- Tag results for Police
![]() | ಬೆಂಗಳೂರು: ಕಾರು ನಿಲ್ಲಿಸುವ ವೇಳೆ ಜಗಳ, ಯುವಕನ ಕೊಲೆಕಾರು ನಿಲ್ಲಿಲುವ ವೇಳೆ ಏರ್ಪಟ್ಟ ಜಗಳ ತಾರಕಕ್ಕೇರಿ ಕೊಲೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಅಮೃತ್ ಪಾಲ್ ಸಂಬಂಧಿ, ಇನ್ನೂ ನಾಲ್ವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಪ್ರಕರಣಪಂಜಾಬ್ ಪೊಲೀಸರು ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನ ವಾರೀಸ್ ಪಂಜಾಬ್ ದೇ ಗೆ ಸಂಬಂಧಿಸಿದ ಐವರು ಸದಸ್ಯರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಿದ್ದಾರೆ. |
![]() | 'ಭ್ರಷ್ಟ' ಬಿಜೆಪಿ ಸರ್ಕಾರದ ಶೋಷಣೆಯನ್ನು ಜನ ನೋಡುತ್ತಿದ್ದಾರೆ, ಸಮಯ ಬಂದಾಗ ಉತ್ತರಿಸುತ್ತಾರೆ: ಪ್ರಿಯಾಂಕಾ ಗಾಂಧಿಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರ ನೋಟಿಸ್ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದ ಜನರು 'ಭ್ರಷ್ಟ ಬಿಜೆಪಿ ಸರ್ಕಾರದ' ಎಲ್ಲಾ ಶೋಷಣೆಗಳನ್ನು ನೋಡುತ್ತಿದ್ದಾರೆ ಮತ್ತು ಸಮಯ ಬಂದಾಗ ಉತ್ತರಿಸುತ್ತಾರೆ ಎಂದು ಹೇಳಿದರು. |
![]() | ರಮ್ಮಿ ಆಡಿ 15 ಲಕ್ಷ ನಷ್ಟ: ಎಸ್ ಬಿಐ ಉದ್ಯೋಗಿಯಿಂದ ಗ್ರಾಹಕರ 34 ಲಕ್ಷ ರೂ. ದುರುಪಯೋಗ; ಆರೋಪಿ ಬಂಧನ!ಶಿಕ್ಷಣ ಸಾಲಕ್ಕಾಗಿ ವಿಮಾ ಪ್ರೀಮಿಯಂಗೆ 137 ಗ್ರಾಹಕರು ಪಾವತಿಸಿದ 34.10 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ SBI ನ ಚಿಲ್ಲರೆ ಆಸ್ತಿಗಳು ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳ ನಗರ ಕ್ರೆಡಿಟ್ ಸೆಲ್ (RASMECCC) ಸಹಾಯಕ ವ್ಯವಸ್ಥಾಪಕನನ್ನು ಬಂಧಿಸಲಾಗಿದೆ. |
![]() | ಪಂಜಾಬ್ ಪೊಲೀಸರಿಂದ ಅಮೃತಪಾಲ್ ಸಿಂಗ್ ಬಂಧನ: ''ನಕಲಿ ಎನ್ಕೌಂಟರ್''ಗೆ ಸ್ಕೆಚ್ ಎಂದ 'ವಾರಿಸ್ ಪಂಜಾಬ್ ದೇ' ಕಾನೂನು ಸಲಹೆಗಾರಪರಾರಿಯಲ್ಲಿದ್ದ ಖಲಿಸ್ತಾನ್ ಪರ ನಾಯಕ ಅಮೃತಪಾಲ್ ಸಿಂಗ್ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದು, ನಕಲಿ ಎನ್ಕೌಂಟರ್ ಮೂಲಕ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು 'ವಾರಿಸ್ ಪಂಜಾಬ್ ದೇ' ಕಾನೂನು ಸಲಹೆಗಾರ ಇಮಾನ್ ಸಿಂಗ್ ಖಾರಾ ಭಾನುವಾರ ಹೇಳಿದ್ದಾರೆ. |
![]() | ದೆಹಲಿಯಲ್ಲಿ ಆಘಾತಕಾರಿ ಘಟನೆ: ಯುವತಿಗೆ ಥಳಿಸಿ, ಕುತ್ತಿಗೆ ಹಿಡಿದು ಬಲವಂತವಾಗಿ ಕ್ಯಾಬ್ನಲ್ಲಿ ಕೂರಿಸಿದ ಯುವಕ, ವಿಡಿಯೋದೆಹಲಿಯ ಮಂಗೋಲ್ಪುರಿ ಪ್ರದೇಶದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದ್ದು, ಇದರಲ್ಲಿ ಯುವಕರು ಯುವತಿಗೆ ಥಳಿಸಿ ನಂತರ ಬಲವಂತವಾಗಿ ಕ್ಯಾಬ್ನಲ್ಲಿ ಕೂರುವಂತೆ ಮಾಡುತ್ತಿದ್ದಾರೆ. |
![]() | ರಾಹುಲ್ ಮನೆ ಬಾಗಿಲಿಗೆ ದೆಹಲಿ ಪೊಲೀಸರು: 'ಕೀಳುಮಟ್ಟದ ನಡವಳಿಕೆ' ಎಂದ ಕಾಂಗ್ರೆಸ್, ವಿವರ ನೀಡಲು ಸಮಯಾವಕಾಶ ಕೇಳಿದ ಗಾಂಧಿ!ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರ ಕ್ರಮವನ್ನು ಕಾಂಗ್ರೆಸ್ ಭಾನುವಾರ ಖಂಡಿಸಿದೆ ಮತ್ತು ಇದು ರಾಜಕೀಯ ಸೇಡು ಮತ್ತು ಕಿರುಕುಳದ ಕೆಟ್ಟ ಪ್ರಕರಣ ಎಂದು ಕರೆದಿದೆ. ರಾಜಕೀಯ ವಿರೋಧಿಗಳ ವಿರುದ್ಧ ಇಂತಹ ಪ್ರಕರಣಗಳನ್ನು ದಾಖಲಿಸುವ ಮೂಲಕ ಕೇಂದ್ರ ಸರ್ಕಾರ ತಪ್ಪು ನಿದರ್ಶನವನ್ನು ಸ್ಥಾಪಿಸುತ್ತಿದೆ ಎಂದು ಪ್ರತಿಪಾದಿಸಿದೆ. |
![]() | ಲೈಂಗಿಕ ದೌರ್ಜನ್ಯ ಸಂತ್ರಸ್ತರ ವಿವರ ನೀಡಲು ಸಮಯಾವಕಾಶ ಕೇಳಿದ ರಾಹುಲ್- ದೆಹಲಿ ಪೊಲೀಸರುಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. |
![]() | ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆ: ನೋಟಿಸ್ ಬಳಿಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ!ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ. |
![]() | ಅಮೃತಪಾಲ್ ಸಿಂಗ್ ಬಂಧನಕ್ಕೆ ಕೇಂದ್ರ ಸರ್ಕಾರ ನೆರವು; ಪಂಜಾಬ್ ಗೆ ಭದ್ರತಾ ಪಡೆಗಳ ನಿಯೋಜನೆಪಲಾಯನ ಗೈದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್ಪಾಲ್ ಸಿಂಗ್ ಬಂಧನಕ್ಕೆ ಕೇಂದ್ರ ಸರ್ಕಾರ ಭದ್ರತಾ ನೆರವು ನೀಡಿದ್ದು, 1,900 ಸಿಆರ್ಪಿಎಫ್ ಸಿಬ್ಬಂದಿ ಹಾಗೂ ಗಲಭೆ ತಡೆಯುವಲ್ಲಿ ವಿಶೇಷ ತರಬೇತಿ ಪಡೆದಿರುವ ಆರ್ಎಎಫ್ ತಂಡವನ್ನು ಪಂಜಾಬ್ಗೆ ಕೇಂದ್ರ ಸರ್ಕಾರ ರವಾನಿಸಿದೆ. |
![]() | ರಾಜ್ಯದಲ್ಲಿ ಪ್ರತ್ಯೇಕ ಅಪಘಾತ: ನಾಲ್ವರ ದುರ್ಮರಣ, ಮತ್ತೊಬ್ಬರಿಗೆ ಗಂಭೀರ ಗಾಯ!ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ದೇವರ ಹೆಸರಲ್ಲಿ ಪಂಗನಾಮ: ಅದೃಷ್ಟದ ಸಾಲಿಗ್ರಾಮ ಎಂದು ನಕಲಿ ಕಲ್ಲನ್ನು 2 ಕೋಟಿಗೆ ಮಾರಲು ಯತ್ನಿಸಿದ ಇಬ್ಬರ ಬಂಧನರಾಜಾಜಿನಗರದಲ್ಲಿ ನಕಲಿ ಸಾಲಿಗ್ರಾಮ ಕಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. |
![]() | ಮೆಕ್ಸಿಕೋದಲ್ಲಿ ಗುಂಡು ಹಾರಿಸಿ 8 ಮಂದಿ ಹತ್ಯೆ: 14 ವರ್ಷದ ಬಾಲಕನ ಬಂಧನ!ಮೆಕ್ಸಿಕೋ ಸಿಟಿ ಬಳಿ ಎಂಟು ಜನರನ್ನು ಮಾದಕವಸ್ತು ಸಂಬಂಧಿತ ಹತ್ಯೆಗಾಗಿ ಮೆಕ್ಸಿಕನ್ ಅಧಿಕಾರಿಗಳು 'ಲಿಟಲ್ ಚಾಪೋ' ಎಂಬ ಅಡ್ಡಹೆಸರಿನ 14 ವರ್ಷದ ಹುಡುಗನನ್ನು ಬಂಧಿಸಿದ್ದಾರೆ ಎಂದು ಫೆಡರಲ್ ಸಾರ್ವಜನಿಕ ಭದ್ರತಾ ಇಲಾಖೆ ತಿಳಿಸಿದೆ. |
![]() | ದೆಹಲಿ ಪೊಲೀಸ್ ಸಿಬ್ಬಂದಿ ಸೇರಿ ಏಳು ಮಂದಿಯಿಂದ ಮಾಂಸ ಮಾರಾಟಗಾರರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ!ಪೊಲೀಸರು ಮಾಂಸ ಮಾರಾಟಗಾರರನ್ನು ಥಳಿಸಿದ್ದಲ್ಲದೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಪೊಲೀಸರು 3 ಪೊಲೀಸರನ್ನು ಅಮಾನತುಗೊಳಿಸಿದ್ದು, ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. |
![]() | ಲೈಂಗಿಕ ದೌರ್ಜನ್ಯ ಹೇಳಿಕೆ: ನೋಟಿಸ್ ನೀಡಲು ಬಂದ ಪೊಲೀಸರ 3 ಗಂಟೆ ಕಾಯುವಂತೆ ಮಾಡಿದ ರಾಹುಲ್ ಗಾಂಧಿ!ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೊಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. |