social_icon
  • Tag results for Police Custody

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ: ಇಬ್ಬರು ಅಧಿಕಾರಿಗಳನ್ನು 3 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್

ಕೃಷಿ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಪತ್ರ ಬರೆದ  ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದ ಇಬ್ಬರು ಕೃಷಿ ಅಧಿಕಾರಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

published on : 21st August 2023

ಕಲಬುರಗಿ: ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು; ಪ್ರಕರಣ ಸಿಐಡಿ ತನಿಖೆಗೆ!

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ

published on : 18th August 2023

ರೈಲಿನಲ್ಲಿ ಗುಂಡಿನ ದಾಳಿ: ಆರೋಪಿ ಆರ್‌ಪಿಎಫ್ ಕಾನ್‌ಸ್ಟೆಬಲ್‌ ಪೊಲೀಸ್ ಕಸ್ಟಡಿ ಆ.11ರವರೆಗೆ ವಿಸ್ತರಣೆ

ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದ ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಅವರ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯ ಸೋಮವಾರ ಆಗಸ್ಟ್ 7 ರವರೆಗೆ...

published on : 7th August 2023

ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮರಳು ಮಾಫಿಯಾ ಆರೋಪಿ ಕಾಲಿಗೆ ಗುಂಡೇಟು!

ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ. 

published on : 17th June 2023

ಬಂದೂಕು ಕಳ್ಳಸಾಗಣೆ ದಂಧೆ; ಕೇರಳ ಜೈಲಿನಿಂದ ಕೈದಿಯನ್ನು ವಶಕ್ಕೆ ಪಡೆದ ಕರ್ನಾಟಕ ಪೊಲೀಸರು

ಗನ್ ಕಳ್ಳಸಾಗಣೆ ದಂಧೆಯ ಹಿಂದಿರುವ ಮಾಹಿತಿ ಮೇರೆಗೆ ಕರ್ನಾಟಕದ ಪೊಲೀಸರು ಟಿಕೆ ಕಣ್ಣೂರು ಜೈಲಿನಲ್ಲಿರುವ ಕೈದಿ ರೆಜೀಶ್ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

published on : 15th June 2023

ಅತೀಕ್ ಸಹೋದರರ ಶೂಟೌಟ್: ಹಂತಕರು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ

ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್‌ ಅಹ್ಮದ್‌ ಮತ್ತು ಆತನ ಸಹೋದರ ಮೊಹಮ್ಮದ್‌ ಅಶ್ರಫ್‌ ಅವರನ್ನು ಗುಂಡಿಕ್ಕಿ ಹತ್ಯೆಗೈದ ಮೂವರು ಆರೋಪಿಗಳನ್ನು ಚೀಫ್ ಜುಡೀಷಿಯಲ್ ಮ್ಯಾಜಿಸ್ಟ್ರೇಟ್‌ ಕೋರ್ಟ್ ಬುಧವಾರ ನಾಲ್ಕು ದಿನಗಳ...

published on : 19th April 2023

ಭ್ರಷ್ಟಾಚಾರ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಿ ಮಂಗಳವಾರ ಆದೇಶ...

published on : 28th March 2023

ಹಾವೇರಿ: ರಟ್ಟಿಹಳ್ಳಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ, 20 ಮಂದಿ ಪೊಲೀಸರ ವಶಕ್ಕೆ

ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ  ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು, ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. 

published on : 14th March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9