social_icon
  • Tag results for Pollution

ಮಾಲಿನ್ಯ ತೆರಿಗೆ: ಸಚಿವ ನಿತಿನ್ ಗಡ್ಕರಿ ಯೂಟರ್ನ್, ಡೀಸೆಲ್ ವಾಹನಗಳ ಮೇಲೆ ಜಿಎಸ್ ಟಿ ಏರಿಕೆ ಇಲ್ಲ ಎಂದು ಸ್ಪಷ್ಟನೆ!

ಡೀಸೆಲ್ ವಾಹನಗಳ ಮೇಲೆ ಮಾಲಿನ್ಯ ತೆರಿಗೆ ರೂಪದಲ್ಲಿ ಶೇ.10ರಷ್ಚು ತೆರಿಗೆ ಏರಿಕೆ ಮಾಡುವ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದೀಗ ತಮ್ಮ ಹೇಳಿಕೆಯಿಂದ ಹಿಂದಕ್ಕೆ ಸರಿದಿದ್ದು, ಜಿಎಸ್ ಟಿ ಏರಿಕೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

published on : 13th September 2023

ರಾಜ್ಯದಲ್ಲಿ ಮಾಲಿನ್ಯ ನಿಯಂತ್ರಿಸಿ, 2.4 ವರ್ಷಗಳ ಕಾಲ ಹೆಚ್ಚು ಬದುಕಿ: ವರದಿ

“ವಿಶ್ವ ಆರೋಗ್ಯ ಸಂಸ್ಥೆಯ PM 2.5 ಮಾರ್ಗಸೂಚಿಯ 5 μg/m³” ರ ಪ್ರಕಾರ, “ಕರ್ನಾಟಕ ರಾಜ್ಯವು ಸೂಕ್ಷ್ಮವಾದ ಕಣಗಳ ವಾಯು ಮಾಲಿನ್ಯವನ್ನು (PM 2.5) ನಿಯಂತ್ರಿಸಲು ಕಾರ್ಯ ನಿರ್ವಹಿಸಿದರೆ ಕರ್ನಾಟಕದಲ್ಲಿ ಜನರ ಜೀವಿತಾವಧಿ 2.4 ವರ್ಷಗಳಷ್ಟು ಹೆಚ್ಚಾಗುತ್ತದೆ ಎಂದು ಹೇಳಲಾಗಿದೆ.

published on : 30th August 2023

ದೆಹಲಿ ಮಾಲಿನ್ಯದಿಂದ ನಿಮ್ಮ ಆಯಸ್ಸು 11 ವರ್ಷಗಳವರೆಗೆ ಕಡಿಮೆಯಾಗುತ್ತದೆ!

ದೆಹಲಿ ವಾಯು ಮಾಲಿನ್ಯ ತಾರಕಕ್ಕೇರಿದ್ದು, ಮಾಲಿನ್ಯದಿಂದ ದೆಹಲಿ ನಿವಾಸಿಗಳ ಆಯಸ್ಸು 11 ವರ್ಷಗಳವರೆಗೆ ಕಡಿಮೆಯಾಗುತ್ತದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

published on : 29th August 2023

ಬೆಂಗಳೂರಿನಲ್ಲಿ ಮೀನುಗಳ ಸಾಮೂಹಿಕ ಸಾವಿನಿಂದ ಲಕ್ಷಾಂತರ ರೂ. ನಷ್ಟ, ಮಾಲಿನ್ಯ: ಬಿಬಿಎಂಪಿ ಮೇಲೆ ಮೀನುಗಾರರ ಆಕ್ರೋಶ

ರಾಜಧಾನಿ ಬೆಂಗಳೂರಿನಲ್ಲಿ ಮೀನುಗಳನ್ನು ಸಾಮೂಹಿಕವಾಗಿ ಮೃತಪಟ್ಟಿರುವುದು ಮೀನುಗಾರಿಕೆ ನಡೆಸುವವರಿಗೆ ಭಾರೀ ಆಘಾತವನ್ನುಂಟುಮಾಡಿದ್ದು ಲಕ್ಷಾಂತರ ರೂಪಾಯಿ ನಷ್ಟ ಕಂಡಿದ್ದಾರೆ. ಜಲ ಮಾಲಿನ್ಯದಿಂದ ಮೀನುಗಳು ಸಾಯುತ್ತಿದ್ದು ಇದಕ್ಕೆ ಮಹಾ ನಗರಪಾಲಿಕೆ ಅಧಿಕಾರಿಗಳ ಬೇಜವಬ್ದಾರಿಯೇ ಕಾರಣ ಎಂದು ಆರೋಪಿಸುತ್ತಿದ್ದಾರೆ.

published on : 22nd July 2023

ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಏರಿಕೆ: ಸುರಕ್ಷಿತ ಮಟ್ಟಕ್ಕಿಂತ 5.8 ಪಟ್ಟು ಹೆಚ್ಚು ಎಂದ ವರದಿ

ಬೆಂಗಳೂರಿಗರು ಪ್ರತಿದಿನ ತಮ್ಮ ಶ್ವಾಸಕೋಶದಲ್ಲಿ ಕೆಟ್ಟ ಗಾಳಿಯ ಗುಣಮಟ್ಟವನ್ನು ತುಂಬಿಕೊಳ್ಳುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆಯ (WHO) ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಅಳೆಯಲಾದ ನಗರದ ಗಾಳಿಯ ಗುಣಮಟ್ಟವು ಸ್ಥಿರವಾಗಿ ಕುಸಿಯುತ್ತಿದೆ ಎಂದು ಇತ್ತೀಚಿನ ಅಧ್ಯಯನವು ಬಹಿರಂಗಪಡಿಸಿದೆ.

published on : 12th June 2023

ರಾಷ್ಟ್ರ ರಾಜಧಾನಿಯಲ್ಲಿ ಕಳೆದ 8 ವರ್ಷಗಳಲ್ಲಿ ತಗ್ಗಿದ ಮಾಲಿನ್ಯ: ಸಿಎಂ ಅರವಿಂದ್ ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯಲ್ಲಿ ಕಳೆದ ಎಂಟು ವರ್ಷಗಳಲ್ಲಿ ಶಾಲೆಗಳು, ಆಸ್ಪತ್ರೆಗಳು ಮತ್ತು ಮೇಲ್ಸೇತುವೆಗಳ ತ್ವರಿತ ಅಭಿವೃದ್ಧಿ ಮತ್ತು ನಿರ್ಮಾಣದ ಹೊರತಾಗಿಯೂ ಮಾಲಿನ್ಯದ ಮಟ್ಟ ಕಡಿಮೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ. 

published on : 5th June 2023

ಸಮುದ್ರದಿಂದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೊರತೆಗೆಯಲು ಕರ್ನಾಟಕದ ಮೊದಲ ಕ್ರಮಗಳು ಹೀಗಿವೆ....

ಕರ್ನಾಟಕ ತನ್ನ ಕರಾವಳಿ ಪ್ರದೇಶದಾದ್ಯಂತ ಸಮುದ್ರದಿಂದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೊರತೆಗೆಯುವುದಕ್ಕಾಗಿ ಮೊದಲ ಕ್ರಮಗಳನ್ನು ಕೈಗೊಂಡಿದೆ. ಆದರೆ ಥರ್ಮಾಕೋಲ್ ತ್ಯಾಜ್ಯ ನಿರ್ವಹಣೆಯೇ ಅದಕ್ಕೆ ಸವಾಲಾಗಿ ಪರಿಣಮಿಸಿದೆ.  

published on : 5th June 2023

ವೈಟ್‌ಫೀಲ್ಡ್- ಕೆಆರ್ ಪುರ ಮಾರ್ಗ: ಹೆಚ್ಚಿನ ಸಂಖ್ಯೆಯಲ್ಲಿ ಮೆಟ್ರೋ ಬಳಕೆಯಿಂದ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ!

ವೈಟ್‌ಫೀಲ್ಡ್ ಕಾಡುಗೋಡಿಯಿಂದ ಕೆಆರ್ ಪುರದವರೆಗಿನ ಮೆಟ್ರೋ ಸೇವೆ ಸದ್ಯ ವಾತಾವರಣದ ಮೇಲೆ ತಮ್ಮ ಪ್ರಭಾವವನ್ನು ಬೀರಲು ಪ್ರಾರಂಭಿಸಿದೆ.

published on : 3rd June 2023

ದೇಶದಲ್ಲಿ ಕಳೆದ ಚಳಿಗಾಲ ಬೆಂಗಳೂರು, ಹೈದರಾಬಾದ್ ನಲ್ಲಿ ಅತಿ ಹೆಚ್ಚು ಮಾಲಿನ್ಯ: ಸಿಎಸ್ ಇ ವರದಿ

2022-23ರ ಚಳಿಗಾಲದಲ್ಲಿ ಭಾರತದ ಎಲ್ಲಾ ಬೃಹತ್ ನಗರಗಳಲ್ಲಿ ಮಾಲಿನ್ಯ ತೀವ್ರ ಮಟ್ಟಕ್ಕೆ ಹೋಗಿ 2.5ಪಿಎಂ ಮಟ್ಟದಲ್ಲಿತ್ತು ಎಂದು ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟ್ (CSE) ಸಂಶೋಧಕರು ವರದಿ ಮಾಡಿದ್ದಾರೆ.

published on : 8th March 2023

ಕರ್ನಾಟಕದ 17 ಕಲುಷಿತ ನದಿಗಳ ಗುಣಮಟ್ಟ ಪರಿಶೀಲನೆ ಆರಂಭ: KSPCB

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) ಅಧಿಕಾರಿಗಳು ಇತ್ತೀಚೆಗೆ ಕಲುಷಿತಗೊಂಡಿರುವ 17 ನದಿಗಳ ನೀರಿನ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದಾರೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತನ್ನ ವರದಿಯಲ್ಲಿ ತಿಳಿಸಿದೆ. 

published on : 27th January 2023

ಬಾತಾ ನದಿಯಲ್ಲಿ ತೇಲುತ್ತಿರುವ ಸತ್ತ ಮೀನುಗಳು; ಒಡಿಶಾದ ಪರದೀಪ್‌ನಲ್ಲಿ ಮನೆಮಾಡಿದ ಆತಂಕ

ಪರದೀಪ್‌ನ ಬಾತಾ ನದಿಯಲ್ಲಿ ಸಾವಿರಾರು ಸತ್ತ ಮೀನುಗಳು ತೇಲುತ್ತಿರುವುದನ್ನು ಕಂಡು ಸ್ಥಳೀಯರು ಮತ್ತು ಮೀನುಗಾರರ ಸಮುದಾಯದಲ್ಲಿ ಆತಂಕ ಉಂಟಾಗಿದೆ.

published on : 1st January 2023

ಕೊರೊನಾ ಪೂರ್ವ ಕಾಲಕ್ಕೆ ಮರಳಿದ ಜಾಗತಿಕ ಮಾಲಿನ್ಯ ಪ್ರಮಾಣ: ಚೀನಾ ಪಾಲು ಹೆಚ್ಚು!

ಕೊರೊನಾ ಸಾಂಕ್ರಾಮಿಕದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಕ್ ಡೌನ್ ಹೇರಿಕೆಯಾಗಿದ್ದರಿಂದ ಜಾಗತಿಕವಾಗಿ ಮಾಲಿನ್ಯ ಪ್ರಮಾಣ ಗಣನೀಯವಾಗಿ ತಗ್ಗಿತ್ತು. 

published on : 4th November 2021

ರಾಜ್ಯದಲ್ಲಿ ಜನರೇಟರ್‌ಗಳಿಗೆ ಮಾಲಿನ್ಯ ನಿಯಂತ್ರಣ ಸಾಧನ ಅಳವಡಿಕೆ ಕಡ್ಡಾಯ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(ಕೆಎಸ್‌ಪಿಸಿಬಿ) ಮಾಲಿನ್ಯ ಕಡಿಮೆ ಮಾಡುವ ಉದ್ದೇಶದಿಂದ 125 ಕೆವಿಎ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ ಡೀಸೆಲ್ ಜನರೇಟರ್(ಡಿಜಿ) ಸೆಟ್‌ ಗಳಿಗೆ ಮಾಲಿನ್ಯ ನಿಯಂತ್ರಣ ಸಾಧನ...

published on : 27th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9