social_icon
  • Tag results for Pothole

ಪುದುಚೇರಿ: ಅಪಘಾತದಲ್ಲಿ ತಾತನ ಮೂಳೆ ಮುರಿತ; ರಸ್ತೆ ಗುಂಡಿಯನ್ನು ಮುಚ್ಚಿದ 8ನೇ ತರಗತಿ ಬಾಲಕ

ತನ್ನ ಪ್ರದೇಶದಲ್ಲಿನ ರಸ್ತೆಯ ಕರುಣಾಜನಕ ಸ್ಥಿತಿಯಲ್ಲಿ ಚಲಿಸಿದ ತನ್ನ ತಾತ ಮೋಟಾರ್‌ ಸೈಕಲ್‌ನಿಂದ ಬಿದ್ದು ಗಾಯಗೊಂಡಿದ್ದಕ್ಕೆ ಪುದುಚೇರಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯು ಅಪಘಾತಕ್ಕೆ ಕಾರಣವಾಗಿದ್ದ ರಸ್ತೆ ಗುಂಡಿಯನ್ನು ಮುಚ್ಚಲು ಮುಂದಾದ ಘಟನೆ ನಡೆದಿದೆ. 

published on : 23rd January 2023

ರಸ್ತೆ ಗುಂಡಿಯಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಟೆಕ್ಕಿ ಮೇಲೆ ಹರಿದ ಟ್ರಕ್, 22 ವರ್ಷದ ಯುವತಿ ದುರ್ಮರಣ!

ರಸ್ತೆ ಗುಂಡಿಯಿಂದ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಕೆಳಗೆ ಬಿದ್ದ 22 ವರ್ಷದ ಟೆಕ್ಕಿ ಮೇಲೆ ಟ್ರಕ್‌ ಹರಿದಿದ್ದು ಆಕೆ ಅಲ್ಲೆ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ.

published on : 4th January 2023

ಪ್ರವಾಹ, ರಸ್ತೆ ಗುಂಡಿ, ತ್ಯಾಜ್ಯ: ದೂರಾಗದ ಸಮಸ್ಯೆಗಳಿಂದ ಸಿಲಿಕಾನ್ ಸಿಟಿ ಜನತೆ ತಬ್ಬಿಬ್ಬು!

ದೇಶದ ಐಟಿ ರಾಜಧಾನಿ, ರಾಜ್ಯ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆದಾಯವನ್ನು ನೀಡುವ ಮತ್ತು ರಾಷ್ಟ್ರೀಯ ಆರ್ಥಿಕತೆಯಲ್ಲಿ ಸಿಂಹ ಪಾಲು ಹೊಂದಿರುವ ನಗರ ಬೆಂಗಳೂರು. ಆದರೂ ಈ ನಗರದಲ್ಲಿ ಪ್ರವಾಹ ಪರಿಸ್ಥಿತಿ, ರಸ್ತೆ ಗುಂಡಿ ಹಾಗೂ ತ್ಯಾಜ್ಯ ಸಮಸ್ಯೆಗಳು ಜನರ ತಲೆದೋರಿದೆ.

published on : 31st December 2022

ಬೆಂಗಳೂರು: ರಸ್ತೆ ಗುಂಡಿ ತುಂಬಲು ಮತ್ತೊಂದು ಗಡುವು ನಿಗದಿಪಡಿಸಿದ ಬಿಬಿಎಂಪಿ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಡಿಸೆಂಬರ್ 31 ರೊಳಗೆ ನಗರದ ಎಲ್ಲಾ ಗುಂಡಿಗಳನ್ನು ಸರಿಪಡಿಸುವಂತೆ ಮತ್ತೊಂದು ಗಡುವನ್ನು ನೀಡಿದ್ದಾರೆ. ಪಾಲಿಕೆ ಎಂಜಿನಿಯರ್‌ಗಳು ಗಡುವಿನ ಒಳಗೆ ಕೆಲಸ ಪೂರ್ಣಗೊಳಿಸದಿದ್ದರೆ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ.

published on : 21st December 2022

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಹಾವಳಿ ಕುರಿತು ಕಿರಣ್ ಮಜುಂದಾರ್ ಶಾ: ‘ತಪ್ಪಿತಸ್ಥರಿಗೆ ಏಕೆ ದಂಡ ವಿಧಿಸುತ್ತಿಲ್ಲ...’

ಕರ್ನಾಟಕದ ರಾಜಧಾನಿಯಲ್ಲಿನ ರಸ್ತೆಗಳ ದುಃಸ್ಥಿತಿಯನ್ನು ತೋರಿಸುವ ಹಲವಾರು ವಿಡಿಯೋಗಳು ಕಾಲಾನಂತರದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಇದೀಗ ಅಂತದ್ದೇ ಒಂದು ಕ್ಲಿಪ್ ಅನ್ನು ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, ಬಿಲಿಯನೇರ್-ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಗಮನ ಸೆಳೆದಿದೆ.

published on : 18th December 2022

ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ; ಮತ್ತೆ ಗಡುವು ವಿಸ್ತರಣೆ

ಬೆಂಗಳೂರಿನ ರಸ್ತೆಗಳು ಗುಂಡಿಗಳಿಗೆ ಜನತೆ ಕಂಗಾಲಾಗಿದ್ದು, ಪ್ರತಿನಿತ್ಯ ಒಂದಲ್ಲಾ ಒಂದು ಸಾವು-ನೋವುಗಳು ವರದಿಯಾಗುತ್ತಲೇ ಇವೆ. ಆದರೂ, ಬಿಬಿಎಂಪಿ ಮಾತ್ರ ಇನ್ನೂ ತನ್ನ ಕೆಲಸವನ್ನು ಪೂರ್ಣಗೊಳಿಸುತ್ತಿಲ್ಲ.

published on : 16th November 2022

ರಸ್ತೆಗುಂಡಿಗೆ ರಾಜ್ಯದಲ್ಲಿ ಮತ್ತೊಂದು ಬಲಿ: ನಿವೃತ್ತ ಯೋಧನ ಮೇಲೆ ಟ್ರಕ್ ಹರಿದು ಸಾವು!

ರಾಜ್ಯದಲ್ಲಿ ರಸ್ತೆ ಗುಂಡಿ ಸಾವಿನ ಸರಣಿ ಮುಂದುವರೆದಿದ್ದು, ಮಂಡ್ಯದಲ್ಲಿ ರಸ್ತೆಗೆ ಗುಂಡಿಗೆ ನಿವೃತ್ತ ಯೋಧನೋರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

published on : 14th November 2022

ಗತಿಗೆಟ್ಟ ಸರ್ಕಾರ ನಡೆಸಲು ಸಿಎಂ ಬೊಮ್ಮಾಯಿಗೆ ನಾಚಿಕೆ ಎನಿಸುವುದಿಲ್ಲವೇ? ಕಾಂಗ್ರೆಸ್ ಕಟು ಟೀಕೆ

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ವಾಹನ ಸವಾರರು ಬಿದ್ದು ನಡೆಯುತ್ತಿರುವ ಅವಾಂತರಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

published on : 5th November 2022

ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ತಾವೇ ರಸ್ತೆ ಗುಂಡಿ ಮುಚ್ಚಿದ ಮಲ್ಲೇಶ್ವರದ ನಾಗರಿಕರು

ಬೆಂಗಳೂರಿನ ರಸ್ತೆ ಗುಂಡಿಗಳು ಸಾರ್ವಜನಿಕರಿಗೆ ಮಾರಕವಾಗಿ ಪರಿಣಮಿಸಿದ್ದು, ಹಲವರು ಜೀವ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಕೈ-ಕಾಲು ಮುರಿದುಕೊಂಡಿದ್ದಾರೆ. 

published on : 3rd November 2022

ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಲು ಎನ್‌ಎಚ್‌ಎಐಗೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ಖಾಸಗಿ ಗುತ್ತಿಗೆದಾರರು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಹೊರಗುತ್ತಿಗೆ ಪಡೆದಿರುವ ಏಜೆನ್ಸಿಯಿಂದ ರಸ್ತೆ ಗುಂಡಿ ಮುಚ್ಚುವ ಮತ್ತು ರಸ್ತೆಗಳ ಸರಿಪಡಿಸುವ ಕಾಮಗಾರಿಯನ್ನು ಖುದ್ದು ಪರಿಶೀಲಿಸುವಂತೆ ಹೈಕೋರ್ಟ್ ಬುಧವಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್‌ಗೆ ಸೂಚಿಸಿದೆ.

published on : 3rd November 2022

ಅಪಘಾತ ತಪ್ಪಿಸಲು ಅಖಾಡಕ್ಕಿಳಿದ ಖಾಕಿ: ಜೆಬಿ ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಮುಂದಾದ ಸಂಚಾರಿ ಪೊಲೀಸರು!

ಗುಂಡಿ ಬಿದ್ದಿರುವ ರಸ್ತೆಗಳಿಂದ ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಪ್ಪಿಸಲು ಸ್ವತಃ ಸಂಚಾರಿ ಪೊಲೀಸರೇ ರಸ್ತೆ ಗುಂಡಿ ಮುಚ್ಚಿರುವ ಕಾರ್ಯಕ್ಕೆ ಮುಂದಾಗಿದ್ದಾರೆ.

published on : 25th October 2022

ಕಿಲ್ಲರ್ ರಸ್ತೆ ಗುಂಡಿ ಇಲ್ಲದ ಬೆಂಗಳೂರು ಊಹಿಸಿಕೊಳ್ಳಲು ಸಾಧ್ಯವೇ?

ಮಹಾನಗರ ಬೆಂಗಳೂರಿನ 'ಕಿಲ್ಲರ್ ರಸ್ತೆ ಗುಂಡಿ'ಗಳು ಜನರ ಜೀವ ಬಲಿ ಪಡೆಯುತ್ತಿವೆ. ರಸ್ತೆ ಗುಂಡಿಗಳಿಂದಾಗಿ ಕಳೆದ ವರ್ಷ ಏಳು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಅನೇಕ ಮಂದಿ  ಕೈ ಕಾಲು ಮುರಿದುಕೊಂಡು ಗಾಯಗೊಂಡಿದ್ದು, ಜೀವ ಭಯದಲ್ಲಿ ವಾಸಿಸುವಂತಾಗಿದೆ.

published on : 25th October 2022

ಸಿಲಿಕಾನ್ ಸಿಟಿ ರಸ್ತೆಗಳು ಗುಂಡಿಮಯ: ಮಾನವ ಸರಪಳಿ ನಿರ್ಮಿಸಿ ಅಪಾರ್ಟ್'ಮೆಂಟ್ ನಿವಾಸಿಗಳಿಂದ ಪ್ರತಿಭಟನೆ

ನಗರದ ಸುತ್ತಮುತ್ತಲಿನ ರಸ್ತೆಗಳು ಹೊಂಡಗಳಿಂದ ತುಂಬಿ ಹೋಗಿದ್ದು, ಭೀಕರ ಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಗಮನ ಸೆಳೆಯುವ ಉದ್ದೇಶದಿಂದ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಗಾರ್ಡನ್ಸ್ ಮತ್ತು ಇತರ ವಸತಿ ಸಂಕೀರ್ಣಗಳ ನಿವಾಸಿಗಳು ಜಾಲಹಳ್ಳಿಯ ಎಚ್‌ಎಂಟಿ ಸೌಲಭ್ಯದ ಬಳಿಯ...

published on : 24th October 2022

ರಾಜ್ಯ ಸರ್ಕಾರ ಭ್ರಷ್ಟಾಚಾರದ ಗುಂಡಿಯಲ್ಲಿ ಬಿದ್ದು ಕಮಿಷನ್ ಎಂಬ ಕೆಸರಲ್ಲಿ ಹೊರಳಾಡುತ್ತಿದೆ: ಕಾಂಗ್ರೆಸ್

ರಸ್ತೆ ಗುಂಡಿಗಳ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್, ಹೈಕೋರ್ಟ್ ಛಿಮಾರಿ ಹಾಕಿದರೂ, ಜನತೆ ಶಾಪ ಹಾಕಿದರೂ ರಸ್ತೆ ಗುಂಡಿ ಮುಚ್ಚಲಾಗದ ಸರ್ಕಾರಕ್ಕೆ ಇನ್ಯಾವ ಅಭಿವೃದ್ಧಿ...

published on : 20th October 2022

ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣ; ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷ; ಎಚ್.ಡಿ ಕುಮಾರಸ್ವಾಮಿ

ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ,  ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು.

published on : 19th October 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9