- Tag results for Poster
![]() | ದೆಹಲಿ ನಗರದಾದ್ಯಂತ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟರ್: 6 ಮಂದಿ ಬಂಧನ, 100 ಮಂದಿ ವಿರುದ್ಧ ಎಫ್ಐಆರ್ರಾಜಧಾನಿ ದೆಹಲಿ ನಗರದಾದ್ಯಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 100 ಎಫ್ಐಆರ್ ಗಳನ್ನು ದಾಖಲಿಸಿದ್ದು 6 ಮಂದಿಯನ್ನು ಬಂಧಿಸಲಾಗಿದೆ. |
![]() | ಹೈದರಾಬಾದ್ ನಲ್ಲಿ ಅಮಿತ್ ಶಾ ಗೆ ವಾಷಿಂಗ್ ಪೌಡರ್ ನಿರ್ಮಾ ಪೋಸ್ಟರ್ ಸ್ವಾಗತ!: ಹೀಗ್ಯಾಕೆ ಅಂದರೆ...ಕೇಂದ್ರ ಗೃಹ ಸಚಿವ ಅಮಿತ್ ಶಾ ಹೈದರಾಬಾದ್ ಗೆ ಭೇಟಿ ನೀಡಿದ್ದು, ಅವರನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್ ) ವಾಷಿಂಗ್ ಪೌಡರ್ ನಿರ್ಮಾ ಪೋಸ್ಟರ್ ಮೂಲಕ ಸ್ವಾಗತಿಸಿದೆ. |
![]() | ಇಡಿಯಿಂದ ಕವಿತಾ ಗ್ರಿಲ್: ಹೈದ್ರಾಬಾದ್ ನಲ್ಲಿ Raid ಡಿಟರ್ಜಂಟ್ ಫೋಸ್ಟರ್ ಗಳು!ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ್ ರಾಷ್ಟ್ರ (ಬಿಆರ್ಎಸ್) ಎಂಎಲ್ಸಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುತ್ತಿದ್ದಂತೆ, ಹೈದರಾಬಾದ್ನಾದ್ಯಂತ ಸಾರ್ವಜನಿಕ ಗೋಡೆಗಳ ಮೇಲೆ Raid ಡಿಟರ್ಜಂಟ್ ಫೋಸ್ಟರ್ ಗಳನ್ನು ಹಾಕಲಾಗಿದೆ. |
![]() | ಸ್ಯಾಂಕಿ ಯೋಜನೆ ಹಿಂಪಡೆಯುವಂತೆ ಒತ್ತಾಯಿಸಿ ಅಚ್ಚರಿಯ ಪ್ರತಿಭಟನೆ ಆರಂಭಿಸಿದ ಬೆಂಗಳೂರು ನಿವಾಸಿಗಳುಸ್ಯಾಂಕಿ ಯೋಜನೆ ಹಿಂಪಡೆಯುವಂತೆ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಮಲ್ಲೇಶ್ವರಂ ಮತ್ತು ಸುತ್ತಮುತ್ತಲಿನ ನಿವಾಸಿಗಳು ಇತರ ಕಾರ್ಯಕರ್ತರೊಂದಿಗೆ ಬೆಳಿಗ್ಗೆ ಸ್ಯಾಂಕಿ ರಸ್ತೆಯಲ್ಲಿ ಹಠಾತ್ ಪೋಸ್ಟರ್ ಪ್ರತಿಭಟನೆ ನಡೆಸಿದರು. |
![]() | ನಗರದಲ್ಲಿ ಅಕ್ರಮ ಬ್ಯಾನರ್ ಗಳ ಹಾವಳಿ: ಆದೇಶ ಧಿಕ್ಕರಿಸುತ್ತಿರುವ ರಾಜಕೀಯ ಮುಖಂಡರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದು!ಹಲವು ಬಾರಿ ಎಚ್ಚರಿಕೆಗಳನ್ನು ನೀಡಿದ್ದರೂ ನಗರದಲ್ಲಿ ಅಕ್ರಮ ಬ್ಯಾನರ್ ಗಳ ಹಾವಳಿ ಮುಂದುವರೆದಿದ್ದು, ಹೈಕೋರ್ಟ್ ಆದೇಶ ಧಿಕ್ಕರಿಸುತ್ತಿರುವ ರಾಜಕೀಯ ಮುಖಂಡರು ಹಾಗೂ ಇತರರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ. |
![]() | ಬಿಹಾರ: ಚಿತ್ರಮಂದಿರದ ಹೊರಗಡೆ 'ಪಠಾಣ್' ಪೋಸ್ಟರ್ ಹರಿದು ಬೆಂಕಿ ಹಚ್ಚಿ ಆಕ್ರೋಶ! ವಿಡಿಯೋಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ 'ಪಠಾಣ್' ಬುಧವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಲಗ್ಗೆ ಇಡುತ್ತಿದ್ದು, ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ. |
![]() | ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾಗೆ ಸುಪ್ರೀಂ ಕೋರ್ಟ್ ರಕ್ಷಣೆಸಾಕ್ಷ್ಯಚಿತ್ರದ ಪೋಸ್ಟರ್ನಲ್ಲಿ ಕಾಳಿಮಾತೆ ಕೈಯಲ್ಲಿ ಸಿಗರೇಟ್ ಇರುವುದನ್ನು ವಿರೋಧಿಸಿ ಚಲನಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್ಐಆರ್ಗಳಿಗೆ ಸಂಬಂಧಿಸಿದಂತೆ... |
![]() | ಕಾಳಿ ಪೋಸ್ಟರ್ ವಿವಾದ: ಎಫ್ಐಆರ್ ರದ್ದು ಕೋರಿ ಸುಪ್ರೀಂ ಮೊರೆ ಹೋದ ನಿರ್ದೇಶಕಿ ಲೀನಾಸಾಕ್ಷ್ಯಚಿತ್ರದ ಪೋಸ್ಟರ್ನಲ್ಲಿ ಕಾಳಿ ದೇವತೆ ಕೈಯಲ್ಲಿ ಸಿಗರೇಟ್ ಇರುವುದನ್ನು ವಿರೋಧಿಸಿ ತಮ್ಮ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ಚಲನಚಿತ್ರ ನಿರ್ದೇಶಕಿ ಲೀನಾ... |
![]() | 'ಘೋಸ್ಟ್' ಮೋಷನ್ ಪೋಸ್ಟರ್ ಬಿಡುಗಡೆ: ರೆಟ್ರೋ ಅವತಾರದಲ್ಲಿ ಕಾಣಿಸಿಕೊಂಡ ನಟ ಶಿವರಾಜ್ಕುಮಾರ್ಸ್ಯಾಂಡಲ್ವುಡ್ ಸೂಪರ್ಸ್ಟಾರ್ ಶಿವರಾಜ್ಕುಮಾರ್ ಅವರ ಮೊದಲ ಪ್ಯಾನ್-ಇಂಡಿಯಾ ಚಿತ್ರ 'ಘೋಸ್ಟ್' ಸ್ಫೋಟಕ ಆ್ಯಕ್ಷನ್ ಸಿನಿಮಾವಾಗಿ ರೂಪುಗೊಳ್ಳುತ್ತಿದೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾವನ್ನು 'ಬೀರ್ಬಲ್' ನಂತಹ ಬ್ಲಾಕ್ ಬಸ್ಟರ್ ಚಿತ್ರಗಳ ಮೂಲಕ ತಮ್ಮದೇ ಆದ ಕೀರ್ತಿಯನ್ನು ಗಳಿಸಿರುವ ಶ್ರೀನಿ ನಿರ್ದೇಶಿಸುತ್ತಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ನಾಲ್ವರು ಉಗ್ರರ ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ಬಹುಮಾನ, ಪೋಸ್ಟರ್ಗಳನ್ನು ಹಾಕಿದ ಎನ್ಐಎನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸಹ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ನ ನಾಲ್ವರು ಉಗ್ರರ ಬಗ್ಗೆ ಮಾಹಿತಿ ಕೋರಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕಾಶ್ಮೀರದ ಹಲವು ಭಾಗಗಳಲ್ಲಿ ಪೋಸ್ಟರ್ಗಳನ್ನು ಅಂಟಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. |
![]() | 'ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗಬೇಡಿ': ಹಿಂದೂ ಸಂಘಟನೆಗಳಿಂದ ಅಭಿಯಾನಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ಮತ್ತೆ ಸದ್ದು ಮಾಡುತ್ತಿದೆ. ಹಿಂದೂ ಸಂಘಟನೆಗಳು ಲವ್ ಜಿಹಾದ್ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ ಹೋರಾಟಕ್ಕಿಳಿದಿದ್ದಾರೆ. |
![]() | ದೆಹಲಿ ಸಿಎಂ ಕೇಜ್ರಿವಾಲ್'ರನ್ನು ಹಿಟ್ಲರ್'ಗೆ ಹೋಲಿಸಿದ ಬಿಜೆಪಿ!ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಡಾಲ್ಫ್ ಹಿಟ್ಲರ್ಗೆ ಹೋಲಿಸಿರುವ ಬಿಜೆಪಿ, ಈ ಪೋಸ್ಟರ್ ಅನ್ನು ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯ ಹೊರಗೆ ಹಾಕಿಕೊಂಡಿದೆ. |
![]() | ಅನಧಿಕೃತ ಬ್ಯಾನರ್, ಪೋಸ್ಟರ್: ಕಾಂಗ್ರೆಸ್ ಬಳಿಕ ಬಿಬಿಎಂಪಿ ಆದೇಶ ಧಿಕ್ಕರಿಸಿದ ಬಿಜೆಪಿಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್, ಬ್ಯಾನರ್ ಅಳವಡಿಕೆಗೆ ನಿಷೇಧ ಹೇರಿರುವ ಬಿಬಿಎಂಪಿ ಆದೇಶ ಹಾಗೂ ಹೈಕೋರ್ಟ್ ನಿರ್ದೇಶನವನ್ನು ಕಾಂಗ್ರೆಸ್ ಬಳಿಕ ಇದೀಗ ಬಿಜೆಪಿ ಧಿಕ್ಕರಿಸಿರುವುದು ಕಂಡು ಬಂದಿದೆ. |
![]() | ಪೇಸಿಎಂ ಪ್ರಕರಣ: ಇಬ್ಬರು ಕಾಂಗ್ರೆಸ್ ಮುಖಂಡರ ವಿರುದ್ಧದ ಎಫ್ಐಆರ್ ವಜಾಗೊಳಿಸಿದ ಹೈಕೋರ್ಟ್ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕಾಂಗ್ರೆಸ್ ಪಕ್ಷದ ಪೇಸಿಎಂ ಅಭಿಯಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಮಾತ್ರವಲ್ಲದೇ ತನಿಖಾ ಪ್ರಕ್ರಿಯೆಗೂ ತಡೆ ನೀಡಿದೆ. |
![]() | ಪೇ ಸಿಎಂ ಫೋಸ್ಟರ್ ಅಭಿಯಾನ: ಕಾಂಗ್ರೆಸ್ ನಿರಾಧಾರ, ಸುಳ್ಳಿನ ಆರೋಪ- ಸಿಎಂ ಬೊಮ್ಮಾಯಿಪೇ ಸಿಎಂ ಫೋಸ್ಟರ್ ವಿವಾದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ.ಈ ವಿವಾದವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಭಿಯಾನವನ್ನೇ ಶುರು ಮಾಡಿದೆ. |