಿಸಿಯು ಕಳೆದ ಮಾರ್ಚ್ ಒಂದೇ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6.54 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ.

published on : 20th April 2023

ಮರಣದಂಡನೆ ಜಾರಿಗೆ ನೇಣು ಬದಲು ಬೇರೆ ಮಾರ್ಗದ ಬಗ್ಗೆ ಚಿಂತನೆ ನಡೆಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್

ಮರಣದಂಡನೆಯನ್ನು ಜಾರಿಗೊಳಿಸುವಾಗ ನೇಣು ಹಾಕುವುದನ್ನು ಹೊರತುಪಡಿಸಿ ಹೆಚ್ಚು ಘನತೆ, ಕಡಿಮೆ ನೋವಿನ ಮತ್ತು ಸಾಮಾಜಿಕವಾಗಿ ಸ್ವೀಕಾರಾರ್ಹವಾದ ಸಾವಿನ ಮಾರ್ಗವನ್ನು ಅನ್ವೇಷಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

published on : 22nd March 2023

ರಿಯಾಯಿತಿ ಟ್ರಾಫಿಕ್ ದಂಡ ಪಾವತಿಗೆ ಮುಗಿಬಿದ್ದ ವಾಹನ ಮಾಲೀಕರು; ವಿಶೇಷ ಕೌಂಟರ್ ಗಳಲ್ಲಿ ಸರತಿ ಸಾಲು ಜನ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡದ ಮೊತ್ತ ಪಾವತಿಗೆ ರಾಜ್ಯ ಸರ್ಕಾರ ಇಂದಿನಿಂದ ಮಾ.15 ರವರೆಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿರುವುದಕ್ಕೆ ನಗರದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

published on : 4th March 2023

ಮತ್ತೆ 15 ದಿನ ಸಂಚಾರಿ ದಂಡ ಪಾವತಿಗೆ ಶೇ.50 ವಿನಾಯಿತಿ ನೀಡಿದ ಸರ್ಕಾರ, ಆದರೆ ಷರತ್ತು ಅನ್ವಯ!!

ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಇ–ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.

published on : 3rd March 2023

ಭೋಪಾಲ್-ಉಜ್ಜಯಿನಿ ರೈಲು ಸ್ಫೋಟ ಪ್ರಕರಣ: 7 ಅಪರಾಧಿಗಳಿಗೆ ಮರಣ ದಂಡನೆ

ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ರೈಲು ಸ್ಫೋಟ ಪ್ರಕರಣದಲ್ಲಿ ಉತ್ತರ ಪ್ರದೇಶದ ವಿಶೇಷ ಎನ್ಐಎ ಕೋರ್ಟ್ ನ ತೀರ್ಪು ಇಂದು ಹೊರಬಿದ್ದಿದ್ದು ಎಂಟು ಅಪರಾಧಿಗಳ ಪೈಕಿ ಏಳು ಮಂದಿಗೆ ಮರಣದಂಡನೆ ವಿಧಿಸಲಾಗಿದ್ದು, ಒಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 

published on : 1st March 2023

ಗೋಧ್ರಾ ರೈಲು ದಹನ: 11 ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಒತ್ತಾಯ; ಸುಪ್ರೀಂ ಕೋರ್ಟ್‌ಗೆ ಗುಜರಾತ್ ಸರ್ಕಾರ

2002ರಲ್ಲಿ ಗುಜರಾತ್‌ನ ಗೋಧ್ರಾ ರೈಲು ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣದಂಡನೆ ಶಿಕ್ಷೆಯಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯನ್ನೇ ವಿಧಿಸುವಂತೆ ಒತ್ತಾಯಿಸುವುದಾಗಿ ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 

published on : 20th February 2023

ಗರ್ಭದಲ್ಲಿದ್ದ ಮಗುವಿನ ಅಂಗವೈಕಲ್ಯತೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ವೈದ್ಯೆ: ಧಾರವಾಡದ ಸ್ತ್ರೀರೋಗ ತಜ್ಞೆಗೆ 11 ಲಕ್ಷ ರು. ದಂಡ!

ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಧಾರವಾಡದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಪ್ರಶಾಂತ್ ನರ್ಸಿಂಗ್ ಹೋಮ್‌ನ ಸ್ತ್ರೀರೋಗ ತಜ್ಞೆ ಡಾ.ಸೌಭಾಗ್ಯ ಕುಲಕರ್ಣಿ ಅವರಿಗೆ ಜಿಲ್ಲಾ ಗ್ರಾಹಕ ಆಯೋಗವು `11.1 ಲಕ್ಷ ದಂಡ ವಿಧಿಸಿದೆ.

published on : 10th February 2023

ಗೋರಖನಾಥ ದೇಗುಲದ ಸಿಬ್ಬಂದಿ ಮೇಲೆ ದಾಳಿ ನಡೆಸಿದ ಆರೋಪಿ ಅಹ್ಮದ್ ಮುರ್ತಾಜಾಗೆ ಗಲ್ಲುಶಿಕ್ಷೆ!

ಗೋರಖ್‌ನಾಥ ದೇಗುಲದಲ್ಲಿ ಪಿಎಸಿ ಯೋಧರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಅಹ್ಮದ್ ಮುರ್ತಾಜಾ ಅಬ್ಬಾಸಿ ದೋಷಿ ಎಂದು ಎಟಿಎಸ್ ನ್ಯಾಯಾಲಯದ ತೀರ್ಪು ನೀಡಿದ್ದು ಗಲ್ಲು ಶಿಕ್ಷೆ ವಿಧಿಸಿದೆ.

published on : 30th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9