social_icon
  • Tag results for Police Complaint

ಕಾರವಾರ: ಸನಾತನ ಧರ್ಮದ ಕುರಿತು ಟೀಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ ಮುಖಂಡ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಜೆಪಿ ಮುಖಂಡ ಹಾಗೂ ವಕೀಲ ನಾಗರಾಜ ನಾಯಕ್ ಅವರು ಬುಧವಾರ ಕಾರವಾರ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.

published on : 6th September 2023

ಆನ್ಲೈನ್ ಜೂಜಾಟ: ಮೊದಲು 5 ಕೋಟಿ ಗೆದ್ದು ಬಳಿಕ 58 ಕೋಟಿ ರೂ ಕಳೆದುಕೊಂಡ ಉದ್ಯಮಿ!

ಆನ್ಲೈನ್ ಜೂಜಾಟದ ಗೀಳಿಗೆ ಬಿದಿದ್ದ ಉದ್ಯಮಿಯೋರ್ವ ಮೊದಲು 5 ಕೋಟಿ ರೂ ಗೆದ್ಜು ಅದೇ ಹುಮ್ಮಸ್ಸಿನಲ್ಲಿ ಆಟ ಮುಂದುವರೆಸಿ ಬರೊಬ್ಬರಿ 58 ಕೋಟಿ ರೂ ಕಳೆದುಕೊಂಡ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.

published on : 23rd July 2023

ಗಂಡ-ಹೆಂಡತಿ ಟೊಮೆಟೋ ಜಗಳ ಅರ್ಧ ಕೆಜಿ ಟೊಮೆಟೋದಿಂದ ಅಂತ್ಯ!

ಸಾಂಬಾರಿಗೆ 2 ಟೊಮೆಟೋ ಹಾಕಿದ್ದಕ್ಕೇ ಕೋಪಗೊಂಡು ಗಂಡನನ್ನು ಬಿಟ್ಟು ಮನೆ ಬಿಟ್ಟು ಹೋಗಿದ್ದ ಪತ್ನಿ ಕೊನೆಗೆ ಟೊಮೆಟೋ ಕಾರಣದಿಂದಲೇ ಮನೆಗೆ ವಾಪಸ್ಸಾಗಿದ್ದಾರೆ.

published on : 16th July 2023

ಕೇಳದೆ ಸಾಂಬಾರಿಗೆ ಟೊಮೆಟೊ ಹಾಕಿದ್ದಕ್ಕೆ ಸಿಟ್ಟು, ಮಗುವಿನ ಜೊತೆ ಮನೆ ಬಿಟ್ಟ ಪತ್ನಿ

ತನ್ನನ್ನು ಕೇಳದೇ ಸಾಂಬಾರಿಗೆ ಟೊಮೆಟೊ ಹಾಕಿದ್ದಕ್ಕೇ ಕೋಪಗೊಂಡ ಪತ್ನಿಯೊಬ್ಬರು ತಮ್ಮ ಪತಿಯನ್ನು ತೊರೆದು ಮಗುವಿನೊಂದಿಗೆ ಮನೆ ಬಿಟ್ಟು ಹೋದ ಘಟನೆ ನಡೆದಿದೆ.

published on : 13th July 2023

ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಡಿಜಿ, ಐಜಿಗೆ ಕಾಂಗ್ರೆಸ್ ದೂರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ  ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋಗೆ ಸಂಬಂಧಿಸಿದಂತೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಕಾಂಗ್ರೆಸ್ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ.

published on : 8th May 2023

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪೋಸ್ಟರ್ ಹರಿದ ನಾಯಿ ವಿರುದ್ಧ ಪೊಲೀಸರಿಗೆ ದೂರು

ವಿಲಕ್ಷಣ ಘಟನೆಯೊಂದರಲ್ಲಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಅನ್ನು ಹರಿದಿದ್ದಕ್ಕಾಗಿ ನಾಯಿಯೊಂದರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

published on : 13th April 2023

ಸಿಬ್ಬಂದಿಗೆ ಥಳಿಸಿದ ಪ್ರಯಾಣಿಕ: ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ವಾಪಸ್

ವಿಮಾನ ಸಿಬ್ಬಂದಿಯೊಂದಿಗೆ ಪ್ರಯಾಣಿಕರೊಬ್ಬರು ಜಗಳವಾಡಿ ಥಳಿಸಿದ ಪರಿಣಾಮ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಮತ್ತೆ ದೆಹಲಿಗೆ ವಾಪಸ್ ಬಂದಿಳಿದಿದೆ. 

published on : 10th April 2023

ಅಪರಿಚಿತ ಮಹಿಳೆಯೊಂದಿಗಿನ ಖಾಸಗಿ ಫೋಟೊಗಳು ವೈರಲ್; ದೂರು ದಾಖಲಿಸಿದ ಬಿಜೆಪಿ ಶಾಸಕ

ಅಪರಿಚಿತ ಮಹಿಳೆಯೊಂದಿಗಿರುವ ಖಾಸಗಿ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಸಂಜೀವ ಮಠಂದೂರು ಗುರುವಾರ ಪೊಲೀಸರಿಗೆ ದೂರು ನೀಡಿದ್ದಾರೆ.

published on : 6th April 2023

ಪಕ್ಷದ ಹೆಸರಿನಲ್ಲಿ ನಕಲಿ ವೆಬ್ ಸೈಟ್: ಪೊಲೀಸರಿಗೆ ಕಾಂಗ್ರೆಸ್ ದೂರು

ಪಕ್ಷದ ಹೆಸರಿನಲ್ಲಿ ಕೆಲವು ಅಪರಿಚಿತರು ನಕಲಿ ವೆಬ್ ಸೈಟ್ ತೆರೆದಿರುವುದಾಗಿ ರಾಜ್ಯ ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಸಿದೆ.

published on : 4th February 2023

'ಗಾಂಧಿ- ಗೋಡ್ಸೆ' ನಿರ್ದೇಶಕ ರಾಜ್‌ಕುಮಾರ್ ಸಂತೋಷಿಗೆ ಜೀವ ಬೆದರಿಕೆ, ಪೊಲೀಸರಿಗೆ ದೂರು

ಗಾಂಧಿ- ಗೋಡ್ಸೆ ಸಿನಿಮಾದ ನಿರ್ದೇಶಕ ರಾಜ್ ಕುಮಾರ್ ಸಂತೋಷಿಗೆ ಕೊಲೆ ಬೆದರಿಕೆ ಕರೆಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ಪೊಲೀಸರಿಗೆ ದೂರು ದಾಖಲಿಸಿದ್ದು, ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ.

published on : 23rd January 2023

ತಂದೆ-ತಾಯಿ ವಿರುದ್ಧವೇ ದೂರು ದಾಖಲಿಸಿದ ತಮಿಳು ನಟ ವಿಜಯ್!

ಖ್ಯಾತ ತಮಿಳು ನಟ ವಿಜಯ್ ಅವರು ತಮ್ಮ ಸ್ವಂತ ಪೋಷಕರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

published on : 20th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9