- Tag results for Politics
![]() | 2019ರಲ್ಲಿ ರಾಜ್ಯದಲ್ಲಿದ್ದ ರಾಜಕೀಯ ಬಿಕ್ಕಟ್ಟು ಪರಿಸ್ಥಿತಿಯೇ ಇಂದು ಮಹಾರಾಷ್ಟ್ರದಲ್ಲೂ ಇದೆ: ಎಚ್.ವಿಶ್ವನಾಥ್2019ರಲ್ಲಿ ಕರ್ನಾಟಕದಲ್ಲಿ ನಡೆದ ‘ಆಪರೇಷನ್ ಕಮಲ’ ಹಾಗೂ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಸಾಮ್ಯತೆ ಇದೆ ಎಂದು ಹಲವರು ಹೇಳುತ್ತಿದ್ದು, ಈ ಮಾತುಗಳನ್ನು ಬಿಜೆಪಿ ಎಂಎಲ್'ಸಿ ಎಚ್.ವಿಶ್ವನಾಥ್ ಒಪ್ಪಿಕೊಂಡಿದ್ದಾರೆ. |
![]() | ಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ: ಬಿಜೆಪಿ ವಿರುದ್ಧ ಅಶೋಕ್ ಗೆಹ್ಲೋಟ್ ವಾಗ್ದಾಳಿಹಿಂದುತ್ವದ ಹೆಸರಿನಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ, ಈಗ ಇದು ಜನರಿಗೆ ಅರ್ಥವಾಗುತ್ತಿಲ್ಲ ಆದರೆ, ಮುಂದೊಂದು ದಿನ ವಿಷಾದಿಸುತ್ತಾರೆಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆ ದಾಖಲುಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಬೆಂಗಳೂರು ಪ್ರಜ್ವಲ ಭವಿಷ್ಯಕ್ಕೆ ಬಲಿಷ್ಠ ಬಿಬಿಎಂಪಿ ಬೇಕು... ಮೊದಲ ಬಾರಿ ಮತದಾನಕ್ಕೆ ಯುವಕರು ಉತ್ಸುಕ!ಬೆಂಗಳೂರು ಪ್ರಜ್ವಲ ಭವಿಷ್ಯಕ್ಕೆ ಬಲಿಷ್ಠ ಬಿಬಿಎಂಪಿಯ ಅಗತ್ಯವಿದೆ ಎಂದು ಭಾವಿಸಿರುವ ನಗರದ ಯುವಕರು, ಬಿಬಿಎಂಪಿ ಚುನಾವಣೆಯಲ್ಲಿ ಮೊದಲ ಬಾರಿ ಮತದಾನ ಮಾಡಲು ಉತ್ಸುಕರಾಗಿದ್ದಾರೆ. |
![]() | ಇಬ್ಬರು ಧರ್ಮಪತ್ನಿಯರಿಗೆ ಒಬ್ಬನೇ ಗಂಡ, ಏನು ನಾಟಕನಪ್ಪ ನಿಮ್ಮದು?: ಸಿಎಂ ಇಬ್ರಾಹಿಂ2023ಕ್ಕೆ ಕುಮಾರಸ್ವಾಮಿ ಸಿಎಂ ಆಗೋದಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಫೌಂಡೇಶನ್ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. |
![]() | ಪ್ರಬಲವಾದ ವಿರೋಧ ಪಕ್ಷ ಇರಬೇಕು, ಆದರೆ ಕುಟುಂಬ ರಾಜಕೀಯದ ಬಗ್ಗೆ ನನ್ನ ನಿಲುವನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ: ಪ್ರಧಾನಿ ಮೋದಿನಾನು ದೇಶದಲ್ಲಿ ಪ್ರಬಲ ಪ್ರತಿಪಕ್ಷದ ಪರವಾಗಿದ್ದೇನೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕುಟುಂಬ ರಾಜಕೀಯವನ್ನು ಕಟುವಾಗಿ ಟೀಕಿಸಿದ್ದಾರೆ. ಕುಟುಂಬ ರಾಜಕೀಯ ಪ್ರತಿಭೆಗಳನ್ನು ಕೊಲ್ಲುತ್ತದೆ ... |
![]() | ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ?ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. |
![]() | ರಾಜಕೀಯ ಅರ್ಥವಾಗದಿದ್ದರೇ ಮನೆಗೆ ಹೋಗಿ ಅಡುಗೆ ಮಾಡಿ: ಸುಪ್ರಿಯಾ ಸುಳೆ ವಿರುದ್ಧ ಬಿಜೆಪಿ ನಾಯಕರ ವ್ಯಂಗ್ಯಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕಿ ಸುಪ್ರಿಯಾ ಸುಳೆ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವ ಮೂಲಕ ಈಗ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. |
![]() | ಪ್ರಿಯಾಂಕಾ ಗಾಂಧಿ ದಕ್ಷಿಣದತ್ತ ಚಿತ್ತ ಹರಿಸಬೇಕು: ಡಿಕೆ ಶಿವಕುಮಾರ್ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ದಕ್ಷಿಣ ಭಾರತದತ್ತ ಚಿತ್ತ ಹರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹ; ರಾಜ್ಯಕ್ಕೆ ದೇವೇಗೌಡರೇ ಆದ್ಯ ಪಿತಾಮಹ! ಜೆಡಿಎಸ್ ನಾಮಾವಶೇಷವಾಗುವುದರಲ್ಲಿ ಸಂಶಯವಿದೆಯೇ?ಜನತಾ ಪರಿವಾರ ಎಂದರೆ ಈಗ ದೇವೇಗೌಡ & ಸನ್ಸ್ ಪ್ರೈವೇಟ್ ಲಿಮಿಟೆಡ್ ಎಂಬಂತಾಗಿದೆ. ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಆದ್ಯ ಪಿತಾಮಹ |
![]() | ರಾಜ್ಯಸಭೆ, ಎಂಎಲ್ಸಿ ಚುನಾವಣೆಯತ್ತ ಬಿಜೆಪಿ ಗಮನ: ಸಿಎಂ ಬಸವರಾಜ ಬೊಮ್ಮಾಯಿಬಿಜೆಪಿ ರಾಜ್ಯಘಟಕ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. |
![]() | ಕರ್ನಾಟಕದ ಮೇಲೂ ಬುಲ್ಡೋಜರ್ ರಾಜಕೀಯದ ಕರಿ ನೆರಳು!ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ಗಲಭೆಕೋರರು ಹಾಗೂ ಹಿಂಸಾಚಾರ ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿದ ಬುಲ್ಡೋಜರ್ ರಾಜಕೀಯ ಈಗ ದೇಶಾದ್ಯಂತ ಚರ್ಚೆಯನ್ನು ಹುಟ್ಟುಹಾಕಿದೆ. |
![]() | ಸರ್ಕಾರದ ಯೋಜನೆಗಳು ಶೇ. 100 ಪ್ರಗತಿ ಸಾಧಿಸುವ ಮೂಲಕ ಒಲೈಕೆ ರಾಜಕೀಯ ಅಂತ್ಯ: ಪ್ರಧಾನಿ ಮೋದಿಸರ್ಕಾರದ ಯೋಜನೆಗಳ ಶೇ. 100 ರಷ್ಟು ಪ್ರಗತಿ ಸಾಧಿಸುವುದರೊಂದಿಗೆ ಒಲೈಕೆ ರಾಜಕಾರಣ ಕೊನೆಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ. |
![]() | ಸಂಪುಟ ಪುನಾರಚನೆ ಸರ್ಕಸ್: ಪ್ರಧಾನಿ ಮೋದಿ ಆಗಮನದ ನಂತರ ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಮಹಾಪರ್ವ!ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಇದುವರೆಗೂ ಮುಖ್ಯಮಂತ್ರಿ ಮತ್ತು ರಕ್ಷದ ಹಿರಿಯ ನಾಯಕರಿಗೆ ಮಾಹಿತಿಯಿಲ್ಲ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವ ಸ್ಥಾನದ ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ. |
![]() | ನಿಮ್ಮನ್ನು ಸಿಎಂ ಮಾಡ್ತೀವಿ, 2,500 ಕೋಟಿ ರೂ. ಕೊಡಿ ಅಂದ್ರು; ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ರಾಜಕಾರಣ: ಶಾಸಕ ಯತ್ನಾಳ್ ಹೊಸ ಬಾಂಬ್!ಸ್ವಪಕ್ಷದವರ ವಿರುದ್ದ ಹರಿಹಾಯುವುದರಲ್ಲಿ, ಸ್ವಪಕ್ಷದವರ ಬಂಡವಾಳವನ್ನು ಖುಲ್ಲಂಖುಲ್ಲಾಗಿ ಹೇಳುವುದರಲ್ಲಿ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಸಿದ್ದಹಸ್ತರು. ಇದೀಗ ಮತ್ತೆ ಸಿಎಂ ಬೊಮ್ಮಾಯಿ ಆದಿಯಾಗಿ ಮಾಜಿ ಸಿಎಂ ಯಡಿಯೂರಪ್ಪ, ಮುರುಗೇಶ್ ನಿರಾಣಿ ಸೇರಿದಂತೆ ಹಲವರ ವಿರುದ್ಧ ಹರಿಹಾಯ್ದಿದ್ದಾರೆ. |