social_icon
  • Tag results for Politics

ಒಲ್ಲದ ಚುನಾವಣಾ ಮೈತ್ರಿ: ಬಿಜೆಪಿಗೆ ಕಷ್ಟ, ಜೆಡಿಎಸ್ ಗೆ ನಷ್ಟ (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ಜೆಡಿಎಸ್ ಜತೆಗಿನ ಮೈತ್ರಿಯ ಕುರಿತು ರಾಜ್ಯ ಬಿಜೆಪಿ ಮುಖಂಡರು ಎದುರಿಸುತ್ತಿರುವ ಇಕ್ಕಟ್ಟಿನ ಸ್ಥಿತಿ.  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಇಡೀ ರಾಜ್ಯ ನಾಯಕರನ್ನ ಕತ್ತಲಲ್ಲಿಟ್ಟು ಬಿಜೆಪಿ ಹೈಕಮಾಂಡ್  ಜಾತ್ಯತೀತ ಜನತಾದಳದ ಜತೆಗೆ ಚುನಾವಣಾ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದರ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಅತೃಪ್ತಿ ಇದೆ. 

published on : 29th September 2023

ಕಾವೇರಿ ವಿವಾದ: ಬಿಜೆಪಿ-ಜೆಡಿಎಸ್ ನಿಂದ ರಾಜಕೀಯ- ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

published on : 25th September 2023

ತನ್ನ ವೈಫಲ್ಯ ಮುಚ್ಚಿಹಾಕಲು ಕಾಂಗ್ರೆಸ್ ಕಾವೇರಿ ವಿವಾದವನ್ನು ರಾಜಕೀಯಗೊಳಿಸುತ್ತಿದೆ, ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಲಿ: ಬೊಮ್ಮಾಯಿ

ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಕರ್ನಾಟಕದ ಹಿತಾಸಕ್ತಿ ಕಡೆಗಣಿಸಿದರೆ ಮಠಾಧೀಶರು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳಲಿದ್ದಾರೆ ಎಂದು ಮಾಜಿ ಸಿಎಂ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

published on : 23rd September 2023

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ರಾಜಕೀಯದಿಂದ ದೂರ ಉಳಿಯಲು ನಿರ್ಧಾರ: ನಿಖಿಲ್ ಕುಮಾರಸ್ವಾಮಿ

ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡಿ ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಹೇಳಿದರು

published on : 19th September 2023

ಮತದಾನದಲ್ಲಿ ಪಾಲ್ಗೊಳ್ಳಲು ಪ್ರತಿಜ್ಞೆ ಮಾಡಿ, ನೇತಾರರನ್ನು ಹೊಣೆಗಾರರನ್ನಾಗಿ ಮಾಡಿ: ಪ್ರಜಾಪ್ರಭುತ್ವ ದಿನಕ್ಕೆ ತಜ್ಞರ ಮನವಿ

ಸೆಪ್ಟೆಂಬರ್ 15 ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದ್ದು, ರಾಜಕೀಯ ತಜ್ಞರು, ನೇತಾರರು, ಎನ್‌ಜಿಒಗಳು ಮತ್ತು ವಾರ್ಡ್ ಸಮಿತಿಗಳ ಸದಸ್ಯರು ಈ ದಿನವನ್ನು ಮಾತ್ರ ಪ್ರಜಾಪ್ರಭುತ್ವ ದಿನ ಎಂದು ಪರಿಗಣಿಸಬೇಡಿ ಎನ್ನುತ್ತಾರೆ. 

published on : 15th September 2023

'ರಾಜಕೀಯ ಬಿಟ್ಟಿಲ್ಲ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ': ಉಮಾ ಭಾರತಿ

ನಾನು ರಾಜಕೀಯ ಬಿಟ್ಟಿಲ್ಲ ಮತ್ತು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕಿ ಮತ್ತು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು ಹೇಳಿದ್ದಾರೆ.

published on : 13th September 2023

ಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ: ಬಿಜೆಪಿ ವಿರುದ್ಧ ರೇಣುಕಾಚಾರ್ಯ ಮತ್ತೆ ಕಿಡಿ

ಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಮತ್ತೆ ಕಿಡಿಕಾರಿದ್ದಾರೆ.

published on : 11th September 2023

ಬಿಜೆಪಿ, ಜೆಡಿಎಸ್ ಮೈತ್ರಿ ಖಚಿತ: ಕೆಎಸ್ ಈಶ್ವರಪ್ಪ

ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಖಚಿತ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

published on : 11th September 2023

'ಜೆಡಿಎಸ್ ಜೊತೆ ಇನ್ನೂ ಮೈತ್ರಿ ಒಪ್ಪಂದ ಅಂತಿಮವಾಗಿಲ್ಲ': ಬಿಎಸ್ ಯಡಿಯೂರಪ್ಪ ಯೂಟರ್ನ್

ಸದ್ಯಕ್ಕೆ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 10th September 2023

ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ: ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟನೆ

ಹಿಂದೂ ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಶುಕ್ರವಾರ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ತಾವು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.

published on : 8th September 2023

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ; ಮೈಸೂರಿನಿಂದ ಲೋಕಸಭೆಗೆ ಸ್ಪರ್ಧೆ? (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೆಜ್ಜೆ ಇಡುತ್ತಾರಾ?..... ಅಂಥದೊಂದು ಸುದ್ದಿ ಕಾಂಗ್ರೆಸ್ ನಲ್ಲಿ ಈಗ ಹರಿದಾಡುತ್ತಿದೆ. 

published on : 1st September 2023

ನಾನು ರಾಜಕೀಯದಿಂದ ದೂರ ಉಳಿದಿಲ್ಲ, ಏನೇ ಪ್ರಶ್ನೆಗಳಿದ್ದರೂ ನನಗೆ ಕೇಳಿ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತೆ: ನಿಖಿಲ್

ಚುನಾವಣೆ ಸೋಲಿನ ಬಳಿಕ ರಾಜಕೀಯದಿಂದ ನಿಖಿಲ್ ಕುಮಾರಸ್ವಾಮಿ ದೂರ ಉಳಿಯಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ನಿಖಿಲ್ ಅವರೇ ಸ್ಪಷ್ಟನೆ ನೀಡಿದ್ದಾರೆ.

published on : 30th August 2023

ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ: ಸಂಜಯ್ ರಾವತ್

ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ ಹೆಣೆಯುತ್ತಿದ್ದಾರೆ ಎಂದು ಶಿವಸೇನೆ(ಯುಬಿಟಿ) ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

published on : 26th August 2023

ನಾಡು ನುಡಿ ಜಲ ವಿಚಾರದಲ್ಲಿ ರಾಜಕೀಯ ಸರಿಯಲ್ಲ, ಎಲ್ಲರೂ ಒಗ್ಗೂಡಿ ಹೋರಾಡಬೇಕು: ಸಂಸದೆ ಸುಮಲತಾ

ನಾಡು ನುಡಿ ಜಲ ವಿಚಾರದಲ್ಲಿ ರಾಜಕೀಯ ಮಾಡಬಾರದು, ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕೆಂದು ಸಂಸದೆ ಸುಮಲತಾ ಅಂಬರೀಷ್ ಅವರು ಶನಿವಾರ ಹೇಳಿದರು.

published on : 19th August 2023

ಕಾಂಗ್ರೆಸ್ ನಲ್ಲಿ 'ಆಪರೇಷನ್ ಹಸ್ತ' ಗುಸುಗುಸು: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿ ಕೆ ಶಿವಕುಮಾರ್

ಆಪರೇಷನ್ ಹಸ್ತ, ಕಾಂಗ್ರೆಸ್ ತೊರೆದು ಹೋಗಿದ್ದ ನಾಯಕರು, ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡುವ ವಿಚಾರ ನನಗೆ ಗೊತ್ತಿಲ್ಲ, ನಿಮ್ಮ ಮೂಲಕ ಮಾಧ್ಯಮಗಳಲ್ಲಿ ಇದನ್ನು ನೋಡುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

published on : 18th August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9