- Tag results for Poll panel
![]() | ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಚುನಾವಣಾ ಆಯೋಗದಿಂದ ನಗದು ಬಹುಮಾನ ಸ್ಪರ್ಧೆ!ಮತದಾನ ಬಹುಮುಖ್ಯ ಹಕ್ಕು. ಚುನಾವಣಾ ಆಯೋಗ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ ಸಿಇಒ ಹಾಗೂ ಜಿಲ್ಲಾ ಮಟ್ಟದ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಎಸ್ ವಿಇಇಪಿ) ಸಮಿತಿಯ ಅಧ್ಯಕ್ಷರೂ ಆದ ಫೌಜಿಯಾ ತರನ್ನಮ್ ಮಾಹಿತಿ ನೀಡಿದ್ದಾರೆ. |
![]() | ಉತ್ತರಪ್ರದೇಶ ಕಾಂಗ್ರೆಸ್ ಚುನಾವಣಾ ಸಮಿತಿ ರಚನೆರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಮತ್ತು ಮಾಜಿ ಕೇಂದ್ರ ಸಚಿವರಾದ ಸಲ್ಮಾನ್ ಖುರ್ಷೀದ್, ರಾಜೀವ್ ಶುಕ್ಲಾ ಮತ್ತು ಆರ್ ಪಿ ಎನ್ ಸಿಂಗ್ ಸೇರಿದಂತೆ ಮತ್ತಿತರ ನಾಯಕರನ್ನು ಈ ಸಮಿತಿ ಒಳಗೊಂಡಿದೆ. |