- Tag results for Political parties
![]() | ನನ್ನ ಪಕ್ಷವೂ ಸೇರಿ ಎಲ್ಲಾ ಪಕ್ಷಗಳೂ ಜನರಲ್ಲಿ ಒಡಕು ಮೂಡಿಸುತ್ತವೆ: ಆಜಾದ್ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಜನರಲ್ಲಿ ಬೇರೆ ಬೇರೆ ಆಧಾರದಲ್ಲಿ ಒಡಕು ಮೂಡಿಸುತ್ತವೆ ಎಂದು ಕೇಂದ್ರ ಸಚಿವ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. |
![]() | ಪಂಚರಾಜ್ಯ ಚುನಾವಣೆ: ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧಾರ; ಮತ ಎಣಿಕೆಗೆ ವೇದಿಕೆ ಸಜ್ಜುವಾರಣಾಸಿಯಲ್ಲಿ ಇವಿಎಂ, ವಿದ್ಯುನ್ಮಾನ ಮತಯಂತ್ರಗಳನ್ನು ಅನಧಿಕೃತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂಬ ಸಮಾಜವಾದಿ ಪಕ್ಷದ ಆರೋಪ ವಿವಾದಕ್ಕೆ ಕಾರಣವಾಗಿತ್ತು. |
![]() | ಹಿಜಾಬ್ ವಿವಾದ: 2023ರ ಚುನಾವಣೆಗೆ ರಾಜಕೀಯ ಪಕ್ಷಗಳು ಲಾಭ ಪಡೆದುಕೊಳ್ಳುತ್ತಿವೆ- ಮಾಜಿ ಪ್ರಧಾನಿ ದೇವೇಗೌಡಕೆಲ ಶಕ್ತಿಗಳು ವಿದ್ಯಾರ್ಥಿಗಳನ್ನು ವಿದ್ಯಾರ್ಥಿಗಳನ್ನು ತಪ್ಪು ಹಾದಿಗೆಳೆಯುತ್ತಿದ್ದು, ಹಿಜಾಬ್ ವಿವಾದದಿಂದ 2023ರ ಚುನಾವಣೆಗೆ ರಾಜಕೀಯ ಪಕ್ಷಗಳು ಲಾಭ ಪಡೆದುಕೊಳ್ಳುತ್ತಿವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಹೇಳಿದ್ದಾರೆ. |
![]() | ಚುನಾವಣೆ ಇದ್ದರೆ ಸಂಸತ್ ನಡೆಸಬಾರದೆಂಬ ಶಾಸನ ಇದೆಯೇ? ಈ ಅಸಂವಿಧಾನಿಕ ಪ್ರಕ್ರಿಯೆಗೆ ಪೂರ್ಣ ವಿರಾಮ ಯಾವಾಗ? (ಅಂತಃಪುರದ ಸುದ್ದಿಗಳು)-ಸ್ವಾತಿ ಚಂದ್ರಶೇಖರ್ ಕಳೆದ 20 ವರ್ಷಗಳಲ್ಲಿ ಸಂಸತ್ತು ಕಲಾಪ ನಡೆದಿರುವುದು ಕೇವಲ ಶೇಖಡ 51 ರಷ್ಟು ಅಷ್ಟೇ. ಅಂದರೆ 62 ಕಲಾಪದಲ್ಲಿ ಕೇವಲ 25 ಕಲಾಪಗಳು ಮಾತ್ರ ಸೂಕ್ತ ಸಮಯಕ್ಕೆ ಮುಕ್ತಾಯ ವಾಗಿರುವುದು. |
![]() | ಉತ್ತರ ಪ್ರದೇಶ ಚುನಾವಣೆ: ಟಿಕೆಟ್ ಪಡೆಯಲು ಕುಟುಂಬ ಸದಸ್ಯರು, ಸಂಬಂಧಿಕರ ನಡುವೆ ಪೈಪೋಟಿ ತೀವ್ರಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಟಿಕೆಟ್ ಪಡೆಯುವುದಕ್ಕೆ ರಾಜಕಾರಣಿಗಳ ಕುಟುಂಬ ಸದಸ್ಯರಲ್ಲೇ ಪೈಪೋಟಿ ತೀವ್ರಗೊಳ್ಳುತ್ತಿದೆ. |
![]() | ಲಂಕಾದ ತಮಿಳು ಪಕ್ಷಗಳು ಪ್ರಧಾನಿ ಮೋದಿ ಸಹಾಯ ಕೇಳಿದ್ದಕ್ಕೆ ಶ್ರೀಲಂಕಾ ಸಚಿವ ಕೆಂಡಾಮಂಡಲ!ಸಾಂವಿಧಾನಿಕವಾಗಿ ಸಿಗಬೇಕಾಗಿರುವ ಬೇಡಿಕೆಗಳನ್ನು ಶ್ರೀಲಂಕಾ ಸರ್ಕಾರ ಈಡೇರಿಸುತ್ತಿಲ್ಲ ಎಂದು ಅಲ್ಲಿನ ತಮಿಳರು ಭಾರತದ ಪ್ರಧಾನಿಗೆ ಪತ್ರ ಬರೆದಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಶ್ರೀಲಂಕಾ ಸಚಿವ, ತಮಿಳು ಬೆಂಬಲ ಇರುವ ರಾಜಕೀಯ ಪಕ್ಷಗಳ ವಿರುದ್ಧ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಡೀಲಿಮಿಟೇಷನ್ ಬಳಿಕ ಕಾಶ್ಮೀರಕ್ಕೆ ಒಂದು ಹೊಸ ಕ್ಷೇತ್ರ ಜಮ್ಮುಗೆ 6; ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ!ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ಬಳಿಕ ವಿಧಾನಸಭಾ ಕ್ಷೇತ್ರಗಳ ಪುನರ್ವಿಂಗಡನೆಗೆ ರಚಿಸಲಾಗಿದ್ದ ಆಯೋಗದ ವರದಿಗೆ ಕಾಶ್ಮೀರದ ಸ್ಥಳೀಯ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. |
![]() | 'ಹೆಣ್ಮಕ್ಳೇ ಸ್ಟ್ರಾಂಗ್ ಗುರು': ರಾಜಕೀಯ ಪಕ್ಷಗಳು ಮಹಿಳಾ ಮತದಾರರನ್ನು ಓಲೈಸುತ್ತಿರುವುದೇಕೆ?ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾರರ ಮನವೊಲಿಸಲು ರಾಜಕೀಯ ಪಕ್ಷಗಳು ಹಲವು ಕಸರತ್ತುಗಳನ್ನು ಮಾಡುವುದು ಸಾಮಾನ್ಯ. |
![]() | ಸಿಂದಗಿ-ಹಾನಗಲ್ ಉಪಚುನಾವಣೆ 2023 ವಿಧಾನಸಭೆಗೆ ದಿಕ್ಸೂಚಿ: ರಾಜಕೀಯ ಪಕ್ಷಗಳ ಅದೃಷ್ಟ ಬದಲಾಯಿಸಲಿದ್ದಾರಾ ಅಭ್ಯರ್ಥಿಗಳು!ಅಕ್ಟೋಬರ್ 30 ರಂದು ನಡೆಯುವ ಹಾನಗಲ್ ಸಿಂದಗಿ ಉಪಚುನಾವಣೆಯಲ್ಲಿ ಮೂರು ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿವೆ. |
![]() | ರಣೋತ್ಸಾಹದಲ್ಲಿ ರಾಜ್ಯ ರಾಜಕಾರಣ! (ನೇರ ನೋಟ)ಕೂಡ್ಲಿ ಗುರುರಾಜ ಬೊಮ್ಮಾಯಿ ಅವರಿಗೆ ವೋಟು ಟ್ರಾನ್ಸ್ಫರ್ ಮಾಡುವ ಇಂತಹ ರಾಜಕೀಯ ಶಕ್ತಿ ಇನ್ನೂ ದಕ್ಕಿಲ್ಲ. ಆದರೆ, ಸಮೂಹ ನಾಯಕರಾಗಿ ಹೊರಹೊಮ್ಮುವ ಗುಣಲಕ್ಷಣಗಳು ಅವರಲ್ಲಿವೆ. ಆ ಅವಕಾಶವೂ ಅವರಿಗೆ ಇದೆ. |
![]() | ಕಾಂಗ್ರೆಸ್ಗೆ ವಿಪಕ್ಷದ ಕೆಲಸ, ಬಿಜೆಪಿಗೆ ಆಡಳಿತದ ಕೆಲಸ ಬರಲ್ಲ: ಮಾತು ಸುಳ್ಳು ಮಾಡುವತ್ತ ಪಕ್ಷಗಳ ಚಿತ್ತ (ನೇರ ನೋಟ)- ಕೂಡ್ಲಿ ಗುರುರಾಜ ಯುದ್ಧಕ್ಕೆ ಶಸ್ತ್ರಾಸ್ತ್ರ ಗಳನ್ನು ತಯಾರಿಸಿಟ್ಟುಕೊಳ್ಳುವಂತೆಯೇ ನಡೆದಿದೆ ಚುನಾವಣಾ ಸಿದ್ಧತೆಯ ಕಾರ್ಯ. ಕರ್ನಾಟಕ ರಾಜ್ಯ ರಾಜಕಾರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇಂಥದ್ದೊಂದು ಪರಿಸ್ಥಿತಿ ಗೋಚರವಾಗುತ್ತದೆ. |
![]() | 2014ರಿಂದ ಕಾಂಗ್ರೆಸ್ ನಲ್ಲೇ ಅತೀ ಹೆಚ್ಚು ನಾಯಕರ ಪಕ್ಷಾಂತರ; ಬಿಜೆಪಿಗೆ ದೊಡ್ಡ ಲಾಭ: ವರದಿ2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಳೆದ ಏಳು ವರ್ಷಗಳಲ್ಲಿ ಕಾಂಗ್ರೆಸ್ ನಿಂದ ಅತೀ ಹೆಚ್ಚು ಸಂಖ್ಯೆಯಲ್ಲಿ ಚುನಾವಣಾ ಅಭ್ಯರ್ಥಿಗಳು ಹಾಗೂ ಸಂಸದರು ಮತ್ತು ಶಾಸಕರು ಇತರ ಪಕ್ಷಗಳಿಗೆ ಪಕ್ಷಾಂತರರಾಗಿದ್ದಾರೆ ಎಂದು ವರದಿಯೊಂದು ಹೇಳಿದೆ. |
![]() | ಬಿಬಿಎಂಪಿ ಚುನಾವಣೆಗೆ ಸದ್ದಿಲ್ಲದೇ ಸಜ್ಜಾಗುತ್ತಿವೆ ರಾಜಕೀಯ ಪಕ್ಷಗಳು!ಈ ವರ್ಷದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ, ಹಾಗಿದ್ದರೂ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧತೆ ಆರಂಭಿಸಿವೆ. |
![]() | ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆ ಅತ್ಯಗತ್ಯ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅಡ್ಡಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಾಜಕೀಯ ಪಕ್ಷಗಳು ತಮ್ಮ ಸದಸ್ಯರಿಗೆ ನೀತಿ ಸಂಹಿತೆಯನ್ನು ರೂಪಿಸುವಂತೆ ಸೂಚಿಸಿದ್ದಾರೆ. |
![]() | ಅಫ್ಘಾನಿಸ್ತಾನ ಬೆಳವಣಿಗೆಗಳ ಕುರಿತು ರಾಜಕೀಯ ಪಕ್ಷಗಳ ನಾಯಕರಿಗೆ ಕೇಂದ್ರ ಮಾಹಿತಿಯುದ್ಧಪೀಡಿತ ಅಫ್ಘಾನಿಸ್ತಾನದ ಬೆಳವಣಿಗೆಗಳ ಕುರಿತು ವಿವಿಧ ರಾಜಕೀಯ ಪಕ್ಷಗಳ ಸಂಸದೀಯ ನಾಯಕರಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಲಿದೆ. |