social_icon
  • Tag results for Political parties

ಮತದಾರರ ಸೆಳೆಯಲು ಉಡುಗೊರೆಗಳ ಹಂಚಿದರೆ ಕಠಿಣ ಕ್ರಮ: ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ನಿತೇಶ್ ಎಚ್ಚರಿಕೆ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನಗದು, ಕುಕ್ಕರ್, ಗೃಹೋಪಯೋಗಿ ವಸ್ತುಗಳು, ಸೀರೆ, ಬಾಡೂಟ, ಉಚಿತ ಕೂಪನ್ ಸೇರಿದಂತೆ ಯಾವುದೇ ರೀತಿಯ ಉಡುಗೊರೆಗಳ ವಿತರಿಸುವುದನ್ನು ಚುನಾವಣಾ ಆಯೋಗ ನಿರ್ಬಂಧಿಸಿದೆ.

published on : 14th March 2023

ವಿಧಾನಸಭಾ ಚುನಾವಣೆ: 25 ಸ್ಥಾನಗಳಲ್ಲಿ ಬ್ರಾಹ್ಮಣರನ್ನು ಕಣಕ್ಕಿಳಿಸಿ- ರಾಜಕೀಯ ಪಕ್ಷಗಳಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯ

ಬೆಂಗಳೂರಿನ ಜಯನಗರ, ಬಸವನಗುಡಿ, ರಾಜಾಜಿನಗರ, ಪದ್ಮನಾಭನಗರ, ಚಿಕ್ಕಪೇಟೆ, ಮಲ್ಲೇಶ್ವರಂ ಸೇರಿದಂತೆ 25 ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯಿಸಿದೆ.

published on : 12th February 2023

ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಕೇಂದ್ರ

ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಿಸುವ ಬಗ್ಗೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.

published on : 3rd February 2023

ಎಲೆಕ್ಟ್ರೋಲ್ ಬಾಂಡ್: ಇದು ಹೂಡಿಕೆಯ ಬಾಂಡ್ ಅಲ್ಲ, ದೇಣಿಗೆಯ ಬಾಂಡ್! (ಹಣಕ್ಲಾಸು)

ಹಣಕ್ಲಾಸು-337 ರಂಗಸ್ವಾಮಿ ಮೂನಕನಹಳ್ಳಿ

published on : 8th December 2022

ರಾಜಕೀಯ ಪಕ್ಷಗಳಿಗೆ 2 ಸಾವಿರ ರೂ. ಗಿಂತ ಹೆಚ್ಚು ದೇಣಿಗೆ: ವಿವರ ಬಹಿರಂಗ ಪಡಿಸಲು ಚುನಾವಣಾ ಆಯೋಗ ಸೂಚನೆ; ಸಚಿವ ಕಿರಣ್ ರಿಜಿಜುಗೆ ಪತ್ರ

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಚುನಾವಣಾ ಆಯೋಗ ಕೇಂದ್ರ ಕಾನೂನು ಸಚಿವಾಲಯ ಹಾಗೂ ಸಚಿವ ಕಿರಣ್ ರಿಜಿಜು ಅವರಿಗೆ ಪತ್ರ ಬರೆದಿದ್ದು, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆ ಮಿತಿಗೊಳಿಸುವ ಪ್ರಸ್ತಾಪ ಮಾಡಿದೆ.

published on : 20th September 2022

ದ್ವೇಷದ ಭಾಷಣಕ್ಕಾಗಿ ಪಕ್ಷಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ, ಕಾನೂನಿನಡಿ ಅದಕ್ಕೆ ವ್ಯಾಖ್ಯಾನವಿಲ್ಲ: ಚುನಾವಣಾ ಆಯೋಗ

ದ್ವೇಷ ಭಾಷಣ ಕಾರಣಕ್ಕೆ ಅಭ್ಯರ್ಥಿಗಳ ನೋಂದಣಿ ಅಥವಾ ರಾಜಕೀಯ ಪಕ್ಷಗಳ ಗುರುತು ರದ್ದುಗೊಳಿಸುವ ಕಾನೂನುಬದ್ಧ ಅಧಿಕಾರ ಇಲ್ಲ ಎಂದು ಭಾರತೀಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಗೆ ಹೇಳಿದೆ. 

published on : 15th September 2022

ಅಸ್ತಿತ್ವದಲ್ಲಿಲ್ಲದ 86 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಿದ ಚುನಾವಣಾ ಆಯೋಗ!

ಅಸ್ತಿತ್ವದಲ್ಲಿಲ್ಲದ ನೋಂದಾಯಿತ ಮಾನ್ಯತೆ ಪಡೆಯದ 86 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗ ಮಂಗಳವಾರ ಆದೇಶಿಸಿದೆ. ಚುನಾವಣಾ ನಿಯಮಗಳನ್ನು ಅನುಸರಿಸಲು ವಿಫಲವಾದ ಕಾರಣ ಚುನಾವಣಾ ಸಮಿತಿಯಿಂದ ಅಪಾಯದ ಸ್ಥಿತಿಯಲ್ಲಿದ್ದ ಅಂತಹ ಸಂಸ್ಥೆಗಳ ಸಂಖ್ಯೆ 537 ಕ್ಕೆ ಏರಿದೆ.  

published on : 13th September 2022

ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು: ಬೆಂಗಳೂರಿನ ಪ್ರವಾಹ, ಮಳೆ ಸಮಸ್ಯೆಯಿಂದ ರಾಜಕೀಯ ನಾಯಕರಿಗೆ ಕುತ್ತು?

ಸತತ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿ ರಸ್ತೆಯೆಲ್ಲಾ ಹೊಳೆಯಂತಾಗಿ ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯಗಳಿಗೆ ಸಾಕಷ್ಟು ತೊಂದರೆಯಾಯಿತು, ಐಟಿ-ಬಿಟಿ ಕಂಪೆನಿಗಳಿಗೆ ನೀರು ನುಗ್ಗಿ ಉದ್ಯೋಗಿಗಳಿಗೆ ರಜೆ ನೀಡಬೇಕಾಯಿತು, ವರ್ಕ್ ಫ್ರಂ ಹೋಂ ನೀಡಬೇಕಾಯಿತು. ನಗರದ ನಾಗರಿಕರಿಗೆ ಓಡಾಡಲು ಕಷ್ಟವಾಯಿತು, ವಾಹನ ಸಂಚಾರಕ್ಕೆ ಸಾಕಷ್ಟು ಅಡಚಣೆಯಾಯಿತು. 

published on : 11th September 2022

ಉಚಿತ ಯೋಜನೆ ಘೋಷಿಸುವ ರಾಜಕೀಯ ಪಕ್ಷಗಳ ನೋಂದಣಿ ರದ್ದು ಪ್ರಜಾಪ್ರಭುತ್ವ ವಿರೋಧಿ ಕ್ರಮ: ಸುಪ್ರೀಂ ಕೋರ್ಟ್

ಉಚಿತ ಯೋಜನೆಗಳನ್ನು ಘೋಷಿಸುವ ರಾಜಕೀಯ ಪಕ್ಷಗಳ ನೋಂದಣಿ ರದ್ದುಗೊಳಿಸುವ ಅಂಶ 'ಪ್ರಜಾಪ್ರಭುತ್ವ ವಿರೋಧಿ' ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

published on : 11th August 2022

ನನ್ನ ಪಕ್ಷವೂ ಸೇರಿ ಎಲ್ಲಾ ಪಕ್ಷಗಳೂ ಜನರಲ್ಲಿ ಒಡಕು ಮೂಡಿಸುತ್ತವೆ: ಆಜಾದ್ 

ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಜನರಲ್ಲಿ ಬೇರೆ ಬೇರೆ ಆಧಾರದಲ್ಲಿ ಒಡಕು ಮೂಡಿಸುತ್ತವೆ ಎಂದು ಕೇಂದ್ರ ಸಚಿವ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

published on : 20th March 2022

ಪಂಚರಾಜ್ಯ ಚುನಾವಣೆ: ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧಾರ; ಮತ ಎಣಿಕೆಗೆ ವೇದಿಕೆ ಸಜ್ಜು

ವಾರಣಾಸಿಯಲ್ಲಿ ಇವಿಎಂ, ವಿದ್ಯುನ್ಮಾನ ಮತಯಂತ್ರಗಳನ್ನು ಅನಧಿಕೃತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂಬ ಸಮಾಜವಾದಿ ಪಕ್ಷದ ಆರೋಪ ವಿವಾದಕ್ಕೆ ಕಾರಣವಾಗಿತ್ತು. 

published on : 9th March 2022

ಹಿಜಾಬ್​ ವಿವಾದ: 2023ರ ಚುನಾವಣೆಗೆ ರಾಜಕೀಯ ಪಕ್ಷಗಳು ಲಾಭ ಪಡೆದುಕೊಳ್ಳುತ್ತಿವೆ- ಮಾಜಿ ಪ್ರಧಾನಿ ದೇವೇಗೌಡ

ಕೆಲ ಶಕ್ತಿಗಳು ವಿದ್ಯಾರ್ಥಿಗಳನ್ನು ವಿದ್ಯಾರ್ಥಿಗಳನ್ನು ತಪ್ಪು ಹಾದಿಗೆಳೆಯುತ್ತಿದ್ದು, ಹಿಜಾಬ್ ವಿವಾದದಿಂದ  2023ರ ಚುನಾವಣೆಗೆ ರಾಜಕೀಯ ಪಕ್ಷಗಳು ಲಾಭ ಪಡೆದುಕೊಳ್ಳುತ್ತಿವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಹೇಳಿದ್ದಾರೆ. 

published on : 8th February 2022

ಚುನಾವಣೆ ಇದ್ದರೆ ಸಂಸತ್ ನಡೆಸಬಾರದೆಂಬ ಶಾಸನ ಇದೆಯೇ? ಈ ಅಸಂವಿಧಾನಿಕ ಪ್ರಕ್ರಿಯೆಗೆ ಪೂರ್ಣ ವಿರಾಮ ಯಾವಾಗ? (ಅಂತಃಪುರದ ಸುದ್ದಿಗಳು)

-ಸ್ವಾತಿ ಚಂದ್ರಶೇಖರ್ ಕಳೆದ 20 ವರ್ಷಗಳಲ್ಲಿ ಸಂಸತ್ತು ಕಲಾಪ ನಡೆದಿರುವುದು ಕೇವಲ ಶೇಖಡ 51 ರಷ್ಟು ಅಷ್ಟೇ. ಅಂದರೆ 62 ಕಲಾಪದಲ್ಲಿ ಕೇವಲ 25 ಕಲಾಪಗಳು ಮಾತ್ರ ಸೂಕ್ತ ಸಮಯಕ್ಕೆ ಮುಕ್ತಾಯ ವಾಗಿರುವುದು.

published on : 4th February 2022

ಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಪಡೆಯಲು ಕುಟುಂಬ ಸದಸ್ಯರು, ಸಂಬಂಧಿಕರ ನಡುವೆ ಪೈಪೋಟಿ ತೀವ್ರ

ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಟಿಕೆಟ್ ಪಡೆಯುವುದಕ್ಕೆ ರಾಜಕಾರಣಿಗಳ ಕುಟುಂಬ ಸದಸ್ಯರಲ್ಲೇ ಪೈಪೋಟಿ ತೀವ್ರಗೊಳ್ಳುತ್ತಿದೆ.

published on : 24th January 2022

ಲಂಕಾದ ತಮಿಳು ಪಕ್ಷಗಳು ಪ್ರಧಾನಿ ಮೋದಿ ಸಹಾಯ ಕೇಳಿದ್ದಕ್ಕೆ ಶ್ರೀಲಂಕಾ ಸಚಿವ ಕೆಂಡಾಮಂಡಲ!

ಸಾಂವಿಧಾನಿಕವಾಗಿ ಸಿಗಬೇಕಾಗಿರುವ ಬೇಡಿಕೆಗಳನ್ನು ಶ್ರೀಲಂಕಾ ಸರ್ಕಾರ ಈಡೇರಿಸುತ್ತಿಲ್ಲ ಎಂದು ಅಲ್ಲಿನ ತಮಿಳರು ಭಾರತದ ಪ್ರಧಾನಿಗೆ ಪತ್ರ ಬರೆದಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಶ್ರೀಲಂಕಾ ಸಚಿವ, ತಮಿಳು ಬೆಂಬಲ ಇರುವ ರಾಜಕೀಯ ಪಕ್ಷಗಳ ವಿರುದ್ಧ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

published on : 20th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9