- Tag results for Population control
![]() | ಥೈಲ್ಯಾಂಡ್: ಈ ಕೆಫೆಯಲ್ಲಿ ಎಲ್ಲವೂ ಕಾಂಡೋಮ್ ಗಳಿಂದಲೇ ಮಾಡಿರೋದು! ವಿಲಕ್ಷಣಕ್ಕೆ ಕಾರಣ ಏನು ಗೊತ್ತಾ?ಬ್ಯಾಂಕಾಂಗ್ ನಲ್ಲಿನ ಸ್ಥಳವೊಂದು ಬ್ಯಾಚುಲರ್ ಗಳ ಪಾಲಿನ ಸ್ವರ್ಗ ಎಂದೇ ಹೆಸರಾಗಿದೆ. ಪ್ರವಾಸಿಗರು ವಿಶಿಷ್ಟವಾದ ಮತ್ತು ಸ್ಮರಣೀಯ ಅನುಭವಗಳನ್ನು ಹೊಂದಬಹುದಾದ ಬೋಲ್ಡ್ ಮತ್ತು ಮೋಜಿನ ತಾಣವಾಗಿದೆ. |
![]() | ಸೂಕ್ತ ಸಮಯದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ರಾಜ್ಯ ಸರ್ಕಾರವು ಜನಸಂಖ್ಯೆ ನಿಯಂತ್ರಣಕ್ಕಾಗಿ "ಸೂಕ್ತ ಸಮಯದಲ್ಲಿ" ಕಾನೂನನ್ನು ಜಾರಿಗೆ ತರಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಉ.ಪ್ರದೇಶದಲ್ಲಿ ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಜನಸಂಖ್ಯಾ ನಿಯಂತ್ರಣ ಬಿಲ್ ಅನುಷ್ಟಾನಗೊಳ್ಳಬಾರದು-ಸಂಜಯ್ ರಾವತ್ಚುನಾವಣೆ ಸನ್ನಿಹದಲ್ಲಿರುವ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆ ಅನುಷ್ಠಾನ ಗೊಳ್ಳಬಾರದು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. |
![]() | 'ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿಗೆ ತರಲು ಯೋಜನೆ'ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿರುವ ಆಡಳಿತ ಪಕ್ಷ ಬಿಜೆಪಿ ಜನಸಂಖ್ಯಾ ನಿಯಂತ್ರಣ ಕಾಯಿದೆ ಜಾರಿಗೆ ತರಲು ಮುಂದಾಗಿದೆ. ‘ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದು ಸಮಸ್ಯೆಯಲ್ಲ. |
![]() | ಜನಸಂಖ್ಯಾ ನಿಯಂತ್ರಣವು ಕರ್ನಾಟಕಕ್ಕೆ 'ಹಾನಿಕಾರಕ': ತಜ್ಞರುಜನಸಂಖ್ಯಾ ನಿಯಂತ್ರಣದ ನೀತಿ ಕುರಿತಂತೆ ತೀವ್ರವಾಗಿ ಚರ್ಚೆಯಾಗುತ್ತಿರುವ ಸಮಯದಲ್ಲಿ, ಅಂತಹ ಕ್ರಮಗಳು ಪ್ರಕೃತಿಗೆ ಬಲವಂತದ್ದೆನ್ನುವಂತಿದ್ದು ತಮ್ಮ ಗಮನವನ್ನು ನಿಜವಾದ ಸಮಸ್ಯೆಗಳಿಂದ ದೂರವಿರಿಸುತ್ತದೆ ಎಂದು ತಜ್ಞರು ಭಾವಿಸುತ್ತಾರೆ. |
![]() | ಯೋಗಿಯ ಜನಸಂಖ್ಯಾ ನಿಯಂತ್ರಣ ನೀತಿಯಿಂದ 'ಹಿಂದೂಗಳಿಗೆ ಹಾನಿ': ವಿಹೆಚ್ ಪಿಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರನ್ನು ಸರ್ಕಾರದ ಯೋಜನೆಯಿಂದ ಹೊರಗಿಟ್ಟು ಉತ್ತರ ಪ್ರದೇಶದ ರಾಜ್ಯ ಕಾನೂನು ಆಯೋಗ ಬಿಡುಗಡೆ ಮಾಡಿದ ಜನಸಂಖ್ಯೆ ನಿಯಂತ್ರಣದ ಕರಡು ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ಸೋಮವಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. |
![]() | ಕಾನೂನು ಜಾರಿಯಿಂದ ಜನಸಂಖ್ಯೆ ನಿಯಂತ್ರಣ ಅಸಾಧ್ಯ: ಬಿಜೆಪಿ ನೀತಿಗೆ ನಿತೀಶ್ ಕುಮಾರ್ ಟೀಕೆಬಿಜೆಪಿ ಆಡಳಿತ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಅಸ್ಸಾಂ ಜನಸಂಖ್ಯೆ ನಿಯಂತ್ರಣಕ್ಕಾಗಿ ಕಾನೂನು ಜಾರಿಗೆ ಮುಂದಾಗುತ್ತಿದ್ದಂತೆ , ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಸ್ನೇಹಿತ ನಿತೀಶ್ ಕುಮಾರ್ ಮತ್ತೊಮ್ಮೆ ತಮ್ಮ ಭಿನ್ನಾಭಿಪ್ರಾಯವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. |
![]() | ಮಾನ್ಸೂನ್ ಅಧಿವೇಶನ: ಜನಸಂಖ್ಯಾ ನಿಯಂತ್ರಣ, ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆಗೆ ಬಿಜೆಪಿ ಸಿದ್ಧತೆ!ಮುಂಬರುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಸಂಸದರು ಜನಸಂಖ್ಯೆ ನಿಯಂತ್ರಣ ಮತ್ತು ಏಕರೂಪದ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. |
![]() | ಜನಸಂಖ್ಯಾ ನಿಯಂತ್ರಣ ಧರ್ಮದ ವಿಷಯವಲ್ಲ: ಮುಖ್ತಾರ್ ಅಬ್ಬಾಸ್ ನಖ್ವಿಜನಸಂಖ್ಯಾ ನಿಯಂತ್ರಣ ಯಾವುದೇ ಕೋಮಿನ ವಿಷಯವಲ್ಲ, ಇದನ್ನು ನಿರ್ದಿಷ್ಟ ಧರ್ಮದೊಂದಿಗೆ ಸಂಯೋಜಿಸಲು ಹೊರಟಿರುವ ಜನರು ಮಾನಸಿಕವಾಗಿ ಕೋಮುವಾದಿ ಮನಸ್ಥಿತಿಯವರಾಗಿದ್ದಾರೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. |
![]() | ಜನಸಂಖ್ಯಾ ನಿಯಂತ್ರಣ ಕ್ರಮಕ್ಕೆ ಶರದ್ ಪವಾರ್ ಬೆಂಬಲಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಬೆನ್ನಲ್ಲೇ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡಾ ಜನಸಂಖ್ಯೆ ನಿಯಂತ್ರಣ ಕ್ರಮವನ್ನು ಭಾನುವಾರ ಬೆಂಬಲಿಸಿದ್ದಾರೆ. |