- Tag results for Politics
![]() | ಈಗಿನ ರಾಜಕಾರಣಿಗಳು ಹೈಬ್ರಿಡ್ ತಳಿಗಳು, ನತದೃಷ್ಟ ಸಿಎಂ ಸಿಕ್ಕಿರೋದು ರಾಜ್ಯದ ದುರ್ದೈವ: ಸಿಎಂ ಇಬ್ರಾಹಿಂಪರಸತಿ, ಪರಧನ ಮತ್ತು ರಾಸಲೀಲೆ, ರಸಲೀಲೆ ಹಾಗೂ ಕರ್ಮಕಾಂಡಗಳ ನಡುವೆ ರಾಜಕಾರಣ ನಡೆಯುತ್ತಿದೆ ಎಂದು ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣವನ್ನು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಗಿ ವಿರ್ಮಶಿಸಿದ್ದಾರೆ. |
![]() | ತಮಿಳುನಾಡು ಚುನಾವಣೆ: ರಾಜಕೀಯಕ್ಕೆ ಶಶಿಕಲಾ ಗುಡ್ ಬೈ!ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆ ಉಚ್ಚಾಟಿತ ಮುಖಂಡೆ ವಿ.ಕೆ. ಶಶಿಕಲಾ ರಾಜಕೀಯಕ್ಕೆ ಬುಧವಾರ ಗುಡ್ ಬೈ ಹೇಳಿದ್ದಾರೆ. |
![]() | ''ಬಿಜೆಪಿ ಸಾಹ್ವಾಸ ಮೂರ್ ಹೊತ್ತೂ ಉಪ್ವಾಸ'': ಕಾಂಗ್ರೆಸ್ ಟೀಕೆಅಚ್ಚೇ ದಿನ್' ಕಥೆ ಹೇಳಿ ಕೊರೋನಾ, ಲಾಕ್ಡೌನ್ನಿಂದ ಆರ್ಥಿಕವಾಗಿ ಕುಸಿದು ಹೋಗಿರುವ ಜನರ ಮೇಲೆ ಬಿಜೆಪಿ ಸರ್ಕಾರ ನಿರಂತರ ಪ್ರಹಾರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ. |
![]() | ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ಸುಧಾಕರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ ಎಂದು ಶಾಸಕ ರೇಣುಕಾಚಾರ್ಯ ಸಚಿವ ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ. |
![]() | ಕುಮಾರಸ್ವಾಮಿ ಜೋಕರ್ ಇದ್ದಂತೆ.. ಯಾವ ಪಾರ್ಟಿಯಾದರೂ ಹೊಂದಾಣಿಕೆಗೆ ಸಿದ್ಧರಿರುತ್ತಾರೆ: ಸಿಪಿ ಯೋಗೇಶ್ವರ್ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ ಎಂದು ಸಚಿವ ಹಾಗೂ ಅವರ ರಾಜಕೀಯ ಎದುರಾಳಿ ಸಿ.ಪಿ.ಯೋಗೇಶ್ವರ್ ಲೇವಡಿ ಮಾಡಿದ್ದಾರೆ. |
![]() | ಟೀಂ ಇಂಡಿಯಾದ ಇಬ್ಬರು ಮಾಜಿ ಕ್ರಿಕೆಟಿಗರು ರಾಜಕೀಯಕ್ಕೆ ಎಂಟ್ರಿಟೀಂ ಇಂಡಿಯಾ ಮಾಜಿ ಆಟಗಾರರಾದ ಮನೋಜ್ ತಿವಾರಿ ಹಾಗೂ ಅಶೋಕ್ ದಿಂಡಾ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. |
![]() | 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ: ರಮೇಶ್ ಜಾರಕಿಹೊಳಿನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸಬಲ್ಲೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ. |
![]() | 'ಕೊನೆಯ ಬಾರಿ ನಮ್ಮ ಕುಟುಂಬದಿಂದ ಪ್ರಧಾನ ಮಂತ್ರಿಯಾಗಿದ್ದು 30 ವರ್ಷಗಳ ಹಿಂದೆ': ವಂಶ ರಾಜಕಾರಣ ಬಗ್ಗೆ ರಾಹುಲ್ ಗಾಂಧಿ ಉತ್ತರ!ಕುಟುಂಬ, ವಂಶ ರಾಜಕೀಯದ ಬಗ್ಗೆ ಕೇಳಿಬರುತ್ತಿರುವ ಟೀಕೆಗಳಿಗೆ ಉತ್ತರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಮ್ಮ ಕುಟುಂಬದಿಂದ ಪ್ರಧಾನ ಮಂತ್ರಿಯಾಗಿ 30 ವರ್ಷಗಳು ಕಳೆದಿವೆ. ಮಾಜಿ ಪ್ರಧಾನ ಮಂತ್ರಿಯ ಮಗನಾಗಿ ತಾತ್ವಿಕ ಸಿದ್ಧಾಂತಗಳಿಗೆ ನನ್ನ ಹೋರಾಟ ನಿಲ್ಲಿಸುವುದಿಲ್ಲ, ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ. |
![]() | ಗ್ರಾಮ ಪಂಚಾಯಿತಿ ಮಟ್ಟದ ರಾಜಕೀಯಕ್ಕೂ ತಲುಪಿದ ದೇವರ ಮೇಲೆ ಪ್ರಮಾಣ, ರೆಸಾರ್ಟ್ ರಾಜಕೀಯ, ಫ್ಯಾಮಿಲಿ ಟ್ರಿಪ್!ರೆಸಾರ್ಟ್ ರಾಜಕಾರಣಕ್ಕೆ ಕರ್ನಾಟಕ ಪ್ರಸಿದ್ದಿ. ಕೇವಲ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರುಗಳಿಗೆ ಮಾತ್ರ ಸೀಮಿತವಾಗಿದ್ದ ರೇಸಾರ್ಟ್ ರಾಜಕಾರಣ ಈಗ ಗ್ರಾಮ ಪಂಚಾಯಿತಿ ಸದಸ್ಯರ ಮಟ್ಟಕ್ಕೂ ಬಂದು ನಿಂತಿದೆ. |
![]() | ಕಾಂಗ್ರೆಸ್ ಪಕ್ಷದಿಂದ ಅಹಿಂದ ಸಮಾವೇಶ ಮಾಡುತ್ತಿದ್ದೇನೆಂದು ಸಿದ್ದರಾಮಯ್ಯ ಘೋಷಿಸಲಿ: ರಮೇಶ್ ಜಾರಕಿಹೊಳಿ ಸವಾಲುಕಾಂಗ್ರೆಸ್ ಪಕ್ಷದಿಂದ ಅಹಿಂದ ಸಮಾವೇಶ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಘೋಷಿಸಲಿ. ಆಗ ಕಾಂಗ್ರೆಸ್ ನಾಯಕರಿಗೆ ತಿಳಿಯುತ್ತದೆ. ಕಾಂಗ್ರೆಸ್ ಅಹಿಂದಕ್ಕೆ ಸೇರಿರುವುದು ಎಂದು ಸಚಿವ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯಅವರಿಗೆ ಸವಾಲು ಹಾಕಿದ್ದಾರೆ. |
![]() | ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ 75 ಕಾಮಗಾರಿ ಕೈಗೊಳ್ಳಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಕರೆರಾಜಕೀಯದಲ್ಲಿ ನಾವು ಒಮ್ಮತ, ಸಹಮತವನ್ನು ಗೌರವಿಸುತ್ತೇವೆ. ಸರ್ಕಾರ ಬಹುಮತದಿಂದ ನಡೆಯಬಹುದು, ಆದರೆ ದೇಶ ನಡೆಯುವುದು ಸಹಮತದಿಂದ ಎಂದು ನಾನು ಸದನದಲ್ಲಿ ಹೇಳಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಅಹಿಂದ ಮುನ್ನೆಲೆಗೆ: ಹೋರಾಟದ ಸುಳಿವು ನೀಡಿದ ಡಾ. ಹೆಚ್.ಸಿ. ಮಹಾದೇವಪ್ಪ!ಇಂದು ಹೆಚ್.ಸಿ. ಮಹದೇವಪ್ಪ ಫೇಸ್ ಬುಕ್ ನಲ್ಲಿ ಫೋಸ್ಟ್ ವೊಂದನ್ನು ಮಾಡುವ ಮೂಲಕ ಅಹಿಂದ ಹೋರಾಟದ ಬಗ್ಗೆ ಸುಳಿವು ನೀಡಿದ್ದಾರೆ. |
![]() | ಹೊಸ ಜಿಲ್ಲೆ ವಿಜಯನಗರದಲ್ಲಿ ಗಣಿ ಧಣಿ ಜನಾರ್ದನ ರೆಡ್ಡಿ ರಾಜಕೀಯ ಪುನರ್ ಜನ್ಮ?ವಿಜಯನಗರವನ್ನು 31 ನೇ ಜಿಲ್ಲೆಯನ್ನಾಗಿ ವಿಭಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಹಲವು ರೀತಿಯ ಚರ್ಚೆಗಳು ಗರಿಗೆದರಿವೆ. |
![]() | ನಾನು ಎಂದಿಗೂ ಗುಲಾಮಳಾಗುವುದಿಲ್ಲ, ಸಕ್ರಿಯ ರಾಜಕಾರಣದಲ್ಲಿ ಭಾಗಿಯಾಗುತ್ತೇನೆ: ಶಶಿಕಲಾನಾನು ಎಂದಿಗೂ ದಬ್ಬಾಳಿಕೆಗೆ ಒಳಗಾಗಿ ಗುಲಾಮಳಾಗುವುದಿಲ್ಲ. ಸಕ್ರಿಯ ರಾಜಕೀಯದಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳುತ್ತೇನೆ ಎಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ... |
![]() | ಸೋಶಿಯಲ್ ಮೀಡಿಯಾ ಮೂಲಕ ಜನರನ್ನು ತಲುಪಲು ಯುವ ಮುಖಂಡರು ಮುಂದಾಗಬೇಕು: ಡಾ. ಅಶ್ವತ್ಥ ನಾರಾಯಣಸರಕಾರ ರೂಪಿಸುವ ಜನಪರ ಕಾರ್ಯಕ್ರಮಗಳನ್ನು, ಪಕ್ಷ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ನೇರವಾಗಿ, ಸರಳವಾಗಿ ದಾಟಿಸಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. |